inmudalgi
ನವೆಂಬರ್ 16, 2025 ಬೆಳಗಾವಿ, ರಾಜ್ಯ
ಮೂಡಲಗಿ : ನಮ್ಮ ಹಳ್ಳಿಗಳಲ್ಲಿ ಮಾತ್ರ ಪರಂಪರೆ ಮತ್ತು ಸಂಸ್ಕøತಿ ಸಂಪ್ರದಾಯ ಉಳಿದಿದೆ. ಇಂದು ನಗರೀಕರಣ ಜೀವನದಿಂದ ನಮ್ಮ ಸಂಪ್ರದಾಯ ಸಂಸ್ಕøತಿ ನಶಿಸಿ ಹೋಗುತ್ತಿದ್ದು ಇಂದಿನ ವಿದ್ಯಾರ್ಥಿಗಳು ಆಧುನಿಕ ಜೀವನಕ್ಕೆ ಬೇಗನೆ ಹೊಂದಿಕೊಳ್ಳುತ್ತಿದ್ದು ಗ್ರಾಮೀಣ ಜನರ ಜೀವನ ಪದ್ದತಿ, ಹಬ್ಬ ಹರಿದಿನಗಳಲ್ಲಿ ಬಳಸುವ ಆಹಾರ, ಕೃಷಿಯಲ್ಲಿ ಅನುಸರಿಸುವ ಉದ್ಯೋಗಗಳು ಅವರ ಉಡುಗೆ-ತೊಡಿಗೆ ವೇಷ ಭೂಷಣಗಳು ಸಾಂಪ್ರದಾಯಿಕ ಆಚರಣೆಗಳು ಅದರಂತೆ ಕುಟುಂಬ ಪದ್ದತಿ, ಸಾಕು ಪ್ರಾಣಿಗಳ ಪ್ರೀತಿ ನಮ್ಮ ಯುವ ಸಮುದಾಯದ …
Read More »
inmudalgi
ನವೆಂಬರ್ 15, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಆಂಗ್ಲ ಭಾಷಾ ಶಿಕ್ಷಕ, ಉದಯೋನ್ಮುಖ ಬರಹಗಾರ ಬಾಳೇಶ ಬಸವರಾಜ ಫಕ್ಕೀರಪ್ಪನವರ(ತಡಕೋಡ)ಅವರು ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇದೇ ನ.23 ರಂದು ಬೈಲಹೊಂಗಲ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ ಎಂದು ಕವಿಗೋಷ್ಠಿಯ ಮುಖ್ಯ ಸಂಯೋಜಕ, ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ …
Read More »
inmudalgi
ನವೆಂಬರ್ 15, 2025 ಬೆಳಗಾವಿ, ರಾಜ್ಯ
ಮೂಡಲಗಿ 14: ಸರಕಾರಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಭವಿಷ್ಯ ನಿರ್ಮಿಸಿಕೊಳ್ಳುವದು ಅವಶ್ಯಕವಾಗಿದೆ ಎಂದು 8 ನೇ ತರಗತಿಯ ವಿದ್ಯಾರ್ಥಿನಿ ಸೇವಂತಿ ಹಿರೇಹೊಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಇಂದು ಸರಕಾರಿ ಶಾಲೆಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಹೀಗಿರುವಾಗ ವಿದ್ಯಾರ್ಥಿಗಳ ಕಲಿಕೆಗೆ ನಮ್ಮ ಬಡತನ ಅಡ್ಡಿಯಾಗುವದಿಲ್ಲ ಸರಕಾರಿ …
Read More »
inmudalgi
ನವೆಂಬರ್ 15, 2025 ಬೆಳಗಾವಿ, ರಾಜ್ಯ
ಮೂಡಲಗಿ: ಮೂಡಲಗಿಯಿಂದ ಗೋವಾ ಮಡಗಾಂವಗೆ ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆಯ ಬೆಳಗಾವಿ ಘಟಕದಿಂದ ಆರಂಭಿಸಿರುವ ನೂತನ ಬಸ್ ಸಂಚಾರಕ್ಕೆ ಮೂಡಲಗಿ ಬಸ್ ನಿಲ್ದಾಣದಲ್ಲಿ ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ತುಕಾರಾಮ ಮಾದರ ಅವರು ‘ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಆಸಕ್ತಿವಹಿಸಿ ಗೋವಾದ ಮಡಗಾಂವಗೆ ಸಾರಿಗೆ ಇಲಾಖೆಯ ಬಸ್ ಪ್ರಾರಂಭಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ’ ಎಂದರು. ಶಾಸಕರ ಶಿಫಾರಸ್ಸಿನ ಮೇರಿಗೆ …
Read More »
inmudalgi
ನವೆಂಬರ್ 15, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ. ಶೀಗಿಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಮಕ್ಕಳ ಪೋಷಕರು ಶಾಲೆಯ ಎಲ್ಲಾ ಶಿಕ್ಷಕರ ಜೊತೆ ಶಾಲೆಯ ಸಮಗ್ರ …
Read More »
inmudalgi
ನವೆಂಬರ್ 14, 2025 ಬೆಳಗಾವಿ, ರಾಜ್ಯ
ಮೂಡಲಗಿ: ಮೂಡಲಗಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಳ ನಿಧನಕ್ಕೆ ಮೂಡಲಗಿಯ ನಿಸರ್ಗ ಫೌಂಡೇಶನ, ಯುವ ಜೀವನ ಸೇವಾ ಸಂಸ್ಥೆ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತಸಂಘ, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮೂಲಕ ಶುಕ್ರವಾರ ಮೊಂಬತ್ತಿಗಳನ್ನು ಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪಗಳ ಮಳೆಗೈದು ಶ್ರದ್ಧಾಂಜಲಿ ಅರ್ಪಿಸಿದರು. ಸಾಹಿತಿ ಬಾಲಶೇಖರ ಬಂದಿ ನುಡಿ ನಮ್ಮನವನ್ನು ಸಲ್ಲಿಸಿ ಮಾತನಾಡಿದ ಅವರು ‘ಸಾಲುಮರದ ತಿಮ್ಮಕ್ಕಳು ಮಕ್ಕಳಿಲ್ಲ ಎನ್ನುವ ಕೊರಗನ್ನು ರಸ್ತೆ ಬದಿಯಲ್ಲಿ ಸಸಿಗಳನ್ನು …
Read More »
inmudalgi
ನವೆಂಬರ್ 14, 2025 ಬೆಳಗಾವಿ, ರಾಜ್ಯ
ಬೆಟಗೇರಿ: ಸಾಲು ಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕರಣಕ್ಕೆ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಭಾವಿಸಿ ಪೋಷಿಸಿ ಬೆಳಸಿದಾಕೆ. ಸಾಲು ಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿದ್ದರೂ ಸಹ ಪರಿಸರ ಬಗ್ಗೆ ಅಪಾರ ಕಾಳಜಿಯುಳ್ಳ ವೃಕ್ಷ ಮಾತೆಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅವರು ನ.14ರಂದು ಸಾಲು …
Read More »
inmudalgi
ನವೆಂಬರ್ 14, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಪ್ರತಿ ಮನೆಯಲ್ಲಿ ಶಾಲಾ ಮಕ್ಕಳ ಓದಿನ ಕಡೆ ತಂದೆ, ತಾಯಿ ವಿಶೇಷ ಗಮನ ಹರಿಸಿದರೆ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸುವುದರಲ್ಲಿ ಎರಡು ಮಾತಿಲ್ಲ, ಸರಕಾರಿ ಶಾಲೆಯಲ್ಲಿ ದೊರಕುವ ಶೈಕ್ಷಣಿಕ ಸಹಾಯ, ಸೌಲಭ್ಯಗಳು ಯಾವುದೇ ಖಾಸಗಿ ಶಾಲೆಗಳಲ್ಲಿ ದೊರಕುವುದಿಲ್ಲಾ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ …
Read More »
inmudalgi
ನವೆಂಬರ್ 14, 2025 ಬೆಳಗಾವಿ, ರಾಜ್ಯ
ಬೆಟಗೇರಿ: ಸಹಕಾರ ತತ್ವದಡಿ ಗ್ರಾಮೀಣ ವಲಯದಲ್ಲಿ ಸಹಕಾರಿ ಸಂಘ, ಸಂಸ್ಥೆಗಳ ನೀಡುತ್ತಿರುವ ಸಹಕಾರದ ಸೇವೆ ಅತ್ಯಂತ ಮಹತ್ವದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸವರಾಜ ಮಾಳೇದ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಶುಕ್ರವಾರ ನ.14 ರಂದು ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆ ಪ್ರಯುಕ್ತ ಸಹಕಾರಿ ಧ್ವಜಾರೋಹಣ ನೆರವೇರಿಸಿ ಸಹಕಾರಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …
Read More »
inmudalgi
ನವೆಂಬರ್ 14, 2025 ಬೆಳಗಾವಿ, ರಾಜ್ಯ
ಎಂಪಿಎಲ್-2025 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯುತ್ತದೆ’ -ಚನ್ನಬಸು ಬಡ್ಡಿ ಮೂಡಲಗಿ: ‘ಕ್ರೀಡಾಕೂಟಗಳಿಂದ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆ ಬೆಳೆಯುತ್ತದೆ’ ಎಂದು ಶ್ರೀ ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಚನ್ನಬಸು ಬಡ್ಡಿ ಹೇಳಿದರು. ಇಲ್ಲಿಯ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿರುವ ‘ಎಂಪಿಎಲ್-2025’ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ …
Read More »