inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
ದಾಸ ಸಾಹಿತ್ಯದಲ್ಲಿ ಕನಕದಾಸರಿಗೆ ಶ್ರೇಷ್ಠ ಸ್ಥಾನವಿದೆ: ರಮೇಶ ಹಾಲಣ್ಣವರ ಬೆಟಗೇರಿ:ಕನಕದಾಸರು ರಚಿಸಿದ ಕೃತಿಗಳು ಇಂದಿಗೂ ಸಹ ಜನಸಾಮಾನ್ಯರ ನಾಲಿಗೆಯ ಮೇಲೆ ನಲಿದಾಡುತ್ತಿವೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕದಾಸ ಅಭಿಮಾನಿ ಬಳಗದ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಬೆಟಗೇರಿ ಗ್ರಾಮದ ಕನಕದಾಸÀ ಅಭಿಮಾನಿ ಬಳಗದ ಸಹಯೋಗದಲ್ಲಿ ಸೋಮವಾರ ನ.22 ರಂದು ನಡೆದ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾರಸ್ವತ ಲೋಕದ ದಾಸ ಸಾಹಿತ್ಯದಲ್ಲಿ …
Read More »
inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಕನಕದಾಸರನ್ನು ಕೇವಲ ಒಂದು ವರ್ಗಕ್ಕೆ ಸೀಮಿತ ಮಾಡುವುದರಲ್ಲಿ ಅರ್ಥವಿಲ್ಲ. ಕನಕ ಎಂಬುದು ಆಗಾಧಶಕ್ತಿ ಅದಮ್ಮ ಚೇತನ ಅವರು ಭಗವಂತನಿಗೆ ಹತ್ತಿರವಾಗಿದ್ದವರು ಭಕ್ತಿಯ ಶಕ್ತಿಯನ್ನು ತೋರಿಸಿಕೊಟ್ಟರು. ಜಾತಿವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾನತೆಯ ತತ್ತ್ವವನ್ನು ಸಾರಿದರು ಎಂದು ಹಿರಿಯ ನ್ಯಾಯವಾದಿಗಳಾದ ಎಮ್.ಐ. ಬಡಿಗೇರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಕನಕದಾಸರ ಜಯಂತಿಯಲ್ಲಿ ಮಾತನಾಡುತ್ತಾ ಕವಿಗಳಾಗಿ ಜನಿಸುವುದು ವಿರಳ ದಾರ್ಶನಿಕನಾಗಿ ಜನಿಸುವುದು ಇನ್ನೂ ವಿರಳ ಒಬ್ಬನೇ ಏಕಕಾಲದಲ್ಲಿ …
Read More »
inmudalgi
ನವೆಂಬರ್ 22, 2021 Recent Posts, Reporters, ತಾಲ್ಲೂಕು, ಬೆಳಗಾವಿ
ಸಮಾಜದ ಮೌಡ್ಯತೆಗಳನ್ನು ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯ ಹೊಂದಿವೆ : ಗಂಗಾಧರ ಮನ್ನಾಪೂರ ಮೂಡಲಗಿ : ಸಮಾಜದ ಮೌಡ್ಯತೆಗಳನ್ನು ಕನಕದಾಸರ ಕೀರ್ತನೆಗಳು ತಿದ್ದುವ ಮೌಲ್ಯವನ್ನಾಧರಿಸಿ ರೂಪಗೊಂಡಿದ್ದು ಪ್ರತಿಯೊಂದು ಶತಮಾನಕ್ಕೂ ಸಮಾಜದ ಚಿಂತನೆಗಳನ್ನು ಬಿಂಬಿಸುವ ಸಾತ್ವಿಕ ವಿಚಾರಗಳನ್ನು ಕನಕದಾಸರ ಕೀರ್ತನೆಗಳಲ್ಲಿ ಕಾಣಬಹುದು ಕನಕದಾಸರು ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ …
Read More »
inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಸಕಲ ಜೀವಾತ್ಮರೂ ಒಂದೇ ಎಂದು ಸಾರಿದ ಭಕ್ತ ಕನಕದಾಸರು -ಸಂಸದ ಈರಣ್ಣ ಕಡಾಡಿ ಮೂಡಲಗಿ: ಭಕ್ತ ಕನಕದಾಸರು ದಾಸ ಸಾಹಿತ್ಯದ ಸುವರ್ಣಯುಗದ ಪ್ರವರ್ತಕರು, ಕನಕದಾಸರು ಯಾವ ಮತಕ್ಕೂ ಅಂಟಿಕೊಳ್ಳದೇ ಸಕಲ ಜೀವಾತ್ಮರೂ ಒಂದೇ ಎಂದು ಸಾರಿದ ಅವರು ಆಧ್ಯಾತ್ಮಿಕ ತತ್ವಗಳನ್ನು ಸರಳವಾಗಿ ಉಪದೇಶಿಸಿ ಸಮಾನತೆ, ಭಕ್ತಿಭಾವ, ಸಮಾಜಮುಖಿ ಆಧ್ಯಾತ್ಮ ಬೋಧನೆಗಳ ಮೂಲಕ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟ ದಾರ್ಶನಿಕ, ಕವಿ, ದಾಸಶ್ರೇಷ್ಠ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ …
Read More »
inmudalgi
ನವೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
ಹಳ್ಳೂರ: ದಾಸ ಶ್ರೇಷ್ಠ ಭಕ್ತ ಕನಕದಾಸರ ತತ್ವಾದರ್ಶಗಳು ಹಾಗೂ ಅವರ ಕೀರ್ತನೆಗಳನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೋಳಬೇಕು ಎಂದು ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷರಾದ ಮಾರುತಿ ಮಾವರಕರ ಹೇಳಿದರು ಅವರು ಹಳ್ಳೂರ ಗ್ರಾಮದ ಶ್ರೀ ಕನಕದಾಸ ಭವನದಲ್ಲಿ ಹಮ್ಮಿಕೋಂಡಿದ್ದ ಕನಕದಾಸ ಜಯಂತಿಯ ಮುಖ್ಯ ಅಥಿತಿಗಳಾಗಿ ಮಾತನಾಡಿ ಸಮಾಜ ಯುವ ಪ್ರತಿಭೆ ಸಿದ್ದಣ್ಣ ದುರದುಂಡಿ ಅವರು ನಿರಂತರವಾಗಿ ಮಾಡುವ ಕೆಲಸ ಕಾರ್ಯಗಳು ಶ್ಲಾಘನಿಯವಾಗಿದೆ ಎಂದರು. ಹಾಲುಮತ ಸಮಾಜದ ಯುವ ಮುಖಂಡರಾದ ಸಿದ್ದಣ್ಣ …
Read More »
inmudalgi
ನವೆಂಬರ್ 21, 2021 Recent Posts, ತಾಲ್ಲೂಕು, ಬೆಳಗಾವಿ
ಕನ್ನಡ ನಾಡಿನ ಪ್ರಗತಿಗೆ ನಾವೆಲ್ಲರೂ ಮುಂದಾಗಬೇಕು-ಸಂಸದ ಈರಣ್ಣ ಕಡಾಡಿ ಮೂಡಲಗಿ: ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ ಅಭಿಮಾನ ಇರಬೇಕು, ಕನ್ನಡ ಭಾಷೆಯಿಂದಾಗಿ ನಾಡಿನ ಹಿರಿಮೆ ಹೆಚ್ಚಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರ ನ.21 ರಂದು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ರಾಜ್ಯ, ಜಿಲ್ಲಾ ಅಧ್ಯಕ್ಷರ ಸ್ಥಾನದ ಚುನಾವಣೆ ನಿಮಿತ್ಯ ಮೂಡಲಗಿ ತಹಶೀಲ್ಧಾರ ಕಛೇರಿಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …
Read More »
inmudalgi
ನವೆಂಬರ್ 21, 2021 Recent Posts, ತಾಲ್ಲೂಕು, ಬೆಳಗಾವಿ
17 ವರ್ಷ ಕಾಣೆಯಾಗಿ ಮತ್ತೆ ತಾಯಿ ಮಡಿಲು ಸೇರಿದ ಮಗ ಮೂಡಲಗಿ: ಇಲ್ಲಿನ ಮಾಜಿ ಪುರಸಭೆ ಸದಸ್ಯ ಈರಪ್ಪ ಬನ್ನೂರ ಅವರ ಸೋದರ ಸಂಬಂಧಿ ಬಸವರಾಜ ಬಾಳಪ್ಪ ಗಡ್ಡಿ ಈತನು 17 ವರ್ಷಗಳ ಹಿಂದೆ ಮೂಡಲಗಿ ತಾಲೂಕಿನ ಪಕ್ಕದ ತನ್ನ ಗ್ರಾಮ ಹಳ್ಳೂರದಿಂದ ಶ್ರೀಶೈಲ ಯಾತ್ರೆಗೆ ಹೋಗುವ ಭಕ್ತರನ್ನು ಹಿಂಬಾಲಿಸಿ ಕಳೆದುಹೋಗಿ ಮತ್ತೆ ತಾಯಿ ಮಡಿಲು ಸೇರಿರುವ ಹೃದಯಸ್ಪರ್ಶಿ ಘಟನೆ ಇತ್ತೀಚಿಗೆ ಜರುಗಿದೆ 2005ರಲ್ಲಿ ಕಾಣೆಯಾಗಿದ್ದ ಈತ ಈತನಕ ಮನೆಗೆ …
Read More »
inmudalgi
ನವೆಂಬರ್ 20, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಜಾಗತಿಕರಣದ ಸಂದಿಗ್ಧ ಪರಿಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವ್ಯಾಪಕ ಅವಕಾಶಗಳ ಹೆಬ್ಬಾಗಿಲಾಗಿದೆ ಎಂದು ಬೆಳಗಾವಿ ರಾಣಿ ವಿವಿಯ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಹಾಗೂ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ.ಎಸ್.ಎಂ.ಗಂಗಾಧರಯ್ಯ ಹೇಳಿದರು ಶನಿವಾರದಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2021-22 ಸಾಲಿನ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಕಾಲೇಜುಗಳಿಗೆ ಮಾತ್ರ …
Read More »
inmudalgi
ನವೆಂಬರ್ 19, 2021 Recent Posts, ತಾಲ್ಲೂಕು, ಬೆಳಗಾವಿ
ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ ಪಡೆದಿದ್ದಾರೆ-ಸಂಸದ ಈರಣ್ಣ ಕಡಾಡಿ ಕಳವಳ ಮೂಡಲಗಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಅನಗತ್ಯವಾಗಿ ರಾಜಕೀಯ ಪ್ರವೇಶವಾದ ನಂತರ ಗುರುನಾನಕ ಜಯಂತಿಯಂದು ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ವಾಪಸ್ ಪಡೆದಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ನ.19 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …
Read More »
inmudalgi
ನವೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಶಿವಾನಂದ ಮುರಗೋಡಗೆ ಪಿಎಚ್.ಡಿ ಪದವಿ ಮೂಡಲಗಿ: ಮೂಡಲಗಿಯ ಶಿವಾನಂದ ಜಿ. ಮುರಗೋಡ ಅವರು ‘ಹೆಲ್ತ್ ಲೈಬ್ರರಿ ಇನ್ಫಾರ್ಮೆಷನ್ ಸಿಸ್ಟಮ್ಸ್ ಆಂಡ್ ಸರ್ವಿಸಸ್ ಆಫ್ ಕೆಎಲ್ಇ ಯುನಿರ್ಸಿಟಿ ಆಂಡ್ ಯನಿವರ್ಸಿಟಿ ಸೈನ್ಸ್ ಮಲೇಶಿಯಾ ಎ ಸ್ಟಡಿ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ರಾಣಿ ಚನ್ನಮ್ಮ ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಬಂಕಾಪುರ ಅವರು …
Read More »