inmudalgi
ನವೆಂಬರ್ 4, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ನಾಮದೇವ ಮಹಾರಾಜರ ಜಯಂತಿ ಆಚರಣೆ. ಮೂಡಲಗಿಯಲ್ಲಿ ಶುಕ್ರವಾರ ಮಂದ್ರೋಳಿ ಅವರ ಗಿರಣಿಯಲ್ಲಿ ಸ್ಥಳೀಯ ನಾಮದೇವ ಶಿಂಪಿ ಸಮಾಜದ ವತಿಯಿಂದ ಸಂತ ಶಿರೋಮಣಿ ಶ್ರೀ ನಾಮದೇವ ಮಹಾರಾಜರ 752 ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀರಂಗ ಮಂದ್ರೋಳಿ, ಜಗದೀಶ್ ಮಂದ್ರೋಳಿ, ಶಂಕರ ಕೊಂಕಣಿ, ಶ್ರೀಪಂತ ಹಾವಳ, ಪುಂಡಲೀಕ ರೇಳೆಕರ, ಪ್ರಕಾಶ ಮಂದ್ರೋಳಿ, ಅಶೋಕ ಇತಾಪಿ, ಗಂಗಾರಾಮ ರೇಳೆಕರ, ಪಾಂಡು ಮಂದ್ರೋಳಿ, ಪಾಂಡು ಮಹೇಂದ್ರಕರ ಮತ್ತು ಯುವಕರು ಉಪಸ್ಥಿತರಿದ್ದರು.
Read More »
inmudalgi
ನವೆಂಬರ್ 4, 2022 Recent Posts, ತಾಲ್ಲೂಕು, ಬೆಳಗಾವಿ
ನಾಳೆ ಸಂಪಿಗೆ ಕವನ ಸಂಕಲನ ಬಿಡುಗಡೆ ಮುಡಲಗಿ: ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಕನ್ನಡ ಸಾಹಿತ್ಯ ಪರಿಷತ್ ಮತ್ತು ಚೈತನ್ಯ ಆಶ್ರಮ ವಸತಿ ಶಾಲೆ ಆಶ್ರಯದಲ್ಲಿ ನ.6 ರಂದು ಮುಂಜಾನೆ 10ಗಂಟೆಗೆ ಕವಿಗೋಷ್ಠಿ ಹಾಗೂ ಅಪ್ಪಣ್ಣ ಮೂಗಳಖೋಡ ಅವರು ರಚಿಸಿದ ಸಂಪಿಗೆ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ವಹಿಸುವರು. …
Read More »
inmudalgi
ನವೆಂಬರ್ 4, 2022 Recent Posts, ತಾಲ್ಲೂಕು, ಬೆಳಗಾವಿ
ನಾಳೆ ಪೀರ ಮೆಹಬೂಬ ಸುಭಾನಿ ಉರಸ್ ಮುಡಲಗಿ: ಇಲ್ಲಿಯ ಕಲ್ಮೇಶ್ವರ ವೃತ್ತದ ಹತ್ತಿರದ ಪೀರ ಮೆಹಬೂಬ ಸುಭಾನಿ ಉರಸ್ ಕಾರ್ಯಕ್ರಮವುನ. 5 ರಿಂದ ಜರುಗಲಿದೆ. ನ.5 ರಂದು ಸಂಜೆ ಸ್ಥಳೀಯ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮಿಜಿ ಅವರು ಗಂಧ ಏರಿಸುವ ಮೂಲಕ ಉರಸ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ನ.6 ರಂದು ಪೀರ ಮೆಹಬೂಬ ಸುಭಾನಿ ಉರಸ್ ಕಾರ್ಯಕ್ರಮ ನಡೆಯಲಿದೆ ಎಂದು …
Read More »
inmudalgi
ನವೆಂಬರ್ 3, 2022 Recent Posts, ತಾಲ್ಲೂಕು, ಬೆಳಗಾವಿ
ಇಂದು ಪ್ರತಿಯೊಬ್ಬರೂ ಕನ್ನಡಾಭಿಮಾನ ಬೆಳಸಿಕೊಳ್ಳಬೇಕು:ಸರ್ವೋತ್ತಮ ಜಾರಕಿಹೊಳಿ ಬೆಟಗೇರಿ:ಅರಭಾಂವಿ ಮತಕ್ಷೇತ್ರದ ಎಲ್ಲಾ ಜನರಿಗೆ ಜಾರಕಿಹೊಳಿ ಕುಟುಂಬ ಬೆನ್ನಲುಬುವಾಗಿರುತ್ತದೆ. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ …
Read More »
inmudalgi
ನವೆಂಬರ್ 3, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ಮೈಸೂರು ದಸರಾ ನೆನಪಿಸುವ ಕನ್ನಡದ ಅದ್ದೂರಿ ಜಾತ್ರೆ ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ *ಅಪ್ಪು ಹೆಸರಿನಲ್ಲಿ ಇಷ್ಟರಲ್ಲಿಯೇ ಕೆಎಂಎಫ್ದಿಂದ ಉತ್ಪನ್ನ ಬಿಡುಗಡೆ-ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ …
Read More »
inmudalgi
ನವೆಂಬರ್ 2, 2022 Recent Posts, ತಾಲ್ಲೂಕು, ಬೆಳಗಾವಿ
ಯಶಸ್ವಿಯಾಗಿ ನಡೆದ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಬೆಟಗೇರಿ:ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ಸೈನಿಕ ತರಬೇತಿ ಕೇಂದ್ರದವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹಣಮಂತ ವಡೇರ ದಿವ್ಯ ಸಾನಿಧ್ಯ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ ಉದ್ಘಾಟನೆ ನೆರವೇರಿಸಿದರು. ರಾಜ್ಯ ಮಟ್ಟದ 600 ಮೀಟರ್ ಓಟದ …
Read More »
inmudalgi
ನವೆಂಬರ್ 2, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೇಶದ ಗಡಿಕಾಯುವ ಸೈನಿಕ, ದೇಶದ ಜನರಿಗೆ ಅಣ್ಣ ನೀಡುವ ರೈತ ಇಬ್ಬರು ಎರಡು ಕಣ್ಣುಗಳಿದ್ದಾರೆ. ಅದಕ್ಕಾಗಿ ದೇಶದ ಮಾಜಿ ಪ್ರಧಾನಿ ಲಾಲಬಹದ್ದೂರ ಶಾಸ್ತ್ರೀ ಅವರು ಜೈ ಜವಾನ ಜೈ ಕಿಸಾನ ಎಂದು ಹೇಳಿದ್ದರು. ಈಗ ಜೈ ವಿಜ್ಞಾನ ಎಂದು ಹೇಳುವ ಮೂಲಕ ದೇಶಕ್ಕೆ ಮೂರನೇ ಕಣ್ಣು ಇದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ತೋರಿಸಿಕೊಟ್ಟಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. …
Read More »
inmudalgi
ನವೆಂಬರ್ 2, 2022 Recent Posts, ತಾಲ್ಲೂಕು, ಬೆಳಗಾವಿ
ಪತ್ರಕರ್ತರ ಸಂಘದ ಕಛೇರಿಯಲ್ಲಿ ರಾಜ್ಯೋತ್ಸ ಆಚರಣೆ ಮೂಡಲಗಿ: ಪಟ್ಟಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಮೂಡಲಗಿ ತಾಲೂಕಾ ಘಟಕ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಆಜೀತ ಮನ್ನಿಕೇರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಜರುಗಿತು. ತಹಶೀಲ್ದಾರ್ ಡಿ. ಜಿ. ಮಹಾತ್, ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ತಾಪಂ ಎಓ ಎಫ್.ಎಸ್. ಚಿನ್ನನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಡಾ. ಭಾರತಿ ಕೋಣಿ, ಪುರಸಭೆ …
Read More »
inmudalgi
ನವೆಂಬರ್ 2, 2022 Recent Posts, ತಾಲ್ಲೂಕು, ಬೆಳಗಾವಿ
ಬಂಡಿಗಣಿ ದಾನೇಶ್ವರ ಮಹಾರಾಜರ ಕಾರ್ಯ ಪ್ರಶಂಸನೀಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ …
Read More »
inmudalgi
ನವೆಂಬರ್ 2, 2022 Recent Posts, ತಾಲ್ಲೂಕು, ಬೆಳಗಾವಿ
ಆಕ್ಷೇಪಣೆ ಸಲ್ಲಿಸಲು ನ.5 ವರಗೆ ಅವಕಾಶ-ಬಿಇಒ ಮೂಡಲಗಿ: ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಬಿ.ಇ.ಒ ಅಜೀತ ಮನ್ನಿಕೇರಿ ಪ್ರತಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜೇಷ್ಠತಾ ಪಟ್ಟಿಯಿಂದ ಬಾಧಿತವಾದ ಶಿಕ್ಷಕರು ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ನ. 05 ರಂದು ಕೊನೆಯ ದಿನಾಂಕವಾಗಿರುತ್ತದೆ. ನ.5ರ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ …
Read More »