inmudalgi
ಮಾರ್ಚ್ 26, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ‘ವೀರಶೈವ ಲಿಂಗಾಯತರಲ್ಲಿ ಜಾತ್ಯಾತಿತೆಯನ್ನು ಮೊಟ್ಟ ಮೊದಲು ಪ್ರತಿಪಾದಿಸಿದವರು ಆದಿ ಜಗದ್ಗುರು ರೇಣುಕಾಚಾರ್ಯರು’ ಎಂದು ಬೆಳಗಾವಿಯ ಪ್ರೊ. ಸಿ.ಜಿ. ಪಾಟೀಲ ಹೇಳಿದರು. ಸಾಮಾಜಿಕ ಸಮಾನತೆಯನ್ನು ಬೋಧಿಸಿದ ಮತ್ತು ಎಲ್ಲ ವರ್ಗಗಳ ಏಳ್ಗೆಯನ್ನು ಕಂಡ ಮಹಾನ ಸತ್ಪುರುಷರು’ ಎಂದು ಬೆಳಗಾವಿಯ ಸಿ.ಜಿ. ಪಾಟೀಲ ಹೇಳಿದರು. ಇಲ್ಲಿಯ ಮೂಡಲಗಿ ತಾಲ್ಲೂಕು ಜಂಗಮ ಸಮಾಜದಿಂದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಮೂಡಲಗಿ ತಾಲ್ಲೂಕು ಜಂಗಮ ಸಮಾಜ ಸಮಾವೇಶದಲ್ಲಿ ಮುಖ್ಯ …
Read More »
inmudalgi
ಮಾರ್ಚ್ 26, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕದ …
Read More »
inmudalgi
ಮಾರ್ಚ್ 24, 2023 Recent Posts, ತಾಲ್ಲೂಕು, ಬೆಳಗಾವಿ
*ಕ್ಷತ್ರಿಯ ಸಮಾಜಕ್ಕೆ ಗುಡ್ ನ್ಯೂಸ್.* *ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ* ಬೆಂಗಳೂರು- ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ …
Read More »
inmudalgi
ಮಾರ್ಚ್ 24, 2023 Recent Posts, ತಾಲ್ಲೂಕು, ಬೆಳಗಾವಿ
ಒಳ್ಳೆಯ ಪುಸ್ತಕಗಳು ನೂರು ಸ್ನೇಹಿತರಿಗೆ ಸಮ – ಸಂಸದ ಈರಣ್ಣ ಕಡಾಡಿ ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ / ರೂ 12.50 ಲಕ್ಷ ರಾಜ್ಯಸಭಾ ಸಂಸದರ ಅನುದಾನ ಮೂಡಲಗಿ: ಸಮುದಾಯಗಳಲ್ಲಿ ವಿದ್ಯೆ, ಜ್ಞಾನ, ಓದಿನ ಬಗ್ಗೆ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ಉದ್ದೇಶದಿಂದ ಕಲ್ಲೋಳಿ ಪಟ್ಟಣದಲ್ಲಿ ಗ್ರಂಥಾಲಯ ಸ್ಥಾಪನೆ ಮಾಡಲಾಗಿದೆ. ಗ್ರಂಥಾಲಯದಲ್ಲಿರುವ ಒಂದೊಂದು ಒಳ್ಳೆಯ ಪುಸ್ತಕಗಳು ಕೂಡಾ ನೂರು ಸ್ನೇಹಿತರಿಗೆ ಸಮ. ವ್ಯರ್ಥ ಸಮಯ ಕಳೆಯದೇ ಇಂದಿನ ಯುವಜನತೆ ಗ್ರಂಥಾಲಯಗಳ …
Read More »
inmudalgi
ಮಾರ್ಚ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಮಾ.26ರಿಂದ ಪಟಗುಂದಿ ಬೋಳಿ ತೋಟದಲ್ಲಿ ವೇದಿ ಪ್ರತಿಷ್ಠಾ ಮಹಾಮಹೋತ್ಸವ ಮೂಡಲಗಿ: ತಾಲೂಕಿನ ಪಟಗುಂದಿ ಗ್ರಾಮದ ಬೋಳಿ ತೋಟದ ಭ.ಶ್ರೀ 1008 ಶೀತಲನಾಥ ದಿಗಂಬರ ಜೈನಮಂದಿರ ಟ್ರಸ್ಟ್ದಿಂದ ಮಾರ್ಚ 26ರಿಂದ27ರ ವರೆಗೂ ಶ್ರೀ ಮದ್ದೇವಾಧಿದೇವ ಮೂಲನಾಯಕ ಶ್ರೀ 1008 ಶೀತಲನಾಥ ತೀರ್ಥಂಕರರ ಹಾಗೂ ಮಾನಸ್ತಂಭೋಪರಿ ಚತುರ್ಮುಖ ಶಿಖರದ ಜಿನಬಿಂಬದ ವೇದಿ ಪ್ರತಿಷ್ಠಾ ಮಹಾಮಹೋತ್ಸವ ಕಾರ್ಯಕ್ರಮ ಪಟಗುಂದಿ ಬೋಳಿ ತೋಟದ ಜೈನ ಮಂದಿರದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ …
Read More »
inmudalgi
ಮಾರ್ಚ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ ಶ್ರೀ ಚಂದ್ರಮ್ಮತಾಯಿ ಹಾಗೂ ಶ್ರೀ ಸದಾಶಿವ ಮುತ್ಯಾ ರವರ ಪ್ರಥಮ ಮಹಾರಥೋತ್ಸವ ಹಾಗೂ ಶೆಟ್ಟೆಮ್ಮಾದೇವಿ ಜಾತ್ರಾ ಮಹೋತ್ಸವ ಮಾ.24 ರಿಂದ 28 ರವರಿಗೆ ವಿವಿಧ ಧಾರ್ಮಿಕ ಮತ್ತು ಸಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಐದು ದಿಗಳಕಾಲ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಸಾಹಿತಿ ಜಯಾನಂದ ಮಾದರ ಹೇಳಿದರು. ಅವರು …
Read More »
inmudalgi
ಮಾರ್ಚ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಚ ಯುಗಾದಿ ನಿಮಿತ್ತ ಹಾಸ್ಯ ರಸಮಂಜರಿ ಆಯೋಜನೆ ನಿಜವಾದ ಜೀವನದ ಮೌಲ್ಯಗಳು ಜಾನಪದದಲ್ಲಿವೆ ಮೂಡಲಗಿ: ‘ಜಾನಪದ ಕಲೆಗಳೊಂದಿಗೆ ಮನುಷ್ಯ ಬೆಳೆದು ಬಂದಿದ್ದು, ಅಂಥ ಸಂಭ್ರಮ, ಆನಂದವು ಆಧುನಿಕತೆಯ ಭರಾಟೆಯಲ್ಲಿ ಮರೆಯಾಗುತ್ತಲಿದೆ’ ಎಂದು ಸಾಹಿತ್ಯ ಚಿಂತಕ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜ್ಞಾನದೀಪ್ತಿ ಪ್ರತಿಷ್ಠಾನ, ಬೆಳಗಾವಿಯ ಪ್ರವೀಣ ಫೌಂಡೇಶನ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಯುಗಾದಿ ಹಬ್ಬದ ನಿಮಿತ್ತವಾಗಿ ಏರ್ಪಡಿಸಿದ್ದ ಜಾಗೃತ ಭಾರತ …
Read More »
inmudalgi
ಮಾರ್ಚ್ 23, 2023 Recent Posts, ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲ ಸಮರ್ಥರಾಗಬೇಕು ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನುಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ದಿಂದ ಪ್ರಾರಂಭಿಸಿರುವ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಜ್ಞಾನ ಸಾಧನಾ ಕೇಂದ್ರದಲ್ಲಿ ಅಧ್ಯಯನಕ್ಕೆ ಉಚಿತ ಸೌಲಭ್ಯ ಕಲ್ಪಿಸಿಕೊಟ್ಟಿದ್ದು …
Read More »
inmudalgi
ಮಾರ್ಚ್ 23, 2023 Recent Posts, ತಾಲ್ಲೂಕು, ಬೆಳಗಾವಿ
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಬೆಂಗಳೂರು- ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. …
Read More »
inmudalgi
ಮಾರ್ಚ್ 22, 2023 Recent Posts, ತಾಲ್ಲೂಕು, ಬೆಳಗಾವಿ
ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 23 ಗುರುವಾರದಂದು ಬೆಳಿಗ್ಗೆ 10.30 ರಿಂದ ಸಂಜೆ 5ರ ವರೆಗೆ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಬೀಸನಕೊಪ್ಪ ಎನ್ ಜೆ ವಾಯ್ ಮೇಲೆ ಬರುವ ಎಲ್ಲ ಗ್ರಾಮಗಳಿಗೆ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು …
Read More »