inmudalgi
ಮಾರ್ಚ್ 11, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಬಸಪ್ಪ ಹೆಬ್ಬಾಳ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಬಗ್ಗೆಯೂ ವಿದ್ಯಾರ್ಥಿ, …
Read More »
inmudalgi
ಮಾರ್ಚ್ 11, 2022 Recent Posts, ತಾಲ್ಲೂಕು, ಬೆಳಗಾವಿ
“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ” ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇದರ ದ್ವೀತಿಯ ಪಿಯುಸಿಯ ವಿದ್ಯಾರ್ಥಿಗಳ ಬಿಳ್ಕೊಡುವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನವನ್ನು ದಿ.12 ರಂದು ಮುಂಜಾನೆ 9.00 ಘಂಟೆಗೆ ಆಯೋಜಿಸಲಾಗಿದೆ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ ಕನ್ನಡ ಸಾಹಿತ್ಯ …
Read More »
inmudalgi
ಮಾರ್ಚ್ 11, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಗಂಡು ಹೆಣ್ಣಿನ ನಡುವೆ ನಾನು ಮೇಲು ತಾನು ಮೇಲು ಎಂಬ ಪೈಪೋಟಿ ನಡೆಯುತ್ತಿದ್ದರೂ ಜೀವನದ ಪ್ರತಿ ಹಂತದಲ್ಲೂ ಗಂಡು ಹೆಣ್ಣಿನಿಗೆ ಪ್ರೋತ್ಸಾಹ ನೀಡಬೇಕು, ಹೆಣ್ಣು ಗಂಡನಿಗೆ ಪ್ರೋತ್ಸಾಹ ನೀಡಿದರೇ ಮಾತ್ರ ಸಾಧನೆ ಎಂಬ ಮೆಟ್ಟಿಲು ಏರಲು ಸಾಧ್ಯ ಎಂದು ಚಲನಚಿತ್ರ ನಟಿ ಮಾಲತಿಶ್ರೀ ಮೈಸೂರು ಹೇಳಿದರು. ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚಾರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ಪೈಪೋಟಿಯ …
Read More »
inmudalgi
ಮಾರ್ಚ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಸೆಂಬ್ಲಿ ಲಾಂಜ್ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ …
Read More »
inmudalgi
ಮಾರ್ಚ್ 10, 2022 Recent Posts, ತಾಲ್ಲೂಕು, ಬೆಳಗಾವಿ
ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ. ಬೆಂಗಳೂರು- ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. …
Read More »
inmudalgi
ಮಾರ್ಚ್ 10, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸತತ 7 ವರ್ಷಗಳ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ದೇಶದಲ್ಲಿ ಮಾಡಿದಂತಹ ಅದ್ವೀತಿಯ ಸಾಧನೆ ಮತ್ತು ಅಭಿವೃದ್ಧಿ ಪರ ರಾಜಕಾರಣವನ್ನು ಜನ ಮೆಚ್ಚಿ ಪಂಚರಾಜ್ಯ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಆರ್ಶಿವಾದ ಮಾಡಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದರು. ಗುರುವಾರ ಮಾ.10 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕರೋನಾ ಕಾಲಘಟದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕಠಿಣವಾಗಿದ್ದರೂ ಕೂಡ ಮತ್ತು …
Read More »
inmudalgi
ಮಾರ್ಚ್ 9, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ‘ಮಹಿಳಾ ದಿನಾಚರಣೆಯು ಕೇವಲ ಒಂದೇ ದಿನಕ್ಕೆ ಸೀಮಿತವಾಗಿರುವುದಿಲ್ಲ. ವರ್ಷದುದ್ದಕ್ಕೂ ಮಹಿಳಾ ದಿನಾಚರಣೆಯಾಗಿರುತ್ತದೆ’ ಎಂದು ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಬ್ರಹ್ಮಕುಮಾರಿ ರೇಖಾ ಅಕ್ಕನವರು ಹೇಳಿದರು. ಇಲ್ಲಿಯ ಶಿವಬೋಧರಂಗ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ, ಸಾಧಕರ ಸನ್ಮಾನ ಹಾಗೂ ಮಹಿಳೆಯರ ಉಚಿತ ಮಧುಮೇಹ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಿಂದ ಕುಟುಂಬ ಮತ್ತು ಸಮಾಜದಲ್ಲಿ ಸ್ವಾಸ್ಥ್ಯ ನೆಲೆಸಿರುತ್ತದೆ …
Read More »
inmudalgi
ಮಾರ್ಚ್ 9, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಗಣ್ಯರು, ಸ್ಥಳೀಯರ ಸಹಯೋಗದಲ್ಲಿ ತಾಲೂಕಾ ಶಿರಸ್ತದಾರ ಮೇಳೆಯ್ಯ ಹಿರೇಮಠ ಅವರು ಕಂದಾಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಇಚೆಗೆ ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸೇವಾ ನಿವೃತ್ತಿ ಸನ್ಮಾನ ಕಾರ್ಯಕ್ರಮ ಮಾ.8ರಂದು ನಡೆಯಿತು. ಗ್ರಂಥಾಲಯ ಮೇಲ್ವೆಚಾರಕ ಬಸವರಾಜ ಪಣದಿ ಅವರು ನಿವೃತ್ತಿ ಹೊಂದಿದ ತಾಲೂಕಾ ಶಿರಸ್ತದಾರ ಮೇಳೆಯ್ಯ ಹಿರೇಮಠ ಅವರ ಸಾರ್ಥಕ 42 ವರ್ಷಗಳ ಸೇವಾ ದಿನಗಳ ಕುರಿತು ಮಾತನಾಡಿದರು. ವಿಶ್ರಾಂತ ಗಾಮಲೆಕ್ಕಾಧಿಕಾರಿ ಪತ್ರೇಪ್ಪ ನೀಲಣ್ಣವರ ಅಧ್ಯಕ್ಷತೆ …
Read More »
inmudalgi
ಮಾರ್ಚ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಹೆಣ್ಣು ಸಮಾಜದ ಆದರ್ಶ ಪ್ರಜೆ -ಡಾ.ಸ್ನೇಹಾ ಆನಿಖಿಂಡಿ ಮೂಡಲಗಿ : ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಮಹಿಳೆ ಆದರ್ಶ ಸಮಾಜದ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾಳೆ. ಮಕ್ಕಳ ಪಾಲನೆ ಪೋಷಣೆಯಿಂದ ಹಿಡಿದು ಕುಟುಂಬ ನಿರ್ವಹಣೆ ಜೂತೆಗೆ ಸಮಾಜಮುಖಿ ಪ್ರಜೆಯಾಗಿ ಗುರ್ತಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿಕೊಳುತ್ತಿದ್ದಾಳೆ ಎಂದು ಮೂಡಲಗಿ ವೈದ್ಯಾಧಿಕಾರಿಯಾದ ಡಾ. ಸ್ನೇಹಾ ಆನಿಖಿಂಡಿ ಹೇಳಿದರು. ಅವರು ಸ್ಥಳೀಯ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ಶ್ರೀ ವಿದ್ಯಾನಿಕೇತನ ಸಿ.ಬಿ.ಎಸ್.ಇ ಶಾಲೆಯಲ್ಲಿ …
Read More »
inmudalgi
ಮಾರ್ಚ್ 8, 2022 Recent Posts, ತಾಲ್ಲೂಕು, ಬೆಳಗಾವಿ
ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ ಮೂಡಲಗಿ: ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವದರ ಜೊತೆಗೆ ಸ್ವಾವಲಂಬಿಗಳಾಗಿ ಬದುಕಬೇಕೆಂದು ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಯಿ ಬೆಳಗಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿ ಜೀವನದಲ್ಲಿ ಕಾನುನುಗಳನ್ನು ತಿಳಿದುಕೊಂಡು ಬಾಲ್ಯ ವಿವಾಹದಂತಹ ಪದ್ಧತಿಗಳಿಗ ಕಡಿವಾಣ ಹಾಕಿ ಉತ್ತಮ ಭವಿಷ್ಯ ನೀರ್ಮಿಸಿಕೊಂಡು ಸಮಾಜದಲ್ಲಿ …
Read More »