inmudalgi
ಜನವರಿ 7, 2022 Recent Posts, ತಾಲ್ಲೂಕು, ಬೆಳಗಾವಿ
ಸಂಕ್ರಮಣಕ್ಕೆ ಪಂಚಮಸಾಲಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ-ಶ್ರೀ ಬಸವ ಜಯಮೃತ್ಯುಂಜಯ ಸಾಮೀಜಿ ಮೂಡಲಗಿ: ಲಿಂಗಾಯತ ಪಂಚಮಸಾಲಿ ಸಮಾಜದ ಮಕ್ಕಳ ಶಿಕ್ಷಣ ಹಾಗೂ ಯುವಜನರ ಉದ್ಯೋಗಕ್ಕಾಗಿ 2ಎ ಮೀಸಲಾತಿ ಆಗ್ರಹಿಸಿ ನಡೆಸಿದ ಪಾದಯಾತ್ರೆಯ 1ನೇ ವರ್ಷಾಚರಣೆ ಹಿನ್ನಲೆಯಲ್ಲಿ ಪಂಚಮಸಾಲಿಗಳ ಜಾಗರಣೆ ಹಾಗೂ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ ಸಮಾರಂಭ ಇದೇ ಜನೇವರಿ 14 ರಂದು ಕೂಡಲಸಂಗಮದ ಪೀಠದಲ್ಲಿ ಜರುಗಲಿದ್ದು, ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ …
Read More »
inmudalgi
ಜನವರಿ 7, 2022 Recent Posts, ತಾಲ್ಲೂಕು, ಬೆಳಗಾವಿ
ನಗರೋತ್ಥಾನ ಯೋಜನೆಯಡಿ ಪಟ್ಟಣ ಪಂಚಾಯತಿ ಅಭಿವೃದ್ಧಿಗಾಗಿ ಹೆಚ್ಚಿನ ನೆರವು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಲ್ಲೋಳಿ ಪಟ್ಟಣ ಪಂಚಾಯತಿ ನೂತನ ಸದಸ್ಯರಿಂದ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ …
Read More »
inmudalgi
ಜನವರಿ 6, 2022 Recent Posts, ತಾಲ್ಲೂಕು, ಬೆಳಗಾವಿ
ಕಲ್ಲೋಳಿ ಪ.ಪಂ ಚುನಾವಣೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯಿತಿಗೆ ಇತ್ತಿಚಿಗೆ ನಡೆದ ಚುನಾವಣೆಯಲ್ಲಿ ಆಕ್ರಮ ನಡೆದಿರುವುದಾಗಿ ಬಿಜೆಪಿ ಪರಾಜಿತ ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಆರೋಪ, ಪ್ರತ್ಯಾರೋಪ ಮಾಡುತ್ತಿರುವದರಿಂದ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ, ಅರಭಾಂವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕ, ಬಿಜೆಪಿ ರಾಜ್ಯಸಭಾ ಸದಸ್ಯರಿದ್ದು ಎಲ್ಲರೂ ಆಡಳಿತ ಪಕ್ಷದವರೇ ಇರುವಾಗ ಈ ಆರೋಪವನ್ನು ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಕಾಂಗ್ರೇಸ್ ಮುಖಂಡ ಲಕ್ಕನ್ನ …
Read More »
inmudalgi
ಜನವರಿ 6, 2022 Recent Posts, ತಾಲ್ಲೂಕು, ಬೆಳಗಾವಿ
ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಮುಖ್ಯ – ಗಿರೆಣ್ಣವರ ಮೂಡಲಗಿ: ಗ್ರಾಮೀಣ ಮಟ್ಟಿದಲ್ಲಿ ಪಾಲಕರು ತಮ್ಮ ಉದ್ಯೋಗದ ಜೊತೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಅದರಲ್ಲೂ ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ತುಂಬಾ ಪ್ರಮುಖವಾಗಿದೆ ಎಂದು, ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಾಧ್ಯಾಪಕ ಎ.ವ್ಹಿ.ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ತಾಯಂದಿರ ಸಭೆಯನ್ನು ಉದ್ದೆಶಿಸಿ ಮಾತನಾಡಿ, ಪಾಲಕರು ಬೇರೆ …
Read More »
inmudalgi
ಜನವರಿ 6, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕಳೆದ ದಿಸೆಂಬರ 27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆ ಮತಾದನ ನಡೆದ ನಂತರ ಮೂಡಲಗಿಯಲ್ಲಿದ ಸ್ಟ್ರಾಂಗ್ ರೂಮನಲ್ಲಿ ಇರಿಸಲಾದ ಮತಯಂತ್ರ ಬದಲಾವಣೆಯಾಗಿವೆ ಎಂದು ಬಿಜೆಪಿ ಕಾರ್ಯಕರ್ತರ ಆರೋಪ ಸತ್ಯಕ್ಕೆ ದೂರವಾದುದ್ದು ಎಂದು ಬೆಳಗಾವಿ ಬಿಡಿಸಿಸಿ ನಿರ್ದೇಶಕ ನೀಲಕಂಠ ಕಪ್ಪಲಗುದಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಮತಯಂತ್ರ ಬದಲಾವಣೆಯಾಗಿದೆ ಎಂದು ರಾಜ್ಯಸಭಾ ಈರಣ್ಣ ಕಡಾಡಿಯವರ ಬೆಂಬಲಿಗರು ಮಾಡಿರುವ ಎಲ್ಲ ಆರೋಪಗಳು ಸುಳ್ಳಿನಿಂದ ಕೂಡಿವೆ ಎಂದು …
Read More »
inmudalgi
ಜನವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಕೊಪ್ಪಳ: ಕೋವಿಡ್ 19 ರ ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ …
Read More »
inmudalgi
ಜನವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಪ್ರಧಾನಿಗೆ ಭದ್ರತಾ ಲೋಪ-ಸಂಸದ ಈರಣ್ಣ ಕಡಾಡಿ ಆತಂಕ ಮೂಡಲಗಿ: ಪಂಜಾಬ್ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು 15 ರಿಂದ 20 ನಿಮಿಷಗಳ ಕಾಲ ತಡೆಯುವಂತೆ ಮಾಡಿ ಭದ್ರತಾ ವೈಫಲ್ಯ ವೆಸಗಿದ ಪಂಜಾಬ್ ಸರ್ಕಾರದ ನಡೆ ಅತ್ಯಂತ ಖಂಡನೀಯ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆತಂಕ ವ್ಯಕ್ತಪಡಿಸಿದರು. ಬುಧಾವಾರ ಜ 5 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಇದು ಕ್ರಾಂಗೇಸ್ ಪಕ್ಷದ ತುಕ್ಕು ಹಿಡಿದ, ರೋಗಗ್ರಸ್ತ, ನೀರ್ಲಜ್ಯ …
Read More »
inmudalgi
ಜನವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲ್ಲಿ ಜ.5ರಂದು 2020-21 ಸಾಲಿನ ಠೇವಣಿ ಸಂಗ್ರಹ ಮೊತ್ತದ ಯೋಜನೆಯ ಸುಮಾರು 31 ಲಕ್ಷ ರೂ.ಗಳ ಅನುದಾನದಡಿಯಲ್ಲಿ ನೂತನ 2 ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಇಲ್ಲಿಯ ಗ್ರಾಮಸ್ಥರಿಗೆ …
Read More »
inmudalgi
ಜನವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ನಿವೃತ್ತ ಸೈನಿಕ ಮುತ್ತೆಪ್ಪ ನೀಲಣ್ಣವರಗೆ ಅದ್ದೂರಿ ಸ್ವಾಗತ ಬೆಟಗೇರಿ:ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಯೋಧ ಮುತ್ತೆಪ್ಪ ನೀಲಣ್ಣವರ ಜ.5ರಂದು ಹುಟ್ಟೂರು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಕ್ಕೆ ಆಗಮಿಸಿದ ಪ್ರಯುಕ್ತ ಸ್ಥಳೀಯ ಹಾಲಿ ಮತ್ತು ನಿವೃತ್ತ ಸೈನಿಕರ ಬಳಗ, ಗ್ರಾಮಸ್ಥರು ಹಾಗೂ ಸ್ನೇಹಿತರು ಮೆರವಣಿಗೆ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು. ಬೆಟಗೇರಿ ಗ್ರಾಮದ ಅಶ್ವಾರೂಢ ಬಸವೇಶ್ವರ ವೃತ್ತದಿಂದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿರುವ ಭಾರತಾಂಬೆಯ ಮೂರ್ತಿ ತನಕ ಸಕಲ …
Read More »
inmudalgi
ಜನವರಿ 5, 2022 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪಿಕೆಪಿಎಸ್ಗೆ ಅಧ್ಯಕ್ಷರಾಗಿ ಸಂದೀಪ, ಉಪಾಧ್ಯಕ್ಷೆಯಾಗಿ ನೀಲವ್ವ ಆಯ್ಕೆ ಮೂಡಲಗಿ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಇತ್ತಿಚೆಗೆ ಜರುಗಿದ ಅಧ್ಯಕ್ಷರ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂದೀಪ ಮಲ್ಲಪ್ಪ ಸೋನವಾಲಕರ ಹಾಗೂ ಉಪಾಧ್ಯಕ್ಷೆಯಾಗಿ ನೀಲವ್ವ ದುಂಡಯ್ಯ ಮಠಪತಿ ಅವರು ಅವಿರೋಧವಾಗಿ ಆಯ್ಕೆಯಾಗಿರುವರು. ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿ ಸಂದೀಪ ಸೋನವಾಲಕರ ಮಾತನಾಡಿ ‘1947ರಲ್ಲಿ ರೈತರಿಂದ ಸ್ಥಾಪಿತವಾಗಿರುವ ಪ್ರಾಥಮಿಕ ಕೃಷಿ ಪತ್ತಿನ ಸೋಸೈಟಿಯು ಮೂಡಲಗಿಯ ಪ್ರಥಮ ಸಹಕಾರಿ ಸಂಸ್ಥೆಯಾಗಿದೆ. …
Read More »