inmudalgi
ಡಿಸೆಂಬರ್ 10, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರಥಮ ಪ್ರಾಶಸ್ತ್ಯದಲ್ಲಿಯೇ ಕವಟಗಿಮಠ ಗೆಲುವು : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಪ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮೂಡಲಗಿಯಲ್ಲಿ ಮತ ಚಲಾಯಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ವಿಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರು ಪ್ರಥಮ ಪ್ರಾಶಸ್ತ್ಯದಲ್ಲಿಯೇ ಜಯ ಗಳಿಸಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರದಂದು ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಮತ ಚಲಾಯಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ …
Read More »
inmudalgi
ಡಿಸೆಂಬರ್ 10, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರಧಾನ ಮಂತ್ರಿ ಮಿತ್ರ ಪಾರ್ಕ್ ಯೋಜನೆಯಡಿ ಒಟ್ಟು ರೂ. 4,445 ಕೋಟಿ ವೆಚ್ಚದಲ್ಲಿ ಏಳು ಮೆಗಾ ಜವಳಿ ಪಾರ್ಕ್ಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ ಎಂದು ಕೇಂದ್ರ ಜವಳಿ ಸಚಿವಾಲಯದ ರಾಜ್ಯ ಸಚಿವೆ ದರ್ಶನ ಜರ್ದೋಶ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಶುಕ್ರವಾರ ಡಿ.10 ರಂದು ಪತ್ರಿಕಾ ಹೇಳಿಕೆ ನೀಡಿರುವ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರ ಜವಳಿ ಸಚಿವಾಲಯವು ಪ್ರಧಾನ ಮಂತ್ರಿ ಮಿತ್ರ …
Read More »
inmudalgi
ಡಿಸೆಂಬರ್ 9, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೇಶದಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ದಿ ನಿಗಮ (ಎನ್.ಎಸ್.ಡಿ.ಸಿ) ದಿಂದ ಯುವಕರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ರಾಜ್ಯದಲ್ಲಿ 35 ಪ್ರಧಾನ ಮಂತ್ರಿ ಕೌಶಲ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆಯಡಿ (ಪಿ.ಎಂ.ಕೆ.ವಿ.ವಾಯ್) ಇಲ್ಲಿಯವರೆಗೆ 1013 ತರಬೇತಿ ಕೇಂದ್ರಗಳ ಮೂಲಕ ತರಬೇತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಗುರುವಾರ ಡಿ.09 …
Read More »
inmudalgi
ಡಿಸೆಂಬರ್ 8, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅಂಗವಿಕಲರು ಈ ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಖಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಶುರಾಮ್ ಕುಲಕರ್ಣಿ ಹೇಳಿದರು. ಅವರು ಮೂಡಲಗಿ ಚೈತನ್ಯ ಆಶ್ರಮದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಮೂಡಲಗಿ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರು ಇವುಗಳ ಸಂಯುಕ್ತಾಶ್ರಯದಲ್ಲಿ …
Read More »
inmudalgi
ಡಿಸೆಂಬರ್ 8, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಮಗ್ರ ಶಿಕ್ಷಣ ಅಭಿಯಾನ (ಎಸ್.ಎಸ್.ಎ) ಯೋಜನೆಯಡಿ ಶಾಲೆಗಳ ಉನ್ನತಿಕರಣಕ್ಕಾಗಿ ರಾಜ್ಯದ 100 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ 50 ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸುಧಾರಣೆಗಾಗಿ 2020-21 ಮತ್ತು 2021-22 ಸಾಲಿಗೆ ಪ್ರತಿ ಶಾಲೆಗೆ 200.00 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ …
Read More »
inmudalgi
ಡಿಸೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ ಸಮೃದ್ದವಾಗಿ ಬೆಳದ ದ್ರಾಕ್ಷಿ ಬೆಳೆಯು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರ ತಕ್ಷಣವೇ ಪರಿಹಾರ ಘೋಷಿಸಿಬೇಕೆಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡರು. ಮಂಗಳವಾರ ಡಿ.7 ರಂದು ಬೆಳಗಾವಿಯಲ್ಲಿ …
Read More »
inmudalgi
ಡಿಸೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294 ಕೋಟಿ ರೂ. ಅನುದಾನ ಬಳಕೆ ಆಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು. ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರದ ವಸತಿ ಮತ್ತು …
Read More »
inmudalgi
ಡಿಸೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: 110/33/11ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ಅಂಕಲಗಿಯಲ್ಲಿ 110/11 ಕೆವ್ಹಿ20 ಎಮ.ವ್ಹಿ.ಎ ಶಕ್ತಿ ಪರಿವರ್ತಕದ ಮತ್ತು 110/33ಕೆವ್ಹಿ 20ಎಮ.ವ್ಹಿ.ಎಶಕ್ತಿ ಪರಿವರ್ತಕದ 3ನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾರ್ಯ ಕೈಗೊಂಡಿರುವುದರಿಂದ, 110/33/11ಕೆವ್ಹಿ ಅಂಕಲಗಿ, ಮತ್ತು 33/11ಕೆವ್ಹಿ ಖನಗಾಂವ ವಿದ್ಯುತ್ ವಿತರಣಾ ಕೆಂದ್ರದಿಂದ ಸರಬರಾಜು ಆಗುವ 11ಕೆವ್ಹಿ ಎಫ್-1 ಅಂಕಲಗಿ ಎನ್ಜೆವಾಯ್, ಎಫ್-5ಕುಂದರಗಿಎನ್ಜೆವಾಯ್, ಎಫ್-7 ಅಕ್ಕತಂಗೇರಹಾಳ ಎನ್ಜೆವಾಯ್, ಎಫ್-10 ಗುಜನಾಳ ಎನ್ಜೆವಾಯ್, ಎಫ್-2 ಖನಗಾಂವ ಎನ್ಜೆವಾಯ್, ಎಫ್-4 ಪುಡಕಲಕಟ್ಟಿಎನ್ಜೆವಾಯ್ ಎಫ್-7 ಬೆಣಚಿನಮರಡಿ ಎನ್ಜೆವಾಯ್ …
Read More »
inmudalgi
ಡಿಸೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಡಾ. ಅಂಬೇಡ್ಕರ ಮಹಾಪರಿನಿರ್ವಾಣ ದಿನಾಚರಣೆ ಮೂಡಲಗಿ : ಡಾ. ಅಂಬೇಡ್ಕರ ಅವರ ಸಮಾನತೆಯ ಕನಸು ನನಸಾಗಬೇಕಾದರೆ ಮೌಡ್ಯ, ಕಂದಾಚಾರಗಳನ್ನು ಬಿಟ್ಟು ಅವರ ತತ್ವಾದರ್ಶಗಳನ್ನು ಅನುಸರಿಸಬೇಕು ಎಂದು ಜಿಲ್ಲಾ ಡಿಎಸ್ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಘಟಕದಿಂದ ಹಮ್ಮಿಕೊಂಡ ಡಾ. ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ …
Read More »
inmudalgi
ಡಿಸೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಮೂರ್ನಾಲ್ಕು ತಿಂಗಳಿಂದ ಸುಳ್ಳು ಹೇಳುತ್ತಿರುವ ಸಿದ್ದರಾಮಯ್ಯ ವಿ.ಎಲ್.ಪಾಟೀಲ ಕುಟುಂಬಕ್ಕೆ ಅವಮಾನ ಮಾಡಿದವರಿಗೆ ತಕ್ಕ ಉತ್ತರ ನೀಡಿ: ರಮೇಶ ಜಾರಕಿಹೊಳಿ ರಾಯಬಾಗ: ಸಿದ್ದರಾಮಯ್ಯ ಅವರು ಯಾವತ್ತೂ ಸುಳ್ಳು ಹೇಳುವುದಿಲ್ಲ. ನಮ್ಮಂತೆಯೇ ಅವರು ಬಹಳ ನಿಷ್ಠುರವಾದಿ. ಆದರೆ, ಕಳೆದ ಮೂರ್ನಾಲ್ಕು ತಿಂಗಳಿಂದ ಅವರು ಯಾರ ಒತ್ತಡಕ್ಕೆ ಒಳಗಾಗಿ ಸುಳ್ಳು ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ಚುನಾವಣೆಯ …
Read More »