inmudalgi
ಡಿಸೆಂಬರ್ 19, 2021 Recent Posts, ತಾಲ್ಲೂಕು, ಬೆಳಗಾವಿ
ನಾಗನೂರು ಪಿಕೆಪಿಎಸ್ಗೆ 20.459 ಲಕ್ಷ ರೂ ನಿವ್ವಳ ಲಾಭ ಮೂಡಲಗಿ: ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಮತ್ತು ಬಸನಗೌಡ ರಾಮನಗೌಡ ಪಾಟೀಲರವರ ಮಾರ್ಗದರ್ಶನದಲ್ಲಿ ಕಳೆದ ಮಾರ್ಚ ಅಂತ್ಯಕ್ಕೆ 20.459 ಲಕ್ಷ ರೂ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ. ಇದು ನಮ್ಮ ಸಂಘದ ಮೇಲೆ ಶೇರುದಾರರು ಮತ್ತು ಠೇವಣಿದಾರ ನಂಬಿಕೆಯನ್ನು ಇಮ್ಮಡಿಗೊಳಿಸಿದೆ ಎಂದು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಕರಿಹೊಳಿ ಹೇಳಿದರು. ತಾಲೂಕಿನ ನಾಗನೂರ ಗ್ರಾಮದ …
Read More »
inmudalgi
ಡಿಸೆಂಬರ್ 19, 2021 Recent Posts, ತಾಲ್ಲೂಕು, ಬೆಳಗಾವಿ
28ನೇ ಅಯ್ಯಪ್ಪಸ್ವಾಮಿ ಮಹಾಪೂಜೆ ಮೂಡಲಗಿ : ಪಟ್ಟಣದ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರ ಡಿ.20ರಂದು ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ಪಟ್ಟಣದ ಶ್ರೀ ಬಸವ ಮಂಟಪ ಬಾಜಿ ಮಾರ್ಕೇಟದಲ್ಲಿ 28ನೇ ವರ್ಷದ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಲಿದೆ. ಡಿ. 20ರಂದು ಮಧ್ಯಾಹ್ನ 2 ಗಂಟೆಗೆ ಅಯ್ಯಪ್ಪ ಸನ್ನಿದಾನದಿಂದ ಪಟ್ಟಣದ ಪ್ರಮುಖ ಬಿದಿಗಳ ಮೂಲಕ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ ಭವ್ಯ ಆನೆ ಮೆರವಣಿ …
Read More »
inmudalgi
ಡಿಸೆಂಬರ್ 19, 2021 Recent Posts, ತಾಲ್ಲೂಕು, ಬೆಳಗಾವಿ
ಜನೇವರಿ ತಿಂಗಳಲ್ಲಿ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕೌಜಲಗಿಯಲ್ಲಿ ಜರುಗಿದ ಕೌಜಲಗಿ ಅರ್ಬನ್ ಬ್ಯಾಂಕಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಹೇಳಿಕೆ ಗೋಕಾಕ : ಕೌಜಲಗಿ ಭಾಗದ ರೈತರ ಜೀವನಾಡಿಯಾಗಿರುವ ಕಲ್ಮಡ್ಡಿ ಏತ ನೀರಾವರಿ ಯೋಜನೆಯನ್ನು ಜನೇವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ತಾಲೂಕಿನ ಕೌಜಲಗಿ ಅರ್ಬನ್ ಬ್ಯಾಂಕಿನ …
Read More »
inmudalgi
ಡಿಸೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿ ವೀಕ್ಷಣೆ ಪಿಡಿಒ ಎಚ್.ಎನ್.ಭಾವಿಕಟ್ಟಿ ಬೆಟಗೇರಿ:ಗ್ರಾಮದ ಪತ್ರೇಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದ ನೂತನ ರಕ್ಷಣಾ ಗೋಡೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಇತ್ತೀಚೆಗೆ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 3.25ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಪತ್ರೇಪ್ಪನ ತೋಟದ …
Read More »
inmudalgi
ಡಿಸೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳದಿಂಗಳ ‘ಸಾಹಿತ್ಯ ಚಿಂತನ-ಮಂಥನ’ ಉದ್ಘಾಟನೆ ಮೂಡಲಗಿ: ಇಲ್ಲಿಯ ಜ್ಞಾನದೀಪ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ‘ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ’ ಕಾರ್ಯಕ್ರಮದ ಉದ್ಘಾಟನೆಯು ಡಿ. 19ರಂದು ಸಂಜೆ 5ಕ್ಕೆ ಹರ್ಷ ದಂತ ಚಿಕಿತ್ಸಾ ಆಸ್ಪತ್ರೆಯ ಸಂಸ್ಕøತಿ ಭವನದಲ್ಲಿ ಜರುಗಲಿದೆ. ಮೂಡಲಗಿಯ ಶಿವಬೋಧರಂಗ ಮಠದ ಶ್ರೀಧರ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಗೋಕಾಕದ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ, ಚಿಂತಕ ಪ್ರೊ. ಚಂದ್ರಶೇಖರ ಅಕ್ಕಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಕ್ಕಳ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಅಧ್ಯಕ್ಷತೆವಹಿಸುವರು. …
Read More »
inmudalgi
ಡಿಸೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನಗರದಲ್ಲಿ ಆದಿಲಕ್ಷ್ಮಿ ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ . ಇದರಿಂದ ಸುಮಾರು ಇಪ್ಪತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಪೈಪ್ ಗಳು ಸುಟ್ಟು ಕರಕಲಾಗಿವೆ. ಈರಪ್ಪ ಡೊಂಬರ ಅವರಿಗೆ ಸೇರಿದ ಆದಿಲಕ್ಷ್ಮಿ ಟ್ರೇಡರ್ಸ್ ಅಂಗಡಿ ಇದಾಗಿದೆ . 8.15 ಗಂಟೆಗೆ ಅಂಗಡಿ ಕೀಲಿ ಹಾಕಿಕೊಂಡು ಮನೆಗೆ ಹೋದ ನಂತರ ಈ ದುರ್ಘಟನೆ ಸಂಭವಿಸಿದೆ.
Read More »
inmudalgi
ಡಿಸೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಬೆಳಗಾವಿ– ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ. ಎಚ್. ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ …
Read More »
inmudalgi
ಡಿಸೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
‘ನಿಸ್ವಾರ್ಥದ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಪ್ರಾಪ್ತಿ’ ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಲ್ಲಿ ನಿಜವಾದ ಆತ್ಮತೃಪ್ತಿ ಇರುತ್ತದೆ’ ಎಂದು ಜಮಖಂಡಿಯ ಲಯನ್ಸ್ ಕ್ಲಬ್ನ ಪ್ರಾಂತೀಯ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹೇಳಿದರು. ಇಲ್ಲಿಯ ಶಿವಬೋಧರಂಗ ಸೊಸೈಟಿಯ ಸಭಾಭವನದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಕಾರ್ಯಚಟುವಟಿಕೆಗಳ ಪರಿವೀಕ್ಷಣೆ ಹಾಗೂ ಲಯನ್ಸ್ ಕ್ಲಬ್ನ ಯೋಜನೆಗಳ ತಿಳುವಳಿಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಸಮಾಜ ಸೇವೆಯನ್ನು ಮಾಡಲು …
Read More »
inmudalgi
ಡಿಸೆಂಬರ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಮತ್ತಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೈಸರ್ಗಿಕ ಕೃಷಿಯ ಸಮಾವೇಶ,ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು:ಸಂಸದ ಕಡಾಡಿ ಬೆಳಗಾವಿ: ಹಿಂದಿನ ದಿನಮಾನಗಳಲ್ಲಿ ನಮ್ಮ ಪೂರ್ವಜರು ತಿಪ್ಪೆಗೊಬ್ಬರ ಬಳಸಿ ಜವಾರಿ ಧಾನ್ಯಗಳನ್ನು ಬೆಳೆದು ಕೃಷಿ ಮಾಡುತ್ತಿದ್ದರು. ಆ ಕಾಲದಲ್ಲಿ ದೇಶದ ಜನಸಂಖ್ಯೆಗೆ ಬೇಕಾಗುವ ಆಹಾರವನ್ನು ಪೂರೈಸಲು ತೊಂದರೆಯಾದಾಗ ವಿದೇಶಗಳಿಂದ ಆಹಾರ ಧಾನ್ಯಗಳನ್ನು ಆಮದು ಮಾಡಿಕೊಳ್ಳಲಾಯಿತು ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ …
Read More »
inmudalgi
ಡಿಸೆಂಬರ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಮೂಡಲಗಿಯಿಂದ ಮಹಾಲಿಂಗಪೂರ ವಾಯ ಹಳ್ಳೂರ ಶಿವಾಪುರ ಕಪ್ಪಲಗುದ್ದಿ ಕ್ರಾಸ್ ಸೈದಾಪುರ ಹಳ್ಳೂರ ಕ್ರಾಸ್ ಹೀಗೆ ದಿನನಿತ್ಯ ಬಸ್ ಸಂಚರಿಸಲು ಅರಭಾವಿ ಶಾಸಕರು ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಂಡಾಗ ತಕ್ಷಣ ಸ್ಪಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಿರಂತರ ಬಸ್ ಸಂಚರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ ಅವರು ಚಿಕ್ಕೋಡಿ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸಮಯಕ್ಕೆ …
Read More »