‘ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರ ಮಹತ್ವದಾಗಿದೆ’ ಮೂಡಲಗಿ: ‘ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪಾಲಕರ ಪಾತ್ರವು ಪ್ರಮುಖವಾಗಿದೆ’ ಎಂದು ಯಕ್ಸಂಬಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವೀರೇಶ ಪಾಟೀಲ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಪಾಲಕರು ಮಕ್ಕಳ ಮೇಲಿನ ಅತೀಯಾದ ಪ್ರೀತಿ, ಮೋಹದಿಂದಾಗಿ ಪಾಲಕರೇ ಮಕ್ಕಳ ದಾರಿ ತಪ್ಪಿಸಬಹುದಾಗಿದೆ ಎಂದರು. ಜಗತ್ತಿನಲ್ಲಿ ಯಾವ ಮಗು ದಡ್ಡನಾಗಿರುವುದಿಲ್ಲ. …
Read More »
IN MUDALGI Latest Kannada News