inmudalgi
ಮಾರ್ಚ್ 18, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 19 ಭಾನುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರ ವರೆಗೆ ಮೂಡಲಗಿ, ಗುರ್ಲಾಪೂರ ಪಟ್ಟಣ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್ಎಸ್ ನಾಗಣ್ಣವರ ಪ್ರಕಟಣೆಯಲ್ಲಿ …
Read More »
inmudalgi
ಮಾರ್ಚ್ 17, 2023 Recent Posts, ತಾಲ್ಲೂಕು, ಬೆಳಗಾವಿ
ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಲು ಮತಗಳ ವಿಭಜನೆ ಮಾಡದೇ ಒಗ್ಗಟ್ಟಾಗಿ ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ …
Read More »
inmudalgi
ಮಾರ್ಚ್ 17, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಅಪಾರ ಅಭಿಮಾನಿಗಳನ್ನು ಅಗಲಿರುವ ಕರ್ನಾಟಕ ರತ್ನ ಅಪ್ಪು ಅವರ ಜನ್ಮ ದಿನಾಚರಣೆ ಅಂಗವಾಗಿ ಶುಕ್ರವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಬಳಿ ಪಾಳು ಬಿದ್ದ ಬಸ್ ತಂಗುದಾನವನ್ನು ಪರಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳಯರ ಬಳಗದವರು ಸೇರಿ ಪಾಳು ಬಿದ್ದ ಬಸ್ ತಂಗುದಾನವನ್ನು ನವೀಕರಿಸಿ, ಡಾ. ಪುನೀತ ರಾಜಕುಮಾರ ತಂಗುದಾನ ಎಂಬ ನಾಮಕರಣದ ನಾಮಘಲಕವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಬಿಇಒ ಅಜೀತ ಮನ್ನಿಕೇರಿ ಮಾತನಾಡಿ, ಇಂದು ಅಪ್ಪು …
Read More »
inmudalgi
ಮಾರ್ಚ್ 16, 2023 Recent Posts, ತಾಲ್ಲೂಕು, ಬೆಳಗಾವಿ
*ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ* *ಕೌಜಲಗಿಯಲ್ಲಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಮ್ ಚವ್ಹಾಣ.* *ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಗೋಕಾಕ*: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆಂದು ಮಧ್ಯಪ್ರದೇಶ ಮುಖ್ಯಮಂತ್ರಿ …
Read More »
inmudalgi
ಮಾರ್ಚ್ 15, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಗುರ್ಲಾಪೂರದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಬುಧವಾರ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಮತಗಟ್ಟೆಯೊಳಗೆ ಪ್ರವೇಶ ಪಡೆದ ನಂತರ ಮತಯಂತ್ರ ಸಿದ್ಧವಾಗಿರುವುದಕ್ಕೆ ಹಸಿರು ದೀಪ ಉರಿಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಬಳಿಕ ನಿಮಗೆ ಸೂಕ್ತ ಎನ್ನಿಸಿದ ಅಭ್ಯರ್ಥಿಗೆ ಮತದಾನ ಮಾಡಿ ಎಂದು ಸಾರ್ವಜನಿಕರಿಗೆ ಸಿಡಿಪಿಒ ಹಾಗೂ ಮೂಡಲಗಿ ವಲಯದ ಚುನಾವಣಾಧಿಕಾರಿ ಯಲ್ಲಪ್ಪ ಗದಾಡಿ ಸಲಹೆ ನೀಡಿದರು. ಮತದಾನದ ಬಟನ್ …
Read More »
inmudalgi
ಮಾರ್ಚ್ 15, 2023 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಹೆಣ್ಣು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿರಿಸಿ ತನ್ನ ಸಾಮಥ್ರ್ಯವನ್ನು ತೋರಿಸಿದ್ದಾಳೆ. ಧೈರ್ಯ ಕುಂದದೆ ಮುನ್ನುಗ್ಗಿ ಸಾಧನೆ ಮಾಡಲು ಸ್ಫೂರ್ತಿ ನೀಡುವ ಕೈಗಳು ಸಾಕಷ್ಟು ಇವೆ. ಅದರಲ್ಲೂ ವಿಶೇಷವಾಗಿ ಶಿವಾ ಫೌಂಡೇಶನ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಗೋಕಾಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು. ಅವರು ಇಲ್ಲಿಯ ಶಿವಾ ಫೌಂಡೇಶನ್ ಸಂಸ್ಥೆ ಮತ್ತು ಬೆಂಗಳೂರ ಸ್ನೇಹಾ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ …
Read More »
inmudalgi
ಮಾರ್ಚ್ 14, 2023 Recent Posts, ತಾಲ್ಲೂಕು, ಬೆಳಗಾವಿ
ಪ್ರಜಾಧ್ವನಿ ಸಮಾವೇಶ ಮುಂದೂಡಿಕೆ ಮೂಡಲಗಿ: ಪಟ್ಟಣದ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ಮಾ.15ರಂದು ನಿಗದಿಗೊಂಡ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ದ್ರುವನಾರಾಯಣ ನಿಧನದಿಂದಾಗಿ ಮಾ. 17ಕ್ಕೆ ಮುಂದೂಡಲಾಗಿತ್ತು. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆಗೆ ತೆರಳುತ್ತಿರುವ ಹಿನ್ನಲೆಯಲ್ಲಿ ಮಾ.17ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವು ಮತ್ತೇ ತಾತ್ಕಾಲಿವಾಗಿ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ. ಸಮಾವೇಶ …
Read More »
inmudalgi
ಮಾರ್ಚ್ 14, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕುಕ್ಕರ, ಗೃಹಬಳಕೆಯ ವಸ್ತುಗಳು, ಬಾಡೂಟ್, ಕೂಪನಗಳನ್ನು ಮತ್ತು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದರೆ ಕೂಡಲೇ ಚುನಾವಣಾಧಿಕಾರಿಗಳು ಅವುಗಳನ್ನು ಮುಟ್ಟುಗೊಲು ಹಾಕಿಕೊಂಡು ಹಂಚಿಕೆ ಮಾಡಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ ಎಚ್ಚರಿಕೆ ನೀಡಿದರು. ಮಂಗಳವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ …
Read More »
inmudalgi
ಮಾರ್ಚ್ 13, 2023 Recent Posts, ತಾಲ್ಲೂಕು, ಬೆಳಗಾವಿ
ಕೀರ್ತಿ ಮಡಿವಾಳ ಸೈನಿಕ ಶಾಲೆಗೆ ಆಯ್ಕೆ, ಸತ್ಕಾರ ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದ ಸರಸ್ವತಿ ಶಾಲೆಯ ವಿದ್ಯಾರ್ಥಿ ಹಾಗೂ ಮಡಿವಾಳ ಸಮಾಜ ಕೀರ್ತಿ ಹನಮಂತ ಮಡಿವಾಳ ವಿದ್ಯಾರ್ಥಿಯು ವಿಜಯಪುರ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ಪ್ರಯುಕ್ತ ಮುನ್ಯಾಳ ಗ್ರಾಮದ ಮಡಿವಾಳ ಸಮಾಜದ ಮುಖಂಡ ಶಿವಾನಂದ ಮಡಿವಾಳ ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಶಿವಾನಂದ ಮಡಿವಾಳರ ಮಾತನಾಡಿ, ಪ್ರತಿಯೋಬ್ಬರು ಪಾಲಕರ ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯೆಯನ್ನು ನೀಡಿ ಮಕ್ಕಳನ್ನು ಆಸ್ತಿಯನ್ನಾಗಿಸಬೇಕೆಂದರು. …
Read More »
inmudalgi
ಮಾರ್ಚ್ 13, 2023 Recent Posts, ತಾಲ್ಲೂಕು, ಬೆಳಗಾವಿ
ಭೈರನಟ್ಟಿ: ಜೆ.ಜೆ.ಎಂ ಕಾಮಗಾರಿಗೆ ಚಾಲನೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ವಾಯ್ ಗ್ರಾಮ ಪಂಚಾಯತ ವ್ಯಾಪ್ತಿಯ ಭ್ಯರನಟ್ಟಿ ಗ್ರಾಮದ ಬಲಭೀಮ ತೋಟ ವ್ಯಾಪ್ತಿಯಲ್ಲಿ ಕುಡಿಯ ನೀರಿನ ಯೋಜನೆಯಾದ ಜಲ ಜೀವನ ಮೀಷನ ಕಾಮಗಾರಿಗೆ ಭೂಮಿ ಪೂಜೆಯನ್ನು ಜನಪ್ರತಿನೀಧಿಗಳು ಮತ್ತು ಮುಖಂಡರು ನೆರವೇರಿಸಿದರು. ಈ ಸಂಧರ್ಭದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಭೈರನಟ್ಟಿ ಗ್ರಾಮದ ಬಲಭೀಮ ತೋಟದ ಜನತೆಗೆ ಪ್ರತಿ ಮನೆ ಮನೆ ನೀರಿನ ಸೌಲಭ್ಯ ಒದಗಿಸಲ್ಲಿಕ್ಕೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ …
Read More »