inmudalgi
ಮೇ 11, 2022 Recent Posts, ತಾಲ್ಲೂಕು, ಬೆಳಗಾವಿ
ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ …
Read More »
inmudalgi
ಮೇ 11, 2022 Recent Posts, ತಾಲ್ಲೂಕು, ಬೆಳಗಾವಿ
ಕೊಳಚೆ ಪ್ರದೇಶದ ನಿವಾಸಿಗಳಿಗೆ ಪಿಎಂ ಆವಾಸ್ ಯೋಜನೆಯಡಿಯಲ್ಲಿ ೧೪೨೯ ಮನೆಗಳ ಮಂಜೂರು.- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಫಲಾನುಭವಿಗಳ ವಸತಿ ಸೌಲಭ್ಯಗಳಿಗೆ ಚಾಲನೆ. ಕೊಳಗೇರಿ ಮಂಡಳಿಯ ವಸತಿ ಸೌಕರ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಥ್. ಮೂಡಲಗಿ : ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಎಚ್ಎಫ್ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ …
Read More »
inmudalgi
ಮೇ 11, 2022 Recent Posts, ತಾಲ್ಲೂಕು, ಬೆಳಗಾವಿ
ಅದ್ದೂರಿಯಿಂದ ಜರುಗಿದ ಪಲ್ಲಕ್ಕಿ ಉತ್ಸವ ಮೂಡಲಗಿ: ಭಾವೈಕ್ಯತೆಗೆ ಹಾಸರಾಗಿರುವ ಪಟ್ಟಣದ ಶ್ರೀ ಶಿವಭೋದರಂಗನ ಪಲ್ಲಕ್ಕಿ ಉತ್ಸವವೂ ಸಾವಿರಾರು ಭಕ್ತ ಸಮೂಹದಲ್ಲಿ ಬುಧವಾರ ಅತಿ ವಿಜೃಂಭಣೆಯಿಂದ ಜರುಗಿತು. ಪ್ರತಿ ವರ್ಷ ದಂತೆ ನಡೆಯುವ ಶ್ರೀ ಶಿವಭೋದರಂಗನ ಪುಣ್ಯ ತೀಥಿ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಜಾತಿ ಬೇದವಿಲ್ಲದೇ ಬುಧವಾರ ಮುಂಜಾನೆಯವರೆಗೆ ಭಕ್ತಾಭಾವದಿಂದ ಧೀಘ೯ದಂಡ ನಮಸ್ಕಾರ ಹಾಕಿದರು. ಮುಂಜಾನೆ ಪೀಠಾಧಿಪತಿಗಳಾದ ದತ್ತಾತ್ರೇಯ ಬೋಧ ಸ್ವಾಮೀಜಿಗಳು , ಶ್ರೀಧರ …
Read More »
inmudalgi
ಮೇ 11, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯಲ್ಲಿ ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆತಾಲೂಕಾ ಆಡಳಿತದಿಂದ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಿಸಲ್ಲಾಯಿತು. ಹೇಮರಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಮೂಡಲಗಿ ಪುಸರಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾದ್ಯಕ್ಷೆ ರೇಣುಕಾ ಹಾದಿಮನಿ ಮತ್ತು ತಹಶೀಲ್ದಾರ ಡಿ.ಜಿ.ಮಹಾತ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯ ನಿವೃತ್ತ ಪ್ರಾದ್ಯಾಪಕ ಪ್ರೊ.ಪಿ.ಕೆ.ರಡ್ಡೇರ ಮಾತನಾಡಿ, ಮಹಾಸಾಧ್ವಿ ಹೇಮರಡ್ಡಿ …
Read More »
inmudalgi
ಮೇ 10, 2022 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನಾಳೆಯಿಂದ 5 ದಿನಗಳವರೆಗೆ ತಲಾ 1 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಂಗಳವಾರ ಸಂಜೆ ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ನಾಳೆಯಿಂದ ಸಾರ್ವಜನಿಕರು ಮತ್ತು ಜಾನುವಾರುಗಳಿಗಾಗಿ ಕುಡಿಯಲಿಕ್ಕೆ ನೀರನ್ನು ಬಿಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ನಾಳೆ …
Read More »
inmudalgi
ಮೇ 10, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪಟ್ಟಣದ ಭಾವೈಕ್ಯತೆಗೆ ಹೇಸರಾಗಿರುವ ಆರಾಧ್ಯ ದೈವ್ಯ ಶ್ರೀ ಶಿವಭೋದರಂಗ ಪುಣ್ಯ, ತಿಥಿ ಜಾತ್ರಾ ಮಹೋತ್ಸವದ ನಿಮಿತ್ಯವಾಗಿ ಭಜ೯ರಿ ಸಿದ್ದತೆಗೊಂಡ ಶ್ರೀ ಕಲ್ಮೇಶ್ವರ ಅಜ್ಜನವರ ವೃತ್ತ . ಸೇವೆ ಸಲ್ಲಿಸಿದ ಭಕ್ತಾಧಿಗಳು ಕರುನಾಡು ಸೈನಿಕ ತರಬೇತಿ ಕೇಂದ್ರದ ವಿಧ್ಯಾಥಿ೯ಗಳು, ಮಹಾದೇವ ಶೆಕ್ಕಿ, ಶ್ರೀಶೈಲ ಕಾಳಪ್ಪಗೋಳ, ಹಣಮಂತ ನಾಗನ್ನವರ ಗೆಳೆಯರ ಬಳಗ , ಶಿವಬಸು ಸುಣದೋಳಿ, ಪಿ ಎನ್ ಪಾಟೀಲ, ಅನೇಕ ಭಕ್ತಾಧಿಗಳು ಇದ್ದರು.
Read More »
inmudalgi
ಮೇ 9, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಉಪ್ಪಾರ ಸಮುದಾಯ ಮತ್ತು ವಿವಿಧ ಸಮುದಾಯ ಜನರಿಂದ ಅದ್ದೂರಿಯಾಗಿ ಭಗೀರಥ ಜಯಂತೋತ್ಸವ ಆಚರಿಸಲಾಯಿತು. ಪಟ್ಟಣದ ಸರ್ಕಾರಿ ಕನ್ನಡ ಶಾಲೆಯಲ್ಲಿ ಭಗೀರಥ ಭಾವಚಿತ್ರಕ್ಕೆ ಪಟ್ಟಣದ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮಿಜಿಯವರು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಇದೇ ವೇಳೆ ತಹಶೀಲ್ದಾರ ಡಿ ಜಿ ಮಹಾತ್ ಮಾತನಾಡಿ, ಗಂಗೆಯನ್ನು ಧರೆಗೆ ಇಳಿಸಿದ ಮಹಾನ್ ತಪಸ್ವಿ ಭಗೀರಥ ಮಹರ್ಷಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಿದಾಗ ಮಾತ್ರ ಅವರ …
Read More »
inmudalgi
ಮೇ 8, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ತಾಲುಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರಿ ಮಹರ್ಷಿ ಭಗೀರಥ ಜಂಯತಿಯನ್ನು ಗ್ರಾಮದ ಭಗಿರಥ ವೃತ್ತದಲ್ಲಿ ಆಚರಿಸಲಾಯಿತು. ಶ್ರೀ ಮಹಷಿ ಭಗೀರಥ ವೃತ್ತದಲ್ಲಿ ಶ್ರೀ ಭಗೀರಥೃ ಭಾವ ಚಿತ್ರಕ್ಕೆ ಪೂಜೆಸಲ್ಲಿಸಿದರು, ಮಹಿಳೆಯರು ಆರತಿ ಬೆಳಗಿ ಪುಷ್ಪಾರಚನೆ ಮಾಡಿದರು. ಇದೇ ವೇಳೆಯಲ್ಲಿ ಶ್ರಿ ಮಹರ್ಷಿ ಭಗೀರಥ ಪುತ್ಥಳಿ ನಿರ್ಮಾನ ಮಾಡುವದಕ್ಕೆ ನಿರ್ಣಯಿಸಿದರು. ಈ ಸಮಯದಲ್ಲಿ ಲಕ್ಷö್ಮಣ ತೋಳಿ, ಭೀಮಶಿ ಬಬಲಿ, ಶಿವಪ್ಪ ಗೊರಬಾಳ, ಕೆಮಪ್ಪಣ್ಣಾ ರೊಡ್ಡ, ಬಸವಣ್ಣಿ ಯಡ್ರಾಂವಿ, ಲಕ್ಷö್ಮಣ ಉಪ್ಪಾರ ವಿಠ್ಠಲ …
Read More »
inmudalgi
ಮೇ 8, 2022 Recent Posts, ತಾಲ್ಲೂಕು, ಬೆಳಗಾವಿ
ನಿರಂತರ ಪ್ರಯತ್ನದ ಫಲವೇ ಯಶಸ್ಸು: ಕುಮಾರ ಮರ್ದಿ ಮೂಡಲಗಿ 8 : ಯಶಸ್ಸು ಎಂಬುದು ಸುಲಭವಾಗಿ ಸಿಗುವಂತದಲ್ಲ ಅದಕ್ಕೆ ನಿರಂತರ ಪ್ರಯತ್ನ ಹಾಗೂ ತಾಳ್ಮೆಯ ಫಲವೇ ಯಶಸ್ಸು ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹರ್ಷಿ ಭಗೀರಥ ಜಂಯತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಹರ್ಷಿ ಭಗೀರಥರು ನಿರಂತರ ಪ್ರಯತ್ನಕ್ಕೆ ಫಲ ಸಿಕ್ಕೇ ಸಿಗುತ್ತದೆ ಎಂಬುದಕ್ಕೆ …
Read More »
inmudalgi
ಮೇ 7, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬಿಜೆಪಿ ಸರ್ಕಾರ ಪಂಚಾಮಸಾಲಿಗಳಿಗೆ 2ಎ ಮೀಸಲಾತಿ ನೀಡುವುದಾಗಿ ಮೂರು ಭಾರಿ ಭರವಸೆ ನೀಡಿದ್ದು, ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರಿಂದ 2ಎ ಮೀಸಲಾತಿಗಾಗಿ ಹಕ್ಕೊತ್ತಾಯಿಸಿ ಪಟ್ಟಣದ ಗುರ್ಲಾಪೂರ ಬಳಿ ಇರುವ ನಿಪ್ಪಾಣಿ-ಮೂಧೋಳ ರಾಜ್ಯ ಹೆದ್ದಾರಿ ಬಂದ್ ಮಾಡಿ, ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಮುಖಂಡರ ವೇದಿಕೆಯಲ್ಲಿ ಮಾತನಾಡದ ಅವರು, …
Read More »