inmudalgi
ಜನವರಿ 26, 2023 Recent Posts, ತಾಲ್ಲೂಕು, ಬೆಳಗಾವಿ
ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಯಾದವಾಡ: (ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ …
Read More »
inmudalgi
ಜನವರಿ 25, 2023 Recent Posts, ತಾಲ್ಲೂಕು, ಬೆಳಗಾವಿ
*ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿಂದು ಜರುಗಿದ ವೇಮನರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರ ಭರವಸೆ* ಮೂಡಲಗಿ: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ …
Read More »
inmudalgi
ಜನವರಿ 25, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಮೂಡಲಗಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಭಂವು ಜ.27 ರಂದು ಶ್ರೀ ಬಸವ ರಂಗ ಮಂಟಪದಲ್ಲಿ ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂದೀಪ ಸೋನವಾಲ್ಕರ ತಿಳಿಸಿದರು. ಅವರು ಸಂಘದ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾರಂಭದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ …
Read More »
inmudalgi
ಜನವರಿ 25, 2023 Recent Posts, ತಾಲ್ಲೂಕು, ಬೆಳಗಾವಿ
*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. ಎಂ. …
Read More »
inmudalgi
ಜನವರಿ 25, 2023 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ ಶ್ರೀ ಬಲಭೀಮ ಅಂಗಾರ ಭಕ್ತರಿಗೆ ಬಂಗಾರ ಶನಿವಾರ 28, ರವಿವಾರ 29 ಕುಲಗೋಡ ಬಲಭೀಮ ದೇವರ ಕಾರ್ತಿಕೋತ್ಸವ ಮತ್ತು ಭವ್ಯ ರಥೋತ್ಸವ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದಲ್ಲಿ ಶ್ರೀ ಬಲಭೀಮ ದೇವರ ದೇವಸ್ಥಾನವು ನಾಡಿನ ಅತ್ಯಂತ ಜಾಗೃತ ಸ್ಥಳವೆಂದೆ ಚಿರಪರಿಚಿತವಾಗಿರುವ ಗ್ರಾಮ ಇದೇ ಶನಿವಾರ 28 ಸಂಜೆ 5 ಕ್ಕೆ ಶ್ರೀರಾಮ ರಥೋತ್ಸವ ರಾತ್ರಿ 9 ಕ್ಕೆ ಶ್ರೀ ಬಲಭೀಮನ ಉಚ್ಛಾಯಿ ರಥೋತ್ಸವ. ರವಿವಾರ 29 …
Read More »
inmudalgi
ಜನವರಿ 24, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೇಶದಲ್ಲಿ ಎರಡು ಸಂಸ್ಕøತಿಗಳಿಗೆ, ಜನ ಗೌರವ ನೀಡುತ್ತಾರೆ. ಒಂದು ಋಷಿ ಸಂಸ್ಕøತಿ ಇನ್ನೊಂದು ಕೃಷಿ ಸಂಸ್ಕøತಿ. ಋಷಿ ಜನರ ಒಳತಿಗಾಗಿ ಭೋದನೆ ಮಾಡಿದರೆ ಕೃಷಿ ಜನರ ಹೊಟ್ಟೆ ತುಂಬುವ ಕಾಯಕ ಮಾಡುತ್ತಿದೆ. ಅಂತಹ ಸಂಸ್ಕøತಿಗಳನ್ನು ಭಾರತದಲ್ಲಿ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ಜ.24 ರಂದು ಅರಭಾವಿ ಕೃಷಿ ಸಂಶೋಧನಾ …
Read More »
inmudalgi
ಜನವರಿ 24, 2023 Recent Posts, ತಾಲ್ಲೂಕು, ಬೆಳಗಾವಿ
*“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ವಡೇರಹಟ್ಟಿಯಲ್ಲಿ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಮತಗಟ್ಟೆ ಕೇಂದ್ರಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಹೇಳಿಕೆ* ಮೂಡಲಗಿ: ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ …
Read More »
inmudalgi
ಜನವರಿ 24, 2023 Recent Posts, ತಾಲ್ಲೂಕು, ಬೆಳಗಾವಿ
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ಸ್ಥಳೀಯ ಚೈತನ್ಯ ಅಶ್ರಮ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿ ಕುಮಾರ ರಾಘವೇಂದ್ರ ತಮ್ಮಣ್ಣಾ ಶ್ಯಾಬನ್ನವರ 10 ನೇ ವರ್ಗದ ವಿದ್ಯಾರ್ಥಿ “BEST OUT OF WASTE” ಎಂಬ ವಿಷಯದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ 27/01/2023 ರಂದು ಕೇರಳ ರಾಜ್ಯದ ತ್ರಿಸುರಾ ಜಿಲ್ಲೆಯಲ್ಲಿ ನಡೆಯಿವ ವಸ್ತು ಪ್ರದರ್ಶನದಲ್ಲಿ ಭಾಗವಹಿಸುವರು. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೂ ಮತ್ತು ಮಾರ್ಗದರ್ಶನ …
Read More »
inmudalgi
ಜನವರಿ 23, 2023 Recent Posts, ತಾಲ್ಲೂಕು, ಬೆಳಗಾವಿ
ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತೋತ್ಸವ-ಸೋನವಾಲ್ಕರ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತೋತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು. ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಜ.25 ರಂದು ಮುಂಜಾನೆ 10ಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ ಹತ್ತಿರದಿಂದ …
Read More »
inmudalgi
ಜನವರಿ 23, 2023 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನೇತಾಜಿ ಸುಭಾಸ್ ಚಂದ್ರ ಬೋಸ್ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರ, ದೈರ್ಯಶೀಲ ವ್ಯಕ್ತಿ ಶ್ರೇಷ್ಠ ಸೇನಾನಿ, ಯುವ ಶಕ್ತಿಯ ಸ್ಪೂರ್ತಿದಾಯಕ ವ್ಯಕ್ತಿ ಅಷ್ಟೇ ಅಲ್ಲದೆ ಸರ್ವಕಾಲಕ್ಕೂ ನೇತಾಜಿ ಅವರು ದಬ್ಬಾಳಿಕೆ ಅನ್ಯಾಯದ ವಿರೋಧಿ ಹೋರಾಟದ ಪ್ರತೀಕವಾಗಿದ್ದಾರೆ ಎಂದು ಎಮ್.ಇ.ಎಸ್ ಕಲಾ ಹಾಗೂ ವಾಣಿಜ್ಯ ವಿದ್ಯಾಲಯದ ಪ್ರೊ.ಸಂಜಯ ಖೋತ ಹೇಳಿದರು. ಸೋಮವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನ …
Read More »