ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರ ಮೇಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಲ್ಲದವರು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ ನಡೆಸಿದವರ ಕ್ರಮವನ್ನು ವಿಕಲಚೇತನ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಅಂದಪ್ಪ ಇದ್ಲಿ ಅವರು ಖಂಡಿಸುವುದಲ್ಲದೇ ಕೂಡಲೇ ಹಲ್ಲೆಗೆ ಯತ್ನ ನಡೆಸಿದವರು ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಜ.೨೯ ರ ಶನಿವಾರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು. ಅವರು …
Read More »
IN MUDALGI Latest Kannada News