inmudalgi
ಸೆಪ್ಟೆಂಬರ್ 9, 2021 Recent Posts, ತಾಲ್ಲೂಕು, ಬೆಳಗಾವಿ
ಗುರು ಶಿಷ್ಯರ ಸಂಬಂಧವು ಪವಿತ್ರವಾದದ್ದು ಮೂಡಲಗಿ: ‘ಗುರು ಶಿಷ್ಯರ ಸಂಬಂಧವು ಪವಿತ್ರವಾಗಿದ್ದು,ವಿಧೆಯತೆಯ ಮೂಲಕ ಗುರುವಿನ ಸಾಕಾರತೆಯನ್ನು ಶಿಷ್ಯರು ಕಾಣಬೇಕು’ ಎಂದು ಬ್ರಹ್ಮಕುಮಾರಿ ರೇಖಾಜೀ ಅವರು ಹೇಳಿದರು. ಇಲ್ಲಿಯ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಭಕ್ತರು ನೀಡಿದ ಗೌರವವನ್ನು ಸ್ವೀಕರಿಸಿ ಮಾತನಾಡಿದ ಅವರು ಗುರು ಆದವರು ಶಿಷ್ಯರನ್ನು ಬೆಳೆಸುವ ಎಲ್ಲ ಸಾಮಥ್ರ್ಯವನ್ನು ಹೊಂದಿರಬೇಕು ಎಂದರು. ಗುರು ಜ್ಞಾನವನ್ನು ನೀಡುವ ಪುಸ್ತಕದ ಭಂಡಾರವಿದ್ದಂತೆ. ಎಲ್ಲರನ್ನು ಜ್ಞಾನವಂತರನ್ನಾಗಿಸಿ ಆದರ್ಶ ಜೀವನಕ್ಕೆ …
Read More »
inmudalgi
ಸೆಪ್ಟೆಂಬರ್ 8, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪ್ರತಿಯೋಬ್ಬರು ತಮ್ಮ ಸುತ್ತಮೂತಲಿನ ಪರಿಸರದ ಸ್ವಚ್ಚತೆಯೊಂದಿಗೆ ಸರಕಾರವು ಅಂಗನವಾಡಿ ಕೇಂದ್ರಗಳ ಮುಖಾಂತರ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಮೂಡಲಗಿ ಪುರಸಭೆಯ ಹಿರಿಯ ಆರೋಗ್ಯ ನೀರಿಕ್ಷಕ ಚಿದಾನಂದ ಮುಗಳಖೊಡ ಹೇಳಿದರು. ಅವರು ಪಟ್ಟಣದ ವಿದ್ಯಾನಗರದಲ್ಲಿನ 403ರ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳ ಪೌಷ್ಠಿಕತೆ …
Read More »
inmudalgi
ಸೆಪ್ಟೆಂಬರ್ 8, 2021 Recent Posts, ತಾಲ್ಲೂಕು, ಬೆಳಗಾವಿ
ಗಣೇಶೋತ್ಸವದಲ್ಲಿ ಕೋವಿಡ್ ನಿಯಮ ಮೀರಿದರೆ ಶಿಸ್ತುಕ್ರಮ: ಕಲ್ಮೇಶ ಬಾಗಲಿ ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ, ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆಗಳ ಅನುಮತಿ ಇಲ್ಲದೆ ಗ್ರಾಮದಲ್ಲಿ ಸಾರ್ವಜನಿಕ ಗಣಪತಿ ಸ್ಥಾಪಿಸಲು ಅನುಮತಿ ಇರುವುದಿಲ್ಲಾ, ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆಯ ಸ್ಥಳೀಯ ಬೀಟ್ ಪೊಲೀಸ್ ಪೇದೆ ಕಲ್ಮೇಶ ಬಾಗಲಿ ಹೇಳಿದರು. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಪಿಎಸ್ಐ ಹನಮಂತ ನರಳೆ ಅವರ …
Read More »
inmudalgi
ಸೆಪ್ಟೆಂಬರ್ 8, 2021 Recent Posts, ತಾಲ್ಲೂಕು, ಬೆಳಗಾವಿ
ಸುಪ್ತ ಮನಸ್ಸಿನ ಶಕ್ತಿಯಿಂದ ಮನುಷ್ಯನ ಸಾಧನೆಗೆ ದಾರಿ ಮೂಡಲಗಿ: ‘ಪ್ರತಿಯೊಬ್ಬರಲ್ಲಿ ಇರುವ ಸುಪ್ತ ಮನಸ್ಸನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯದೊಂದಿಗೆ ಸಾಧನೆ ಮತ್ತು ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಭಾರತೀಯ ಸೇನೆಯ ಕರ್ನಲ್ ಹಾಗೂ ಆಧ್ಯಾತ್ಮಿಕ ಚಿಂತಕ ಡಾ. ಪರುಶರಾಮ ನಾಯಿಕ ಹೇಳಿದರು. ಇಲ್ಲಿಯ ಶಿವಬೋಧರಂಗ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾ ಭವನದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದಿಂದ ಆಚರಿಸಿದ ಶಿಕ್ಷಕರ ದಿನಾರಣೆ, ಪ್ರಶಸ್ತಿ ಪ್ರದಾನ …
Read More »
inmudalgi
ಸೆಪ್ಟೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಯ ಬಸವರಾಜ ಪತ್ರೇಪ್ಪ ಕಮತಗಿ ಅವರು ಚಿಕ್ಕೋಡಿ ವಿಭಾಗದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಛೇರಿ ಸಹಾಯಕರಾಗಿ ಸುಧೀರ್ಘ 36 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಯುಕ್ತ ಅವರನ್ನು ಸನ್ಮಾನಿಸಿ ಸತ್ಕರಿಸಿದರು. ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ವಿ.ಎಮ್, ವಿಭಾಗೀಯ ಸಂಚಾರಿ ಅಧಿಕಾರಿ ರಾಜಶೇಖರ ವಾಜಂತ್ರಿ, ಲೆಕ್ಕಾಧಿಕಾರಿ ಸಂಜಯ ಮಾಳಿ, ಸಹಾಯಕ ಆಡಳಿತಾಧಿಕಾರಿ ವಿದ್ಯಾ ಕಾಂಬಳೆ, ಸಹಾಯ ಸಂಚಾರ ವ್ಯವಸ್ಥಾಪಕ ಅಪ್ಪಣ್ಣ ಚಬ್ಬಿ ಹಾಗೂ ಕಚೇರಿ …
Read More »
inmudalgi
ಸೆಪ್ಟೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂರ್ವಭಾವಿ ಸಭೆ ಮೂಡಲಗಿ : ಕೋವಿಡ್ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಆಚರಣೆ ಮಾಡಬೇಕೆಂದು ಮೂಡಲಗಿ ಸಿಪಿಐ ವೆಂಕಟೇಶ್ ಮುರನಾಳ ಹೇಳಿದರು. ಮಂಗಳವಾರದಂದು ಸ್ಥಳೀಯ ಪೊಲೀಸ್ ಠಾಣೆಯ ಆವರಣದಲ್ಲಿ ಜರುಗಿದ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಮಿತ್ಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸರ್ಕಾರದಿಂದ ಸಾರ್ವಜನಿಕ …
Read More »
inmudalgi
ಸೆಪ್ಟೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಅಬ್ಯಾಸದೊಂದಿಗೆ ಕೋವಿಡ್ ನಿಯಮಗಳನ್ನು ಪಾಲಿಸಿ-ಮರ್ದಿ ಮೂಡಲಗಿ: ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ಕೋವಿಡ್-19ರ ನಿಯಮಗಳನ್ನು ಪಾಲಿಸುತ್ತಾ ಆರೋಗ್ಯ ಮತ್ತು ಅಭ್ಯಾಸಗಳಲ್ಲಿಯೂ ಯÀಶಸ್ವಿಯಾಗಬೇಕೆಂದು ತುಕ್ಕಾನಟ್ಟಿ ಗ್ರಾ.ಪಂ. ಅಧ್ಯಕ್ಷರಾದ ಕುಮಾರ ಮರ್ದಿ ಹೇಳಿದು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳನ್ನು ಇಲಾಖೆಯ ನಿಯಮಾವಳಿಯ ಪ್ರಕಾರ ಬರಮಾಡಿಕೊಂಡು ಮಾತನಾಡಿ, ಸರ್ಕಾರ ಹಾಗೂ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭ …
Read More »
inmudalgi
ಸೆಪ್ಟೆಂಬರ್ 7, 2021 Recent Posts, ತಾಲ್ಲೂಕು, ಬೆಳಗಾವಿ
ಹೊಸಮನಿ ಪ್ರತಿಷ್ಠಾನಿಂದ ಐವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮೂಡಲಗಿ: ಕೌಜಲಗಿಯ ದಿ.ಶ್ರೀ ಬಾಳಪ್ಪ ಬಿ.ಹೊಸಮನಿ ಪ್ರತಿಷ್ಠಾನದಿಂದ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಸನ್2021-22ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಐವರು ಶಿಕ್ಷಕರಿಗೆ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಯನ್ನು ಮೂಡಲಗಿಯಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರಧಾನವನ್ನು ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕೌಜಲಗಿ ಮಾಜಿ ಜಿ.ಪಂ ಸದಸ್ಯ ಪರಮೇಶ್ವರ ಬಾ.ಹೊಸಮನಿ ಪ್ರದಾನ …
Read More »
inmudalgi
ಸೆಪ್ಟೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಕರೊನಾ ಸೋಂಕಿನ ಭೀತಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸರ್ಕಾರದ ನಿರ್ದೇಶನದಂತೆ ಆರಂಭವಾದ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳನ್ನು ಭವ್ಯ ಸ್ವಾಗತ ಕೋರುವ ಕಾರ್ಯಕ್ರಮ ಸೋಮವಾರ ಸೆ.6 ರಂದು ನಡೆಯಿತು. ಗಂಡು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅವರು ಮಾತನಾಡಿ, ಕರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ …
Read More »
inmudalgi
ಸೆಪ್ಟೆಂಬರ್ 6, 2021 Recent Posts, ತಾಲ್ಲೂಕು, ಬೆಳಗಾವಿ
ಮೌಲ್ಯಗಳೇ ಮಾನವನ ಬದುಕಿಗೆ ಮಾರ್ಗದರ್ಶಿ – ಶ್ರೀ ವಾಯ್. ಬಿ. ಕಳ್ಳಿಗುದ್ದಿ ಮೂಡಲಗಿ : “ವಿದ್ಯಾರ್ಥಿಗಳ ಭವಿಷ್ಯರೂಪಿಸುವಲ್ಲಿ ಶಿಕ್ಷಕರ ಕಾರ್ಯ ಮಹತ್ತರವಾಗಿದ್ದು ಮಾನವೀಯ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಮೌಲ್ಯಗಳು ವiನುಷ್ಯನ ಬದುಕಿಗೆ ಮಾರ್ಗದರ್ಶಿಯಾಗಿದ್ದು ಅಳಿದು ಹೋಗುವ ಶರೀರದ ವ್ಯಾಮೋಹವನ್ನು ತೊರೆದು ದೇಶಅಭಿಮಾನ ಪಡುವಂತಹ ಮಕ್ಕಳು ನೀವಾಗಬೇಕು” ಎಂದು ಎಸ್.ಆರ್.ಸಂತಿ ಸರಕಾರಿ ಪದವಿ ಪೂರ್ವ ಕಾಲೇಜು ಹಳ್ಳೂರಿನ ಉಪನ್ಯಾಸಕ ವಾಯ್. ಬಿ. ಕಳ್ಳಿಗುದ್ದಿ ಕರೆ ನೀಡಿದರು. ಅವರು ಸ್ಥಳೀಯ ಶ್ರೀಶ್ರೀಪಾದಬೋಧ …
Read More »