inmudalgi
ಡಿಸೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಸುತ್ತಮುತ್ತ ಮಂಜು ಬಿದ್ದರಿಂದ ಆತಂಕದಲ್ಲಿ ರೈತರು.! ಬೆಟಗೇರಿ:ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.25 ರಂದು ಬೆಳಗ್ಗೆ 6.30 ಗಂಟೆಯಿಂದ 9.30 ಗಂಟೆವರೆಗೆ ಹೊಗೆ ಮಿಶ್ರಿತ ನೀರು ಮಂಜು ಬಿದ್ದಿದ್ದರಿಂದ ಇಲ್ಲಿಯ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನ ಚಾಲಕರು ಮುಂದೆ ಸಾಗಲು ದಾರಿ ಕಾಣದೇ ಹರಸಾಹಸ ಮಾಡುವಂತಾಗಿತ್ತು. ಒಂದಡೆ ಇಲ್ಲಿಯ ರಸ್ತೆಗಳ ಮೇಲೆ ವಾಹನ ಸವಾರರು ಜೀವಭಯದಲ್ಲಿ ಓಡಾಡುವ ದುಸ್ಥಿತಿ ಎದುರಾದರೆ, …
Read More »
inmudalgi
ಡಿಸೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸೋಮವಾರ ಡಿ.27ರಂದು ಸ್ಥಳೀಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ …
Read More »
inmudalgi
ಡಿಸೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಲಿಂಗಾಯತ ದಿನದರ್ಶಿಕೆ – ೨೦೨೨ ಬಿಡುಗಡೆ ಮೂಡಲಗಿ – ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ ‘ಲಿಂಗಾಯತ’ ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು. ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ‘ಲಿಂಗಾಯತ’ ದಿನದರ್ಶಿಕೆ ೨೦೨೨ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಸಮಾನತೆ …
Read More »
inmudalgi
ಡಿಸೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಗೋಕಾಕ : ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು. ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭಾರತ ಕಂಡ ಪ್ರಧಾನಿಗಳಲ್ಲಿ ವಾಜಪೇಯಿ ಅವರು ಅತ್ಯುತ್ತಮವಾಗಿದ್ದರು. …
Read More »
inmudalgi
ಡಿಸೆಂಬರ್ 24, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಪಿಕೆಪಿಎಸ್ಗೆ 17.12 ಲಕ್ಷ ರೂಪಾಯಿ ಲಾಭ ಬೆಟಗೇರಿ:ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಡಿ.24 ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2020-21ನೇ ಸಾಲಿನಲ್ಲಿ ಸಂಘವು ಒಟ್ಟು 17.12.229 ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ5ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. ಸಂಘದ …
Read More »
inmudalgi
ಡಿಸೆಂಬರ್ 24, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ನಾರಾಯಣ ಗೌಡರಿಗೆ ಬೆಳಗಾವಿಯಲ್ಲಿ ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲಾ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರ ನೇತೃತ್ವದಲ್ಲಿ ಸಚಿವರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಪ್ರಮುಖ ಬೇಡಿಕೆಗಳಾದ ತಾಲೂಕ ಮಟ್ಟದ ಜಿಲ್ಲಾಮಟ್ಟದ ರಾಜ್ಯಮಟ್ಟದ …
Read More »
inmudalgi
ಡಿಸೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಅಯ್ಯಪ್ಪನ ಸೇವೆ ಮಾಡಿದಂತೆ ನಿಮ್ಮ ನಿಮ್ಮ ಮಕ್ಕಳಿಗೆ ಹೊಟ್ಟೆ ತುಂಬಿಸಿ, ತಲೆಗೆ ವಿದ್ಯೆಯನ್ನು ತುಂಬಿಸಿದಲ್ಲಿ ಮುಗ್ಧ ಮಕ್ಕಳಲ್ಲಿ ಆ ಅಯ್ಯಪ್ಪ ಸ್ವಾಮಿಯನ್ನು ಕಾಣಬಹುದು ಎಂದು ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶಿವಾನಂದ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆಯಾಗಿರುವ ಅಯ್ಯಪ್ಪ …
Read More »
inmudalgi
ಡಿಸೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ದಿ; 26ರಂದು ಭಾನವಾರ ಧಾರವಾಡದ ಮಯೂರ ಆದಿತ್ಯಾ ರೆಸಾರ್ಟದಲ್ಲಿ ಉಪ್ಪಾರ ಸಮಾಜದ ವಿಧ್ಯಾರ್ಥಿ/ನಿಯರಿಗಾಗಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸನ್ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಪ್ರತಿಶತ 80% ಹಾಗೂ ಅಧಿಕ ಅಂಕ ಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿ/ನಿಯರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಅದರೊಂದಿಗೆ …
Read More »
inmudalgi
ಡಿಸೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25ರಂದು ನಡೆಯಲಿವೆ. ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ಜರುಗಲಿದೆ. ಸ್ಥಳೀಯ ಕರಡಿ ಮಜಲು …
Read More »
inmudalgi
ಡಿಸೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳಿಗೆ ಆಹ್ವಾನ ನೀಡಿದ ಬೆಟಗೇರಿ ಓಂ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸೋಮವಾರ ಡಿ.27ರಂದು ಜರುಗಲಿರುವ ಪ್ರಯುಕ್ತ …
Read More »