inmudalgi
ಸೆಪ್ಟೆಂಬರ್ 13, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೈಹಿಕ ಶಿಕ್ಷಣ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯನ್ನು ಶೀಘ್ರವಾಗಿ ಮಾಡುವಂತೆ ಮನವಿಯನ್ನು ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿoದ ತಹಶೀಲ್ದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಸಲ್ಲಿಸಿದ್ದಾರೆ. ಅವರು ಮನವಿಯಲ್ಲಿ ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಪ್ರಮುಖ ಬೇಡಿಕೆಗಳಾದ ದೈಹಿಕ ಶಿಕ್ಷಣ ಶಿಕ್ಷಕರ ವೃಂದ ನೇಮಕಾತಿ ನಿಯಮಗಳ ತಿದ್ದುಪಡಿ ಆದೇಶ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ …
Read More »
inmudalgi
ಸೆಪ್ಟೆಂಬರ್ 13, 2022 Recent Posts, ತಾಲ್ಲೂಕು, ಬೆಳಗಾವಿ
ಕ್ಷೀರ ಭಾಗ್ಯ ಯೋಜನೆಯಲ್ಲಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಂಎಫ್ ಐಡಿಎಫ್ನಿಂದ ಕೆಎಂಎಫ್ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ ನವದೆಹಲಿ : ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತರಾಷ್ಟ್ರೀಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ …
Read More »
inmudalgi
ಸೆಪ್ಟೆಂಬರ್ 12, 2022 Recent Posts, ತಾಲ್ಲೂಕು, ಬೆಳಗಾವಿ
ಕೆಎಂಎಫ್ನ ಕಾರ್ಯಸಾಧು ಬಗ್ಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮುಕ್ತವಾಗಿ ಪ್ರಶಂಸೆ ವ್ಯಕ್ತಪಡಿಸಿರುವುದು ನಮ್ಮ ಮುಂದಿನ ಕಾರ್ಯಯೋಜನೆಗಳಿಗೆ ಬಲ ನೀಡಿದೆ. ಜತೆಗೆ ಕೆಎಂಎಫ್ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ಕೊಟ್ಟು ನಮಗೆ ಅಗತ್ಯ ಮಾರ್ಗದರ್ಶನ ನೀಡಿದ್ದಲ್ಲದೇ ರೈತ ಸಮುದಾಯ ಮತ್ತು ರೈತ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬಗ್ಗೆ ಪ್ರಧಾನಿಗಳು ಸಾಕಷ್ಟು ಕಾಳಜಿ ಹೊಂದಿದ್ದಾರೆ ಎಂಬುವುದಕ್ಕೆ ಅವರು ನೀಡಿರುವ ಹಲವಾರು ಸಲಹೆಗಳೇ ಸಾಕ್ಷಿಯಾಗಿವೆ. ಪ್ರಧಾನಿಗಳ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ …
Read More »
inmudalgi
ಸೆಪ್ಟೆಂಬರ್ 12, 2022 Recent Posts, ತಾಲ್ಲೂಕು, ಬೆಳಗಾವಿ
ರೈತ ಮಹಿಳೆಯರ ಸ್ವಾವಲಂಬಿ ಬದುಕಿಗೆ ವಿಶೇಷ ಯೋಜನೆಗಳನ್ನು ರೂಪಿಸಿ : ಪ್ರಧಾನಿ ನರೇಂದ್ರ ಮೋದಿ. ನೋಯಿಡಾದಲ್ಲಿಂದು ಆರಂಭಗೊಂಡ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಗ್ರೇಟರ್ ನೋಯಿಡಾ (ಉತ್ತರ ಪ್ರದೇಶ) : ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್ನ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರಪ್ರದೇಶದ ಗ್ರೇಟರ್ ನೋಯಿಡಾ …
Read More »
inmudalgi
ಸೆಪ್ಟೆಂಬರ್ 12, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿಗೆವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಡಾ.ವಿ.ಕೆ.ಜೋಶಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ …
Read More »
inmudalgi
ಸೆಪ್ಟೆಂಬರ್ 12, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಇದರ ಸನ್ 2021-22 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಶುಕ್ರವಾರ ಸ-16 ರಂದು ಬೆಳಿಗ್ಗೆ 10-30 ಗಂಟೆಗೆ ಸಹಕಾರಿಯ ಸಭಾ ಭವನದಲ್ಲಿ ನಡೆಯಲಿದೆ. ಸಹಕಾರಿ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಅಧ್ಯಕ್ಷತೆ ವಹಿಸಲಿದ್ದು, ಸಹಕಾರಿಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿರುವರು. ಸಹಕಾರಿಯ …
Read More »
inmudalgi
ಸೆಪ್ಟೆಂಬರ್ 12, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಂತೆ ಪ್ರಾಮಾಣಿಕ, ನಿಸ್ವಾರ್ಥ ಸೇವೆಗೈದ ವ್ಯಕ್ತಿಗಳ ಬೆನ್ನತ್ತಿ ಹೆಸರು, ಪ್ರಶಸ್ತಿ, ಬಹುಮಾನಗಳು ಬರುತ್ತವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇತ್ತೀಚೆಗೆ ನಡೆದ ಸಾಧಕರ ಸತ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸಾಧನೆ ಸಾಧಕನ ಸ್ವತ್ತು ಹೊರತು ಸೋಮಾರಿಯ ಸ್ವತ್ತಲ್ಲಾ, ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅತ್ಯುತ್ತಮ ಪ್ರಶಸ್ತಿ ಪಡೆದುಕೊಂಡ …
Read More »
inmudalgi
ಸೆಪ್ಟೆಂಬರ್ 11, 2022 Recent Posts, ತಾಲ್ಲೂಕು, ಬೆಳಗಾವಿ
ಪುರುಷ ಪ್ರಧಾನದಲ್ಲಿ ಸಾಹಿತ್ಯದ ಮುಖ್ಯವಾಹಿನಿಯತ್ತ ಮಹಿಳೆ ಮೂಡಲಗಿ: ‘ಮಹಿಳೆಯು ಮನುವಿನ ದೃಷ್ಟಿಯನ್ನು ಮೀರಿ ಆಧುನಿಕ ಕಾಲಘಟ್ಟದವರೆಗೆ ಸಾಹಿತ್ಯದಲ್ಲಿ ಮಹಿಳೆಯು ಸ್ಥಾನಮಾನಗಳನ್ನು ಉಳಿಸಿಕೊಂಡು ಬಂದಿರುವುದು ಸಾಹಿತ್ಯಕ್ಕೆ ಅವಳ ಅನಿವಾರ್ಯತೆಯನ್ನು ತಿಳಿಸುತ್ತದೆ’ ಎಂದು ಆರ್ಡಿಎಸ್ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಗೀತಾ ಹಿರೇಮಠ ಹೇಳಿದರು. ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಆಶ್ರಯದಲ್ಲಿ ಜರುಗಿದ 9ನೇ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಲ್ಲಿ ‘ಸಾಹಿತ್ಯ …
Read More »
inmudalgi
ಸೆಪ್ಟೆಂಬರ್ 11, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಅರಬಾಂವಿ ಮಂಡಲ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಗಜಾನನ ಯುವಕ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸ್ಥಳೀಯ ಸದ್ಗುರು ಯಲ್ಲಾಲಿಂಗ ಮಠದ ಆವರಣದಲ್ಲಿ ಸೆ.17ರಂದು ಸಂಜೆ 6 ಗಂಟೆಗೆ 55/58 ಕೆ.ಜಿ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗಳ ಉದ್ಘಾಟನೆ ಸಮಾರಂಭ ನಡೆಯಲಿದೆ. ರಾಜ್ಯ ಸಭಾ ಸದಸ್ಯ, ರಾಜ್ಯ ಬಿಜೆಪಿ …
Read More »
inmudalgi
ಸೆಪ್ಟೆಂಬರ್ 11, 2022 Recent Posts, ತಾಲ್ಲೂಕು, ಬೆಳಗಾವಿ
ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್ನಲ್ಲಿ ಜರುಗಿದ ಕೆಎಂಎಫ್ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …
Read More »