inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ : ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ …
Read More »
inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇಲ್ಲಿನ ಗಂಗಾ ನಗರ ಹಾಗೂ ವಿವಿಧ ವಾರ್ಡುಗಳಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಕಾರ್ಯಕರ್ತರು ಪಂಡಿತ ದೀನ ದಯಾಳ ಉಪಾಧ್ಯಯರ 105ನೇ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ವೇಳೆಯಲ್ಲಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿ, ಪಂಡಿತ ದೀನ ದಯಾಳರು ಏಕಾತ್ಮ ಮಾನವತಾವಾದದ ಪ್ರತಿಪಾದಕರಾಗಿದ್ದರು.ಭಾರತೀಯ ಜನ ಸಂಘವನ್ನು ಕಟ್ಟಿ ಅಪಾರ ಪ್ರಮಾಣದಲ್ಲಿ ಕಾರ್ಯಕರ್ತರ ಸಂಘಟನೆ ಮಾಡಿ ಪಕ್ಷದ ಕಾರ್ಯಕರ್ತರಿಗೆ ರಾಷ್ಟ್ರಾಭಿಮಾನ …
Read More »
inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಎಸ್.ಸಿ.ಎಸ್.ಟಿ ಹಾಸ್ಟೇಲ ಅವರಣದಲ್ಲಿ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಪಜಾ.ಪಪ ವಿದ್ಯಾರ್ಥಿಗಳಿಗೆ ಇಂದು ಮುಂಜಾನೆ ಬಟ್ಟೆ, ಕ್ರಿಡಾ ಸಾಮಗ್ರಿ, ಸ್ಕೂಲ್ ಬ್ಯಾಗ್ ವಿತರಣಾ ಕಾರ್ಯಕ್ರಮ ನಡೆಯಿತು. ಸರಕಾರ ನಿಮಗೆ ಸಕಲ ಸೌಕರ್ಯಗಳನ್ನು ನೀಡುತ್ತಿದೆ ಹಾಗೂ ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಇವರು ಶಿಕ್ಷಣಕ್ಕೆ ವಿಶೇಷ ಕಾಳಜಿ ಹೊಂದಿದ್ದಾರೆ ಅದರಿಂದ ಮೂಡಲಗಿ ವಲಯ ಶಿಕ್ಷಣ ಕ್ರಾಂತಿ ಮಾಡಿದೆ. ನಿÀಮ್ಮ ತಂದೆ …
Read More »
inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ ಮೂಡಲಗಿ: ಹಿಂದೂತ್ವದ ಪುನರುತ್ಥಾಣಕ್ಕಾಗಿ ಮತ್ತು ಭಾರತದ ಅಖಂಡತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ದೇಶ ಕಟ್ಟುವ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅಪ್ಪಟ ದೇಶಪ್ರೇಮಿ, ಧೀಮಂತನಾಯಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಭಿಪ್ರಾಯಪಟ್ಟರು. ಶನಿವಾರ ಸೆ. 25 ರಂದು ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ …
Read More »
inmudalgi
ಸೆಪ್ಟೆಂಬರ್ 25, 2021 Recent Posts, ತಾಲ್ಲೂಕು, ಬೆಳಗಾವಿ
inmudalgi
ಸೆಪ್ಟೆಂಬರ್ 24, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಅವರು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿ ಸ್ಥಾಪಿಸಿ ಸಾವಿರಾರೂ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಡುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜೊಲ್ಲೆಯವರ ಸೊಸೈಟಿಯು ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲಿ ಶಾಖೆಗಳು ತಲೆಯೆತ್ತಿ ನಿಂತಿವೆ ಎಂದು ಯಕ್ಸಂಬಾ ಬೀರೇಶ್ವರ ಕೋ-ಆಪ್ ಸೊಸೈಟಿಯ ಮೂಡಲಗಿ ಪಟ್ಟಣದ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಶಿಲತಕುಮಾರ ಎಸ್ ಕೇಮಲಾಪೂರ ಹೇಳಿದರು. ಪಟ್ಟಣದ ಶಾಖೆಯಲ್ಲಿ ಯಕ್ಸಂಬಾದ ಬೀರೇಶ್ವರ …
Read More »
inmudalgi
ಸೆಪ್ಟೆಂಬರ್ 24, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಸಮೀಪದ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠಕ್ಕೆ ಸರ್ಕಾರದಿಂದ ಮಂಜೂರಾಗಿರುವ ರೂ. 25 ಲಕ್ಷ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿದರು. ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿಗಳು ಚಿತ್ರದಲ್ಲಿರುವರು ಮುನ್ಯಾಳ-ರಂಗಾಪುರ ಮಠದ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ‘ಮಾದರಿ ಸಮುದಾಯ ಭವನಕ್ಕೆ ಸಂಕಲ್ಪ’ ಮೂಡಲಗಿ: ‘ದೈವಭಕ್ತಿಯ ಬಲವೊಂದಿದ್ದರೆ ಮಾಡುವ ಸಂಕಲ್ಪಗಳು ಖಂಡಿತ ಈಡೇರುತ್ತವೆ. ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ …
Read More »
inmudalgi
ಸೆಪ್ಟೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ವಾಹನಗಳನ್ನು ದೇಣಿಗೆಯನ್ನಾಗಿ ನೀಡಿದ ಯಾದವಾಡದ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ …
Read More »
inmudalgi
ಸೆಪ್ಟೆಂಬರ್ 23, 2021 Recent Posts, ತಾಲ್ಲೂಕು, ಬೆಳಗಾವಿ
ಮಲ್ಲಕಂಬ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಮೂಡಲಗಿ: ತಾಲೂಕಿನ ಅವರಾದಿ ಶ್ರೀ ಮಹಾಲಕ್ಷ್ಮೀ ಶಾಲೆಯ ಮಲ್ಲಕಂಬ ಕ್ರೀಡೆಯ ನಾಲ್ವರು ಕ್ರೀಡಾಪಟ್ಟಗಳು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಜರುಗಿದ ರಾಜ್ಯ ಮಲ್ಲಕಂಬ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಮಲ್ಲಕಂಬ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಪ್ಪಟ ದೇಶಿ ಆಟ ಮಲ್ಲಕಂಬ ಸ್ಪರ್ಧೆಯಲ್ಲಿ ಯಮನವ್ವ ಲಕ್ಷಂ ಹೋಳಿ, ದಾನೇಶ್ವರ ಆನಂದ ಕಾಳಶೆಟ್ಟಿ, ಬಸವರಾಜ ಗುರುಪ್ಪ ಹೋಳಿ, ಪ್ರಭು ಹಾಲಪ್ಪ ಬೇವಿನಕಟ್ಟಿ ಅವರು ಅತ್ಯತ್ತಮ ಪ್ರದರ್ಶನ ನೀಡಿ ರಾಷ್ಟ್ರಮಕ್ಕೆ ಆಯ್ಕೆಗೊಂಡಿದ್ದಾರೆ. …
Read More »
inmudalgi
ಸೆಪ್ಟೆಂಬರ್ 22, 2021 Recent Posts, ತಾಲ್ಲೂಕು, ಬೆಳಗಾವಿ
‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’ ಮೂಡಲಗಿ: ಪೌಷ್ಠಿಕ ಆಹಾರವನ್ನು ಸೇವಿಸುವ ಮೂಲಕ ಸಧೃಢ ಸಮಾಜವನ್ನು ನಿರ್ಮಿಸಬೇಕು’ ಎಂದು ಡಾ. ಅಶೋಕ ಪಾಟೀಲ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯವರು ಆಯೋಜಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪೌಷ್ಠಿಕ ಆಹಾರ ಮತ್ತು ಪೊಷಣೆ ಅಭಿಯಾನ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ವಿಷ ಮುಕ್ತ …
Read More »