inmudalgi
ಮೇ 23, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಆಯುಕ್ತ ಜಿ.ಬಿಗೌಡಪ್ಪಗೋಳ ಹೇಳಿದರು. ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ ಮೂರ್ತಿ ಪ್ರತಿμÁ್ಠಪನೆ ಮತ್ತು ಕಳಸಾರೋಹನ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡ ಮೊದಲ ದಿನದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದರೂ ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು …
Read More »
inmudalgi
ಮೇ 23, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್ನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ್ಸ್ ಸಭಾ ಭವನದಲ್ಲಿ ಸೋಮವಾರದಂದು ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ …
Read More »
inmudalgi
ಮೇ 23, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬಿ.ಎಸ್.ಎನ್.ಎಲ್ ಟೆಲಿಫೋನ್ ಬೆಳಗಾವಿ ಜಿಲ್ಲಾ ಸಲಹೆಗಾರ ಸಮಿತಿಗೆ ನಾಮ ನಿರ್ದೇಶನ ಸದಸ್ಯರಾಗಿ ಬಿಜೆಪಿ ಕಾರ್ಯಕರ್ತ ಈರಪ್ಪ ಢವಳೇಶ್ವರ, ನೇಮಕಗೊಂಡಿದ್ದಾರೆ. ಭಾರತ ದೂರಸಂಪರ್ಕ ಸಂಚಾರ ನಿಗಮದ ವಿಭಾಗ ಅಧಿಕಾರಿ ಎಸ್.ಕೆ.ಘೋಷ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲಾ ದೂರಸಂಪರ್ಕ ನಿಗಮಕ್ಕೆ ಸಲಹೆಗಾರ ಸಮಿತಿಯ ಸದಸ್ಯರಾಗಿ 2024ರ ಜ. 13ರವರೆಗೆ ಇವರ ಅಧಿಕಾರ ಅವಧಿ ಇರಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಮೂಡಲಗಿ ಪಟ್ಟಣದ ಗಂಗಾನಗರ ನಿವಾಸಿ ಈರಪ್ಪ ಢವಳೇಶ್ವರವರು ಭಾರತ …
Read More »
inmudalgi
ಮೇ 23, 2022 Recent Posts, ತಾಲ್ಲೂಕು, ಬೆಳಗಾವಿ
ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿಯ ಗರಿ ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಸಲ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ …
Read More »
inmudalgi
ಮೇ 23, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬೆಳಗಲಿಯ ಪ್ರಭು ಸದಾಶಿವ ಬಂದಕ್ಕನವರ (28) ದಿ. 11. 2. 2019 ರಂದು ಮೂಡಲಗಿಯ ತನ್ನ ಮಾವನ ಮನೆಯಿಂದ ಹೋದವನು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ ಎಂದು ಆತನ ಅಣ್ಣ ಮಹಾಲಿಂಗಪ್ಪ ಸದಾಶಿವ ಬಂದಕ್ಕನವರ ಅವರು ಮೂಡಲಗಿ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಪೋಲಿಸ್ ಪ್ರಕಟಣೆ ತಿಳಿಸಿದೆ. ಕಾಣೆಯಾದ ಯುವಕನ ಎತ್ತರ 5 ಫೂಟ್ 04ಇಂಚ್,ಸಾದಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ, ಬಿಳಿ ಬಣ್ಣದ ಶರ್ಟ, …
Read More »
inmudalgi
ಮೇ 23, 2022 Recent Posts, ತಾಲ್ಲೂಕು, ಬೆಳಗಾವಿ
ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ ಮೂಡಲಗಿ : ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ ಸಮಾನ ಅವಕಾಶದ ಭರವಸೆಯನ್ನು ಕೊಡಮಾಡಿದೆ ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾನಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ನ್ಯಾಯಾಧೀಶರ ಅಧಿಕಾರ ಸ್ವೀಕಾರ ಸ್ವಾಗತ ಕಾರ್ಯಕ್ರಮದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡುತ್ತಾ, ಉತ್ತರ …
Read More »
inmudalgi
ಮೇ 22, 2022 Recent Posts, ತಾಲ್ಲೂಕು, ಬೆಳಗಾವಿ
ವೆಂಕಟಾಪುರದಲ್ಲಿ ಸರ್ವಧರ್ಮ ಸಂದೇಶ ಸಾರಿದ ಹೇಮರೆಡ್ಡಿ ಮಲ್ಲಮ್ಮ ಕುಂಭಮೇಳ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಸಾದ್ವಿ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಉದ್ಘಾಟನೆ ಹಾಗೂ ಮೂತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ನಿಮಿತ್ಯವಾಗಿ ರವಿವಾರ ಜರುಗಿದ ಶ್ರೀ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಮತ್ತು ದೇವಾಲಯದ ಕಳಸ ಮೇರವಣಿಗೆಯಲ್ಲಿ ಸರ್ವಧರ್ಮ ಸಂದೇಶ ಸಾರುವ ಶ್ರೀ ಹೇಮರಡ್ಡಿ ಮಲ್ಲಮ್ಮ ಬೃಹತ ಕುಂಭಮೇಳ ಜರುಗಿತು. ರವಿವಾರ ಮುಂಜಾಣೆ ಶ್ರೀ ಹೇಮರಡ್ಡಿ ಮಲ್ಲಮ್ಮ …
Read More »
inmudalgi
ಮೇ 21, 2022 Recent Posts, ತಾಲ್ಲೂಕು, ಬೆಳಗಾವಿ
ಸಿಫಾ ಬಾಗವಾನ. ………………………………………………….. ಐಶ್ವರ್ಯ ಅಡಿಹುಡಿ ………………………………….. ಲಕ್ಷ್ಮೀ ಗಸ್ತಿ ……………………………………………………. ದೀಪಾಲಿ ಮಾನೆ …………………………………………………… ಸಾವಿತ್ರಿ ಕಂಕಣವಾಡಿ. …………………………………………………. ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್ಎಸ್ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶೀಫಾ ಬಾಗವಾನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 99.52 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ರ್ಯಾಂಕ್ ಹಾಗೂ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಶ್ವರ್ಯ ಅಡಿಹುಡಿ ಹಾಗೂ ಲಕ್ಷ್ಮೀ ಗಸ್ತಿ …
Read More »
inmudalgi
ಮೇ 21, 2022 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಫಲಿತಾಂಶ ಮೂಡಲಗಿ: ಸಮೀಪದ ಅರಭಾಂವಿ-ದುರದುಂಡಿಯ ಸತ್ತಿಗೇರಿ ತೋಟದ ಶ್ರೀ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಶೇ.100ರಷ್ಟಾಗಿದೆ. ಐಶ್ವರ್ಯ ಮಾನೆಪ್ಪಗೋಳ (619 – ಶೇ 99.4)ಪ್ರಥಮ, ………………………………………………………….. ರೂಪಾ ಒಬ್ಬಟಗಿ (618- ಶೇ 98.88) ದ್ವಿತೀಯ, …………………………………………………………. ರುಕ್ಮಿಣಿ ಉಸಳಿ 615- ಶೇ 98.40) ತೃತೀಯ ಸ್ಥಾನ ಪಡೆದಿದ್ದಾರೆ. ಡಿಸ್ಟಿಂಗ್ಷನ್ನಲ್ಲಿ 37 ವಿದ್ಯಾರ್ಥಿಗಳು ಹಾಗೂ …
Read More »
inmudalgi
ಮೇ 21, 2022 Recent Posts, ತಾಲ್ಲೂಕು, ಬೆಳಗಾವಿ
ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ ಮೂಡಲಗಿ: ‘ವಿದ್ಯಾರ್ಥಿಗಳಲ್ಲಿ ಪ್ರಖರವಾದ ಗುರಿ, ಶ್ರದ್ಧೆ ಹಾಗೂ ನಿರಂತರವಾದ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ನಾಗನೂರದ ಮೊರಾರ್ಜಿ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 620ಕ್ಕೂ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ನಂತರ ಕಲಿಕೆಗೆ …
Read More »