inmudalgi
ಸೆಪ್ಟೆಂಬರ್ 20, 2021 Recent Posts, ತಾಲ್ಲೂಕು, ಬೆಳಗಾವಿ
ಸಿಎ ಉತ್ತೀರ್ಣ ವಿದ್ಯಾರ್ಥಿಗಳ ಸನ್ಮಾನ ಶ್ರದ್ಧೆ, ಪರಿಶ್ರಮವಿದ್ದರೆ ಯಶಸ್ಸು ದೊರೆಯುವುದು ಮೂಡಲಗಿ: ಇಲ್ಲಿಯ ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಮತ್ತು ಲಕ್ಷ್ಮೀನಗರದ ಗಣೇಶ ಉತ್ಸವ ಸಮಿತಿಯವರು ಚಾರ್ಟರ್ಡ ಅಂಕೌಂಟಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಧರ್ಮಾಜಿ ಶಿವರುದ್ರಪ್ಪ ಪೋಳ ಮತ್ತು ಪಟಗುಂದಿಯ ಸಂತೋಷ ರಾಜು ಹೊಸಮನಿ ಅವರನ್ನು ಸನ್ಮಾನಿಸಿ ಗೌರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾಹಿತಿ ಬಾಲಶೇಖರ ಬಂದಿ ಮಾತನಾಡಿ ಶ್ರದ್ಧೆ ಮತ್ತು ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಕಂಡಿತ …
Read More »
inmudalgi
ಸೆಪ್ಟೆಂಬರ್ 20, 2021 Recent Posts, ತಾಲ್ಲೂಕು, ಬೆಳಗಾವಿ
ಜನ ಕಲ್ಯಾಣಕ್ಕಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು. ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ …
Read More »
inmudalgi
ಸೆಪ್ಟೆಂಬರ್ 20, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸುಮಾರು 43 ವರ್ಷಗಳ ಬೇಡಿಕೆಯನ್ನು ಈಡೇರಿಸಿಕೊಳ್ಳಲು ಸೆ. 22ರಂದು ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರವನ್ನು ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘವು ಕರೆ ಕೊಟ್ಟ ಮುಷ್ಕರ ಹಿನ್ನೆಲೆಯಲ್ಲಿ ನಮ್ಮನ್ನು ಕೇಂದ್ರ ಸ್ಥಾನದಿಂದ ಬಿಡಲು ನಮಗೆ ಅನುಮತಿ ನೀಡಬೇಕೆಂದು ಇಲ್ಲಿನ ಕಂದಾಯ ಇಲಾಖೆ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ಡಿ.ಜಿ.ಮಹಾತ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ರಾಜ್ಯದ 10450 ಎಲ್ಲ ಗ್ರಾಮ ಸಹಾಯಕರು ಕಡ್ಡಾಯವಾಗಿ …
Read More »
inmudalgi
ಸೆಪ್ಟೆಂಬರ್ 20, 2021 Recent Posts, ತಾಲ್ಲೂಕು, ಬೆಳಗಾವಿ
ಆಸ್ಕರ್ ಫನಾರ್ಂಡಿಸ್ ಅವರ ನಿಧನಕ್ಕೆ ಕಾಂಗ್ರೇಸ್ ಪಕ್ಷದಿಂದ ಶೃದ್ಧಾಂಜಲ್ಲಿ ಸಭೆ ಮೂಡಲಗಿ: ಸರಳ ಸಜ್ಜನಿಕೆಯ ಕಾಂಗ್ರೆಸ್ ಪಕ್ಷದ ರಾಜಕಾರನಿ ಆಸ್ಕರ್ ಫನಾರ್ಂಡಿಸ್ ಅವರ ಅಕಾಲಿಕ ನೀಧನದಿಂದ ಪಕ್ಷಕ್ಕೆ ಮತ್ತು ನಾಡಿಗೆ ಬಹಳ ನಷ್ಟವಾಗಿದೆ ಎಂದು ಅರಭಾವಿ ಕ್ಷೇತ್ರ ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು. ಪಟ್ಟಣದ ಸಂಪದಯ್ಯಾ ಮಠದ ಆವರಣದಲ್ಲಿ ಆಸ್ಕರ್ ಫನಾರ್ಂಡಿಸ್ ನೀದನಕ್ಕೆ ಶೃದ್ಧಾಂಜಲಿ ಸಭೆಯಲ್ಲಿ ಮಾತನಾಡಿ , ಫರ್ನಾಂಡಿಸ್ ಅವರು ಸಾಮಾನ್ಯ ಕುಟುಂಬದಿಂದ 1980 ರಲ್ಲಿ ಸಂಸದರಾಗಿ …
Read More »
inmudalgi
ಸೆಪ್ಟೆಂಬರ್ 19, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ತಾಲೂಕಿಗೆ ಹೊಸ ಕಾರ್ಮಿಕ ನಿರೀಕ್ಷಕರ ಕಛೇರಿ ಮಂಜೂರಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಮೂಡಲಗಿ ಸೇರಿದಂತೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹಾಗೂ ಕಾಗವಾಡ ಹೊಸ ತಾಲೂಕುಗಳಿಗೆ ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಆರಂಭಿಸಲು ಈಗಾಗಲೇ ಸರ್ಕಾರ ಮಂಜೂರಾತಿ ನೀಡಿದೆ ಎಂದು ತಿಳಿಸಿದ್ದಾರೆ. ಮಂಡಳಿಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ …
Read More »
inmudalgi
ಸೆಪ್ಟೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಅರಭಾವಿ ಬಿಜೆಪಿ ಯುವ ಮೋರ್ಚಾದಿಂದ ಸ್ವಚ್ಚತೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮೂಡಲಗಿ: ಪಟ್ಟಣದ ಪುರಸಭೆ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಸ್ವಚ್ಚ-ಸನ್ಮಾನ ಅಡಿಯಲಿ ಅರಭಾವಿ ಯುವ ಮೋರ್ಚಾ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಪುರಸಭೆ ಪೌರ ಕಾರ್ಮಿಕರೊಂದಿಗೆ ಪುರಸಭೆ ಆವರಣ ಮತ್ತು ಉದ್ಯಾನವನವನ್ನು ಸ್ವಚ್ಚತೆ ಕಾರ್ಯ ಕೈಗೊಂಡು ಪೌರ ಕಾರ್ಮಿಕರನ್ನು ಸತ್ಕರಿಸಿ ಗೌರವಿಸಿದರು. ಸತ್ಕಾರ ಸಮಯದಲ್ಲಿ ಬಿಜೆಪಿ ಸ್ವಚ್ಚ ಭಾರತ ರಾಜ್ಯ …
Read More »
inmudalgi
ಸೆಪ್ಟೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »
inmudalgi
ಸೆಪ್ಟೆಂಬರ್ 18, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ ಮೂಡಲಗಿ: ‘ದೈಹಿಕ ಶಿಕ್ಷಣದಲ್ಲಿ ಆಗಿರುವ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸು ಜವಾಬ್ದಾರಿ ದೈಹಿಕ ಶಿಕ್ಷಣದ ಪ್ರಶಿಕ್ಷಣಾರ್ಥಿಗಳ ಜವಾಬ್ದಾರಿಯಾಗಿದೆ’ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ. ಜುನೇದಿಪಟೇಲ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಎಡ್ ಹಾಗೂ ಎಂ.ಪಿ.ಎಡ್ ಕಾಲೇಜುಗಳ 2020-21ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ …
Read More »
inmudalgi
ಸೆಪ್ಟೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಆರೋಗ್ಯವಂತ ಸಮಾಜ ರೂಪಿಸಲು ಪ್ರತಿಯೊಬ್ಬರ ಸಹಕಾರಬೇಕಿದೆ: ಎಚ್.ಎನ್.ಬಾವಿಕಟ್ಟಿ ಬೆಟಗೇರಿ:ಕೋವಿಡ್ ಲಸಿಕೆ ಬಗ್ಗೆ ಸಂಶಯ ಬೇಡ, ಎಲ್ಲರೂ ಲಸಿಕೆ ಪಡೆದು ಕರೊನಾ ಸೋಂಕಿನಿಂದ ಮುಕ್ತರಾಗೊಣ, ಇಂದು ಆರೋಗ್ಯವಂತ ಸಮಾಜ ರೂಪಿಸÀಲು ಪ್ರತಿಯೊಬ್ಬರ ಸಹಕಾರಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಳಗಾವಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಪಂ, ತಾಲೂಕಾ ಆರೋಗ್ಯ ಕೇಂದ್ರ, ಬೆಟಗೇರಿ ಗ್ರಾಪಂ ಹಾಗೂ ಪಿಎಚ್ಸಿ ಸಹಯೋಗದಲ್ಲಿ …
Read More »
inmudalgi
ಸೆಪ್ಟೆಂಬರ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಕೊವಿಡ್ ನಿರ್ಮೂಲನೆಗಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಅಪಾರ ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ …
Read More »