inmudalgi
ಆಗಷ್ಟ್ 4, 2022 Recent Posts, ತಾಲ್ಲೂಕು, ಬೆಳಗಾವಿ
ಬೆಂಗಳೂರು: ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಯಲಹಂಕ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ರವರು ಉಪಸ್ಥಿತರಿದ್ದರು. ಕಹಾಮದ ಹಿರಿಯ ಅಧಿಕಾರಿಗಳು ಮದರ್ ಡೇರಿಯಲ್ಲಿರುವ ಹಾಲಿನ …
Read More »
inmudalgi
ಆಗಷ್ಟ್ 3, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ತಾಲೂಕಿನ ಧರ್ಮಟ್ಟಿ ಗ್ರಾಮದ ಕುರಿಗಾಯಿ ಲಕ್ಷ್ಮಣ ಸಿದ್ಲಿಂಗಪ್ಪ ಕೊರಕಪೂಜೇರ ಇವರ ಮೂರು ವರ್ಷದ ಟಗರನ್ನು ಗದ್ದನಕೇರಿ ಗ್ರಾಮದ ಯಮನಪ್ಪ ಸಂಗೊoದಿಯವರು ಒಂದು ಲಕ್ಷ ಐವತ್ತೈದು ಸಾವಿರ ರೂ.ಗಳಿಗೆ ಖರೀದಿಸುವ ಮೂಲಕ ಸ್ಪರ್ಧಾ ಟಗರುಗಳ ಬೆಲೆಯ ಮಹತ್ವ ತಿಳಿಯುವಂತೆ ಮಾಡಿದ್ದಾರೆ. ಮೂರು ವರ್ಷದ ಡೆಕ್ಕನಿ ತಳಿಯ ಈ ಟಗರವು, ಪ್ರತಿದಿನ ೨ ಲೀಟರ್ ಹಾಲು, ೫ ತತ್ತಿ, ಚಪಾತಿ, ಗೋಧಿ, ಕೆಂಪಹುಳ್ಳಿ, ಕಾರೀಕ, ಶೇಂಗಾ ಜೊತೆಗೆ ಒಣ ಹಾಗೂ …
Read More »
inmudalgi
ಆಗಷ್ಟ್ 1, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕರ್ನಾಟಕ ಮತ್ತು ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಬೇಸಿಗೆಯ ತಿಂಗಳುಗಳಲ್ಲಿ ಕುಡಿಯುವ ನೀರಿನ ಮೂಲಗಳು ಬತ್ತಿ ಹೋಗುವದರಿಂದ ಕುಡಿಯುವ ನೀರಿನ ಪೂರೈಕೆಗೆ ಕಷ್ಟದಾಯಕವಾಗುತ್ತದೆ. ಪ್ರತಿ ವರ್ಷ ಸಂಭವಿಸುವ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರವು ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕದ ಪ್ರತಿ ಹಳ್ಳಿಗಳಲ್ಲಿ ಕೆರೆಗಳನ್ನು ನಿರ್ಮಿಸಬೇಕು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ಪ್ರಸ್ತಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು. ಜಲ …
Read More »
inmudalgi
ಆಗಷ್ಟ್ 1, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ ರಸ್ತೆ …
Read More »
inmudalgi
ಆಗಷ್ಟ್ 1, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾದ್ಯಯ ಬಿ ಬಿ ಸಸಾಲಟ್ಟಿ ತಿಳಿಸಿದ್ದಾರೆ. ತುಕ್ಕಾನಟ್ಟಿ ಬಡ್ರ್ಸ ಸಂಸ್ಥೆಯ ಅಧ್ಯಕ್ಷ ಎ ಆರ್ ಪಾಟೀಲ, ದೈಹಿಕ ಶಿಕ್ಷಕ ಪ್ರಭು ಯಾದಗೂಡ, ಶಿಕ್ಷಕರಾದ ಪಿ ಡಿ ಅಳಗೋಡಿ, ಎಸ್ ಬಿ ಹಿರೇಮಠ, ಎನ್ ಐ ಕೋರಿ, ದೀಪಾ ಹಾಗೂ ಸರಸ್ವತಿ ಅವರು ಆಯ್ಕೆಯಾದ …
Read More »
inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಟ್ಯಾನ್ ಗ್ರಾಮ್ ಗಣಿತ ಎಂಬುದು ಇಂದಿನ ವಿದ್ಯಾರ್ಥಿಗಳಿಗೆ ಮೆದುಳಿಗೆ ಮೇವು ಹಾಕಿದಂತೆ ಎಂದು ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕ ಡಾ. ವೀರಣ್ಣ ಬೊಳಶೆಟ್ಟಿ ಅಭಿಪ್ರಾಯಪಟ್ಟರು ತಾಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಟ್ಯಾನ್ ಗ್ರಾಮ್ ಕಾರ್ಯಗಾರ ಹಾಗೂ ಸ್ಪರ್ಧೆಯನ್ನು ಏರ್ಪಡಿಸಿ ಸಮಾರಂಭದಲ್ಲಿ ಮಾತನಾಡಿದ್ದರು ಈ ಸಂದರ್ಭದಲ್ಲಿ ಡಾ. ಭೋಜರಾಜ್ ಬೆಳಕೂಡ ಮಾತನಾಡಿ, ಇಂದಿನ ದಿನಮಾನದಲ್ಲಿ ಗಣಿತವು ಕ್ಲಿಷ್ಟಕರವಲ್ಲ ಅತ್ಯಂತ ಸರಳ ಮಯವಾದ ಸಾಧನೆಗಳನ್ನು ಕಂಡುಹಿಡಿದಿದ್ದಾರೆ …
Read More »
inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನನ್ನ ಬುದುಕಿನಲ್ಲಿ ಸುದೀರ್ಘ 37 ವರ್ಷಗಳ ಕಾಲ ಪ್ರಾಧ್ಯಾಪಕ ಹಾಗೂ ಪ್ರಾಚಾರ್ಯ ವೃತ್ತಿ, ಬದುಕಿನಲ್ಲಿ ನನಗೆ ಸಂತ್ರಪ್ತಿ ಹಾಗೂ ನೇಮ್ಮದಿಯ ಜಿವನವನ್ನು ಒದಗಿಸಿತು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಆರ್.ಎ.ಶಾಸ್ತ್ರೀಮಠ ಅಭಿಪ್ರಾಯಪಟ್ಟರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸುದಿರ್ಘ 37ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಮತ್ತು ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ …
Read More »
inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ; ಕ್ರೀಡೆಗಳಿಂದ ದೇಹ ಮತ್ತು ಮನಸ್ಸು ಸದೃಡಗೊಂಡು ಸಾಧನೆ ಮಾಡಲು ಸಹಕಾರಿಯಾಗುತ್ತದೆ, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಟೋಟಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಬೆಗಳನ್ನು ಪ್ರದರ್ಸಿಸಬೇಕೆಂದು ಶಿವಾಪೂರ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಸಾಯನ್ನವರ ಹೇಳಿದರು ತಾಲೂಕಿನ ಶಿವಾಪುರ(ಹ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ವಲಯ ಮಟ್ಟದ ಕ್ರೀಡಾ ಕೂಟದ ದ್ವಜಾರೊಹಣ ನೆರೆವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ಜೆ.ಜೆ.ಹಾಸ್ಪಿಟಲ್ ನಿರ್ದೇಶಕ ಎಸ್ ಎಸ್ ಪಾಟೀಲ ವಹಿಸಿದರು, ಎಸ್.ಡಿ.ಪಾಟೀಲ …
Read More »
inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲೂಕಿನ ಅವರಾದಿ ಗ್ರಾಮ ಪಂಚಾಯತ ವ್ಯಾಪ್ತಿಯ ವೆಂಕಟ್ಯಾಪೂರ ಗ್ರಾಮಕ್ಕೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಕಲ್ಪಿಸಬೆಕೆಂದು ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯತ ಅಧಿಕಾರಿಗಲಿಗೆ ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ವೆಂಕಟ್ಯಾಪೂರ ಗ್ರಾಮದ ರೈತರಿಗೆ ಸರಕಾರದಿಂದ ದೋರೆಯುವ ಕೃಷಿ ಹೊಂಡ, ಶೌಚಾಲಯ, ಇಂಗು ಗುಂಡಿ, ಎರೆಹುಳ ತೊಟ್ಟಿ, ದನಗಲ ಶೆಡ್ ಸೇರಿದಂತೆ ಹಲವಾರು ಮೂಲಭೂತ ಸೌಕರ್ಯಗಳನ್ನು ಅವರಾದಿ ಗ್ರಾ.ಪಂ ದಿಂದ ನೀಡಿಲ್ಲ, ಅವರಾದಿ ಗ್ರಾ.ಪಂ ಪಿಡಿ.ಒ ಅವರು …
Read More »
inmudalgi
ಜುಲೈ 31, 2022 Recent Posts, ತಾಲ್ಲೂಕು, ಬೆಳಗಾವಿ
*ತಪಸಿ ಹಾಗೂ ಗೋಸಬಾಳ ಗ್ರಾಮಸ್ಥರಿಂದ ಶಾಸಕರಿಗೆ ಅಭಿನಂದನೆ ಸಲ್ಲಿಕೆ* *ಗೋಕಾಕ* ಮೂಡಲಗಿ ವಲಯದ ತಪಸಿ ಮತ್ತು ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಪಸಿ ಮತ್ತು ಗೋಸಬಾಳ ಗ್ರಾಮಸ್ಥರ ಒತ್ತಾಸೆಯಂತೆ ಎರಡೂ ಹಿರಿಯ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢ ಶಾಲೆಗಳನ್ನಾಗಿ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, …
Read More »