inmudalgi
ನವೆಂಬರ್ 25, 2025 ಬೆಳಗಾವಿ, ರಾಜ್ಯ
*ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು. …
Read More »
inmudalgi
ನವೆಂಬರ್ 25, 2025 ಬೆಳಗಾವಿ, ರಾಜ್ಯ
ಮೂಡಲಗಿ: ಉತ್ತರ ಕರ್ನಾಟಕದ ಮತ್ತು ಜಿಲ್ಲೆಯ ಜಾಗೃತ ದೇವರಾದ ಮೂಡಲಗಿ ತಾಲೂಕಿನ ಕಲ್ಲೋಳಿಯ ಶ್ರೀ ಹಣಮಂತ ದೇವರ ಜಾತ್ರಾ ಕಾರ್ತಿಕೋತ್ಸವ ಹಾಗೂ ಜಾತ್ರಾ ಮಹೋತ್ಸವಕ್ಕೆ ಸಾರಿಗೆ ಇಲಾಖೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಕಲ್ಲೋಳಿ ಯುವಜನ ಸೇವಾ ಸಂಘದ ಅಧ್ಯಕ್ಷರು ಶ್ರೀ ಪರಶುರಾಮ ಇಮಡೇರ ಸಾರಿಗೆ ಇಲಾಖೆಯವರಿಗೆ ಮನವಿ ಮಾಡಿದ್ದಾರೆ. ಡಿ.6-ರಿಂದ 13- ವರೆಗೆ ಜರಗುವುದು. ಜಾತ್ರೆಗೆ ಗೋಕಾಕ, ರಾಯಬಾಗ, ಅಥಣಿ, ಹಾಗೂ ಹುಕ್ಕೇರಿ ಘಟಕಗಳಿಂದ ವಿಶೇಷ ಹೆಚ್ಚುವರಿ ಬಸ್ …
Read More »
inmudalgi
ನವೆಂಬರ್ 24, 2025 ಬೆಳಗಾವಿ, ರಾಜ್ಯ
ಅನಂದಕಂದರ ಸಾಹಿತ್ಯ ಕೃತಿ ಬಿಡುಗಡೆ ಮೂಡಲಗಿ: ಇಲ್ಲಿಯ ಶ್ರೀಪಾದಬೋಧ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಂಘದಲ್ಲಿ ನ. 25ರಂದು ಮಧ್ಯಾಹ್ನ 12ಕ್ಕೆ ಜಾನಪದ ವಿದ್ಯಾಂಸ ಸಿ.ಕೆ. ನಾವಲಗಿ ಅವರ ವಿಮರ್ಶಾ ಕೃತಿ ‘ಆನಂದ ಕಂದರ ಸಾಹಿತ್ಯ ಒಂದು ಅನುಸಂದಾನ’ ಬಿಡುಗಡೆಯಾಗಲಿದೆ. ಕೃತಿಯನ್ನು ಕಸಾಪ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಹಾಗೂ ಮಹಾವಿದ್ಯಾಲಯದ ಪ್ರಾಚಾರ್ಯ ಮಹೇಶ ಕಂ ಬಾರ ಇವರು ಬಿಡುಗಡೆ ಮಾಡುವರು. ಕೃತಿ ಕುರಿತು ಕನ್ನಡ ಪ್ರಾಧ್ಯಾಪಕ …
Read More »
inmudalgi
ನವೆಂಬರ್ 22, 2025 ಬೆಳಗಾವಿ, ರಾಜ್ಯ
*ಕೌಜಲಗಿ.* (ತಾ.ಗೋಕಾಕ) ಕೌಜಲಗಿ ಭಾಗದ ಸಾರ್ವಜನಿಕರಿಗೆ ಆಡಳಿತಾತ್ಮಕವಾಗಿ ಅನುಕೂಲವಾಗಲು ನಾಡ ಕಚೇರಿಯನ್ನು ಸ್ವಂತ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಹೊಸ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶುಕ್ರವಾರ, ಇಲ್ಲಿನ ಬಸ್ ನಿಲ್ದಾಣದ ಬಳಿ (ಅಂಬೇಡ್ಕರ್ ವೃತ್ತ ಹತ್ತಿರ) 20 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ನಾಡ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರು ಇದರ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಈ ಭಾಗದ ಜನಪ್ರಿಯ ಶಾಸಕರಾದ …
Read More »
inmudalgi
ನವೆಂಬರ್ 22, 2025 ಬೆಳಗಾವಿ, ರಾಜ್ಯ
ಮೂಡಲಗಿ : ಮೂಡಲಗಿಯ ವಿಬಿಎಸ್ಎಂ ಶಾಲೆಯಲ್ಲಿ ಜರುಗಿದ ತಾಲೂಕಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವೈಯಕ್ತಿಕ ವಿಭಾಗದಲ್ಲಿ ಆರ್.ಡಿ.ಎಸ್. ಶ್ರೀವಿದ್ಯಾನಿಕೇತನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಅಕ್ಷತಾ ಖಣದಾಳೆ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾರ್ಥಿನಿಯನ್ನು ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ಮುಖ್ಯೋಪಾದ್ಯರಾದ ಸಂಗಮೇಶ ಹಳ್ಳೂರ ಮಾರ್ಗದರ್ಶಕರಾದ ಪ್ರಕಾಶ ಹುಣಶೀಗಿಡದ ಹಾಗೂ ಶಾಲಾ ಶಿಕ್ಷಕ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Read More »
inmudalgi
ನವೆಂಬರ್ 21, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ನ.22ರಿಂದ ನ.23 ರವರೆಗೆ ನಡೆಯಲಿವೆ. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯದಲ್ಲಿ ಗೋಸಬಾಳ ಜಾಗೃತ ಶ್ರೀ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ನ.22ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಜಾಗೃತ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಹೋಮ, …
Read More »
inmudalgi
ನವೆಂಬರ್ 19, 2025 ಬೆಳಗಾವಿ, ರಾಜ್ಯ
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಬುಧವಾರ ನ-19 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 21ನೇ ಕಂತಿನ …
Read More »
inmudalgi
ನವೆಂಬರ್ 19, 2025 ಬೆಳಗಾವಿ, ರಾಜ್ಯ
ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದಲ್ಲಿ ನ.20ರಂದು ಸಂಜೆ 6.30ಕ್ಕೆ ಅಮವಾಸ್ಯೆಯ ಶಿವಾನುಭವ ಗೋಷ್ಠಿಯು ಜರುಗಲಿದೆ. ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕ ಸರ್ಕಾರಿ ಪ್ರೌಢ ಶಾಲೆಯ ತವನಪ್ಪ ಬಿಲ್ ‘ನಿಜ ರಾಷ್ಟ್ರ ನಿರ್ಮಾತೃ ಅನ್ನದಾತ’ ವಿಷಯ ಕುರಿತು ಉಪನ್ಯಾಸ ನೀಡುವರು. ಹಾರೂಗೇರಿಯ ಇಂಚಗೇರಿ ಮಠದ ಪೀಠಾಧಿಪತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಹಾಗೂ ಕರ್ನಾಟ ರಾಜ್ಯ …
Read More »
inmudalgi
ನವೆಂಬರ್ 19, 2025 ಬೆಳಗಾವಿ, ರಾಜ್ಯ
ಮೂಡಲಗಿ: ಇಲ್ಲಿಯ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿದ್ದ ‘ಎಂಪಿಎಲ್-2025’ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ರಾಯಲ್ ಚಾಲೆಂಜರ್ಸ ತಂಡವು ಚಾಂಪಿಯಿನ್ಷಿಪ್ದೊಂದಿಗೆ ರೂ. 50,001 ನಗದು ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿ ಸೂಪರ್ ಕಿಂಗ್ಸ್ ತಂಡವು ರೂ.30,001 ಹಾಗೂ ಟ್ರೋಪಿ ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಮೂಡಲಗಿ ರಾಯಲ್ಸ್ ತಂಡವು ರೂ.20,001 ಹಾಗೂ ಟ್ರೋಪಿಯನ್ನು ಪಡೆದುಕೊಂಡಿತು. ತಂಡದ ನಾಯಕರಾದ …
Read More »
inmudalgi
ನವೆಂಬರ್ 18, 2025 ಬೆಳಗಾವಿ, ರಾಜ್ಯ
ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು ಅವಶ್ಯವಿದೆ’ ಎಂದು ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಾಳಪ್ಪ ಬಿ. ಬೆಳಕೂಡ ಅವರ ತೊಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದವರ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ ಹಾಗೂ …
Read More »