inmudalgi
ಅಕ್ಟೋಬರ್ 3, 2021 Recent Posts, ತಾಲ್ಲೂಕು, ಬೆಳಗಾವಿ
ಸಂಜಯ ಪಾಟೀಲ ಹೇಳಿಕೆಗೆ ಆಕ್ರೋಶ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮೂಡಲಗಿ: ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷೀ ಹೆಬ್ಬಾಳಕರ ವಿರುದ್ಧ ಹೇಳಿದ ವಿವಾದ್ಮಾತಕ ಹೇಳಿಕೆ ಖಂಡಿಸಿ ಅವರ ಪ್ರತಿಕೃತಿ ದಹಿಸಿ ಕೂಡಲೆ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಭಾನುವಾರ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಕಾರ್ಯಕರ್ತರು ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಮಯದಲ್ಲಿ ಕಾಂಗ್ರೆಸ್ ಮುಖಂಡ …
Read More »
inmudalgi
ಅಕ್ಟೋಬರ್ 3, 2021 Recent Posts, ತಾಲ್ಲೂಕು, ಬೆಳಗಾವಿ
ಅ.5 ರಂದು ಗೋಕಾಕ-ಮೂಡಲಗಿ ತಾಲೂಕಿನಾದ್ಯಂತ ಮತ್ತೊಮ್ಮೆ ಕೋವಿಡ್ ಲಸಿಕಾ ಕಾರ್ಯಕ್ರಮ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ತಡೆಗಟ್ಟಲಿಕ್ಕೆ ಬರುವ ಮಂಗಳವಾರದಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಮತ್ತೊಮ್ಮೆ ಕೋವಿಡ್ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದನ್ನು ಯಶಸ್ವಿಯಾಗಿ ಜಾರಿಗೊಳಿಸುವಂತೆ ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾನುವಾರ ಸಂಜೆ ಮಾಧ್ಯಮಗಳಿಗೆ ಈ ಹೇಳಿಕೆ ನೀಡಿರುವ ಅವರು, …
Read More »
inmudalgi
ಅಕ್ಟೋಬರ್ 2, 2021 Recent Posts, ತಾಲ್ಲೂಕು, ಬೆಳಗಾವಿ
ಹಿರಿಯ ನಾಗರಿಕರು ದೇಶದ ಅಮೂಲ್ಯ ಸಂಪತ್ತು ಮೂಡಲಗಿ: ‘ಹಿರಿಯ ನಾಗರಿಕರು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ಅವರನ್ನು ಸಮಾಜವು ನಿರ್ಲಕ್ಷಿಸಬಾರದು’ ಎಂದು ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಟಿ. ಜಡ್ಲಿ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ರಾಜ್ಯ ನಿವೃತ್ತ ನೌಕರರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಚರಿಸಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು …
Read More »
inmudalgi
ಅಕ್ಟೋಬರ್ 2, 2021 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಮಲ್ಲಪ್ಪ.ಕಲ್ಲಪ್ಪ.ಘಿವಾರಿ ಮೂಡಲಗಿ: ಸ್ಥಳೀಯ ಲಕ್ಷ್ಮಿ ನಗರದ ನಿವಾಸಿ ಮಲ್ಲಪ್ಪ.ಕಲ್ಲಪ್ಪ.ಘಿವಾರಿ (90) ನಿವೃತ್ತ ಶಿಕ್ಷಕರು ನಿಧನರಾದರು. ಅವರು ನಾಲ್ಕು ಜನ ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Read More »
inmudalgi
ಅಕ್ಟೋಬರ್ 2, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ : ಟಿಎಚ್ಓ ಡಾ. ಮುತ್ತಣ್ಣ ಕೊಪ್ಪದ ಗೋಕಾಕ : ಕೋವಿಡ್ ತಡೆಗಟ್ಟುವ ಲಸಿಕೆಯನ್ನು ಕೆಲವರು ಇನ್ನೂ ಪಡೆದುಕೊಂಡಿಲ್ಲ. ಇದೇ ದಿ. 5 ರಂದು ನಡೆಯುವ ಲಸಿಕಾ ಅಭಿಯಾನದಲ್ಲಿ ಕೂಡಲೇ ಲಸಿಕೆ ಹಾಕಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ತಾಲೂಕಾ ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಹೇಳಿದರು. ಸ್ಥಳೀಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಶನಿವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬರುವ ಮಂಗಳವಾರದಂದು ನಡೆಯುವ ಲಸಿಕಾ ಅಭಿಯಾನ ಯಶಸ್ಸಿಗೆ …
Read More »
inmudalgi
ಅಕ್ಟೋಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ ಮೂಡಲಗಿ: ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 29 ನೇ ವಾರ್ಷಿಕ ಮಹಾಸಭೆಯು ದಿನಾಂಕ 08/10/2021 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-30 ಕ್ಕೆ ಡಾ// ಪ್ರಕಾಶ ಶಿವಪ್ಪ ನಿಡಗುಂದಿ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಶ್ರೀ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ …
Read More »
inmudalgi
ಅಕ್ಟೋಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ವಿಚಾರ ಸಂಕಿರಣಕ್ಕೆ ಶಿಕ್ಷಕರಾದ ಗಿರೆಣ್ಣವರ ಆಯ್ಕೆ ಮೂಡಲಗಿ: ಅ.2ರಂದು ಬೆಂಗಳೂರಿನಲ್ಲಿ ಗಾಂಧೀಜಿಯವರ ಜಯಂತಿ ನಿಮಿತ್ಯವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಅಧ್ಯಕ್ಷತೆ ನಡೆಯುವ ವಿಚಾರಸಂಕಿರಣಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಆಯ್ಕೆಯಾಗಿದ್ದಾರೆ. ಈ ವಿಚಾರ ಸಂಕಿರದಲ್ಲಿ ರಾಜ್ಯ 34 ಶೈಕ್ಷಣಿಕ ಜಿಲ್ಲೆಗಳಿಂದ ಆಯ್ದ 34 ಶಿಕ್ಷಕರು ಈ ಸಂವಾದ ಆಮಂತ್ರಣ ನೀಡಿರುತ್ತಾರೆ, ಈ ವಿಚಾರ ಸಂಕಿರಣಕ್ಕೆ ಆಯ್ಕೆಯಾದ …
Read More »
inmudalgi
ಅಕ್ಟೋಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, …
Read More »
inmudalgi
ಅಕ್ಟೋಬರ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ : ಯುವ ಸಂಘಟನೆಯ ಕಾರ್ಯಕ್ರಮಗಳು ಹಾಗೂ ಯುವ ಚಟುವಟಿಕೆಗಳನ್ನು ಚುರುಕುಗೋಳಿಸಲು ಯುವಕರು ಒಗ್ಗಟಾಗಿ ಕಾರ್ಯ ನಿರ್ವಹಿಸಬೆಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜಾಧ್ಯಕ್ಷ ಡಾ. ಎಸ್ ಬಾಲಾಜಿ ಹೇಳಿದರು. ಗೋಕಾಕ ಅಮ್ಮಾಜಿ ಭರತನಾಟ್ಯ ತರಬೇತಿ ಕಾರ್ಯಾಲಯದಲ್ಲಿ ಗೋಕಾಕ ತಾಲೂಕ ಒಕ್ಕೂಟದ ಪ್ರಥಮ ಸಭೆ ತುಳಸಿ ಗೀಡಕ್ಕೆ ನೀರು ಹನಿಸುವ ಮೂಲಕ ಉದ್ಘಾಟಿಸಿ ಸನ್ಮಾನ ಸ್ವಿಕರಿಸಿ ಮಾತನಾಡುತ್ತಾ ಸರ್ಕಾರ ಯುವಕರಿಗೆ ಇರುವಂತ ನಮ್ಮೂರ ಶಾಲೆ ನಮ್ಮೂರ ಯುವಜನರು ಯೋಜನೆಯ ಹಾಗೂ …
Read More »
inmudalgi
ಸೆಪ್ಟೆಂಬರ್ 30, 2021 Recent Posts, ತಾಲ್ಲೂಕು, ಬೆಳಗಾವಿ
ಅ.1 ಮತ್ತು 2 ರಂದು ಕಾಡುಕೋಳ ಶ್ರೀ ಲಕ್ಷ್ಮೀ ದೇವಿ ಜಾತ್ರೆ ಮೂಡಲಗಿ: ಪಟ್ಟಣದ 8ನೇ ಉಪಕಾಲುವೆ ಹತ್ತಿರ ಇರುವ ಶ್ರೀ ಕಾಡುಕೋಳ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ ಅ.1 ಮತ್ತು 2 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಡಗರ ಸಂಭ್ರಮದಿಂದ ಜರುಗಲಿದೆ. ಲಕ್ಷ್ಮೀ ದೇವಿ ಜಾತ್ರಾ ಅಂಗವಾಗಿ ಶುಕ್ರವಾರ ಅ.1 ರಂದು ಸಂಜೆ 6 ಗಂಟೆಗೆ ಶ್ರೀ ಲಕ್ಷ್ಮೀದೇವಿಗೆ ಅಭಿಷೇಕ ಹಾಗೂ ಉಡಿ ತುಂಬುವದು, ರಾತ್ರಿ 8ಘಂಟೆಗೆ ಬಾಗೇವಾಡಿ …
Read More »