inmudalgi
ಜನವರಿ 14, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುಷ್ಠಾನ ಅಧಿಕಾರಿ ಎಮ್.ಪಿ. ಮರನೂರ ಹೇಳಿದರು. ಮೂಡಲಗಿ ಕರುನಾಡು ಸೈನೀಕ ತರಬೇತಿ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಕರ್ನಾಟಕ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಕರುನಾಡು ಸೈನೀಕ ತರಬೇತಿ ಕೇಂದ್ರ, ಜನನಿ ಸಮಗ್ರ ಅಭಿವೃದ್ಧಿ ಸಂಸ್ಥೆ …
Read More »
inmudalgi
ಜನವರಿ 12, 2022 Recent Posts, ತಾಲ್ಲೂಕು, ಬೆಳಗಾವಿ
ಅಂಗನವಾಡಿ ಕೇಂದ್ರಕ್ಕೆ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಮನವಿ ಮೂಡಲಗಿ: ಪಟ್ಟಣದ ಜಾತಗಾರ ಪ್ಲಾಟದಲ್ಲಿನ 401 ಸಂಖ್ಯೆಯ ಅಂಗನವಾಡಿ ಕೇಂದ್ರಕ್ಕೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುವಂತೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಅವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು. ಇದೇ ವೇಳೆ ಸ್ಥಳೀಯ ನಿವಾಸಿ ಇಬ್ರಾಹಿಂ ಹುಣಶ್ಯಾಳ ಮಾತನಾಡಿ, ಈಗಿರುವ ಅಂಗನವಾಡಿ ಕೇಂದ್ರವು ಶಿಥಿಲಾವ್ಯವಸ್ಥೆಯಲ್ಲಿರುವುದರಿಂದ ಹಾಗೂ ಕೇಂದ್ರದ ಸುತ್ತಮುತ್ತ ಗಲಿಜು ಇರುವುದರಿಂದ ಮಕ್ಕಳಿಗೆ ಸಾಂಕ್ರಾಮಿಕ …
Read More »
inmudalgi
ಜನವರಿ 12, 2022 Recent Posts, ತಾಲ್ಲೂಕು, ಬೆಳಗಾವಿ
ಸ್ವಾಮಿ ವಿವೇಕಾನಂದ ಜೀವನಕುರಿತಾದ ಪುಸ್ತಕಗಳು ವಿದ್ಯಾರ್ಥಿಗಳ ಜೀವನ ಪಥವನ್ನೆ ಬದಲಿಸಬಲ್ಲವು-ಪ್ರೊ.ಗುಜಗುಂಡ ಮೂಡಲಗಿ: ದೇಶ ಕಂಡ ಅಪ್ರತಿಮ ವೀರ ಸನ್ಯಾಸಿ, ರಾಷ್ತ್ರ ಚಿಂತಕ, ಸಮಾಜ ಸುಧಾರಕ, ಧಾರ್ಮಿಕ ನಾಯಕ ಸ್ವಾಮಿ ವಿವೇಕಾನಂದರ ಜೀವನ ಕುರಿತಾದ ಪುಸ್ತಗಳು ವಿದ್ಯಾರ್ಥಿಗಳ ಓದಿದರೆ ಅವು ವಿದ್ಯಾರ್ಥಿಗಳ ಜೀವನ ಪಥವನ್ನು ಬದಲಿಸಬಲ್ಲವು ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಭೂಗೋಳ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಸಂಗಮೇಶ ಗುಜಗುಂಡ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ …
Read More »
inmudalgi
ಜನವರಿ 12, 2022 Recent Posts, ತಾಲ್ಲೂಕು, ಬೆಳಗಾವಿ
ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ ಮೂಡಲಗಿ: ಇಲ್ಲಿಯ ಶತಮಾನ ಕಂಡ ಸರ್ಕಾರಿ ಬಾಲಕರ ಮಾದರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು ಮುಖ್ಯೋಪಾದ್ಯಯ ಸುರೇಶ ಕೋಪರ್ಡೆ ಪೂಜೆ ಸಲ್ಲಿಸಿದರು ನಿವೃತ್ತ ಶಿಕ್ಷಕ ಬಿ ಕೆ ತರಕಾರ, ಸಹ ಶಿಕ್ಷಕಿಯರು ಇದ್ದರು.
Read More »
inmudalgi
ಜನವರಿ 12, 2022 Recent Posts, ತಾಲ್ಲೂಕು, ಬೆಳಗಾವಿ
ಸ್ವಾಮಿ ವಿವೇಕಾನಂದರು ಜಗತ್ತು ಕಂಡ ಅಪ್ರತಿಮ ಯುಗಪುರುಷ ಮೂಡಲಗಿ: ‘ವಿಶ್ವವು ಭಾರತದತ್ತ ನೋಡುವಂತೆ ಸ್ವಾಮಿ ವಿವೇಕಾನಂದರ ಸಾರಿದ ಸಮನ್ವಯತೆಯ ತತ್ವ, ಸಿದ್ದಾಂತಗಳು ಅತ್ಯಂತ ಪ್ರಭಾವವನ್ನು ಬೀರಿವೆ’ ಎಂದು ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಚರಿಸಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಕಾರ್ಯಕ್ರಮದಲ್ಲಿ …
Read More »
inmudalgi
ಜನವರಿ 12, 2022 Recent Posts, ತಾಲ್ಲೂಕು, ಬೆಳಗಾವಿ
ಇಂದು ಲಯನ್ಸ್ ಪರಿವಾರದಿಂದ ಸ್ವಾಮಿ ವಿವೇಕಾನಂದ ಜಯಂತಿ ಮೂಡಲಗಿ: ಇಲ್ಲಿಯ ಲಯನ್ಸ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮತ್ತು ಪಿಯುಸಿ ವಿಜ್ಞಾನ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಇಂದು ಜ.12 ಬೆಳಿಗ್ಗೆ 11ಕ್ಕೆ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ‘ರಾಷ್ಟ್ರೀಯ ಯುವ ದಿನ’ ಆಚರಣೆಯನ್ನು ಏರ್ಪಡಿಸಿರುವರು. ಸ್ವಾಮಿ ವಿವೇಕಾನಂದರ ಕುರಿತು ವಿಶೇಷ ಉಪನ್ಯಾಸವನ್ನು ಡಾ. ಸಂಜಯ ಶಿಂಧಿಹಿಟ್ಟಿ ಮಾಡುವರು. ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ …
Read More »
inmudalgi
ಜನವರಿ 11, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಗ್ರಾಮದ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಸನ್ಮಾನ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸ್ಥಳೀಯ ಯೋಧ ಮುತ್ತೆಪ್ಪ ನೀಲಣ್ಣವರ ಅವರನ್ನು ಜ.11ರಂದು ಸತ್ಕರಿಸುವ ಕಾರ್ಯಕ್ರಮ ಜರುಗಿತು. ಮುಖ್ಯಶಿಕ್ಷಕರಾದ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿ, ಆರ್.ಬಿ.ಬೆಟಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಂದು ಭಾರತೀಯ …
Read More »
inmudalgi
ಜನವರಿ 11, 2022 Recent Posts, ತಾಲ್ಲೂಕು, ಬೆಳಗಾವಿ
‘ಫಲಾಪೇಕ್ಷೆ ಇಲ್ಲದ ಸೇವೆಯು ನಿಜವಾದ ಸಮಾಜ ಸೇವೆಯಾಗಿದೆ’ ಮೂಡಲಗಿ: ‘ಫಲಾಪೇಕ್ಷೆ ಬಯಸದೆ ನಿಸ್ವಾರ್ಥದಿಂದ ಮಾಡುವ ಸಮಾಜ ಸೇವಾ ಕಾರ್ಯಗಳು ಸಮಾಜವನ್ನು ತಲುಪುತ್ತವೆ’ ಎಂದು ಲಯನ್ಸ್ ಕ್ಲಬ್ 317ಬಿ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಸಾಮಾಜಿಕ ಕಾರ್ಯಚಟುವಟಿಕೆಗಳ ಸಮೀಕ್ಷೆ ಮತ್ತು ವಿವಿಧ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಕಷ್ಟದಲ್ಲಿದ್ದವರಿಗೆ ಸಹಾಯ ಮತ್ತು ದಾನ ಮಾಡುವ ಇಚ್ಛಾಶಕ್ತಿ ಇರುವುದು …
Read More »
inmudalgi
ಜನವರಿ 11, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರ ಸಂಜೆ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ …
Read More »
inmudalgi
ಜನವರಿ 11, 2022 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ : ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಮುನವಳ್ಳಿ ಜಿ ವಿ ನಾಯಕ್ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ …
Read More »