inmudalgi
ಸೆಪ್ಟೆಂಬರ್ 28, 2021 Recent Posts, ತಾಲ್ಲೂಕು, ಬೆಳಗಾವಿ
ವಿಶ್ವ ರೇಬಿಸ್ ದಿನಾಚರಣೆ; ಶ್ವಾನಗಳಿಗೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ಮೂಡಲಗಿ: ‘ಶ್ವಾನಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸುವ ಮೂಲಕ ರೇಬಿಸ್ ರೋಗವು ಹರಡದಂತೆ ಜಾಗೃತಿವಹಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಆಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಹಾಗೂ ಬಡ್ಡಿ ಮೆಡಿಕಲ್ಸ್ ಸಹಯೋಗದಲ್ಲಿ ಮಂಗಳವಾರ ವಿಶ್ವ ರೇಬಿಸ್ ದಿನಾಚರಣೆ ಆಚರಣೆ, …
Read More »
inmudalgi
ಸೆಪ್ಟೆಂಬರ್ 28, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ಎಮ್.ವಿ.ಲಕ್ಕಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ 2020-21ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಗತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ ದೊರಕುವ ವಿವಿಧ ಸೌಲಭ್ಯಗಳ …
Read More »
inmudalgi
ಸೆಪ್ಟೆಂಬರ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾದಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಸೆ. 27 ರಂದು ಅರಭಾವಿ …
Read More »
inmudalgi
ಸೆಪ್ಟೆಂಬರ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಕುರುಹಿನಶೆಟ್ಟಿ ಸೊಸೈಟಿ ಸಾಮಾಜಿಕ ಜನಪರ ಕಾರ್ಯ ಮಾಡುತ್ತಿದೆ-ಮುಗುಳಖೋಡ ಮೂಡಲಗಿ: ಕುರಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸೈಟಿಯು ಪ್ರಸಕ್ತ ಸಾಲಿನಲ್ಲಿ 2.72 ಕೋಟಿ ರೂ ನಿವ್ಹಳ ಲಾಭ ಗಳಿಸಿದ್ದು ಪ್ರಗತಿಪಥದತ್ತ ಮುನ್ನುಗ್ಗುತ್ತಿದೆ ಎಂದು ಸಂಘದ ಚೇರಮನ್ ಬಸಪ್ಪ ಮುಗಳಖೋಡ ಹೇಳಿದರು. ಸೋಮವಾರದಂದು ಸೊಸೈಟಿ ಸಭಾ ಭವನದಲ್ಲಿ 2020-21ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ವರದಿ ವಾಚಿಸಿ ಮಾತನಾಡಿ, ಸಂಸ್ಥೆಯು 1995 ರಲ್ಲಿ ಸ್ಥಾಪನೆಯಾಗಿ ಪ್ರಧಾನಕಛೇರಿ ಹಾಗೂ …
Read More »
inmudalgi
ಸೆಪ್ಟೆಂಬರ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕದಲ್ಲಿ ಪ್ರವಾಹ ಪೀಡಿತ ಸಂಬಂಧ ಗೋಕಾಕ ಹಾಗೂ ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ Pm ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ …
Read More »
inmudalgi
ಸೆಪ್ಟೆಂಬರ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ ಮೂಡಲಗಿ ಸ್ಥಳಿಯ ಪಂಚಮಸಾಲಿ ಸಮಾಜದ ಯುವ ಮುಖಂಡರಾದ ಮತ್ತು ಸಾಫ್ಟ್ವೇರ್ ಇಂಜಿನೀರ್ ಅದ ದೀಪಕ ಕೆ.ಜುಂಜರವಾಡ, ಅವರನ್ನು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ 2 Aಮೀಸಲಾತಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಮಟ್ಟದ ಅಭಿಯಾನ ಕಾಯ೯ಕ್ರಮದಲ್ಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮತ್ತು …
Read More »
inmudalgi
ಸೆಪ್ಟೆಂಬರ್ 27, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅತ್ಯಾಧುನಿಕ ತಂತ್ರಜ್ಞಾನದಿಂದ ನ್ಯಾಯಾಲಯದ ಕಟ್ಟಡಗಳಂತೆ ಮೂಡಲಗಿಯಲ್ಲಿ ಸುಸಜ್ಜಿತ ಕಟ್ಟಡದೊಂದಿಗೆ ನ್ಯಾಯಾಲಯಕ್ಕೆ ಬೇಕಾಗಿರುವ ವ್ಯವಸ್ಥೆಯನ್ನೊಳಗೊಂಡ ನ್ಯಾಯಾಲಯ ಕಟ್ಟಡ ಇನ್ನು 18ತಿಂಗಳೊಳಗೆ ಸ್ಥಾಪನೆಗೊಳ್ಳಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ಸಚೀನ ಮಗದುಮ್ಮ ಹೇಳಿದರು. ರವಿವಾರದಂದು ಪಟ್ಟಣದ ಗುರ್ಲಾಪೂರ ರಸ್ತೆಯ ಎಪಿಎಂಸಿಯ 4 ಎಕರೆ ನಿವೇಶನದಲ್ಲಿ 7.95 ಕೋಟಿ ರೂ, ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ನ್ಯಾಯಾಧೀಶರ ವಸತಿ ಗೃಹ ಇವುಗಳ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಶಿಲಾನ್ಯಾಸ …
Read More »
inmudalgi
ಸೆಪ್ಟೆಂಬರ್ 26, 2021 Recent Posts, ತಾಲ್ಲೂಕು, ಬೆಳಗಾವಿ
ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ 1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ …
Read More »
inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ …
Read More »
inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇಲ್ಲಿನ ಗಂಗಾ ನಗರ ಹಾಗೂ ವಿವಿಧ ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ವೇಳೆಯಲ್ಲಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿ, ಪಂಡಿತ ದೀನ ದಯಾಳರು ಏಕಾತ್ಮ ಮಾನವತಾವಾದದ ಪ್ರತಿಪಾದಕರಾಗಿದ್ದರು.ಭಾರತೀಯ ಜನ ಸಂಘವನ್ನು ಕಟ್ಟಿ ಅಪಾರ ಪ್ರಮಾಣದಲ್ಲಿ ಕಾರ್ಯಕರ್ತರ ಸಂಘಟನೆ ಮಾಡಿ ಪಕ್ಷದ ಕಾರ್ಯಕರ್ತರಿಗೆ ರಾಷ್ಟ್ರಾಭಿಮಾನ …
Read More »