inmudalgi
ಸೆಪ್ಟೆಂಬರ್ 14, 2021 Recent Posts, ತಾಲ್ಲೂಕು, ಬೆಳಗಾವಿ
ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು:ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಬೆಟಗೇರಿ: ಹಿಂದೂ ಪರಂಪರೆಯಲ್ಲಿ ಪ್ರತಿ ದೇವರ ಅವತಾರದ ಹಿಂದೆ ಪೌರಾಣಿಕ ಕತೆಗಳಿವೆ. ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಭಾಗೋಜಿಕೊಪ್ಪ ಹಿರೇಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸೆ.14 ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, …
Read More »
inmudalgi
ಸೆಪ್ಟೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ ಪುರಸಭೆ ಕಾರ್ಮಿಕರಿಗೆ ಆಹಾರ ದಾನ್ಯಗಳ ಕಿಟ್ ವಿತರಣೆ ಮೂಡಲಗಿ : ಕಾರ್ಮಿಕ ಇಲಾಖೆಯಿಂದ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಆಹಾರ ಕಿಟ್ಗಳನ್ನು ಅರಭಾಂವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಮಾರ್ಗದರ್ಶದಂತೆ ವಿತರಿಸಲಾಯಿತು ಎಂದು ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಹೇಳಿದರು. ಸೋಮವಾರದಂದು ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆ ಕಾರ್ಮಿಕರಿಗೆ ಆಹಾರ ಕಿಟ್ಗಳನ್ನು ವಿತರಿಸಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು …
Read More »
inmudalgi
ಸೆಪ್ಟೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪಟ್ಟಣದ ಶಿವಬಸು ಮೋರೆಯವರನ್ನು ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ರೈತ ಪ್ರಚಾರ ಸಮಿತಿಯ ಅಧ್ಯಕ್ಷನಾಗಿ ನೇಮಕ ಮಾಡಿ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಸ ನಾಯ್ಕ ಆದೇಶ ಪತ್ರವನ್ನು ನೀಡಿದರು.
Read More »
inmudalgi
ಸೆಪ್ಟೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಬೆಟಗೇರಿ:ಶ್ರಮಿಕರ ಬದುಕಿಗೆ ನೆರವಿನ ಆಸರೆಯಾಗಿ ಆಹಾರ ಧಾನ್ಯಗಳ ಕಿಟ್ ವಿತರಿಸಲಾಗುತ್ತಿದೆ. ಇಲ್ಲಿಯ ಅಸಂಘಟಿತ ಕಾರ್ಮಿಕರು ಆಹಾರ ಧಾನ್ಯಗಳ ಕಿಟ್ ಸದುಪಯೊಗ ಪಡೆದುಕೊಳ್ಳಬೇಕು ಎಂದು ಗೋಕಾಕ ಎನ್ಎಸ್ಎಫ್ ಪ್ರತಿನಿಧಿ ಲಕ್ಕಪ್ಪ ಲೋಕೂರಿ ಹೇಳಿದರು. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಂತೆ ಸೆ.13ರಂದು ಬೆಟಗೇರಿ …
Read More »
inmudalgi
ಸೆಪ್ಟೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಶಿಕ್ಷಕ ಎಸ್.ಬಿ.ಸನದಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕ ಸಿದ್ದಪ್ಪ ಭೀಮಪ್ಪ ಸನದಿ ಅವರಿಗೆ ಕೌಜಲಗಿ ಗ್ರಾಮದ ದಿ. ಶ್ರೀ ಬಾಳಪ್ಪ ಬಸಪ್ಪ ಹೊಸಮನಿ(ಶಿಕ್ಷಕರು) ಪ್ರತಿಷ್ಠಾನ ವತಿಯಿಂದ ಕೊಡ ಮಾಡುವ ಪ್ರಸಕ್ತ ಸಾಲಿನ ತಾಲೂಕಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಮೂಡಲಗಿ ಕೆ.ಎಚ್.ಸೋನವಾಲ್ಕರ್ ಕಲ್ಯಾನ ಮಂಟಪದಲ್ಲಿ ಇತ್ತೀಚೆಗೆ ನಡೆದ 2021-22ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ …
Read More »
inmudalgi
ಸೆಪ್ಟೆಂಬರ್ 13, 2021 Recent Posts, ತಾಲ್ಲೂಕು, ಬೆಳಗಾವಿ
ಕಾರ್ಮಿಕ ಇಲಾಖೆವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕುಲಗೋಡ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಆವರಣದಲ್ಲಿ ಇಂದು ಮುಂಜಾನೆ ಗ್ರಾ.ಪಂ ವ್ಯಾಪ್ತಿಯ ಅಸಂಘಟಿತ 150 ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ನಡೆಯಿತು. ಜಿ.ಪಂ ಸದಸ್ಯ ಗೋವಿಂದ ಕೊಪ್ಪದ ಆಹಾರ ಕಿಟ್ ವಿತರಿಸಿ ಮಾತನಾಡಿ ಶಾಸಕರ ಮಾರ್ಗದರ್ಶನದಲ್ಲಿ ಕಾರ್ಮಿಕ ಇಲಾಖೆ ಕರೋನಾ 2 ನೇ …
Read More »
inmudalgi
ಸೆಪ್ಟೆಂಬರ್ 12, 2021 Recent Posts, ತಾಲ್ಲೂಕು, ಬೆಳಗಾವಿ
ಶಿವಾಪೂರ(ಹ): ಮುಕ್ತ ಕಬಡ್ಡಿ ಪಂದ್ಯಾವಳಿ ಮಹಾರಾಷ್ಟ್ರದ ಶಿವ ಶಾಹು ತಂಡ ಪ್ರಥಮ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಶ್ರೀ ಗಜಾನನ ಉತ್ಸವ ನಿಮಿತ್ತವಾಗಿ ಏರ್ಪಡಿಸಿದ ಪುರುಷರ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬ್ಬಡಿ ಪಂದ್ಯಾವಳಿ ಗ್ರಾಮದ ಬಾಲಚಂದ್ರ ಬಯಲು ರಂಗಮಂದಿರದ ಆವರಣದಲ್ಲಿ ಜರುಗಿದವು. ಪಂದ್ಯಾವಳಿಯ ಸಮಾರಂಭವನ್ನು ಶಾಸಕ ಹಾಗೂ ಕೆಎಂಎಫ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಅವರ ಆಪ್ತ ಕಾರ್ಯದರ್ಶಿಯಾದ ದಾಸಪ್ಪ ನಾಯಕ್ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟ್ಟಗಳನ್ನು ಕ್ರೀಡೆಯಲ್ಲಿ ಸೊಲು-ಗೇಲುವನ್ನು …
Read More »
inmudalgi
ಸೆಪ್ಟೆಂಬರ್ 12, 2021 Recent Posts, ತಾಲ್ಲೂಕು, ಬೆಳಗಾವಿ
ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಕೃಷಿ ಪರಿಕರ ಮಾಟಗಾರರ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆ.14 ರಂದು ಮುಂಜಾನೆ 11 ಗಂಟೆಗೆ ತುಕ್ಕಾನಟ್ಟಿ ಕೆ.ವಿ.ಕೆ ಸಭಾ ಭವನದಲ್ಲಿ ಜರುಗಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ಚೇರಮನ್ನ ಆರ್.ಎಮ್.ಪಾಟೀಲ ವಹಿಸುವರು, ಮುಖ್ಯ ಅತಿಥಿಗಳಾಗಿ ರಾಜ್ಯ ಸಭಾ ಸದಸ್ಯ …
Read More »
inmudalgi
ಸೆಪ್ಟೆಂಬರ್ 11, 2021 Recent Posts, ತಾಲ್ಲೂಕು, ಬೆಳಗಾವಿ
ಸಾಧನೆ, ಸಾಹಸ-ಸೇವೆ ಜೀವನವನ್ನು ರೂಪಿಸುವ ಸೂತ್ರಗಳು-ಪ್ರೊ.ಲಂಕೆಪ್ಪಣ್ಣವರ ಮೂಡಲಗಿ: ವಿದ್ಯಾರ್ಥಿಗಳು ಸಾಧನ ಪ್ರವೃತಿ, ಸಾಹಸಶೀಲತೆ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು, ಈ ಮೂರು ನಿಮ್ಮ ಭಾವಿ ಭವಿಷ್ಯವನ್ನು ರೂಪಿಸುವ ಸೂತ್ರಗಳು ಎಂದು ಸುಣಧೋಳಿ ಶೀ ಜಡಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಸುರೇಶ ಲಂಕೆಪ್ಪಣ್ಣವರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2020-21 ಸಾಲಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಸ್ಥಾನದಿಂದ ಮಾತನಾಡುತ್ತಿದ್ದ ಅವರು …
Read More »
inmudalgi
ಸೆಪ್ಟೆಂಬರ್ 11, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಮೂರ್ತಿ ಸ್ಥಾಪನೆ ಬೆಟಗೇರಿ:ಗ್ರಾಮದ ಗಜಾನನ ಯುವಕ ಮಂಡಳಿ ಸಹಯೋಗದಲ್ಲಿ ಸ್ಥಳೀಯ ಮಾರುಕಟ್ಟೆ ಆವರಣದಲ್ಲಿರುವ ಶ್ರೀ ಗಜಾನನ ವೇದಿಕೆಯಲ್ಲಿ ಸೆ.10 ರಂದು ಗಜಾನನ ಮೂರ್ತಿಯನ್ನು ಸ್ಥಾಪಿಸುವ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆಯಿತು. ಬೆಟಗೇರಿ ಗ್ರಾಮದ ಗಜಾನನ ಯುವಕ ಮಂಡಳಿ ಅಧ್ಯಕ್ಷ ವೀರಣ್ಣ ಸಿದ್ನಾಳ ಸ್ಥಾಪಿಸಲ್ಪಟ್ಟ ಗಣಪತಿ ಮೂರ್ತಿಗೆ ಪುಷ್ಪಾರ್ಪನೆ ಸಮರ್ಪಿಸಿ ಮಾತನಾಡಿ, ವಿಘ್ನ ನಿವಾರಕ ಎಲ್ಲರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸಲಿ, ಕಳೆದೆರಡು ವರ್ಷಗಳಿಂದ ಕರೊನಾ …
Read More »