inmudalgi
ಅಕ್ಟೋಬರ್ 30, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿಯಲ್ಲಿ ನ.1ರಂದು 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬೆಟಗೇರಿ ಕೃಷ್ಣಶರ್ಮ ಸೈನಿಕ ತರಬೇತಿ ಕೇಂದ್ರ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ನ.1ರಂದು ಸಾಯಂಕಾಲ 4 ಗಂಟೆಗೆ 5 ಕಿ.ಮೀ ಮುಕ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಕ್ತ ಓಟದ ಸ್ಪರ್ಧೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಹಣಮಂತ ವಡೇರ ದಿವ್ಯ ಸಾನಿಧ್ಯ, ಕೆಎಂಎಫ್ ಅಧ್ಯಕ್ಷ, …
Read More »
inmudalgi
ಅಕ್ಟೋಬರ್ 29, 2022 Recent Posts, ತಾಲ್ಲೂಕು, ಬೆಳಗಾವಿ
ಸಡಗರದಿಂದ ನಡೆದ ಬೆಟಗೇರಿ ಶ್ರೀಲಕ್ಷ್ಮೀದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅ.27 ರಿಂದ ಅ.28 ಎರಡು ದಿನಗಳ ಕಾಲ ಸಂಭ್ರಮ ಮತ್ತು ಸಡಗರದಿಂದ ಜರುಗಿತು. ಅ.27ರಂದು ಬೆಳಗ್ಗೆ, ಸಂಜೆ 7 ಗಂಟೆಗೆ ಸ್ಥಳೀಯ ಲಕ್ಷ್ಮೀದೇವಿ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ಗುಗೆಗೆ ಪೂಜೆ, ಅಭಿಷೇಕ, ನೈವೇದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಅ.28ರಂದು ಮುಂಜಾನೆ, …
Read More »
inmudalgi
ಅಕ್ಟೋಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಟಗೇರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಶಂಕರಾನಂದ ಮುಧೋಳ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಶಂಕರಾನಂದ ಶಿವಲಿಂಗಪ್ಪ ಮುಧೋಳ ಅವರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಯಲ್ಲಿ ಅ.28ರಂದು ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ …
Read More »
inmudalgi
ಅಕ್ಟೋಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ ಮಾಡಲು ಅರ್ಹತೆ ಇದೆ ಎಂದು ಸಚಿವರು ನೀಡಿರುವ ಪತ್ರದ ಕುರಿತು ಅಭಿನಂದಿಸಿ, ಆದಷ್ಟು ಬೇಗ ಆಸ್ಪತ್ರೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಲಾಯಿತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ನಿರ್ಮಾಣ ಕಾರ್ಯಗಳಿಗೆ ಆಡಳಿತಾತ್ಮಕ …
Read More »
inmudalgi
ಅಕ್ಟೋಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಹಕರು ತಮ್ಮ ನಿತ್ಯದ ದುಡಿಮೆಯಲ್ಲಿ ಗಳಿಸಿದ ಹಣವನ್ನು ಅನವಶ್ಯಕವಾಗಿ ಖರ್ಚ ಮಾಡದೇ ಉಳಿತಾಯ ಮಾಡುವುದರಿಂದ ಮುಂದೆ ತಮ್ಮ ಬದುಕಿಗೆ ಆಶ್ರಯವಾಗುತ್ತದೆ. ಇಂದಿನ ಉಳಿತಾಯ ನಾಳಿನ ಗಳಿಕೆ ಎಂದು ಬಿ.ಡಿ.ಸಿ.ಸಿ ಬ್ಯಾಂಕ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಬೆಟಗೇರಿ ಶಾಖೆಯ 6 ನೇ ವಾರ್ಷಿಕೋತ್ಸವದಲ್ಲಿ ಪೂಜಿನೇರವೇರಿಸಿ ಮಾತನಾಡಿದ ಸತೀಶ ಕಡಾಡಿ ಅವರು ಗ್ರಾಮೀಣ ವಲಯದಲ್ಲಿ ಸಂಘ ಸಂಸ್ಥೆಗಳು ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಾಯ …
Read More »
inmudalgi
ಅಕ್ಟೋಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
ತುಕ್ಕಾನಟ್ಟಿ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ ಕೋಟಿಕಂಠ ಗಾಯನ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರದಂದು ಕೋಟಿ ಕಂಠಗಾಯನ ಕಾರ್ಯಕ್ರಮ ಜರುಗಿತು. ಈ ಸಮಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಮಾತನಾಡಿ, ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ನಮ್ಮ ಸಂಸ್ಕøತಿ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ ಮತ್ತು ಕವನಗಳನ್ನು ನಮ್ಮ ನಾಡಿನ ಹೆಮ್ಮೆಯ ಕವಿಗಳು ಇವುಗಳನ್ನು ಹಾಡುವದರಿಂದ ನಮ್ಮಲ್ಲಿ ನಾಡು ನುಡಿಯ ಬಗ್ಗೆ ಚೈತನ್ಯ …
Read More »
inmudalgi
ಅಕ್ಟೋಬರ್ 28, 2022 Recent Posts, ತಾಲ್ಲೂಕು, ಬೆಳಗಾವಿ
ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿಂದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ …
Read More »
inmudalgi
ಅಕ್ಟೋಬರ್ 27, 2022 Recent Posts, ತಾಲ್ಲೂಕು, ಬೆಳಗಾವಿ
ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಲು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು ರೋಗದಿಂದ ರಕ್ಷಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …
Read More »
inmudalgi
ಅಕ್ಟೋಬರ್ 26, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಿತ್ತೂರು ಚೆನ್ನಮ್ಮಾಜಿ ಉತ್ಸವದಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ ಕಣ್ಮನ ಸೆಳೆಯುವಂತ ವೇಷಭೂಷಣಗಳು ಆಗಮಿಸಿದವು, ಮೂಡಲಗಿ ತಾಲೂಕಾಡಳಿದಿಂದ ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಶಿಬಿರಾರ್ಥಿಗಳಿಂದ ತಾಲೂಕಿನ ವಿಷೇಶತೆಯನ್ನು ತೋರಿಸುವಂತ ವೇಷಭೂಷಣವು ಕೂಡಾ ಭಾಗವಹಿಸಿತ್ತು. ಪಾರಿಜಾತದ ಪಿತಾಮಹ ಕುಲಗೋಡ ಗ್ರಾಮದ ತಮ್ಮಣ್ಣ, ಪಾರಿಜಾತ ಕಲಾವಿದೆ ಕೌಜಲಗಿ ನಿಂಗಮ್ಮ, ಆನಂದ ಕಂದ ಬೆಟಗೇರಿ ಕೃಷ್ಣಶರ್ಮಾ ಕವಿ, ಚತುರ ಕಾದಂಬರಿಕಾರ ಕೃಷ್ಣಮೂರ್ತಿ ಪುರಾಣಿಕ ಮಹಾತ್ಮರ ವೇಷಭೂಷಣಗಳೊಂದಿಗೆ ಭಾಗವಹಿಸಿದರು. ಕಿತ್ತೂರು ಉತ್ಸವದಲ್ಲಿ ತಾಲೂಕಿನ …
Read More »
inmudalgi
ಅಕ್ಟೋಬರ್ 24, 2022 Recent Posts, ತಾಲ್ಲೂಕು, ಬೆಳಗಾವಿ
ಅ.26 ರಿಂದ ಢವಳೇಶ್ವರದಲ್ಲಿ ಬೀರಸಿದ್ಧೇಶ್ವರ ಜಾತ್ರೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಅ.26 ರಿಂದ 28 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೋಂದಿಗೆ ಶ್ರೀ ಬೀರಸಿದ್ಧೇಶ್ವರ ಜಾತ್ರಾಮಹೋತ್ಸವ ಜರುಗಲಿದೆ ಎಚಿದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅ.26 ರಂದು ಜಾತ್ರಾಮಹೋತ್ಸವ ನಿಮಿತ್ಯ ವ್ಮಧ್ಯಾಹ್ನ 2ಕ್ಕೆ ಸರಕಾರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಾಲ್ಕು ಹಲ್ಲಿನ, ಎರಡು ಹಲ್ಲಿನ ಮತ್ತು ಹಾಲು ಹಲ್ಲಿನ ಟಗರಿನ ಕಾಳಗ ಸ್ಪರ್ಧೆಗಳು ಜರುಗಲ್ಲಿವೆ, ಅಂದು …
Read More »