inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘ ಹಾಗೂ ಬೆಟಗೇರಿ ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸಾಯಿಟಿ ಲಿ, ಶಾಖೆಯ ಸಹಯೋಗದಲ್ಲಿ ಜ.26 ರಂದು ಸಂಗೊಳ್ಳಿ ರಾಯಣ್ಣನ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಸುರೇಶ ವಡೇರ ಅವರು ಕ್ರಾಂತಿವೀರ ರಾಯಣ್ಣನ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪಣೆ ಸಮರ್ಪಿಸಿದರು. ಸ್ಥಳೀಯ ಚೈತನ್ಯ ಸೊಸೈಟಿ ಶಾಖಾ ವ್ಯವಸ್ಥಾಪಕ ವಿಠಲ ನೇಮಗೌಡರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕುರಿತು ಮಾತನಾಡಿದರು. ಕನಕಶ್ರೀ ಸಹಕಾರಿ ವ್ಯವಸ್ಥಾಪಕ ರಮೇಶ …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
‘ಒನಕೆ ಓಬವ್ವ’ ವೇಷದಲ್ಲಿ ಗಮನಸೆಳೆದ ಆರೋಹಿ ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣ ನಾಡಗೌಡರ ಪುಟಾಣಿಯು ಬುಧವಾರ 73ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ವೀರ ವನಿತೆ ಒನಕೆ ಓಬವ್ವಳ ವೇಷದಲ್ಲಿ ಗಮನಸೆಳೆದಳು. ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ದಂಪತಿಗಳ ಮೊಮ್ಮಗಳು. ಆರೋಹಿಯ ತಾಯಿ ಶೃತಿ ನಾಡಗೌಡರ ಮಗುವಿಗೆ ವೇಷವನ್ನು ಸಿದ್ಧಗೊಳಿಸಿದ್ದರು.
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ಪಟ ದೇಶ ಭಕ್ತರಾಗಿದ್ದರು : ರಮೇಶ ಹಾಲನ್ನವರ ಬೆಟಗೇರಿ: ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ ಎಂದು ರಮೇಶ ಹಾಲಣ್ಣವರ ಹೇಳಿದರು. ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಹಯೋಗದಲ್ಲಿ ಜ.26ರಂದು ಆಯೋಜಿಸಿದ ಸಂಗೊಳ್ಳಿ ರಾಯಣ್ಣನ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅಪ್ಪಟ ದೇಶ ಭಕ್ತರಾಗಿದ್ದರು ಎಂದರು. ಸ್ಥಳೀಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕ್ರಾಂತಿವೀರ ರಾಯಣ್ಣನ ಭಾವಚಿತ್ರಕ್ಕೆ …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಲಕ್ಷ್ಮೀನಗರ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಜ.26ರಂದು ನಡೆದ 73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ 7 ವರ್ಷದ ಬಾಲಕ ಕುಮಾರ ಭರತ ಗಂಗಪ್ಪ ಹಂಜಿ ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದನು.
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಜನಮನದ ಜೀವನಾಡಿಯಾದ ಉದಯವಾಣಿ ಕನ್ನಡ ದಿನಪತ್ರಿಕೆಯ ಹುಬ್ಬಳ್ಳಿ ಆವೃತ್ತಿಯಯ ದಶಮಾನೋತ್ಸವ ಸಂಭ್ರಮ ಆಚರಿಸಿಕೊಳ್ಳುತ್ತ ಭವಿಷ್ಯದಲ್ಲೂ ಇನ್ನಷ್ಟು ಎತ್ತರಕ್ಕೆ ಬೆಳೆದು ಜನಪ್ರಿಯಗೊಳ್ಳಲಿ ಎಂದು ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹಾರೈಸಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಉದಯವಾಣಿ ಕನ್ನಡ ದಿನಪತ್ರಿಕೆ ಕಾರ್ಯಾಲಯದಲ್ಲಿ ಜ.26 ರಂದು ನಡೆದ ಜನಮನದ ಜೀವನಾಡಿಯಾದ ಉದಯವಾಣಿ ಕನ್ನಡ ದಿನಪತ್ರಿಕೆಯ ಹುಬ್ಬಳ್ಳಿ ಆವೃತ್ತಿಯ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ವಿಶೇಷ ಪುರವಣಿ ಬಿಡುಗಡೆಗೊಳಿಸಿ ಮಾತನಾಡಿ, ಸದಾ …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಭಾರತದ ಪಾಲಿಗೆ ಜ.26 ಅವಿಸ್ಮರಣೀಯ ದಿನ: ಲಕ್ಷ್ಮಣ ಚಂದರಗಿ *ಬೆಟಗೇರಿ ಗ್ರಾಮದ ವಿವಿಧೆಡೆ 73 ನೇ ಗಣರಾಜ್ಯೋತ್ಸವ ಆಚರಣೆ *ಧ್ವಜಾರೋಹಣಕ್ಕೆ ಗೌರವ ಸಮರ್ಪನೆ ಬೆಟಗೇರಿ:1947 ಆಗಸ್ಟ್ 15 ರಂದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದರೂ ಇಡೀ ದೇಶ ಸಂಪೂರ್ಣ ಸರ್ಕಾರದ ಹಿಡಿತಕ್ಕೆ ಬಂದಿರಲಿಲ್ಲ, ಭಾರತದ ಸಂವಿಧಾನ ಏನನ್ನು ಒಳಗೊಂಡಿರಬೇಕು ಎಂಬ ಬಗ್ಗೆಯಷ್ಟೇ ತಯಾರಿ ನಡೆದಿತ್ತು ಎಂದು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನಮ್ಮ ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸಿ ಕಟಿಬದ್ಧವಾಗಿ ಪಾಲಿಸುವುದೇ ದೇಶಕ್ಕೆ ಮತ್ತು ಸಂವಿಧಾನ ರಚನಾಕಾರರಿಗೆ ಸಲ್ಲಿಸುವ ಶ್ರೇಷ್ಠ ಗೌರವ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಜ.26 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ನಿ. ಆಡಳಿತ ಕಛೇರಿಯಲ್ಲಿ ಭಾರತ ಮಾತೆ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಸತೀಶ ಶುಗರ್ಸದಲ್ಲಿ 73ನೇ ಗಣರಾಜ್ಯೋತ್ಸವ, ಪ್ರಗತಿಪರ ರೈತರಿಗೆ ಸನ್ಮಾನ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಹತ್ತಿರದ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಬುದವಾರ ಜರುಗಿದ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಸಮಾರಂಭದಲ್ಲಿ ಪ್ರಸಕ್ತ ಸಾಲಿನಲ್ಲಿ ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಿದರು. ಕಾರ್ಖಾನೆಯಲ್ಲಿನ 73ನೇಯ ಗಣರಾಜ್ಯೋತ್ಸವ ಧ್ವಜಾರೋಹನ ನೇರವೇರಿಸಿದ ಪ್ರಗತಿಪರ ರೈತರಾದ ಬಡಿಗವಾಡದ ಪರಸಪ್ಪಾ ಯಲ್ಲಪ್ಪಾ ಕುಡ್ಡಗೋಳ ಮತ್ತು ಮಕ್ಕಳಗೆರಿಯ .ನಾಗರಾಜ ತುಕಾರಾಮ ಕಾಗಲ ಸತ್ಕರಿಸಿ ಗೌರವಿಸಿದರು. …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
ಇಂದು ಲಯನ್ಸ್ ಕ್ಲಬ್ದಿಂದ ದೇಶಭಕ್ತಿ ಗಾಯನ ಕಾರ್ಯಕ್ರಮ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ 73ನೇ ಗಣರಾಜ್ಯೋತ್ಸವ ಅಂಗವಾಗಿ ಜ. 26ರಂದು ಸಂಜೆ 5ಕ್ಕೆ ಹರ್ಷಾ ದಂತ ಆಸ್ಪತ್ರೆಯ ಸಂಸ್ಕøತಿ ಭವನದಲ್ಲಿ ದೇಶಭಕ್ತಿ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಯುವ ಗಾಯಕರಾದ ಶಿವಾನಂದ ಬಿದರಿ, ಭರತ ಚಿನ್ನಾಕಟ್ಟಿ, ಮಹಾಲಿಂಗಪುರದ ಮನುಪ್ರಿಯಾ ಹಾಗೂ ಅಪ್ಪಣ್ಣ ಮುಗಳಖೋಡ ಅವರ ತಬಲಾ ಸಾಥದೊಂದಿಗೆ ಗಾಯನ ಇರುವುದು. ಇದರೊಂದಿಗೆ ಪುಟಾಣಿಗಳಿಂದ ದೇಶಭಕ್ತಿಯ ರೂಪಕ ನೃತ್ಯ ಏರ್ಪಡಿಸಿರುವರು. …
Read More »
inmudalgi
ಜನವರಿ 26, 2022 Recent Posts, ತಾಲ್ಲೂಕು, ಬೆಳಗಾವಿ
. ಕೊಪ್ಪಳ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕರು ಅಧಿಕಾರಿಗಳು ಹಾಗೂ ಕಲರವ ಶಿಕ್ಷಕರ ಸೇವಾ ಬಳಗದ ಸದಸ್ಯರಾದ ಪೌಜೀಯಾ ತರುನ್ನಮ್ ಅವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ ಲಭಿಸಿರಿವುದಕ್ಕೆ ಕಲರವ ಶಿಕ್ಷಕರ ಸೇವಾ ಬಳಗದ ವತಿಯಿಂದ ಅವರ ಕಚೇರಿಯಲ್ಲಿ ಅಭಿನಂದಿಸಿದರು. ಜಿಲ್ಲಾ ಪಂಚಾಯತ್ ಸಿಇಒ ಅವರು ಮತದಾರರ ಜಾಗೃತಿಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದ್ದರ ಪ್ರಯುಕ್ತ ರಾಜ್ಯ ಮಟ್ಟದ ಸ್ವೀಪ್ ಸಮಿತಿಯು ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೇ,ರಾಜ್ಯ …
Read More »