inmudalgi
ಫೆಬ್ರವರಿ 24, 2023 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ;ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಆವರಣದಲ್ಲಿ ನೂತನ 2 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮ ಫೆ. 24ರಂದು ನಡೆಯಿತು. ಸ್ಥಳೀಯ ಕೆಬಿಎಸ್ ಶಾಲೆಯ ಪ್ರಧಾನಗುರುಗಳಾದ ವೈ.ಸಿ.ಶೀಗಿಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳಗಾವಿ ಗಣಿ ಮತ್ತು ಭೂವಿಜ್ಞಾನ …
Read More »
inmudalgi
ಫೆಬ್ರವರಿ 23, 2023 Recent Posts, ತಾಲ್ಲೂಕು, ಬೆಳಗಾವಿ
23ಎಮ್ಡಿಎಲ್ಜಿ1 ಮೂಡಲಗಿ: ಉಪ್ಪಾರ ಸಮಾಜದ ಧರ್ಮ ಗುರುಗಳು ಹಾಗೂ ಗಂಗೆಯನ್ನು ಧರೆಗಿಳಿಸಿದ ಮಹರ್ಷಿ ಭಗೀರಥರಿಗೆ ಅಪಮಾನ ಮಾಡಿ ಇಡಿ ಉಪ್ಪಾರರಿಗೆ ನೋವುಂಟು ಮಾಡಿ ಸಮಾಜ-ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸವನ್ನು ಮಾಡಿರುವ ಘಟಪ್ರಭಾದ ಖಾಸಗಿ ನಂ.1 ಯುಟ್ಯೂಬ್ ಸುದ್ದಿ ವಾಹಿನಿಯ ಮುಖ್ಯಸ್ಥ ಸಯ್ಯದ ಅವರನ್ನು ಕೂಡಲೇ ಸರಕಾರ ಬಂದಿಸಿ ಸೂಕ್ತ ಕಾನುನು ಕ್ರಮ ಜರುಗಿಸಿ ಗಡಿಪಾರು ಮಾಡಬೇಕೆಂದು ಮೂಡಲಗಿ ಉಪ್ಪಾರ ಸಮಾಜದ ಮುಖಂಡ ಭೀಮಪ್ಪ ಬಿ.ಹಂದಿಗುಂದ ಅವರು ಆಗ್ರಹಿಸಿದರು. ಗುರುವಾರದಂದು ಪಟ್ಟಣದ …
Read More »
inmudalgi
ಫೆಬ್ರವರಿ 22, 2023 Recent Posts, ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿಗಳಲ್ಲಿ ಓದು, ಆತ್ಮವಿಶ್ವಾಸವು ಯಶಸ್ಸು ತರುತ್ತದೆ ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಆತ್ಮವಿಶ್ವದೊಂದಿಗೆ ನಿರಂತರವಾಗಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನು ಹಿಂದೆ ಬರುತ್ತದೆ’ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಇಲ್ಲಿಯ ಎಸ್ಎಸ್ಆರ್ ಪ್ರೌಢ ಶಾಲೆಯ 2022-23ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕೌಶಲತೆಯಲ್ಲಿ ಪರಿಣಿತರಾಗುವ ಮೂಲಕ ದೇಶದ …
Read More »
inmudalgi
ಫೆಬ್ರವರಿ 22, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಒಂದರಲ್ಲಿ ಭಗೀರಥ ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ್ದು ಇಡೀ ಉಪ್ಪಾರ ಸಮಾಜನ ಜನರಿಗೆ ನೋವು ಉಂಟಾಗಿದೆ. ಕೂಡಲೇ ಆ ಯೂಟ್ಯೂಬ್ ಚಾನಲ್ ಮಾಲೀಕ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಆಗ್ರಹಿಸಿದ್ದಾರೆ. ಬುಧುವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಘಟಪ್ರಭದ ನಂ1 ಯೂಟ್ಯೂಬ್ ಚಾನಲ್ ಮಾಲೀಕ ಸೈಯದ್ ಅವರು ಅಥಿರತ, ಮಹಾರಥ, ಭಗೀರಥ …
Read More »
inmudalgi
ಫೆಬ್ರವರಿ 22, 2023 Recent Posts, ತಾಲ್ಲೂಕು, ಬೆಳಗಾವಿ
ಜನರು ಉತ್ತಮ ಆರೋಗ್ಯ ಕಾಯ್ದುಕೊಳ್ಳಬೇಕು ಮೂಡಲಗಿ: ‘ಜನರು ರೋಗಗಳು ಬರದಂತೆ ಮುಂಜಾಗೃತೆ ಕ್ರವiಗಳನ್ನು ಅಳವಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಬೇಕು’ ಘಟಪ್ರಭಾದ ಹಿರಿಯ ವೈದ್ಯ ಡಾ. ವಿಲಾಸ ನಾಯ್ಕವಾಡಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಗೌರಿಶಂಕರ ಅಕ್ಕನ ಬಳಗದ ಆಶ್ರಯದಲ್ಲಿ ಶಿರಢಾಣದ ಶಾಂತಲಿಂಗೇಶ್ವರ ಲೋಕಕಲ್ಯಾಣ ಟ್ರಸ್ಟ್ನ ಫಿಜಿಯೋಥೆರಪ ಮತ್ತು ವೆಲ್ನೆಸ್ ಕೇಂದ್ರದಿಂದ ಉಚಿತ ಮೊಣಕಾಲು ನೋವು ತಪಾಸಣೆ ಮತ್ತು ಚಿಕಿತ್ಸೆಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಉತ್ತಮ ಆರೋಗ್ಯಕ್ಕಾಗಿ ಸರಿಯಾದ ಆಹಾರ ಕ್ರಮ …
Read More »
inmudalgi
ಫೆಬ್ರವರಿ 22, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ 12 ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ 10 ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 2 ಲಕ್ಷ ರೂ. ಗಳ ನೆರವು ನೀಡುವ ಭರವಸೆಯನ್ನು ನೀಡಿದರು. ವೆಂಕಟಾಪೂರ ಗ್ರಾಮದ ಹಣಮಂತ ದೇವರ …
Read More »
inmudalgi
ಫೆಬ್ರವರಿ 22, 2023 Recent Posts, ತಾಲ್ಲೂಕು, ಬೆಳಗಾವಿ
ಯೂ ಟ್ಯೂಬ್ ಚಾನೆಲ್ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ …
Read More »
inmudalgi
ಫೆಬ್ರವರಿ 20, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಲಕಿನ ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಜರುಗಿತು . ಗುಜನಟ್ಟಿ ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಮಾತನಾಡಿ, ಗುಜನಟ್ಟಿ ಗ್ರಾಮಸ್ಥರು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಕರೆ ನೀಡಿದರು. ಮೂಡಲಗಿ ಬಿಇಒ ಎ.ಸಿ.ಮಣ್ಣಿಕೇರಿ, ತಾಪಂ ಎಒ ಎಫ್.ಜಿ.ಚಿನ್ನಣವರ, ಸಿಡಿಪಿಓ ಯಲ್ಲಪ್ಪ ಗದಾಡಿ, ಸಿಪಿಐ ಶ್ರೀಶೈಲ್ ಬ್ಯಾಕೂಡ, ಹೆಸ್ಕಾಂ …
Read More »
inmudalgi
ಫೆಬ್ರವರಿ 20, 2023 Recent Posts, ತಾಲ್ಲೂಕು, ಬೆಳಗಾವಿ
ತಾಕತ್ತು ಇದ್ದಾಗ ತಂದೆ ತಾಯಿ ಗುರುಹಿರಿಯರ ಸೇವೆ ಮಾಡಬೇಕು ಕುಲಗೋಡ: ತಾಕತ್ತು ಇದ್ದಾಗ ತಂದೆ ತಾಯಿ ಗುರುಹಿರಿಯರ ಸೇವೆ ಮಾಡಬೇಕು. ಭಕ್ತಿ ಇದ್ದಲ್ಲಿ ಶರಣಾಗತಿಯಾಗಬೇಕು. ಹಣ ಇದ್ದಾಗ ದಾನ ಮಾಡಬೇಕು ಮಲ್ಲೇಶ್ವರ ಶರಣರು ಸುಜ್ಞಾನ ಕುಟೀರ ಹಡಗಿನಾಳ ಇವರು ಹೇಳಿದರು. ಇವರು ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಶ್ರೀ ಚಂದ್ರಮ್ಮದೇವಿ ಕೈವಲ್ಯ ಮಠದ ಜಾತ್ರಾ ಮಹೋತ್ಸವ ಉದ್ದೇಶಿಸಿ ಮಾತನಾಡಿ ಮೋಬೈಲ ಮನೆ ಮನಸು ಹಾಳು ಮಾಡುತ್ತೀದೆ. ಗುರುಭಕ್ತಿ ಕಡಿಮೆಯಾಗುತ್ತಿದೆ. ಅದಕ್ಕಾಗಿ …
Read More »
inmudalgi
ಫೆಬ್ರವರಿ 20, 2023 Recent Posts, ತಾಲ್ಲೂಕು, ಬೆಳಗಾವಿ
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »