inmudalgi
ನವೆಂಬರ್ 28, 2022 Uncategorized
ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ* ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಅರಭಾಂವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸ್ಪರ್ಧಾ ವಿವೇಕ ಸಂಸ್ಥೆಯಿoದ ಸುಮಾರು ಎರಡು ನೂರುಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಹದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೂರು ತಿಂಗಳ ಕಾಲ ತರಬೇತಿ ನೀಡಲಾಗುವುದು, ಆಸ್ತಕ ವಿದ್ಯಾರ್ಥೀಗಳಿಂದ ಅರ್ಜಿಗಳನ್ನು ಆಹ್ವಾನಿಸಲ್ಲಾಗಿದೆ ಸ್ಪರ್ಧಾ ವಿವೇಕ ಸಂಸ್ಥೆಯ ನಿರ್ದೇಶಕ …
Read More »
inmudalgi
ನವೆಂಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
*ಭಕ್ತ ಕನಕದಾಸರು ಕುರಿತು ಕವಿತೆಗಳಿಗೆ ಆಹ್ವಾನ* ಮೂಡಲಗಿ: “ಸಂತಶಿರೋಮಣಿ” “ಪ್ರಸಿದ್ಧ ಕೀರ್ತನಕಾರ”, ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿ, ಕನ್ನಡ ಸಾರಸ್ವತ ಲೋಕದಲ್ಲಿ ದಾಸ ಸಾಹಿತ್ಯವನ್ನು ವಿಶಿಷ್ಟವಾಗಿ ಸಿರಿವಂತಗೊಳಿಸಿದ “ಭಕ್ತ ಕನಕದಾಸರ” ಕುರಿತು ಬೆಳಗಾವಿ ಜಿಲ್ಲೆಯ ಆಸಕ್ತ ಕವಿಗಳು ಮಾತ್ರ ಒಂದು ಸ್ವ ರಚಿತ ಕವಿತೆಗಳನ್ನು ಆಹ್ವಾನಿಸಲಾಗಿದೆ.. ಒಬ್ಬರು ಒಂದೇ ಕವಿತೆ ರಚಿಸಿರಬೇಕು. ವಯಸ್ಸಿನ ಯಾವುದೇ ಮಿತಿ ಹಾಗೂ ಪ್ರವೇಶ ಶುಲ್ಕ ಇಲ್ಲ. ಕವಿತೆಯನ್ನು ಚೆನ್ನಾಗಿ ಡಿ.ಟಿ.ಪಿ.ಮಾಡಿಸಿರಬೇಕು.ಕವಿತೆಯ ಕೆಳಗೆ ಕವಿಯ …
Read More »
inmudalgi
ನವೆಂಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕನ್ನಡ ನಾಡು, ನುಡಿಗಾಗಿ ಅನೇಕ ಕವಿಗಳು, ಸಂತರು, ಶರಣರು, ಮಹಾತ್ಮರು ಹುಟ್ಟಿ ಬೆಳೆದು ನಾಡಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಂತ ನೇಲದಲ್ಲಿ ನಾವು ಕನ್ನಡಿಗರಾಗಿ ಹುಟ್ಟಿದು ನಮ್ಮೇಲ್ಲರ ಸೌಭಾಗ್ಯ, ಕನ್ನಡಿಗರು ಸೌಮ್ಯ ಸ್ವಭಾವದ್ವರಾಗಿದ್ದು ಪರ ಭಾಷೆಗಳ ಜೋತೆ ಕನ್ನಡ ಭಾಷೆಯನ್ನು ಉತ್ತುಂಗಕ್ಕೆ ಒಯ್ಯಲು ಕನ್ನಡ ಪರ ಸಂಘಟನೆಗಳ ಜೋತೆ ಪ್ರತಿಯೋಬ್ಬರು ಕೈಜೋಡಿಸ ಬೇಕೆಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಘಟ್ಟಗಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ …
Read More »
inmudalgi
ನವೆಂಬರ್ 27, 2022 Recent Posts, ತಾಲ್ಲೂಕು, ಬೆಳಗಾವಿ
ನ.29ರಂದು ಬೆಟಗೇರಿ ದ್ಯಾಮವ್ವದೇವಿ ಕಾರ್ತಿಕೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಕಾರ್ತಿಕೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರತಿವರ್ಷದಂತೆ ಈ ವರ್ಷವೂ ನ.29ರಂದು ನಡೆಯಲಿದೆ. ನ.29ರಂದು ಬೆಳಿಗ್ಗೆ 7 ಗಂಟೆಗೆ ಸ್ಥಳೀಯ ದ್ಯಾಮವ್ವದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶ್ರೀದೇವಿ ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ವಿವಿಧ ಪಲ್ಲಕ್ಕಿಗಳ ಬರಮಾಡಿಕೊಳ್ಳುವದು, ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ, ಪುರಜನರಿಂದ ಪೂಜೆ ಪುನಸ್ಕಾರ, ನೈವೇದ್ಯ ಸಮರ್ಪನೆ ಬಳಿಕ ಮಹಾಪ್ರಸಾದ, ದೀಪೋತ್ಸವ, …
Read More »
inmudalgi
ನವೆಂಬರ್ 27, 2022 Recent Posts, ತಾಲ್ಲೂಕು, ಬೆಳಗಾವಿ
ನ.29 ರಂದು ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರ ಮೂಡಲಗಿ: ಸನ್.2022-23 ನೇ ಸಾಲಿನ 1 ರಿಂದ 10 ನೇ ತರಗತಿಯಲ್ಲಿರುವ ಮೂಡಲಗಿ ವಲಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ವಿಶೇಷ ಅಗತ್ಯತೆವುಳ್ಳ ಮಕ್ಕಳ ವೈಧ್ಯಕೀಯ ತಪಾಸನಾ ಶಿಬಿರವನ್ನು ನ.29 ರಂದು ಮುಂಜಾನೆ 10 ಗಂಟೆಯಿಂದ ಸಾಯಂಕಾಲ 5-30 ರ ವರೆಗೆ ನಾಗನೂರ ಪಟ್ಟಣದ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ …
Read More »
inmudalgi
ನವೆಂಬರ್ 26, 2022 Recent Posts, ತಾಲ್ಲೂಕು, ಬೆಳಗಾವಿ
*ರೈತರ ಪ್ರೋತ್ಸಾಹ ಧನ ಹೆಚ್ಚಳಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಮನವಿ* *ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆ ನಿಮಿತ್ಯ ರಾಷ್ಟ್ರೀಯ ಹಾಲು ದಿನಾಚರಣೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ* ಬೆಂಗಳೂರು: ಹೈನುಗಾರಿಕೆಯಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಕೆಎಂಎಫ್ನಿಂದ ನಂದಿನಿ ಹಾಲನ್ನು ಪ್ರತಿ ಲೀಟರ್ 2 ರೂ.ಗೆ ಹೆಚ್ಚಳ ಮಾಡಲಾಗಿದ್ದು, ಈಗಾಗಲೇ ಸರ್ಕಾರ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಹೆಚ್ಚಿಸುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ …
Read More »
inmudalgi
ನವೆಂಬರ್ 26, 2022 Recent Posts, ತಾಲ್ಲೂಕು, ಬೆಳಗಾವಿ
ಶ್ರೀನಿವಾಸ ಶಾಲೆಯಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಮೂಡಲಗಿ: ವಿದ್ಯಾರ್ಥಿಗಳು ಮೋಬೈಲ್ ಬಳಕೆಯಿಂದ ದೂರವಿದ್ದು ವಿದ್ಯಾರ್ಜನೆ ಕಡೆ ಗಮನಹರಿಸಿ ಸಮಾಜದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಧೀಶರಾದ ಜ್ಯೋತಿ ಪಾಟೀಲ ಹೇಳಿದರು. ಶನಿವಾರಂದು ಪಟ್ಟಣದ ಶ್ರೀನಿವಾಸ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ ಶಾಲೆಯಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಮತ್ತು ಮೂಡಲಗಿ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ …
Read More »
inmudalgi
ನವೆಂಬರ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಯಶಸ್ವಿಯಾಗಲಿ- ಈರಣ್ಣ ಕಡಾಡಿ. ಮೂಡಲಗಿ: ಇಂದಿನ ಸ್ಪರ್ದಾತ್ಮಕ ಹಾಗೂ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವದರೊಂದಿಗೆ ಉತ್ತಮ ಭವಿಷ್ಯ ನಿರ್ಮಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿದ ಸ್ಮಾರ್ಟ್ ಕ್ಲಾಸ್ ಯೋಜನೆಗೆ ಚಾಲನೆ ನೀಡಿ …
Read More »
inmudalgi
ನವೆಂಬರ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಕಾನೂನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ನದಾಫ್ ಮೂಡಲಗಿ: ವಿದ್ಯಾರ್ಥಿಗಳು ಕಾನೂನು ಅರಿತುಕೊಂಡು ಸಮಾಜದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಒಳಗಾಗದೆ ಉತ್ತಮ ಭವಿಷ್ಯತ್ತನ್ನು ನಿರ್ಮಿಸಿಕೊಳ್ಳಬೇಕು ಎಂದು ಸ್ಥಳೀಯ ಪೆÇಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕರಾದ ಎಮ್.ಬಿ.ನದಾಫ್ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.. ಅವರು ಪಟ್ಟಣದ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ “ಕಾನೂನು ಅರಿವು” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. …
Read More »
inmudalgi
ನವೆಂಬರ್ 19, 2022 Recent Posts, ತಾಲ್ಲೂಕು, ಬೆಳಗಾವಿ
*ಜಾರಕಿಹೊಳಿ ಕುಟುಂಬಕ್ಕೆ ಜನರೇ ಬ್ರ್ಯಾಂಡ್… ಸರ್ವೋತ್ತಮ ಜಾರಕಿಹೊಳಿ* *ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡ ಸರ್ವೋತ್ತಮ.* *ಗೋಕಾಕ*: ಜನರ ಆಶೀರ್ವಾದವೇ ನಮ್ಮ ಕುಟುಂಬಕ್ಕೆ ಶ್ರೀರಕ್ಷೆಯಾಗಿದೆ. ಕಳೆದ ನಾಲ್ಕು ದಶಕಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿರುವ ನಮ್ಮ ಕುಟುಂಬಕ್ಕೆ ಎಲ್ಲ ರೀತಿಯ ಸಹಕಾರ ಹಾಗೂ ಬೆಂಬಲ ನೀಡುತ್ತಿರುವ ಜನರೇ ನಮ್ಮ ಕುಟುಂಬಕ್ಕೆ ಬ್ರ್ಯಾಂಡ್ ಆಗಿದ್ದಾರೆಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಮಹಾಲಕ್ಷ್ಮೀ ದೇವಸ್ಥಾನದ ಸಭಾ ಭವನದಲ್ಲಿ …
Read More »