inmudalgi
ಸೆಪ್ಟೆಂಬರ್ 25, 2025 ಬೆಳಗಾವಿ, ರಾಜ್ಯ
ಮೂಡಲಗಿ : ಮೂಡಲಗಿ ತಾಲೂಕಿನ ಶಿವಾಪೂರ ಹ ಗ್ರಾಮದ ಶ್ರೀ ಚಿದಾನಂದ ಮ ಹೂಗಾರ ಗುರುಗಳ ಶ್ರೀ ಬಸವ ಆಶ್ರಮದಲ್ಲಿ ನವರಾತ್ರಿ ಉತ್ಸವ ಸತ್ಸಂಗ ಕಾರ್ಯಕ್ರಮ ತುಂಬಾ ವಿಜೃಂಭಣೆಯಿಂದ ನಡೆಯಿತು. ಒಂಭತ್ತು ದಿನಗಳ ಕಾಲ ನಿತ್ಯ ಶ್ರೀ ದೇವಿ ಪುರಾಣ ಪಾರಾಯಣ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ವಿಜಯ ದಶಮಿ ದಿನದಂದು ಶಮಿ ಪೂಜೆಯೊಂದಿಗೆ ದಸರಾ ಕಾರ್ಯಕ್ರಮಗಳು ಮಂಗಳಗೊಳ್ಳುವವು. ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಮಮದಾಪೂರದ …
Read More »
inmudalgi
ಸೆಪ್ಟೆಂಬರ್ 24, 2025 ಬೆಳಗಾವಿ, ರಾಜ್ಯ
ಮೂಡಲಗಿ: ಮೂಡಲಗಿಯ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಸೊಸಯಿಟಿಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕೌಜಲಗಿ ಜ್ಞಾನಗಂಗೋತ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾನಂದ ಲೋಕನ್ನವರ ಹೇಳಿದರು. ಕೌಜಲಗಿ ಪಟ್ಟಣದಲ್ಲಿ ಬುಧವಾರ ಹುಲಕುಂದ ರಸ್ತೆಯ ಹುನ್ನೂರ ವಾಣಿಜ್ಯ ಮಳಿಗೆಯಲ್ಲಿ ಮೂಡಲಗಿಯ ಶ್ರೀ ಬಸವೇಶ್ವರ ಅರ್ಬನ್ ಸೊಸಾಯಿಟಿ ನೂತನ ಶಾಖೆ ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಕೋಟ್ಯಂತರ …
Read More »
inmudalgi
ಸೆಪ್ಟೆಂಬರ್ 24, 2025 ಬೆಳಗಾವಿ, ರಾಜ್ಯ
ಮೂಡಲಗಿ: ‘ಅರಭಾವಿಯ ದುರದುಂಡೀಶ್ವರ ಮಠದ 11ನೇ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ ಅವರು ತಮ್ಮ ನುಡಿ ಮತ್ತು ನಡೆ ಎರಡರಲ್ಲೂ ಒಂದಾಗಿ ಭಕ್ತರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ’ ಎಂದು ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 11ನೇ ಪೀಠಾಧಿಪತಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿಗಳ 2ನೇ ವರ್ಷದ ಪುಣ್ಯಸ್ಮರಣೋತ್ಸವ ಮತ್ತು ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಸಿದ್ಧಲಿಂಗ ಸ್ವಾಮೀಜಿ …
Read More »
inmudalgi
ಸೆಪ್ಟೆಂಬರ್ 24, 2025 ಬೆಳಗಾವಿ, ರಾಜ್ಯ
ಘೋಡಗೇರಿ (ತಾ. ಹುಕ್ಕೇರಿ): ನಮ್ಮ ವಿರೋಧಿಗಳು ಸಾವಿರ ಸಲ ಟೀಕಿಸಲಿ, ಬೈಯಲಿ. ಅಂತಹ ಯಾವುದೇ ಟೀಕೆ- ಟಿಪ್ಪಣಿಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಅವುಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವುದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ ನಮ್ಮದಲ್ಲ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಮಂಗಳವಾರ ರಾತ್ರಿ ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ ಹೊರವಲಯದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಚುನಾವಣಾ ನಿಮಿತ್ತ …
Read More »
inmudalgi
ಸೆಪ್ಟೆಂಬರ್ 23, 2025 ಬೆಳಗಾವಿ, ರಾಜ್ಯ
ಬೆಂಗಳೂರು: ಜಗತ್ತಿನ ಜನಪ್ರಿಯ ಕ್ರೀಡೆಗಳಲ್ಲಿ ವಾಲಿಬಾಲ್ ಒಂದಾಗಿದ್ದು, ಈ ಕ್ರೀಡೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ಬೆಳೆಸುವ ಉದ್ದೇಶವು ನಮ್ಮ ವಾಲಿಬಾಲ್ ಅಸೋಸಿಯೇಷನ್ ಗೆ ಇದೆ. ಇಂತಹ ಕ್ರೀಡೆಗಳನ್ನು ರಾಜ್ಯದಲ್ಲೆಡೆ ವಿಸ್ತರಿಸುವ ಮೂಲಕ ಮೂಲಕ ಹೊಸ ಅಧ್ಯಾಯದ ಶಕೆ ಆರಂಭವಾಗಿದೆ ಎಂದು ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ (ಕೆವ್ಹಿಎ) ಉಪಾಧ್ಯಕ್ಷ ಮತ್ತು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ವ್ಹಾಲಿಬಾಲ್ ಅಸೋಸಿಯೇಷನ್ ಹಮ್ಮಿಕೊಂಡ ಎ.ಲೋಕೇಶಗೌಡ ಟ್ರೋಫಿ- 2025 …
Read More »
inmudalgi
ಸೆಪ್ಟೆಂಬರ್ 23, 2025 ಬೆಳಗಾವಿ, ರಾಜ್ಯ
*ಬೆಳಗಾವಿ* – ಇಲ್ಲಿಯ ಬೆಳಗಾವಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS) ದ ನೂತನ ಅಧ್ಯಕ್ಷರಾಗಿ ಶಂಕರಗೌಡ ಪಾಟೀಲ ಮತ್ತು ಉಪಾಧ್ಯಕ್ಷರಾಗಿ ಗಜಾನನ ಕಾಗಣೀಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ಸಂಘದ ಕಚೇರಿಯಲ್ಲಿ ಜರುಗಿದ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಡಿಆರ್ಸಿಎಸ್ ಕಚೇರಿಯ ಹಿರಿಯ ನಿರೀಕ್ಷಿಕ ಗೋವಿಂದಗೌಡ ಪಾಟೀಲ …
Read More »
inmudalgi
ಸೆಪ್ಟೆಂಬರ್ 23, 2025 ಬೆಳಗಾವಿ, ರಾಜ್ಯ
ಮೂಡಲಗಿ : ಮಹಿಳಾ ದೌರ್ಜನ್ಯ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು ಇಂದಿನ ಸಮಾಜದಲ್ಲಿ ಮಹಿಳೆಯರ ಮೇಲೆ ಜರುಗುವ ಲೈಂಗಿಕ ದೌರ್ಜನ್ಯಗಳು ಸರ್ವೇಸಾಮಾನ್ಯವಾಗಿದ್ದು ಕಾನೂನು ಅರಿವು ಇಲ್ಲದೇ ಮಹಿಳೆಯರ ಮೇಲೆ ಯುವಕರು ದೌರ್ಜನ್ಯ ಎಸಗಿ ತಪ್ಪು ದಾರಿಯನ್ನು ಆಯ್ಕೆ ಮಾಡಿಕೊಂಡು ತಮ್ಮ ಜೀವನ ಹಾಳುಮಾಡಿಕೊಳ್ಳುವದರ ಜೊತೆಗೆ ಮಹಿಳೆಯರ ಜೀವನಕ್ಕೂ ಕಂಟಕರಾಗುತ್ತಿದ್ದು ಕಾನೂನು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಉಗ್ರವಾದ ಶಿಕ್ಷೆ ನೀಡುತ್ತಿದ್ದು ಅಪರಾಧ ಪ್ರವೃತಿಯಿಂದ ಇಂದಿನ ವಿದ್ಯಾರ್ಥಿಗಳು ದೂರ ಇರಬೇಕು ಓದು ಜೀವನದ …
Read More »
inmudalgi
ಸೆಪ್ಟೆಂಬರ್ 22, 2025 ಬೆಳಗಾವಿ, ರಾಜ್ಯ
ಮೂಡಲಗಿ: ಪಟ್ಟಣದ ಚೈತನ್ಯ ಸೋಶಿಯಲ್ ವೆಲ್ಪೇರ ಸೊಸಾಯಿಟಿಚೈತನ್ಯ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ(ಐಟಿಐ) ಸಭಾ ಭವನದಲ್ಲಿ ನಿರುದ್ಯೋಗಿ ಯುವ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶಗಳನ್ನು ನೀಡುವ ಸಲುವಾಗಿ ನೇಮಕಾತಿಗಳನ್ನು ಮಾಡಿಕೊಳ್ಳಲು ಚೈತನ್ಯ ಐಟಿಐ ಮೂಡಲಗಿ ಹಾಗೂ 10 ಕ್ಕಿಂತ ಹೆಚ್ಚಿನ ನ್ಯಾಶನಲ್, ಮಲ್ಟಿ ನ್ಯಾಶನಲ್ ಕಂಪನಿಗಳ ಸಹಯೋಗದಲ್ಲಿ ಶುಕ್ರವಾರ ಸೆ. 26 ರಂದು ಬೆಳಿಗ್ಗೆ 9:00 ರಿಂದ ಸಾಯಂಕಾಲ 5.00 ಗಂಟೆಯವರೆಗೆ ಉದ್ಯೋಗ ಮೇಳ(ಕ್ಯಾಂಪಸ್ ಇಂಟವ್ರ್ಹಿವ್) ಆಯೋಜಿಸಲಾಗಿದೆ ಎಂದು ಚೈತನ್ಯ ಐಟಿಐ …
Read More »
inmudalgi
ಸೆಪ್ಟೆಂಬರ್ 22, 2025 ಬೆಳಗಾವಿ, ರಾಜ್ಯ
ಮೂಡಲಗಿ: ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು 19 ಶಾಖೆಗಳನ್ನು ಹೊಂದಿ ಸಾಮಾಜಿಕ, ಶೈಕ್ಷಣಿ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಸಲ್ಲಿಸಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ 2.62 ಕೋಟಿ ರೂ ಲಾಭಗಳಿಸಿ ಶೇರುದಾರರಿಗೆ ಶೇ.25 ರಷ್ಟು ಲಾಭಾಂಶ ವಿತರಿಸಿ ಪ್ರಗತಿಯತ್ತ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಹೇಳಿದರು. ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ 31ನೇ ವಾರ್ಷಿಕ …
Read More »
inmudalgi
ಸೆಪ್ಟೆಂಬರ್ 22, 2025 ಬೆಳಗಾವಿ, ರಾಜ್ಯ
ಮೂಡಲಗಿ: ಮೂಡಲಗಿಯ ಪ್ರಸನ್ನಕುಮಾರ ಆರ್. ಶಾಸ್ತ್ರೀಮಠ ಇವರು ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರ ವಿಷಯದಲ್ಲಿ ಮಂಡಿಸಿದ್ದ ಪ್ರಬಂಧವನ್ನು ಮನ್ನಿಸಿ ವಿಶ್ವವಿದ್ಯಾಲಯವು ಪಿ.ಎಚ್ಡಿ ಪದವಿಯನ್ನು ಪ್ರಕಟ ಮಾಡಿದೆ. ಕಲಬುರ್ಗಿ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೆ. ವಿಜಕುಮಾರ ಅವರ ಮಾರ್ಗದರ್ಶನದಲ್ಲಿ ‘ಡೈವರ್ಸಿಟಿ ಆಪ್ ಬಟರ್ಪ್ಲಾಯಿಸ್ ಆಪ್ ಚಿಂಚೋಳಿ ವೈಡ್ಲೈಫ್ ಸ್ಯಾಂಕ್ಚೂಅರಿ’ ವಿಷಯದಲ್ಲಿ ಮಂಡಿಸಿದ್ದ ಪ್ರಬಂಧವು ‘ಎ’ ಶ್ರೇಣಿಯಲ್ಲಿ ಮಾನ್ಯಗೊಂಡಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಡಾ. ಪ್ರಸನ್ನಕುಮಾರ ಅವರು ನಾಗನೂರದ …
Read More »