inmudalgi
ನವೆಂಬರ್ 2, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸಸಿಗಳನ್ನು ನೆಟ್ಟು ಕರ್ನಾಟಕ ರಾಜ್ಯೋತ್ಸವ ಆಚರಣೆ. ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ: ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಮೂಡಲಗಿಯ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಕನ್ನಡದ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರು …
Read More »
inmudalgi
ನವೆಂಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ನಾಡದೇವಿ ಭುವನೇಶ್ವರಿ ರೂಪಕದಲ್ಲಿ ಆರೋಹಿ ಗಮನಸೆಳೆದ ನಾಡದೇವಿ ಭುವನೇಶ್ವರಿ ರೂಪಕ ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಸೋಮವಾರ ಆಚರಿಸಿದ ಕರ್ನಾಟಕ ರಾಜ್ಯೋತ್ಸವ ಸಂಭ್ರಮದದಲ್ಲಿ ಕನ್ನಡ ನಾಡದೇವಿ ಭುವನೇಶ್ವರಿದೇವಿ ರೂಪಕದಲ್ಲಿ ಗಮನಸೆಳೆದಳು. ತಾಯಿ ಶೃತಿ ನಾಡಗೌಡರ ಮಗುವಿಗೆ ದೇವಿಯ ದಿರಿಸವನ್ನು ಸಿದ್ದಗೊಳಿಸಿದ್ದರು.
Read More »
inmudalgi
ನವೆಂಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಕನ್ನಡ ಭಾಷೆ ನಾಡು ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರಯತ್ನ ಮಾಡೋಣ – ಜಿ.ಟಿ. ನರಗುಂದ ಮೂಡಲಗಿ : ನಮ್ಮ ಕನ್ನಡ ನಾಡಿನ ಭಾಷೆ, ನಾಡು ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲರೂ ಪ್ರಯತ್ನ ಮಾಡೋಣ ಕನ್ನಡ ಭಾಷೆಗೆ ಐತಿಹಾಸಿಕ ಹಿನ್ನಲೆ ಇದೆ ಕನ್ನಡ ಭಾಷೆ ದಕ್ಷಿಣ ಭಾರತದಲ್ಲಿಯೇ ಅತಿ ಮಹತ್ವದ ಭಾಷೆಯಾಗಿದ್ದು ರಾಜಮಹಾರಾಜರ ಕಾಲದಿಂದ ಇಂದಿನವರೆಗೊ ಅಜರಾಮರವಾಗಿ ತನ್ನ ಸ್ಥಾನಮಾನವನ್ನು ಉಳಿಸಿಕೊಳ್ಳುತ್ತಾ ಬಂದಿದೆ ಇಂದು ಅನ್ಯದೇಶಿಯ ಭಾಷೆಗಳಿಂದ ಕನ್ನಡ ಭಾಷೆ ಮತ್ತು ನಾಡಿಗೆ …
Read More »
inmudalgi
ನವೆಂಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಶಿವಬೋಧರಂಗ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ., ಮೂಡಲಗಿ ಇದರ 26ನೇಯ ವಾರ್ಷಿಕ ಸರ್ವ ಸಾಧಾರಣ ಸಭೆ ಸಹಕಾರ ಸಂಘಗಳ ಬೆಳವಣಿಗೆಯಲ್ಲಿ ಗ್ರಾಹಕರ ಪಾತ್ರ ಮುಖ್ಯ ಮೂಡಲಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಹಕರು ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು. ಕಾರಣ ಗ್ರಾಹಕರು ಸಂಸ್ಥೆಯಿಂದ ಪಡೆದುಕೊಂಡ ಸಾಲವನ್ನು ಸರಿಯಾದ ವೇಳೆಗೆ ಮರುಪಾವತಿಸಿ ಇನ್ನು ಹೆಚ್ಚಿನ ಪ್ರಗತಿಗೆ ಸಹಕಾರ ನೀಡಬೇಕೆನ್ನುತ್ತಾ ಮಾರ್ಚ ಅಂತ್ಯಕ್ಕೆ 3.55 ಕೋಟಿ ಲಾಭ …
Read More »
inmudalgi
ನವೆಂಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ: ಮೂಡಲಗಿ ತಾಲೂಕಿನ ಕುಲಗೊಡ ಗ್ರಾಮದ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಮುಂಜಾನೆ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಮಕ್ಕಳು ನಾಡು ನುಡಿಗಾಗಿ ಶ್ರಮಿಸಿದ ಹೋರಾಟಗಾರರ ವೇಷಭೂಷಣ ಧರಿಸಿ ಪ್ರದರ್ಶಿಸಿದರು, ಏಕ ಪಾತ್ರಭಿನಯ ಮಾಡುವ ಮೂಲಕ ಆಚರಿಸಿದರು. ಶಿಕ್ಷಕರು ಮಕ್ಕಳಿಗೆ ಕನ್ನಡ ನಾಡು ಕಟ್ಟಿದ ಸಾಹಿತಿಗಳು, ಹೋರಾಟಗಾರರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಎಮ್ ಬಾಲರಡ್ಡಿ. ಮೀರಾ ಕುಲಕರ್ಣಿ. ಶಕುಂತಲಾ ಹುದ್ದಾರ. ಎಲ್. ಆರ್ …
Read More »
inmudalgi
ಅಕ್ಟೋಬರ್ 31, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಅರಭಾಂವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಈಚೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು. ಈ ವೇಳೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೈನುಗಾಗಾರಿಕೆ ಸಮಸ್ಯೆಗಳ ಕುರಿತು ಸ್ಥಳೀಯ ರೈತರ ಜೋತೆಗೆ ಚರ್ಚಿಸಿ, ಇಲ್ಲಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ, ಸಿಬ್ಬಂದಿ, ರೈತರು, ಗ್ರಾಹಕರು ಇದ್ದರು.
Read More »
inmudalgi
ಅಕ್ಟೋಬರ್ 31, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಯಾರೂ ದೌರ್ಜನ್ಯ, ಶೋಷನೆಗೆ ಒಳಗಾಗಬಾರದು ಎಂಬ ಉದ್ಧೇಶದಿಂದ ಸರ್ಕಾರ ಹಲವು ಕಾರ್ಯಕ್ರಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೊಜನೆಯಡಿಯಲ್ಲಿ ದೌರ್ಜನ್ಯ ಮುಕ್ತಿ ಅಭಿಯಾನದ ಪ್ರಯುಕ್ತ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು …
Read More »
inmudalgi
ಅಕ್ಟೋಬರ್ 31, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಡಾ.ಬೆಟಗೇರಿ ಕೃಷ್ಣಶರ್ಮರು ಪತ್ರಕರ್ತರಾಗಿ, ಕವಿಯಾಗಿ, ಕಥೆಗಾರರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ ಹೇಳಿದರು. ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಶನಿವಾರ ಅ.30 ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ …
Read More »
inmudalgi
ಅಕ್ಟೋಬರ್ 31, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ ಅ.29 ರಂದು ತೀವ್ರ ಹೃದಯಾಘಾತದಿಂದ ನಿಧನರಾದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಖ್ಯಾತ ಚಲನ ಚಿತ್ರ ನಟ ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಮಾಡಿ, ಮೇಣದ ಬತ್ತಿ ಹಚ್ಚಿ ಗುರುವಾರದಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸ್ಥಳೀಯ ಪುನೀತ ರಾಜಕುಮಾರ ಅಭಿಮಾನಿ ಬಳಗದ ಪದಾಧಿಕಾರಿಗಳು, ಸದಸ್ಯರು, ಯುವಕರು, ಗ್ರಾಮಸ್ಥರು, ಇದ್ದರು.
Read More »
inmudalgi
ಅಕ್ಟೋಬರ್ 30, 2021 Recent Posts, ತಾಲ್ಲೂಕು, ಬೆಳಗಾವಿ
36ನೇ ವಾರ್ಷಿಕ ಸರ್ವಸಾಧಾರಣ ಸಭೆ ಮೂಡಲಗಿ: ಸಮೀಪದ ಸಮೀರವಾಡಿ ಸಕ್ಕರೆ ಕಾರ್ಖಾನೆಯ ಕಬ್ಬು ಬೆಳೆಗಾರ ಸಂಘದ 36ನೇ ವಾರ್ಷಿಕ ಸರ್ವಸಾಧಾರಣೆ ಸಭೆ ರವಿವಾರ ಅ.31 ರಂದು ಮುಂಜಾನೆ 11 ಗಂಟೆಗೆ ಸಮೀರವಾಡಿಯ ಕಬ್ಬು ಬೆಳಗಾರರ ಸಭಾ ಭವನದಲ್ಲಿ ಜರುಗಲಿದೆ. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಮಣ್ಣಗೌಡ ಪಾಟೀಲ ವಹಿಸುವರು, ಸಭೆಯಲ್ಲಿ ಕಾರ್ಯದರ್ಶಿ ರಂಗಣ್ಣಗೌಡ ಪಾಟೀಲ ಮತ್ತು ಸಂಘದ ಸರ್ವ ಸದಸ್ಯರು ಭಾಗವಹಿಸುವರು, ಈ ಸಭೆಯಲ್ಲಿ 2020-21 ರ ಎರಡನೇ ಕಂತಿನ …
Read More »