inmudalgi
ನವೆಂಬರ್ 19, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮಕ್ಕಳ ಭವಿಷ್ಯದಲ್ಲಿ ಶಿಕ್ಷಣ ಅನ್ನುವುದು ಮುಂದಿನ ದಿನಗಳಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೀಗಾಗಿ ಮೊದಲಿನ ಶಿಕ್ಷಣ ಪದ್ಧತಿಯಲ್ಲಿ ಹೊಸ ಬದಲಾವಣೆಯನ್ನು ತರಬೇಕು ಹಾಗೂ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ಕಲಿಬೇಕು ಎನ್ನುವ ಉದ್ದೇಶದಿಂದ ಪ್ರಾಯೋಜಿಕವಾಗಿ ಐದು ಸ್ಮಾರ್ಟ್ ಕ್ಲಾಸ್ಗಳನ್ನು ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ಪಟ್ಟಣದ ಕೃಷ್ಣಪ್ಪ ಹ.ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿದ …
Read More »
inmudalgi
ನವೆಂಬರ್ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಹಯೋಗದಲ್ಲಿ ನರೇಗಾ ಯೋಜನೆಯಡಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಸಮುದಾಯ ಆರೋಗ್ಯಾಧಿಕಾರಿ ಡಾ.ಸಂಜಯ ಕಬ್ಬೂರ ಮಾತನಾಡಿ, ಗ್ರಾಮಸ್ಥರು ನರೇಗಾ ಯೋಜನೆಯಡಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನ್ನವರ …
Read More »
inmudalgi
ನವೆಂಬರ್ 16, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಚೈತನ್ಯ ಸೊಸೈಟಿ ಶಾಖೆಯಲ್ಲಿ ಸಹಕಾರಿ ಸಪ್ತಾಹ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸೈಟಿ ಶಾಖೆಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ನ.14ರಂದು ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಖೆಯ ಮುಖ್ಯ ಕಾರ್ಯನಿವಾಹಕ ವಿಠಲ ನೇಮಗೌಡರ ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪಿಸಿ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಬನಪ್ಪ ಚಂದರಗಿ, ವಿವೇಕ …
Read More »
inmudalgi
ನವೆಂಬರ್ 15, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಹೊಸ ಸಂಘಗಳ ರಚನೆ ಮತ್ತು ನಿಸ್ಕ್ರೀಯಗೊಂಡ ಹಳೆಯ ಸಂಘಗಳನ್ನು ಬಲವರ್ಧನೆಗೊಳಿಸುವ ಜವಾಬ್ದಾರಿ ನಮ್ಮ ಯುವಕರ ಕೈಯಲ್ಲಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮೂಡಲಗಿ ತಾಲೂಕಿನ ಖಂಡ್ರಟ್ಟಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಮಹಿಳಾ ಮಂಡಲ ನೋಂದಣಿ ಪ್ರಮಾಣ ಪತ್ರ ನೀಡಿ ಸಂಘ ಉದ್ಘಾಟಸಿ ಮಾತನಾಡುತ್ತಾ ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಮಹಿಳೆಯರನ್ನು ಮುಖ್ಯವಾಹಿನಿಗೆ ಬರಬೇಕು ಎಂದು ಹೇಳಿದರು. …
Read More »
inmudalgi
ನವೆಂಬರ್ 14, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಾರ್ಮಿಕ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ KSRTC, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಂದ ಉಚಿತ ಪಾಸ್ಗಳನ್ನು ವಿತರಿಸಲಾಗುತ್ತಿದ್ದು, ನಮ್ಮ ತಾಲೂಕಿನ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ವಾಸಸ್ಥಳದಿಂದ 45 ಕಿ.ಮೀ ವ್ಯಾಪ್ತಿಯೊಳಗೆ ಪ್ರಯಾಣ ಮಾಡಬಹುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುಸರಭೆ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರುಗಿದ, ಬಸ್ …
Read More »
inmudalgi
ನವೆಂಬರ್ 14, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನಮ್ಮ ದಲಿತ ಮುಖಂಡರು ಘಟಪ್ರಭಾದಲ್ಲಿ ಈರಣ್ಣ ಕಡಾಡಿಯವರ ಮೇಲೆ ಮಾಡಿರುವ ಹಲ್ಲೆಯನ್ನು ದಲಿತ ಮುಖಂಡನಾಗಿ ನಾನು ಕೂಡ ಆ ಘಟನೆಯನ್ನು ಖಂಡಿನೀಸುತ್ತೇನೆ ಎಂದು ಪಟ್ಟಣದ ದಲಿತ ಮುಖಂಡ ಪ್ರಕಾಶ ಮಾದರ ಹೇಳಿದರು. ರವಿವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೋಳಿ ನೀಡುವ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿ ತಮ್ಮ ಹೇಳಿಕೆಯನ್ನು ಹಿಂಪಡೆದು ವಿಷಾದ ವ್ಯಕ್ತಡಿಸಿದ್ದಾರೆ. ಆದರೂ ಸಹ ಮುಗ್ಧರಾದ ನಮ್ಮ ದಲಿತ ಮುಖಂಡರು …
Read More »
inmudalgi
ನವೆಂಬರ್ 14, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಲ್ಲಿ, ಸಮಾಜದಲ್ಲಿ ಸಿಗುವ ಅವಕಾಶ ಸೌಲಭ್ಯಗಳನ್ನು ಯೋಗ್ಯವಾಗಿ ಬಳಸಿಕೊಂಡು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬೇಕಾಗಿದೆ. ಅದರಂತೆ ನಮ್ಮ ಶಾಲೆಗಳಲ್ಲಿ ಕೂಡ ಅನೇಕ ಕಾರ್ಯಕ್ರಮಗಳನ್ನು ಮಕ್ಕಳಿಗಾಗಿ ಮಾಡುವದರ ಮೂಲಕ ಗುರುಗಳು ಮಕ್ಕಳ ಪ್ರತಿಭೆಗೆ ಸೂಕ್ರ ಅವಕಾಶ ಕೊಡುತ್ತಿದ್ದಾರೆ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಶ್ರೀದೇವಿ ಹುಲಕುಂದ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜರುಗಿದ ನೆಹರು ಜಯಂತಿ ಅಂಗವಾಗಿ ನಡೆದ ಮಕ್ಕಳ …
Read More »
inmudalgi
ನವೆಂಬರ್ 14, 2022 Recent Posts, ತಾಲ್ಲೂಕು, ಬೆಳಗಾವಿ
*ಕಳ್ಳಿಗುದ್ದಿಯಲ್ಲಿ ವೇಮನರ ತತ್ವ ಚಿಂತನ. ಕಾರ್ಯಕ್ರಮ* *ಆಧ್ಯಾತ್ಮಿಕ ಚಿಂತನೆಯತ್ತ ಜನರ ಒಲವು-ಗೌಡಪ್ಪಗೋಳ* ಮೂಡಲಗಿ: ನಿತ್ಯ ಹಲವಾರು ತುಮುಲಗಳಿಗೆ ಒಳಗಾಗಿ ಮನಶಾಂತಿ, ನೆಮ್ಮದಿಯನ್ನು ಕಳೆದುಕೊಂಡಿರುವ ಮನುಷ್ಯ ಈಗ ಮತ್ತೆ ಆಧ್ಯಾತ್ಮಿಕ ಚಿಂತನೆಯತ್ತ ವಾಲುತ್ತಿದ್ದಾನೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದ್ದಾರೆ. ಅವರು ಸಮೀಪದ ಕಳ್ಳಿಗುದ್ದಿ ಗ್ರಾಮದಲ್ಲಿ ರವಿವಾರ ಬೆನಕಟ್ಟಿಯ ಹೇಮ-ವೇಮನ ಸದ್ಬೋಧನ ಪೀಠ ಹಮ್ಮಿಕೊಂಡಿದ್ದ ಮನೆ ಮನದಲ್ಲಿ ಮಹಾಯೋಗಿ ವೇಮನರ ೧೪೬ ನೇ ಮಾಸಿಕ ತತ್ವ …
Read More »
inmudalgi
ನವೆಂಬರ್ 14, 2022 Recent Posts, ತಾಲ್ಲೂಕು, ಬೆಳಗಾವಿ
ಸಮಾನ ಹಾಗೂ ಉತ್ತಮ ಶಿಕ್ಷಣ ಎಲ್ಲರ ಹಕ್ಕು- ಅಪೇಕ್ಷಾ ಹೊಸಟ್ಟಿ ಮೂಡಲಗಿ: ಪಟ್ಟಣದ ಬಿ.ವಿ.ಸೋನವಾಲಕರ ಸಿಬಿಎಸ್ಸಿ ಶಾಲೆಯ ವಿದ್ಯಾರ್ಥಿಗಳಿಂದ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಡಿಜಿಟಲ್ ಶಿಕ್ಷಣದ ಮಹತ್ವದ ಕುರಿತು ರವಿವಾರ ಬೀದಿ ನಾಟಕ ನಡೆಸಿದರು. ಈ ಸಂದರ್ಭದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಅಪೇಕ್ಷಾ ಹೊಸಟ್ಟಿ ಮಾತನಾಡಿ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಹಕ್ಕಿದೆ ಹಾಗೂ ಎಲ್ಲರೂ ತಮ್ಮ ಮಕ್ಕಳಿಗೆ ಹೆಣ್ಣು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು …
Read More »
inmudalgi
ನವೆಂಬರ್ 11, 2022 Recent Posts, ತಾಲ್ಲೂಕು, ಬೆಳಗಾವಿ
ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ : ರಮೇಶ ಹಾಲಣ್ಣವರ ಬೆಟಗೇರಿ:ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ದಾಸಶ್ರೇಷ್ಠ ಕನಕದಾಸ ಅಭಿಮಾನಿ ಬಳಗದ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ನ.11ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಕನಕದಾಸರು ಮತ್ತು …
Read More »