inmudalgi
ಜುಲೈ 23, 2022 Recent Posts, ತಾಲ್ಲೂಕು, ಬೆಳಗಾವಿ
ಕೊಪ್ಪಳ: ಬಹದ್ದೂರಬಂಡಿ ಕ್ಲಸ್ಟರನ ಸಿ.ಆರ್.ಪಿ.ಹನುಮಂತಪ್ಪ ಕುರಿ ಅವರಿಗೆ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ವತಿಯಿಂದ ನೀಡಲಾಗುವ ಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹನುಮಂತಪ್ಪ ಕುರಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಶಾಲೆ ಬಿಟ್ಟ ಮಕ್ಕಳನ್ನು ಪುನ: ಶಾಲೆಗೆ ಸೇರಿಸುವ,ಕರೋನಾ ಜಾಗೃತಿ,ಮತದಾನ ಜಾಗೃತಿ ಕುರಿತಂತೆ ಸ್ವತ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ತಾನೇ ಹಾಡುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುವುದನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶಿಕ್ಷಣ …
Read More »
inmudalgi
ಜುಲೈ 23, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: 2004 ರಿಂದ ಅರಭಾವಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಎಲ್ಲ ಧರ್ಮಿಯರ ಜನಾಂಗಗಳನ್ನು ಒಂದುಗೂಡಿಸುವ ಮೂಲಕ ಸರ್ವ ಜನಾಂಗಗಳ ಶಾಂತಿಯ ಪ್ರತೀಕರಾಗಿದ್ದಾರೆ ಎಂದು ಪ್ರಭಾಶುಗರ ನಿರ್ದೇಶಕ ಭೂತಪ್ಪ ಗೊಡೇರ ಹೇಳಿದರು. ಶುಕ್ರವಾರದಂದು ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದ ಉದಗಟ್ಟಿ ಕ್ರಾಸ್ದಿಂದ ಉದಗಟ್ಟಿವರೆಗಿನ ರಸ್ತೆ ಕಾಮಗಾರಿ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಾಲಚಂದ್ರ ಜಾರಕಿಹೊಳಿ ಅವರಿಂದ ಅರಭಾವಿ ಕ್ಷೇತ್ರದಲ್ಲಿ ಶಾಂತಿ-ಸಾಮರಸ್ಯ …
Read More »
inmudalgi
ಜುಲೈ 21, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತಾಗಿದೆ. ಯಾವುದೇ ಕ್ಷೇತ್ರವಾಗಿರಲಿ ನಿರಂತರ ಮಾರ್ಗದರ್ಶನ ಸತತ ಪ್ರಯತ್ನ ಪಟ್ಟಾಗ ಮಾತ್ರ ಸಾಧಕರಾಗಿ ಉತ್ತುಂಗಕ್ಕೇರಬಹುದು. ಕ್ರೀಡಾ ಕ್ಷೇತ್ರದಲ್ಲಿಯೂ ವಿದ್ಯಾರ್ಥಿ ದಿಸೆಯಿಂದಲೆ ಕ್ರೀಡೆಗಳನ್ನು ಸವಾಲಾಗಿ ಪರಿಗಣಿಸದೆ ಉತ್ಸಾಹದಿಂದ ಭಾಗವಹಿಸುವಿಕೆ ಮೂಲಕ ದೈಹಿಕವಾಗಿ ಸದೃಢರಾಗುವ ಮೂಲಕ ಮಾನಸಿಕ ಸದೃಢತೆ ಸಾಧಿಸಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಗುರುವಾರ ಪಟ್ಟಣದಲ್ಲಿಯ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ …
Read More »
inmudalgi
ಜುಲೈ 21, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿಯ ಹರಿಕಾರ ಪಧ್ಮ ವಿಭೂಷಣ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಸತ ಭವನದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಶ್ರದ್ದಾಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಗುರುವಾರ ಜು.21 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಹೆಗ್ಗಡೆಯವರು ತಮ್ಮ 20 ನೇ ವಯಸ್ಸಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ 21 …
Read More »
inmudalgi
ಜುಲೈ 20, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಾಗರಮಾಲಾ ಯೋಜನೆಯಡಿ ಕರ್ನಾಟಕದ ಜಲಮಾರ್ಗಗಳಲ್ಲಿ ಪ್ರಯಾಣಿಕರ ಆಸನಗಳ ವ್ಯವಸ್ಥೆ ನಿರ್ಮಾಣ ಮತ್ತು ಮೂಲಸೌಕರ್ಯ ಸೌಲಭ್ಯಗಳಿಗೆ 61.82 ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಬಂದರಗಳು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಒಳನಾಡು ಜಲಮಾರ್ಗಗಳ ಮೂಲಕ ಕರ್ನಾಟಕದಲ್ಲಿ ನಾಗರಿಕ ಪ್ರಯಾಣವನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು …
Read More »
inmudalgi
ಜುಲೈ 19, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮಕ್ಕಳು ಸಂಸ್ಕಾರ ರೂಪಿಸುವ ಶಿಕ್ಷಣದ ತತ್ವಗಳನ್ನು ಬೆಳಸಿಕೊಳ್ಳಬೇಕು ಕೇವಲ ಪಠ್ಯವಿಷಯಗಳನ್ನು ಮಾತ್ರ ಕಲಿಯದೇ ಪಠ್ಯೇತರ ಮತ್ತು ಸಾಮಾಜಿಕ ಮೌಲ್ಯಗಳನ್ನು ಬೆಳಸುವ ಜ್ಞಾನವನ್ನು ನಿರಂತರವಾಗಿ ಸಂಪಾಧಿಸಿ ಸರಳ ಸಜ್ಜನಿಕೆಯ ವಕ್ತಿತ್ವ ರೂಪಿಸಿಕೊಳ್ಳಬೇಕು. ಸಂಸ್ಕಾರಯುತವಾದ ಶಿಕ್ಷಣ ಆದರ್ಶ ವ್ಯಕ್ತಿಯನ್ನು ನಿರ್ಮಾಣ ಮಾಡುತ್ತದೆ ಅಂತಹ ಶಿಕ್ಷಣ ಪಡೆದುಕೊಂಡು ತಂದೆ ತಾಯಿ ಮತ್ತು ಗುರುಗಳ ಹೆಸರನ್ನು ತರುವಂತಹ ಸಾಧನೆ ಮಾಡಿದಾಗ ಮನುಷ್ಯನ ಜೀವನ ಸ್ವಾರ್ಥಕತೆ ಪಡೆದುಕೊಳ್ಳುತ್ತದೆ ಎಂದು ಶಿವಾಪೂರ (ಹ) ಅಡವಿಸಿದ್ದೇಶ್ವರ …
Read More »
inmudalgi
ಜುಲೈ 19, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಾಂಪ್ರದಾಯಿಕ ಕೈಗಾರಿಕೆಗಳ ಉನ್ನತೀಕರಣ ಮತ್ತು ಪುನಶ್ಚೇತನ ನಿಧಿ ಯೋಜನೆಯಡಿ ಕಳೆದ ಮೂರು ವರ್ಷಗಳಲ್ಲಿ 365 ಕ್ಲಸ್ಟರ್ಗಳನ್ನು ಅನುಮೋದಿಸಲಾಗಿದೆ ಮತ್ತು ಸುಮಾರು ರೂ.2,09,741 ಕುಶಲಕರ್ಮಿ ಫಲಾನುಭವಿಗಳಿಗೆ 1,025 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ವರ್ಮಾ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಜು-18 …
Read More »
inmudalgi
ಜುಲೈ 19, 2022 Recent Posts, ತಾಲ್ಲೂಕು, ಬೆಳಗಾವಿ
‘ಅನ್ನಸಾಸೋಹವು ಪುಣ್ಯ ಕಾರ್ಯವಾಗಿದೆ’ ಮೂಡಲಗಿ: ಇಲ್ಲಿಯ ಶ್ರೀ ಸತ್ಯ ಸಾಯಿ ಸೇವಾ ಸಮಿತಿಯಿಂದ ಪುರಸಭೆಯ ಆವರಣದಲ್ಲಿ ಅನ್ನದಾಸೋಹ ಮಾಡುವ ಮೂಲಕ ಮಾಸಿಕ ನಾರಾಯಣ ಸೇವಾ ಕಾರ್ಯಕ್ರಮವನ್ನು ಮಾಡಿದರು. ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಅನ್ನದಾಸೋಹವು ಪವಿತ್ರವಾದ ಕಾರ್ಯವಾಗಿದೆ. ದಾಸೋಹ ಸೇವೆ ಮತ್ತು ದಾಸೋಹದಲ್ಲಿ ಭಾಗವಹಿಸುವುದು ಎರಡೂ ಪುಣ್ಯದ ಕಾರ್ಯವಾಗಿದೆ’ ಎಂದರು. ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಚಂದ್ರು ಪಾಟೀಲ, ಹಿರಿಯ ಆರೋಗ್ಯ …
Read More »
inmudalgi
ಜುಲೈ 17, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಪರಿಸರವನ್ನು ಕಾಳಜಿಯಿಂದ ನೋಡಬೇಕು ಅಂದಾಗ ಮಾತ್ರ ಸಕಲ ಜೀವ ರಾಶಿಗಳು ಬಾಳಿ ಬದುಕಲು ಸಾಧ್ಯ ಎಂದು ಮೂಡಲಗಿ ಜೆ.ಎನ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಪಟ್ಟಣದ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಾಗೂ ಮೌಲಾನಾ ಅಬ್ದುಲ ಕಲಾಂ ಶಾಲಾವರಣದಲ್ಲಿ ಗೋಕಾಕನ ಸ್ಪಂದನ ಗೆಳೆಯರ ಬಳಗವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಸಸಿ ನೇಡುವ …
Read More »
inmudalgi
ಜುಲೈ 16, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …
Read More »