inmudalgi
ನವೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಸವದತ್ತಿ ತಾಲೂಕ ಯುವ ಸಂಘಗಳ ಒಕ್ಕೂಟದ ಪ್ರಥಮ ವಾರ್ಷಿಕ ಸಭೆ ಹಾಗೂ ಯುವ ಚಟುವಟಿಕೆಗಳನ್ನು ಚುರುಕುಗೋಳಿಸಲು ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೆಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಯರಗಟ್ಟಿ ಪ್ರವಾಸಿ ಮಂದಿರದಲ್ಲಿ ಸವದತ್ತಿ ತಾಲೂಕ ಯುವ ಸಂಘಗಳ ಒಕ್ಕೂಟದ ಪ್ರಥಮ ವಾರ್ಷಿಕ ಸಭೆಯನ್ನು ಗಿಡ ನೆಟ್ಟು ನೀರುನಿಸುವ ಉದ್ಘಾಟಿಸಿ ಸನ್ಮಾನ ಸ್ವಿಕರಿಸಿ ಮಾತನಾಡಿ ಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ಯುವ ಸಮಾವೇಶ …
Read More »
inmudalgi
ನವೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದ ರ್ಸಾಜನಿಕ ಗ್ರಂಥಾಲಯದಲ್ಲಿ ಬುಧವಾರದಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಗ್ರಂಥಾಲಯ ಪಿತಾಮಹ ಎಸ್ ಆರ್ ರಂಗನಾಥ ಅವರ ಭಾವ ಚಿತ್ರಕ್ಕೆ ಬಿಜೆಪಿ ದಲಿತ ಮುಖಂಡ ಪ್ರಕಾಶ ಮಾದರ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ನಕ ಯುಗದಲ್ಲಿ ಬಡ ವಿದ್ಯಾರ್ಥಿಗಳು ಪುಸ್ತಕಗಳನ್ನು ಕೊಂಡು ಓದಲು ಸಾಧ್ಯವಾಗದೆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಂಚಿತರಾಗುತ್ತಿದ್ದು ಅಂತಹ ಬಡ ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಬಂದು ಉಚಿತವಾಗಿ ಪುಸ್ತಕಗಳನ್ನು ಪಡೆದು ತಮ್ಮ ಜ್ಞಾನಾರ್ಜನೆಯ ಮಟ್ಟವನ್ನು …
Read More »
inmudalgi
ನವೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಪಾಂಡುರಂಗ ವಿಠಲ ರುಕ್ಮೀಣಿ ದೇವರ ದೇವಸ್ಥಾನದಲ್ಲಿ ಏಕಾದಶಿ ಪ್ರಯುಕ್ತ ತುಳಸಿ ವಿವಾಹ, ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ಸಡಗರದಿಂದ ಮಂಗಳವಾರ ನ.16 ರಂದು ನಡೆಯಿತು. ಸ್ಥಳೀಯ ಪಾಂಡುರಂಗ ವಿಠಲ ರುಕ್ಮೀಣಿ ದೇವರ ದೇವಸ್ಥಾನದ ಗದ್ದುಗೆ ಮಹಾಪೂಜೆ, ಅಭಿಷೇಕ, ಪುರಜನರಿಂದ ತುಳಸಿ ಕಟ್ಟೆಗೆ ವಿಶೇಷ ಪೂಜೆ, ಪುನಸ್ಕಾರ, ನೈವೇದ್ಯ ಸಮರ್ಪಿಸುವ ಕಾರ್ಯಕ್ರಮ ನಡೆದ ಬಳಿಕ ವಿಠಲದೇವರ ಪಲ್ಲಕ್ಕಿ ಉತ್ಸವ, ಮಹಾಪ್ರಸಾದ ಜರುಗಿತು. ಸಂತರಾದ ಬಸಪ್ಪ ಮುರಗೋಡ, ಸದಾಶಿವ ದಂಡಿನ, ಬಸಪ್ಪ ದಂಡಿನ, …
Read More »
inmudalgi
ನವೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಲಯನ್ಸ್ ಕ್ಲಬ್ದಿಂದ ಸರ್ಕಸ್ ಕಲಾವಿದರಿಗೆ ದೇಣಿಗೆ ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಗುರ್ಲಾಪುರ ರಸ್ತೆಯಲ್ಲಿ ಪ್ರದರ್ಶನವಾಗುತ್ತಿರುವ ಸುಪರ್ ಸ್ಟಾರ್ ಸರ್ಕಸ್ ಮಾಲೀಕರಿಗೆ ರೂ. 7,500 ದೇಣಿಗೆಯನ್ನು ನೀಡಿ ಪ್ರೋತ್ಸಾಹಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ಕೋವಿಡ್ದಿಂದಾಗಿ ಸರ್ಕಸ್ ಮತ್ತು ನಾಟಕ ಕಂಪನಿಗಳು ಸಾಕಷ್ಟು ಸಂಕಷ್ಟದಲ್ಲಿವೆ. ಕಲಾವಿದರು ತಮ್ಮ ಕಲೆಗಳನ್ನು ಉಳಿಸಿಕೊಂಡು ಹೋಗುವಲ್ಲಿ ಸಮಾಜದ ಜನರ ಸಹಕಾರ ಮತ್ತು ಪ್ರೋತ್ಸಾಹ ಅವಶ್ಯವಿದೆ’ ಎಂದರು. ಮೂಡಲಗಿಯಲ್ಲಿ …
Read More »
inmudalgi
ನವೆಂಬರ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮಠಗಳಿಗೆ ಭಕ್ತರೇ ನಿಜವಾದ ಆಸ್ತಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ …
Read More »
inmudalgi
ನವೆಂಬರ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಕೆನರಾ ಬ್ಯಾಂಕ್: ಅವ್ಯವಸ್ಥೆಯ ಆಗರ ವರದಿ: ಶಂಕರ ಹಾದಿಮನಿ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಕೆನರಾ ಬ್ಯಾಂಕ್ ಅವ್ಯವಸ್ಥೆಯ ಆಗರವಾಗಿದ್ದು. ವ್ಯವಹಾರಕ್ಕೆ ಜನರು ಪರಿದಾಡುವ ಪರಿಸ್ಥಿತಿ ಎದುರಿಸುತ್ತಿದ್ದರು ಅಧಿಕಾರಿಗಳು ಸರಿಯಾಗಿ ಸ್ಪಂದನೆ ನೀಡದಿರುವದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೆನರಾ ಬ್ಯಾಂಕ 1974 ರಲ್ಲಿ ಪ್ರಾರಂಭವಾಗಿದ್ದು ಸುತ್ತಲಿನ ಹತ್ತಾರು ಗ್ರಾಮಗಳಲ್ಲಿನ 10 ಸಾವಿರಕ್ಕೂ ಹೆಚ್ಚು ಗ್ರಾಹಕರನ್ನು ಹೊಂದಿದೆ. ವರ್ಷಕ್ಕೆ ನೂರಾರು ಕೋಟಿ ವಹಿವಾಟು ನಡೆಸುತ್ತಿದೆ. ಸರಕಾರದ ತಿಂಗಳ ಮಾಸಾಚನೆ …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ಗುರುವಾರದಂದು ಜರುಗಿತು. ಸಹಕಾರಿ ಧುರೀಣ ಹನುಮಂತ ವಡೇರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ, ಪ್ರಕಾಶ ಗುಡದಾರ, ಸುರೇಶ ವಡೇರ, ದುಂಡಪ್ಪ ಹಾಲಣ್ಣವರ, ಅರ್ಜುನ ಮುತವಾಡ, ಸಂಘದ ಆಡಳಿತ ಮಂಡಳಿ ಸದಸ್ಯರು, ಸಹಕಾರಿ …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಚೈತನ್ಯ ಅರ್ಬನ್ ಕೋ-ಆಫ್ ಕ್ರೇಡಿಟ್ ಸೊಸಾಯಿಟಿ ಶಾಖೆಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ ರವಿವಾರದಂದು ನಡೆಯಿತು. ಶಾಖೆಯ ಮುಖ್ಯ ಕಾರ್ಯನಿವಾಹಕ ವಿಠಲ ನೇಮಗೌಡರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ವಿವೇಕ ಬಬಲಿ, ಲಕ್ಕಪ್ಪ ಕೊತಂಬರಿ, ವೀರೇಶ ಮಠದ, ಮಲ್ಲಿಕಾರ್ಜುನ ಸಣ್ಣಬಾಲಪ್ಪಗೋಳ, ಬನಪ್ಪ ಚಂದರಗಿ, ಅರ್ಜುನ ಮುತವಾಡ, ಸೊಸಾಯಿಟಿ ಸಲಹಾ …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಪ್ರಯುಕ್ತ ಸಹಕಾರಿ ಸಪ್ತಾಹ ಧ್ವಜಾರೋಹಣ ರವಿವಾರ ನ.14 ರಂದು ನಡೆಯಿತು. ಸಹಕಾರಿ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಕಲ್ಲಪ್ಪ ಹುಬ್ಬಳ್ಳಿ, ಈಶ್ವರ ಬಡಿಗೇರ, ಅಶೋಕ ದೇಯನ್ನವರ, ಅಪ್ಪಯ್ಯಪ್ಪ ಸಿದ್ನಾಳ, ಶಿವನಪ್ಪ ಕಂಬಿ, ಶಿವು ಮೇಳೆನ್ನವರ, ಬಸವರಾಜ ಮಾಳೇದ, …
Read More »
inmudalgi
ನವೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಸರಕಾರಿ ಸೌಲಭ್ಯಗಳ ಸದುಪಯೋಗದಿಂದ ಉತ್ತಮ ಭವಿಷ್ಯ- ಸಪ್ನಾ ಮೂಡಲಗಿ: ಇಂದಿನ ವಿದಯಾರ್ತಿಗಳೇ ನಾಳಿನ ದೆಶ ಕಟ್ಟುವ ರೂವಾರಿಗಳಾಗಿರುವಾಗ ಸಿಕ್ಕ ಅವಕಾಶಗಳಲ್ಲೇ ಸರಕಾರಿ ಶಾಲೆಯಲ್ಲಿ ಸಿಗುವ ಹಲವಾರು ಸೌಲಭ್ಯಗಳನ್ನು, ಕಲಿಕೆಯನ್ನು ಉಪಯೋಗಿಕೊಂಡು ಮುಂದಿನ ಭವಿಷ್ಯ ಉತ್ತಮವಾಗಿ ಕಟ್ಟಿಕೊಳ್ಳೋಣ ಎಂದು ವಿದ್ಯಾರ್ಥಿ ಪ್ರತಿನಿಧಿ ಕುಮಾರಿ ಸಪ್ನಾ ಹರಿಜನ ಹೇಳದರು. ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರುರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳೇ …
Read More »