ಮೂಡಲಗಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಕುವೆಂಪು ಸಾಹಿತ್ಯ ಕುರಿತು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಮಾತನಾಡಿದರು ಮೂಡಲಗಿ: ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕತೆಯ ಸ್ಪರ್ಷ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ವಿಶ್ವಮಾನ್ಯವಾಗಿ ಬೆಳೆಸಿದ ಯುಗದ ಕವಿ’ ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ಉಪನ್ಯಾಸ ಸಂಚಿಕೆ 1 ‘ಕುವೆಂಪು ವಿಶ್ವಮಾನವ …
Read More »
IN MUDALGI Latest Kannada News