inmudalgi
ನವೆಂಬರ್ 8, 2025 ಬೆಳಗಾವಿ, ರಾಜ್ಯ
ಮೂಡಲಗಿ : ಜನಸೇವೆ ಮತ್ತು ಭಕ್ತಿ ಸೇವೆಯಿಂದ ಪರಮಾತ್ಮನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯವಿದೆ ಎಂದು ಕನಕದಾಸರು ಇಡೀ ವಿಶ್ವಕ್ಕೆ ಪರಿಚಯಸಿದರು ಕನಕದಾಸರ ವಿಚಾರಗಳು ಮತ್ತು ಚಿಂತನೆಗಳು ಮಾನವ ಕುಲಕೋಟಿಯ ಐಕ್ಯತೆಯ ಸ್ಪೂರ್ತಿಯನ್ನು ಬಿಂಬಿಸುತ್ತದೆ ಮಾನವ ಕುಲದ ಐಕ್ಯತೆ ಚಿಂತನಕಾರರಲ್ಲಿ ಕನಕದಾಸರು ಶ್ರೇಷ್ಟರು. ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೇಲೆಯನೇನಾದರೂ ಬಲ್ಲಿರಾ…. ಎಂದು ಸಮಾಜ ಸುದಾರಕರಾಗಿ 15-16 ನೇ ಶತಮಾನದಲ್ಲಿ ಭಾರತೀಯ ಧಾರ್ಮಿಕ ಅಂದೋಲನದ ಪ್ರತಿಪಾದನೆಯನ್ನು ಕನಕದಾಸರು ಮಾಡಿದರು. ಅಲ್ಲದೇ ಜನರಲ್ಲಿ …
Read More »
inmudalgi
ನವೆಂಬರ್ 6, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆಗಳ ನಡುವಿನ ಹೋರಟವಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರಗಳು ತಾವು ತೆಗೆದುಕೊಳ್ಳುವ ತೆರಿಗೆ ಹನ ಕಡಿಮೆ ಮಾಡಿ, ರೈತರ ಬೇಡಿಕೆ ಇಡೆರಿಸಬೇಕು. ರೈತರು ಯಾವೂದೇ ಕಪ್ಪು ಚುಕ್ಕೆ ಬಾರದಂತೆ ಹೋರಾಟ ಮಾಡಿ ಎಂದು ಕೋಲಾಪೂರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮಿಗಳು ಹೇಳಿದರು. ಗುರುವಾರದಂದು ಗುರ್ಲಾಪೂರ್ ಕ್ರಾಸ್ ಬಳಿ ನಡೆಯುತ್ತಿರುವ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವ ಎಂಟನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟಕ್ಕೆ ಆಗಮಿಸಿ …
Read More »
inmudalgi
ನವೆಂಬರ್ 6, 2025 Uncategorized, ಬೆಳಗಾವಿ, ರಾಜ್ಯ
ಮೂಡಲಗಿ, ಗುರ್ಲಾಪೂರ ಕ್ರಾಸ್ ದಲ್ಲಿ ಕಳೆದ ಏಳು ದಿನಗಳಿಂದ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವಂತ ಹೋರಾಟಕ್ಕೆ ಬೆಂಬಲಿಸಿ ಮೂಡಲಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿತ್ತು. ಗುರುವಾರ ಮುಂಜಾನೆ ಹತ್ತು ಗಂಟೆಯಿಂದ ಸಹಕಾರಿ ಸಂಘಗಳ ಒಕ್ಕೂಟದ ಸದಸ್ಯರು, ಸಹಕಾರಿ ಸಂಘಗಳ ಪದಾಧಿಕಾರಿಗಳು, ಎಲ್ಲ ತರಹದ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು, ಉದ್ಯಮಿಗಳು, ಎಬಿವಿಪಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ-ಮುಗ್ಗಟ್ಟು, ಸಹಕಾರಿ ಸೊಸೈಟಿಗಳನ್ನು ಬಂದ್ ಮಾಡಿ ಟೈರಗೆ ಬೆಂಕಿ ಹಚ್ಚಿ ಆಕ್ರೋಶ …
Read More »
inmudalgi
ನವೆಂಬರ್ 5, 2025 ಬೆಳಗಾವಿ, ರಾಜ್ಯ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರು ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.10ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಂ.ಜಿ. ಕೆರುಟಗಿ ಕಾರ್ಯಕ್ರಮವವನ್ನು ಉದ್ಘಾಟಿಸುವರು. ಕರ್ನಾಟಕ ಪ್ರದೇಶ …
Read More »
inmudalgi
ನವೆಂಬರ್ 5, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಆನಂದಕಂದರು ಅಪ್ಪಟದೇಶಿ ಕವಿ ಮತ್ತು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು ಎಂದು ಸುಣಧೋಳಿ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ನಡೆದ …
Read More »
inmudalgi
ನವೆಂಬರ್ 4, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯರು ಸ್ಥಳೀಯ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಶಾಲಾ ಮಕ್ಕಳ ಓದಿಗೆ ಪ್ರಸಕ್ತ ವರ್ಷದ 6 ಮತ್ತು 7 ನೇ ತರಗತಿಯ ಪಠ್ಯ ಪುಸ್ತಕಗಳನ್ನು ನ.4 ರಂದು ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಗೆ ಉಚಿತವಾಗಿ ನೀಡಿದರು. ಈ ವೇಳೆ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು …
Read More »
inmudalgi
ನವೆಂಬರ್ 4, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ವಿವಿಧ ರೂಪಕಗಳ ಮೂಲಕ ಹಲವು ಮಹನ್ ವ್ಯಕ್ತಿಗಳ ವೇಷಭೂಷಣ ಧರಿಸಿದ್ದ ಸÀ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸುಮಾರು 86 ನೋಟ ಬುಕ್ಕ್ ಮತ್ತು ಪೆನ್ನುಗಳನ್ನು ಬೆಟಗೇರಿ ಗ್ರಾಮ ಘಟಕದ ಕರವೇ ಕಾರ್ಯಕರ್ತರು ಕಾಣಿಕೆಯಾಗಿ ನೀಡಿದರು. ಸ್ಥಳೀಯ ಉಭಯ ಪ್ರಾಥಮಿಕ ಕನ್ನಡ ಶಾಲೆಯ …
Read More »
inmudalgi
ನವೆಂಬರ್ 2, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ಜರುಗಲಿದೆ. ನ.4ರಂದು ಸಂಜೆ 7 ಗಂಟೆಗೆ ಸ್ಥಳೀಯ ಗಜಾನನ ವೇದಿಕೆ ಮೇಲೆ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ …
Read More »
inmudalgi
ನವೆಂಬರ್ 1, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡಿನ …
Read More »
inmudalgi
ನವೆಂಬರ್ 1, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಂಡ ಭುವನೇಶ್ವರಿ ಮತ್ತು ಆನಂದಕಂದರ ಭಾವ ಚಿತ್ರ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಮತ್ತು ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಕೆಲವು ಹೊತ್ತು ಡೊಳ್ಳು ಬಾರಿಸಿ ಎಲ್ಲರ ಗಮನ ಸೆಳೆದರು.
Read More »