inmudalgi
ನವೆಂಬರ್ 12, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಮಂಜುನಾಥ ಸೈನಿಕ ತರಬೇತಿ ಕೇಂದ್ರ ಶಿಬಿರಾರ್ಥಿ ಎಚ್. ಬಸವರಾಜ ಕಾಶ್ಮೀರದ ಪರ್ವತ ಶ್ರೇಣಿಗಳಲ್ಲಿ ಅತಿ ದುಸ್ಧರವಾಗಿರುವ 15,568 ಅಡಿ ಎತ್ತರದ ತಟಕೋಟಿ ಶಿಖರವನ್ನು ಏರಿ ಸಾಧನೆ ಮಾಡಿದ ಶಿಬಿರಾರ್ಥಿಗೆ ಬಿ.ಬಿ. ಹಂದಿಗುಂದ ಸತ್ಕಾರ ಮಾಡಿದರು. ಅವರು ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ತಟಕೋಟಿ ಶಿಖರವನ್ನು ರಾಷ್ಟ್ರದಲ್ಲೆ ಪ್ರಥಮ ಬಾರಿಗೆ ಏರಿದ ಹಿರಿಮೆ ಕರ್ನಾಟಕ ತಂಡಕ್ಕೆ ಸಿಕ್ಕದೆ ಎಂದರು. ರಾಜ್ಯದ ಜನರಲ್ ತಿಮ್ಮಯ್ಯ ಅಕಾಡೆಮಿ ಯುವ ಸಬಲೀಕರನ ಯೋಜನೆಯನ್ವಯ ರಾಜ್ಯದ …
Read More »
inmudalgi
ನವೆಂಬರ್ 10, 2021 Recent Posts, ತಾಲ್ಲೂಕು, ಬೆಳಗಾವಿ
ನದಿ ತೀರದ ಗ್ರಾಮಗಳ ಸಂತ್ರಸ್ಥ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ-ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ‘ಹುಷಾರ್’ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು …
Read More »
inmudalgi
ನವೆಂಬರ್ 9, 2021 Recent Posts, ತಾಲ್ಲೂಕು, ಬೆಳಗಾವಿ
ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ. ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …
Read More »
inmudalgi
ನವೆಂಬರ್ 9, 2021 Recent Posts, ತಾಲ್ಲೂಕು, ಬೆಳಗಾವಿ
ಶಾಸ್ತ್ರೀಯ ಭಾಷೆಯಾದ ಕನ್ನಡ ನಾಡಿನ ಹಿರಿಮೆ ವಿಶ್ವವ್ಯಾಪಿಯಾಗಿ ಪಸರಿಸಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ‘ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನದ ಬದ್ಧತೆ ಇರಬೇಕು’ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದಲ್ಲಿ ಸೋಮವಾರದಂದು ಕನ್ನಡಪರ ಸಂಘಟನೆಗಳ ಆಶ್ರಯದೊಂದಿಗೆ ಜರುಗಿದ ಕನ್ನಡ …
Read More »
inmudalgi
ನವೆಂಬರ್ 9, 2021 Recent Posts, ತಾಲ್ಲೂಕು, ಬೆಳಗಾವಿ
ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು ನೀಡಿದ್ದರು. ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ …
Read More »
inmudalgi
ನವೆಂಬರ್ 8, 2021 Recent Posts, ತಾಲ್ಲೂಕು, ಬೆಳಗಾವಿ
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದಾನ, ಧರ್ಮ, ಸಮಾಜ ಪ್ರೀತಿಗೆ ಶ್ರೀಶೈಲ್ ಜಗದ್ಗುರು ಪೀಠ ಹರ್ಷ – ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ‘ಸಾಹುಕಾರ್’ ಪದಕ್ಕೆ ನಿಜವಾದ ಅರ್ಥ ಕಲ್ಪಿಸಿಕೊಟ್ಟ ಬಾಲಚಂದ್ರ ಜಾರಕಿಹೊಳಿ : ಶ್ರೀಗಳ ಶ್ಲಾಘನೆ ಮುನ್ಯಾಳ-ರಂಗಾಪೂರ ಸಮುದಾಯ ಭವನ ನಿರ್ಮಾಣಕ್ಕೆ ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ. ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »
inmudalgi
ನವೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ …
Read More »
inmudalgi
ನವೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2021-22 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನ.5 ರಂದು ನಡೆಯಿತು. ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ಜರುಗಿತು. ಶ್ರೀಕಾಂತ …
Read More »
inmudalgi
ನವೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರೀಶೈಲ್ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಸಭೆ ಮುನ್ಯಾಳ ಸದಾಶಿವಮಠದಲ್ಲಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವಯೋಗೀಶ್ವರಮಠದಲ್ಲಿ ಹಣಮಂತದೇವರ ಮಂದಿರ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಶ್ರೀ ಗುರು ಬಸವರಾಜ ಅಜ್ಜನವರ ಸರ್ಕಲ್ ಉದ್ಘಾನೆಯು ನಾಳೆ ನ. 7ರಂದು ಸಂಜೆ 4ಕ್ಕೆ ಜರುಗಲಿದೆ. ಶ್ರೀಶೈಲ್ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯವಹಿಸುವರು. ಸದಾಶಿವಯೋಗಿಶ್ವರಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರುಘರಾಜೇಂದ್ರ …
Read More »