inmudalgi
ನವೆಂಬರ್ 26, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಲಯನ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ಸಣ್ಣ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು ಲಯನ್ಸ್ ಕ್ಲಬ್ದಿಂದ ಉಚಿತ ಛತ್ರಿ ವಿತರಣೆ ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಮೂಡಲಗಿ ಪಟ್ಟಣದಲ್ಲಿ ಅವಶ್ಯವಿರುವ 10 ಜನ ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ನೀಡಲಾಗಿದೆ. ಲಯನ್ಸ್ ಕ್ಲಬ್ವು ಕಳೆದ ಆರು ವರ್ಷಗಳಿಂದ ಸಮಾಜದಲ್ಲಿ …
Read More »
inmudalgi
ನವೆಂಬರ್ 26, 2021 Recent Posts, ತಾಲ್ಲೂಕು, ಬೆಳಗಾವಿ
ಸಂವಿಧಾನವನ್ನು ಎಲ್ಲರೂ ಗೌರವಿಸಿ : ಮಹಾಂತೇಶ ಕುಡಚಿ ಗೋಕಾಕ : ವಿಶ್ವದಲ್ಲಿಯೇ ನಮ್ಮ ದೇಶದ ಸಂವಿಧಾನವು ಅತೀ ದೊಡ್ಡದಾಗಿದೆ ಎಂದು ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಹೇಳಿದರು. ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನವನ್ನು ರಚಿಸಿ ಎಲ್ಲ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಕೊಟ್ಟ ಮಹಾನುಭಾವರೆಂದು ಹೇಳಿದರು. ಭಾರತ ರತ್ನ ಡಾ. …
Read More »
inmudalgi
ನವೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು, ಮೂಡಲಗಿ. ಕ್ರೀಡೆಯಲ್ಲಿ ಸಾಧನೆ 2021 ನವೆಂಬರ್ 23,24 ರಂದು ಘಟಪ್ರಭಾದ ಶ್ರೀ ಎಸ್.ಕೆ.ಹುಕ್ಕೆರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದು ಕೊಟ್ಟಿದ್ದಾರೆ. ವಿದ್ಯಾರ್ಥಿನಿಯರ ಖೋಖೋ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುಮಾರಿ ಶ್ವೇತಾ ರಾಮಸಿದ್ದ ಮುರಕಿಬಾವಿ ಇವರು 400 ಮೀ, 800 ಮೀ, ಉದ್ದಜಿಗಿತ ಸ್ಪರ್ದೆಗಳಲ್ಲಿ …
Read More »
inmudalgi
ನವೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ನ.27ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಗಿರಡ್ಡಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ನ. 27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ಥಳೀಯ ಪೊಲೀಸ್ ಕ್ವಾಟರ್ಸ್ ಹತ್ತಿರದ ಹನುಮಾನ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಿರುವರು. ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ, ಆಯ್ದ ರಕ್ತ ತಪಾಸಣೆ, ಇಸಿಜಿ ಮತ್ತು ಇತರೆ ರೋಗಗಳ ಬಗ್ಗೆ …
Read More »
inmudalgi
ನವೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಯುವ ಕಲಾವಿದ ಸಿದ್ದಣ್ಣ ದುರದುಂಡಿಯವರಿಗೆ ರಾಜ್ಯ ಮಟ್ಟದ ಕಲಾ ಸಿರಿ ಪ್ರಶಸ್ತಿ ಪ್ರಧಾನ . ಹಳ್ಳೂರ: ಗ್ರಾಮದ ಸಮಾಜ ಸೇವಕರು ಹಾಗೂ ಮಹಾಲಕ್ಷ್ಮೀದೇವಿ ಡೊಳ್ಳು ಕುಣಿತ ಕಲಾ ಸಂಘದ ಕಾರ್ಯಾಧ್ಯಕ್ಷ ಸಿದ್ದಣ್ಣ ದುರದುಂಡಿ ಅವರ ಜಾನಪದ ಕಲಾ ಸೇವೆ ಡೊಳ್ಳು ಕುಣಿತ ಹೀಗೆ 15 ವರ್ಷಗಳಿಂದ ಹಲವಾರು ಕ್ಷೇತ್ರಗಳಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳು ಮತ್ತು ಯುವ ಸಂಘಟನೆ ಮಾಡುತ್ತಾ ಬಂದಿರುವ ಸಿದ್ದಣ್ಣ ದುರದುಂಡಿ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಕರ್ನಾಟಕ ರಕ್ಷಣಾ ವೇದಿಕೆ …
Read More »
inmudalgi
ನವೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಪತ್ರಕರ್ತ ಹಾಗೂ ಛಾಯಾಗ್ರಾಹಕ ಎಸ್ ಎಮ್ ಚಂದ್ರಶೇಖರ ನಿಧನ ಮೂಡಲಗಿ: ಪಟ್ಟಣದ ಲಕ್ಷ್ಮೀ ನಗರದ ನಿವಾಸಿ ಕಳೆದ ನಾಲವತ್ತು ವರ್ಷಗಳಿಂದ ಛಾಯಾಗ್ರಾಹಕನ್ನಾಗಿ ಹಾಗೂ ವಿಶ್ವವಾಣಿ ದಿನ ಪತ್ರಿಕೆಯ ವರದಿಗಾರರಾದ ಎಸ್ ಎಮ್ ಚಂದ್ರಶೇಖರ (57)ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬುಧವಾರ ಮುಂಜಾನೆ 9 ಗಂಟೆಗೆ ಮೂಡಲಗಿ ಪಟ್ಟಣದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಎಸ್ ಎಮ್ …
Read More »
inmudalgi
ನವೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಯ್ಕೆ ಬಯಿಸಿ ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ. ತಮ್ಮ ಬೆಂಬಲಿಗರು, ಕಾರ್ಯಕರ್ತರ ಒತ್ತಾಸೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಮೂಲಕ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನಡುಕ ಸೃಷ್ಟಿಸುವಂತಾಗಿದೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರಿಂದ …
Read More »
inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
24ರಂದು ವಿದ್ಯುತ್ ವ್ಯತ್ಯಯ ಮೂಡಲಗಿ :110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್1 ಮೂಡಲಗಿ ಪಟ್ಟಣ ಫೀಡರ, ಎಫ್6 ಪೆಟ್ರೋಲ್ ಬಂಕ್ ಹಾಗೂ ವಾಟರ್ ಸಪ್ಲಾಯ ಫಿಡರಗಳ ಮೇಲೆ ನಿರ್ವಹಣಾ ಕಾರ್ಯವಿದ್ದ ಕಾರಣ ದಿ.24ರಂದು ಬೆ.9.30 ರಿಂದ ಸಾಯಂಕಾಲ 6ಗಂಟೆಯವರೆಗೆ ವಿದ್ಯುತ್ ನಿಲುಗಡೆ ಇರುತ್ತದೆ. ಮೂಡಲಗಿ ಹಾಗೂ ಗುರ್ಲಾಪೂರ ಪಟ್ಟಣ ಹಾಗೂ ಮೂಡಲಗಿ ಸುತ್ತ ಇರುವ ತೋಟದ ವಿದ್ಯುತ್ ಮಾರ್ಗಗಳಾದ ಎಫ್5 ಗವಿ, ಎಫ್7ಹಳ್ಳೂರ, ಎಫ್3 ಗುರ್ಲಾಪೂರ ಐಯ್ಪಿ, …
Read More »
inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ ಮೂಡಲಗಿ : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಫರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಎಚ್ ಪೂಜಾರ ಹಾಗೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಹಾಂತೇಶ ಕವಟಗಿಮಠ ಗೆಲುವು ಪಕ್ಕಾ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಹೇಳಿದ್ದಾರೆ. ಪಿ.ಎಚ್ ಪೂಜಾರ ಅಖಂಡ ವಿಜಯಪುರ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರು. ಈ ಭಾಗದಲ್ಲಿ ಬಿಜೆಪಿಯನ್ನು …
Read More »
inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಗ್ರಾಮದ ವಿವಿಧಡೆ ಕನಕದಾಸರ ಜಯಂತಿ ಆಚರಣೆ ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ಸೋಮವಾರದಂದು ಜರುಗಿತು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ ಕನಕದಾಸರÀ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು. ಸಂಘದ ಅಧ್ಯಕ್ಷ ಹನುಮಂತ ವಡೇರ, ಮಹಾದೇವ ಹೊರಟ್ಟಿ, ಬನಪ್ಪ ಚಂದರಗಿ, ಸುರೇಶ ವಡೇರ, ಬಸವರಾಜ ಮಾಡಮಗೇರಿ, ವಿಠಲ ನಾಯ್ಕ ಸಂಘದ ಆಡಳಿತ ಮಂಡಳಿ ಸದಸ್ಯರು, …
Read More »