inmudalgi
ಅಕ್ಟೋಬರ್ 10, 2025 ಬೆಳಗಾವಿ, ರಾಜ್ಯ
*ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ …
Read More »
inmudalgi
ಅಕ್ಟೋಬರ್ 10, 2025 ಬೆಳಗಾವಿ, ರಾಜ್ಯ
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ಪೆನಲ್ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಅರಬಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸ್ಪರ್ಧೆ ಮಾಡಲಾಗುವುದು. ಈಗಾಗಲೇ 7 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ …
Read More »
inmudalgi
ಅಕ್ಟೋಬರ್ 7, 2025 ಬೆಳಗಾವಿ, ರಾಜ್ಯ
ಬೆಳಗಾವಿ: ಇದೇ ತಿಂಗಳು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಮಂಗಳವಾರದಂದು ನಗರದ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಿದ್ದ ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಗಳ ಮತದಾರ( ಡೆಲಿಗೆಟ್)ರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜೇಂದ್ರ ಪಾಟೀಲ ಗೆಲುವಿಗೆ ಶ್ರಮಿಸುವಂತೆ ಅವರು ವಿನಂತಿಸಿಕೊಂಡರು. ಬೆಳಗಾವಿ ಡಿಸಿಸಿ ಬ್ಯಾಂಕಿನ …
Read More »
inmudalgi
ಅಕ್ಟೋಬರ್ 7, 2025 ಬೆಳಗಾವಿ, ರಾಜ್ಯ
ಬೆಟಗೇರಿ: ಮೊಟ್ಟ ಮೊದಲ ಮಹಾಕಾವ್ಯ ರಚಿಸಿದ್ದರಿಂದ ಮಹರ್ಷಿ ವಾಲ್ಮೀಕಿಯನ್ನು ಆದಿಕವಿ ಎಂದು ಕರೆಯಲಾಗುತ್ತದೆ. ಒಬ್ಬ ಕ್ರೂರ ವ್ಯಕ್ತಿಯು ಮಹಾನ್ ಖುಷಿಯಾಗಿ ಪರಿವರ್ತನೆಯಾದ ಪವಾಡಕ್ಕೆ ವಾಲ್ಮೀಕಿ ಜೀವನವೇ ಸಾಕ್ಷಿ ಎಂದು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅ.7ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಒಬ್ಬ …
Read More »
inmudalgi
ಅಕ್ಟೋಬರ್ 7, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶೀಗಿಹುಣ್ಣಿಮೆ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಮಂಗಳವಾರ ಅ.7 ರಂದು ಸಡಗರದಿಂದ ನಡೆಯಿತು. ಬೆಟಗೇರಿ ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು ಎತ್ತುಗಳನ್ನು ಶೃಂಗರಿಸಿ, ಎತ್ತಿನ ಬಂಡಿ ಹೂಡಿಕೊಂಡು, ಕೆಲವರು ಕಾಲ್ನಡೆಗೆಯಲ್ಲಿ, ಇನ್ನೂ …
Read More »
inmudalgi
ಅಕ್ಟೋಬರ್ 7, 2025 ಬೆಳಗಾವಿ, ರಾಜ್ಯ
ಮೂಡಲಗಿ : ರಾಮಾಯಣ ಗ್ರಂಥ ರಚನೆಯಲ್ಲಿ ಮಹರ್ಷಿ ವಾಲ್ಮೀಕಿ ಅಗ್ರಗಣ್ಯರಾಗಿದ್ದು ಒಬ್ಬ ದರೋಡೆಕೊರನಾಗಿದ್ದ ರತ್ನಾಕರ ಮಹರ್ಷಿ ವಾಲ್ಮೀಕಿಯಾಗಿ ನಾರದಮುನಿಗಳ ಸಂದೇಶದಂತೆ ಪರಿವರ್ತನೆಯಾಗಿ ಮಾನವ ಕುಲದಲ್ಲಿ ಶ್ರೇಷ್ಠತೆಯ ಮೌಲ್ಯಗಳನ್ನು ಹೊಂದಿರುವ ರಾಮನ ಜೀವನದ ಯಶೋಗಾಥೆಯನ್ನು ಪರಿಚಯಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು ರಾಮನಾಮದಲ್ಲಿ ದೇವನಿದ್ದು ಸಾರ್ವಕಾಲಿಕ ಸಾಮಾಜಿಕ ಮೌಲ್ಯಗಳನ್ನು ರಾಮಾಯಣದ 24000 ಶ್ಲೋಕಗಳ ಮೂಲಕ ಪರಿಚಯಸುವಲ್ಲಿ ಮಹರ್ಷಿ ವಾಲ್ಮೀಕಿ ಮನುಕುಲದ ಮಹಾನ್ ವಿದ್ವಾಂಸರಾಗಿದ್ದಾರೆ ಎಂದು ಮೂಡಲಗಿಯ ಆರ್ಡಿಎಸ್ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ …
Read More »
inmudalgi
ಅಕ್ಟೋಬರ್ 6, 2025 Uncategorized
ಮೂಡಲಗಿ: ಕರ್ನಾಟಕ ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶೀಘ್ರವಾಗಿ ಶಿಫಾರಸು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮೂಡಲಗಿ ತಹಶೀಲ್ದಾರ ಮುಖಾಂತರ ಮೂಡಲಗಿ ತಾಲೂಕಾ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಯುವ ವೇದಿಕೆಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಕುರುಬ ಸಮುದಾಯವನ್ನು ಕೇಂದ್ರದ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತಂತೆ ಕೇಂದ್ರ ಸರಕಾರ ಬುಡಕಟ್ಟು ಆಯೋಗದವರು ಕರ್ನಾಟಕ ರಾಜ್ಯ ಸರಕಾರದಿಂದ ವರದಿ ಕೇಳರುವದಾಗಿ ವಿಶ್ವಸನೀಯವಾಗಿ ತಿಳಿದು …
Read More »
inmudalgi
ಅಕ್ಟೋಬರ್ 6, 2025 ಬೆಳಗಾವಿ, ರಾಜ್ಯ
ಮೂಡಲಗಿ: ಘಟಪ್ರಬಾ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷ-ಉಪಾಧ್ಯಕ್ಷರು ನಿಧನರಾದ ಪ್ರಯುಕ್ತ ತೇರವಾದ ಸ್ಥಾನಕ್ಕೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ತಾಲೂಕಿನ ಜೋಕಾನಟ್ಟಿಯ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ರಂಗಾಪೂರದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರನ್ನು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ಅಧ್ಯಕ್ಷ ಮಲ್ಲಿಕಾರ್ಜುನ ಢವಳೆಶ್ವರ ಮತ್ತು ಮಂಡಳಿಯವರು ಸೊಸಾಯಿಟಿಯ ಸಭಾ ಭವನದಲ್ಲಿ ಸೋಮವಾರದಂದು ಸತ್ಕರಿಸಿ ಗೌರವಿಸಿದರು. ಸತ್ಕಾರ ಸ್ವೀಕರಿಸಿದ ಕಾರ್ಖಾನೆಯ ಉಪಾಧ್ಯಕ್ಷ ಮಲ್ಲಿಕಾರ್ಜುನ …
Read More »
inmudalgi
ಅಕ್ಟೋಬರ್ 5, 2025 ಬೆಳಗಾವಿ, ರಾಜ್ಯ
ಗೋಕಾಕ: ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು. ಇಲ್ಲಿಯವರೆಗೆ …
Read More »
inmudalgi
ಅಕ್ಟೋಬರ್ 4, 2025 ಬೆಳಗಾವಿ, ರಾಜ್ಯ
ಮೂಡಲಗಿ : ದೇಶದ ಆರ್ಥಿಕತೆಯನ್ನು ಸದೃಡ ಮಾಡುವ ಸಂಕಲ್ಪ ಸಹಕಾರಿ ಸಂಘಗಳು ಮಾಡಿವೆ. ಸ್ವಾಸ್ಥಿಕ ಹಣಕಾಸು ವವ್ಯಹಾರ ಮಾಡುವ ಮೂರನೇಯ ಶಕ್ತಿಯಾಗಿ ಭಾರತ ಕಾರ್ಯನಿರ್ಹಹಿಸಲಿದೆ. ನಮ್ಮ ದೇಶ ಬೆಳವಣಿಗೆಯಲ್ಲಿ ಅತಿ ಕಡು ಬಡವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರು ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶನಿವಾರ ಸಮೀಪದ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ …
Read More »