inmudalgi
ಸೆಪ್ಟೆಂಬರ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಸೆ.26 ರಿಂದ ಅ.5 ರ ವರೆಗೆ ಶ್ರೀ ದುರ್ಗಾದೇವಿ 14ನೇ ವರ್ಷದ ನವರಾತ್ರಿ ಉತ್ಸವ ಮೂಡಲಗಿ ಸೆ.25 : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ದುರ್ಗಾದೇವಿಯ 14ನೇ ವರ್ಷದ ನವರಾತ್ರಿ ಉತ್ಸವ ಸೆ.26 ರಿಂದ ಅ.05 ರ ವರೆಗೆ 10ದಿನಗಳ ಕಾಲ ಪಟ್ಟಣದ ಬಸವರಂಗ ಮಂಟಪದಲ್ಲಿ ವಿಜೃಂಭಣೆಯಿಂದ ಜರುಗುವುದು, ಎಂದು ಉತ್ಸವ ಸಮಿತಿಯ ಪದಾಧಿಕಾರಿಯಾದ ಕುಮಾರ ಗಿರಡ್ಡಿ ತಿಳಿಸಿದರು. ರವಿವಾರದಂದು ಪಟ್ಟಣದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು …
Read More »
inmudalgi
ಸೆಪ್ಟೆಂಬರ್ 25, 2022 Recent Posts, ತಾಲ್ಲೂಕು, ಬೆಳಗಾವಿ
ಪಂ. ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನ ಆಚರಣೆ ಗೋಕಾಕ : ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು …
Read More »
inmudalgi
ಸೆಪ್ಟೆಂಬರ್ 24, 2022 Recent Posts, ತಾಲ್ಲೂಕು, ಬೆಳಗಾವಿ
ಅರಭಾವಿಮಠ-ಸಂಗನಕೇರಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಮೂಡಲಗಿ: ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅದ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಯತ್ನ ದಿಂದ ಅರಭಾವಿಮಠದಿಂದ ಸಂಗನಕೇರಿ ರಸ್ತೆಗೆ ಅಭಿವೃದ್ಧಿಗೆ ಪಿಆರ್ಎಎಂಎಸಿ ಯೋಜನೆ ಅಡಿಯಲ್ಲಿ ಮಂಜೂರಾದ 2.5 ಕೋಟಿ ರೂಗಳ ಮೊತ್ತದ ಕಾಮಗಾರಿಗೆ ಭೂಮಿ ಪೂಜಾ ಸಮಾರಂಭ ಅರಭಾವಿ ಪುಣ್ಯರಣ್ಯ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆಯಿತು ಯುವ ನಾಯಕ ಸರ್ವೋತ್ತಮ ಭೀ ಜಾರಕಿಹೊಳಿ ಅವರು ಭೂಮಿ ಪೂಜೆಯನ್ನು ನೆರವರಿಸಿ ಮಾತನಾಡಿದ ಅವರು …
Read More »
inmudalgi
ಸೆಪ್ಟೆಂಬರ್ 24, 2022 Recent Posts, ತಾಲ್ಲೂಕು, ಬೆಳಗಾವಿ
ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಳ್ಳಿ: ಸರ್ವೋತ್ತಮ ಜಾರಕಿಹೊಳಿ *ಬಗರನಾಳ ಪಿಕೆಪಿಎಸ್ನಿಂದ ಟ್ಯಾಕ್ಟರ್ ವಿತರಣೆ, ಹಾಲು ಶಿಥಲೀಕರಣ ನೂತನ ಕೇಂದ್ರದ ಉದ್ಘಾಟನೆ * ಗಣ್ಯರಿಗೆ ಸತ್ಕಾರ * ಶ್ರೀಗಳಿಂದ ಆರ್ಶೀವಚನ ಬೆಟಗೇರಿ:ರೈತರು ಕೃಷಿ ಚಟುವಟಿಕೆ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ರೈತರು ಸ್ವಾಭಿಮಾನದಿಂದ ಬದುಕಬೇಕು. ಕೆಎಂಎಫ್ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಇಂದು ಕೆಎಂಎಫ್ ಅತ್ಯುತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ ಎಂದು ಯುವ ನಾಯಕ …
Read More »
inmudalgi
ಸೆಪ್ಟೆಂಬರ್ 23, 2022 Recent Posts, ತಾಲ್ಲೂಕು, ಬೆಳಗಾವಿ
ಸರ್ಕಾರಿ ಶಾಲೆಗಳಿಗೆ ಇಲಾಖೆಯ ಯೋಜನೆಗಳೇ ಶ್ರೀರಕ್ಷೆ : ದೇಶಪಾಂಡೆ ಮೂಡಲಗಿ: ಶಿಕ್ಷಕರು ಇಲಾಖೆಯ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದು ಗೋಕಾಕ ತಾಲೂಕ ಪಂಚಾಯತಿಯ ಕಾರ್ಯನಿವಾಹಕ ಅಧಿಕಾರಿ ಎಮ್.ಎಚ್ ದೇಸಪಾಂಡೆ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರದಾಸೋಹ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಬಿಸಿ ಊಟ ವಿತರಿಸಿ ಮಾತನಾಡಿ, ಸರ್ಕಾರ ಅದರಲ್ಲೂ ಶಿಕ್ಷಣ ಇಲಾಖೆ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ …
Read More »
inmudalgi
ಸೆಪ್ಟೆಂಬರ್ 23, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮೈಸೂರ ದಸರಾ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ನಮ್ಮ ಭಾಗದ ಕ್ರೀಡಾ ಪಟುಗಳು ಆಡುವದು ಹೆಮ್ಮೆಯ ವಿಷಯ ಎಂದು ಬೆಳಗಾವಿ ಜಿಲ್ಲಾ ಕಬ್ಬಡ್ಡಿ ಅಮೆಚೋರ್ ಅಸೋಶಿಯನ್ ಅಧ್ಯಕ್ಷರಾದ ರಾಹುಲ ಜಾರಕಿಹೊಳಿ ಹೇಳಿದರು. ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ರಂಗ ಮಂದಿರದ ಆವರಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರುಗಳ ಆಶ್ರಯದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ದಸರಾ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ಪ್ರಥಮ ಬಂದ …
Read More »
inmudalgi
ಸೆಪ್ಟೆಂಬರ್ 21, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಪಿಕೆಪಿಎಸ್ ಸಂಘ ಇನ್ನೂ ಹೆಮ್ಮರವಾಗಿ ಬೆಳೆಯಲಿ:ಸರ್ವತ್ತೋಮ ಜಾರಕಿಹೊಳಿ *ಸ್ಥಳೀಯ ಪಿಕೆಪಿಎಸ್ ಸಂಘದ ಗೋದಾಮು ನೂತನ ಕಟ್ಟಡದ ಉದ್ಘಾಟನೆ* ಗಣ್ಯರಿಗೆ ಸತ್ಕಾರ* ಶ್ರೀಗಳಿಂದ ಆರ್ಶೀವಚನ ಬೆಟಗೇರಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿವೆ. ರೈತರು ದೇಶದ ಬೆನ್ನಲುಬು, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತರ ಹಿತಕ್ಕಾಗಿ ಶ್ರಮೀಸುತ್ತಾ ಬಂದಿದ್ದಾರೆ. ಜಾರಕಿಹೊಳಿ ಕುಟುಂಬದವರು ಸದಾ ನಿಮ್ಮೂಂದಿಗೆ ಇರುತ್ತೇವೆ ಎಂದು ಯುವ ನಾಯಕ ಸರ್ವತ್ತೋಮ ಜಾರಕಿಹೊಳಿ ಹೇಳಿದರು. ಗೋಕಾಕ …
Read More »
inmudalgi
ಸೆಪ್ಟೆಂಬರ್ 21, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ ಮೂಡಲಗಿ : ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ …
Read More »
inmudalgi
ಸೆಪ್ಟೆಂಬರ್ 21, 2022 Recent Posts, ತಾಲ್ಲೂಕು, ಬೆಳಗಾವಿ
‘ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಸ್ಥೆಗಳು ಪ್ರಗತಿ ಸಾಧಿಸುತ್ತವೆ’ ಮೂಡಲಗಿ: ‘ಜನರ ಒಗ್ಗಟ್ಟು ಇದ್ದಲ್ಲಿ ಸಹಕಾರಿ ಸಂಘ, ಸಂಸ್ಥೆಗಳು ಬೆಳೆಯುತ್ತವೆ. ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮೀಣ ಜನರ ಬದುಕನ್ನು ಉಜ್ವಲಗೊಳಿಸುವೆ’ ಎಂದು ಯುವ ಧುರೀಣ ಸವೋತ್ತಮ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಪಟಗುಂದಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿರುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು …
Read More »
inmudalgi
ಸೆಪ್ಟೆಂಬರ್ 20, 2022 Recent Posts, ತಾಲ್ಲೂಕು, ಬೆಳಗಾವಿ
ಭಾರತದ ಕ್ಷಾತ್ರತೇಜತೆಯ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ: ಸತೀಶ ಕಡಾಡಿ ಬೆಟಗೇರಿ:ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ದೇಶದ ಸಂಸ್ಕøತಿ ಹಾಗೂ ಕ್ಷಾತ್ರತೇಜತೆಯ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಧೈರ್ಯಶಾಲಿ ಮತ್ತು ನಿಷ್ಕಲ್ಮಶ ವ್ಯಕ್ತಿತ್ವ ದೇಶದ ಯುವ ಜನತೆಯನ್ನು ದೇಶಕ್ಕಾಗಿ ದುಡಿಯುವಂತೆ ಪ್ರೇರಣೆ ನೀಡುತ್ತಿದೆ ಎಂದು ಬೆಳಗಾವಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಜಿಲ್ಲೆ ರೈತ ಮೋರ್ಚಾ ಹಾಗೂ …
Read More »