inmudalgi
ಅಕ್ಟೋಬರ್ 19, 2021 Recent Posts, ತಾಲ್ಲೂಕು, ಬೆಳಗಾವಿ
ಈದ ಮಿಲಾದ ಪ್ರಯುಕ್ತ ತಂಪು ಪಾನಿಯ ವಿತರಣೆ ಮೂಡಲಗಿ: ಇಲ್ಲಿನ ಅಂಬೇಡ್ಕರ ನಗರ ಯಂಗ ಕಮಿಟಿ ಸದಸ್ಯರು ಅಂಬೇಡ್ಕರ ವೃತ್ತದಲ್ಲಿ ಪ್ರವಾದಿ ಮಹ್ಮದ್ ಪೈಗಂಬರ ಜನ್ಮದಿನ ಪ್ರಯುಕ್ತ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಿ ಪರಸ್ಪರರಿಗೆ ಶುಭಾಶಯ ಕೋರಿ ಭಾವೈಕ್ಯತೆ ಮೆರೆದರು. ಕಮಿಟಿ ಸದಸ್ಯ ಶೆಬ್ಬೀರ ಕೆರಿಪಳ್ಳಿ ಮಾತನಾಡಿ, ಈ ಬಾರಿ ಕೊರೊನಾ ಹಿನ್ನೆಲೆ ಈದ ಮಿಲಾದ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ ಸಕಲ ಜೀವ ರಾಸಿಗಳಿಗೆ ದೇವರು ಸುಖ ಶಾಂತಿ ನೀಡಲಿ …
Read More »
inmudalgi
ಅಕ್ಟೋಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಶಿಕ್ಷಕರ ಪ್ರತಿಭಾ ಪರಿಷತ್: ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ ಮೂಡಲಗಿ: ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಅ. 19ರಂದು ಬೆಳಿಗ್ಗೆ 11ಕ್ಕೆ ವಾರ್ಷಿಕೋತ್ಸವ ಹಾಗೂ ‘ಗುರುಶ್ರೇಷ್ಠ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಿರುವರು. ಸಾನ್ನಿಧ್ಯವನ್ನು ಶಿರಗಾವಿಯ ಗವಿಮಠದ ಸದಾಶಿವ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ವೈ.ಬಿ. ಪಾಟೀಲವಹಿಸುವರು. ಪ್ರಶಸ್ತಿ ಪ್ರದಾನವನ್ನು ಕ್ಷೇತ್ರ ಶಿಕ್ಷಣಾಧಿಕಾರ ಅಜಿತ ಮನ್ನಿಕೇರಿ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಗೋಕಾಕ ಬಿಇಒ …
Read More »
inmudalgi
ಅಕ್ಟೋಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಪ್ರಸಕ್ತ ವರ್ಷ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ ಅರಭಾವಿ ದುರದುಂಡೀಶ್ವರ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಗೋಕಾಕ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ ಎಂದು ಕಾರ್ಖಾನೆಯ …
Read More »
inmudalgi
ಅಕ್ಟೋಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಅ. 18ರಂದು ದಿ. ಸಿದ್ದಣ್ಣ ಹೊರಟ್ಟಿ ಅವರಿಗೆ ‘ನುಡಿ ನಮನ’ ಮೂಡಲಗಿ: ಮೈಸೂರಿನ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್, ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಚೈತನ್ಯ ಗ್ರುಪ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಚೈತನ್ಯ ಗ್ರುಪ್ದ ಸಂಸ್ಥಾಪಕರಾದ ದಿ. ಸಿದ್ದಣ್ಣ ಎಸ್. ಹೊರಟ್ಟಿ ಅವರಿಗೆ ಅ. 18ರಂದು ಮಧ್ಯಾಹ್ನ 2.30ಕ್ಕೆ ಚೈತನ್ಯ ಆಶ್ರಮ ವಸತಿ ಶಾಲೆಯ ಸಭಾಭವನದಲ್ಲಿ ‘ನುಡಿ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವರು. ಸಿದ್ದಣ್ಣ ಹೊರಟ್ಟಿ ಅವರ ಅಭಿಮಾನಿಗಳು, …
Read More »
inmudalgi
ಅಕ್ಟೋಬರ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾಲೂಕಿನ ಸಂಗನಕೇರಿಯಲ್ಲಿ ಮೂಡಲಗಿ ತಾಲೂಕಾ ಆಡಳಿತದಿಂದ ಜರುಗಿತು. ಕಾರ್ಯಕ್ರಮವನ್ನು ತಹಶೀಲ್ದಾರ ಡಿ. ಜಿ.ಮಹಾತ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಇಲಾಖೆ ಇಲಾಖೆಗಳಿಗೆ ಸುತ್ತಾಡದೇ ತಮ್ಮ ಕುಂದು ಕೊರತೆಗಳನ್ನು ಊರಿನಲ್ಲಿಯೇ ಬಗೆಹರಿಸಿಕೊಳ್ಳುವ ಸಲುವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ತಮ್ಮ ಊರಿಗೆ ಬಂದಿದ್ದಾರೆ ನಿಮ್ಮ ಸಮಸ್ಯೆಗಳನ್ನು ತಿಳಿಸಿ ಬಗೆಹರಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಾರ್ವಜನಿಕರಿಗೆ ಕರೆ …
Read More »
inmudalgi
ಅಕ್ಟೋಬರ್ 16, 2021 Recent Posts, ತಾಲ್ಲೂಕು, ಬೆಳಗಾವಿ
ವಡೇರಹಟ್ಟಿ ಶ್ರೀ ಅಂಬದರ್ಶನ ಪೀಠದಲ್ಲಿ ದಸರಾ ಉತ್ಸವ ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು ಮೂಡಲಗಿ: ‘ಮನುಷ್ಯ ತನ್ನೊಳಗಿನ ಅವಗುಣಗಳನ್ನು ಬಿಟ್ಟು ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು’ ಎಂದು ಬೆಳಗಾವಿ ವಿಭಾಗದ ಈಶ್ವರಿ ವಿಶ್ವವಿದ್ಯಾಲಯದ ವಲಯ ಸಂಚಾಲಕರಾದ ಅಂಬಿಕಾಜೀ ಅಕ್ಕನವರು ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಶ್ರೀ ಅಂಬಾದರ್ಶನ ಪೀಠದಲ್ಲಿ ಶುಕ್ರವಾರ ಆಚರಿಸಿದ ದಸರಾ ಉತ್ಸವ ಹಾಗೂ ನೂತನ ಮಂದಿರ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಆಧ್ಯಾತ್ಮಿಕ ಜ್ಞಾನದ …
Read More »
inmudalgi
ಅಕ್ಟೋಬರ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಅಂಗನವಾಡಿ ಕೇಂದ್ರದಲ್ಲಿ ಕಾನೂನು ಅರಿವು ಕಾರ್ಯಕ್ರಮ ಮೂಡಲಗಿ: ಪಟ್ಟಣದ ಶ್ರೀ ರೇಣುಕಾಯಲ್ಲಮ್ಮ ದೇವಸ್ಥಾನದ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 404 ಅಂಗನವಾಡಿ ಕೇಂದ್ರದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾದಡ್ಡಿಯಲ್ಲಿ ಕಾನೂನು ಅರಿವು ನೆರವು ಶಿಬಿರ ಜರುಗಿತು. ಶಿಬಿರದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಕೆ.ಸಿ.ಕನಶೆಟ್ಟಿ ಮಾತನಾಡಿ, ಸರಕಾರ ಬಾಲ್ಯ ವಿವಾಹವನ್ನು ತಡೆಗಟ್ಟಲು ವಿವಿಧ ಯೋಜನೆಗಳನ್ನು ಜಾರಿಗೆತಂದಿದೆ, ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರನ್ನು ತಮ್ಮ ಅಂಗನವಾಡಿ ವ್ಯಾಪ್ತಿಯಲ್ಲಿ ಪಾಲಕರಿಗೆ ತಿಳಿವಳಿಕೆ …
Read More »
inmudalgi
ಅಕ್ಟೋಬರ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶಕ್ತಿ ಪ್ರದರ್ಶನದ ಅವಶ್ಯವಿದೆ ಮೂಡಲಗಿ: ಪಿಂಜಾರ ಸಮಾಜವು ಆರ್ಥಿವಾಗಿ ಹಿಂದುಳಿದ ಸಮಾಜವಾಗಿದ್ದು ಸದ್ಯ ಅಳಿವಿನ ಅಂಚಿನಲ್ಲಿದೆ ಪಿಂಜಾರ ಸಮಾಜದ ಅಭಿವೃದ್ದ್ದಿಗಾಗಿ ಹಾಗೂ ನಿಗಮದ ಒತ್ತಾಯಕ್ಕಾಗಿ ರಾಜ್ಯ ಮಟ್ಟದಲ್ಲಿ ಶಕ್ತಿ ಪ್ರದರ್ಶನದ ಅವಶ್ಯವಿದೆ ಆ ನಿಟ್ಟಿನಲ್ಲಿ ಈಗಿನಿಂದಲೆ ಶ್ರಮ ವಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಷ ಮಾಡಲಾಗುವುದು ಎಂದು ಸಂಘದ ಜಿಲ್ಲಾ ವಿಭಾಗಿಯ ಅಧ್ಯಕ್ಷ ಮುದಸ್ಸರ್ ನದಾಫ್ ಹೇಳಿದರು. ಕಾಶೀಮಲಿ ಬ್ಯಾಂಕ್ ಆವರಣದಲ್ಲಿ ಕರ್ನಾಟಕ ರಾಜ್ಯ ನದಾಫ್, …
Read More »
inmudalgi
ಅಕ್ಟೋಬರ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು ಮೂಡಲಗಿ: ‘ಮನುಷ್ಯ ತನ್ನೊಳಗಿನ ಅವಗುಣಗಳನ್ನು ಬಿಟ್ಟು ಜೀವನ ಪರ್ಯಂತರ ಬಂಗಾರದಂತೆ ಬದುಕುವುದನ್ನು ಕಲಿಯಬೇಕು’ ಎಂದು ಬೆಳಗಾವಿ ವಿಭಾಗದ ಈಶ್ವರಿ ವಿಶ್ವವಿದ್ಯಾಲಯದ ವಲಯ ಸಂಚಾಲಕರಾದ ಅಂಬಿಕಾಜೀ ಅಕ್ಕನವರು ಹೇಳಿದರು. ತಾಲ್ಲೂಕಿನ ವಡೇರಹಟ್ಟಿಯ ಶ್ರೀ ಅಂಬಾದರ್ಶನ ಪೀಠದಲ್ಲಿ ಶುಕ್ರವಾರ ಆಚರಿಸಿದ ದಸರಾ ಉತ್ಸವ ಹಾಗೂ ನೂತನ ಮಂದಿರ ಅಡಿಗಲ್ಲು ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಆಧ್ಯಾತ್ಮಿಕ ಜ್ಞಾನದ ಮೂಲಕ ಪರಮಾತ್ಮನ ಸಾಕ್ಷಾತ್ಕಾರಗೊಳ್ಳಿಸಿಕೊಳ್ಳಲು ಸಾಧ್ಯ ಎಂದರು. …
Read More »
inmudalgi
ಅಕ್ಟೋಬರ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಗ್ರಾಮದಲ್ಲಿ ವೈಭವದ ಬನ್ನಿ ವಿನಿಮಯ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಪುರ ಜನರಿಂದ ಬನ್ನಿ ವಿನಿಮಯ ಕಾರ್ಯಕ್ರಮ ಶುಕ್ರವಾರ ಅ.15ರಂದು ವೈಭವದಿಂದ ನಡೆಯಿತು. ಗ್ರಾಮದ ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಯಲ್ಲಿರುವ ವೃದ್ಧರಿಗೆ, ಹಿರಿಯರಿಗೆ ಮಕ್ಕಳು, ಮಹಿಳೆಯರು, ವೃದ್ದರು ಜಾತಿ, ಮತ, ಪಂಥ ಎನ್ನದೇ ಒಬ್ಬರಿಗೊಬ್ಬರೂ ‘ನಾನು ನೀನು ಬಂಗಾರದಂಗ ಇರೋಣಾ’ ಅಂತಾ ಬನ್ನಿ ವಿನಿಮಯ ಮಾಡಿಕೊಂಡು, ಹಿರಿಯರ ಕಾಲಿಗೆ ನಮಸ್ಕರಿಸಿ ಆರ್ಶೀವಾದ …
Read More »