inmudalgi
ಆಗಷ್ಟ್ 19, 2021 Recent Posts, ತಾಲ್ಲೂಕು, ಬೆಳಗಾವಿ
ನಾಳೆ ಹಾಲು ಶಿಥಿಲೀಕರಣ ಘಟಕ ಉದ್ಘಾಟನೆ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಎನ್ಪಿಡಿಡಿ ಯೋಜನೆಯಡಿಯಲ್ಲಿ ಹಾಲು ಶಿಥಿಲೀಕರಣ (ಬಿಎಮ್ಸಿ) ಘಟಕದ ಉದ್ಘಾಟನಾ ಸಮಾರಂಭದ ಆ.20ರಂದು ಮುಂಜಾನೆ 90:30ಕ್ಕೆ ಸಂಘದ ಆವರಣದಲ್ಲಿ ಜರುಗಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಸಾನಿಧ್ಯವನ್ನು ಬೆಂಡವಾಡ ವಿರಕ್ತ ಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ವಹಿಸುವವರು. ಉದ್ಘಾಟಕರಾಗಿ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ …
Read More »
inmudalgi
ಆಗಷ್ಟ್ 19, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : 21 ರಂದು ಮುಂಜಾನೆ 10ಗಂಟೆಗೆ ಮೂಡಲಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಕಾರ್ಮಿಕ ಅದಾಲತ ಜರುಗಲಿದೆ ಎಂದು ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಈ ಅದಾಲತ್ನಲ್ಲಿ ಉಪ ಕಾರ್ಮಿಕ ಆಯುಕ್ತರು ಪಾಲ್ಗೋಳ್ಳಲಿದ್ದು ಕಾರ್ಮಿಕರು ಕಾರ್ಮಿಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಇಲಾಖೆಯಿಂದ ಸಿಗುವ ಶೈಕ್ಷಣಿಕ, ಮದುವೆ, ಅಂತಿಮ ಸಂಸ್ಕಾರ …
Read More »
inmudalgi
ಆಗಷ್ಟ್ 19, 2021 Recent Posts, ತಾಲ್ಲೂಕು, ಬೆಳಗಾವಿ
ಕಮಲದಿನ್ನಿ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವು ಲಯನ್ಸ್ ಕ್ಲಬ್ದಿಂದ ಆಹಾರ ಧಾನ್ಯ ಕಿಟ್ ವಿತರಣೆ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಆಪ್ ಮೂಡಲಗಿ ಪರಿವಾರದಿಂದ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿಯ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆಹಾರ ಧಾನ್ಯ ಕಿಟ್ಗಳನ್ನು ವಿತರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ಪ್ರಕೃತಿಯ ವಿಕೋಪದಲ್ಲಿ ಅಮಾಯಕ ಜನರು ಕಷ್ಟ ಅನುಭವಿಸುವಂತಾಗುತ್ತದೆ. ಇಂಥ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಂತರ್ರಾಷ್ಟ್ರೀಯ ಸಂಸ್ಥೆಯ ಸಹಯೋಗದಲ್ಲಿ ಕಡು ಬಡವ …
Read More »
inmudalgi
ಆಗಷ್ಟ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರಿಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನಿಯಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯೊಂಜಯ ಸ್ವಾಮೀಜಿಯª ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೋಳಿಸಿ ಸಂಘಟನೆಯಲ್ಲಿ ಸಕ್ರೀಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.
Read More »
inmudalgi
ಆಗಷ್ಟ್ 17, 2021 Recent Posts, ತಾಲ್ಲೂಕು, ಬೆಳಗಾವಿ
ಆ.20 ರಂದು ಹೇಮರಡ್ಡಿ ಮಲ್ಲಮ್ಮ ಮೂರ್ತಿ ಪ್ರತಿಷ್ಠಾಪಣೆ ಹಾಗೂ ದೇವಸ್ಥಾನ ಉದ್ಘಾಟನೆ ಮೂಡಲಗಿ: ತಾಲೂಕಿನ ಹಳೇಯರಗುದ್ರಿ ಗ್ರಾಮದ ನೂತನವಾಗಿ ನಿರ್ಮಿಸಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಾ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪಣೆ ಹಾಗೂ ಕಳಸಾರೋಹಣ ಸಮಾರಂಭ ಹಾಗೂ ಶ್ರೀ ಬಿಂದಿಗೆಮ್ಮಾದೇವಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪಣೆ ಕಾರ್ಯಕ್ರಮ ಹಳೇಯರಗುದ್ರಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ಮತ್ತು ಶ್ರೀ ವೇಮನ್ ಸೇವಾ ಸಮಿತಿ ಆಶ್ರಯದಲ್ಲಿ ಆ.19 ಮತ್ತು 20 ರಂದು ಜರುಗಲಿದೆ. …
Read More »
inmudalgi
ಆಗಷ್ಟ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಸತೀಶ ಶುಗರ್ಸ್ಗೆ ಹೆಚ್ಚು ಕಬ್ಬು ಪೂರೈಕೆ ಮಾಡಿದ ರೈತರಿಗೆ ಸತ್ಕಾರ ಮೂಡಲಗಿ: ತಾಲೂಕಿನಲ್ಲಿನ ಹುಣಶ್ಯಾಳ ಪಿಜಿ ಹತ್ತಿರದ ಸತೀಶ ಶುಗರ್ಸ್ ಕಾರ್ಖಾನೆಯ ಆವರಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹನ್ನು ಕಾರ್ಖಾನೆಗೆ ಅತೀ ಹೆಚ್ಚು ಕಬ್ಬು ಪೂರೈಕೆ ಮಾಡಿದ ಪ್ರಗತಿಪರ ರೈತ ಹುಕ್ಕೇರಿ ತಾಲೂಕಿನ ಝಾಂಗಟಿಹಾಳ ಗ್ರಾಮದ ಶ್ರೀಮತಿ. ಭೂದೇವಿ ಗುರುಶಿದ್ದೇಶ್ವರ ಕಾಡದೇವರ ಹಾಗೂ ರಾಯಬಾಗ ತಾಲೂಕಿನ ಕಂಕಣವಾಡಿ ಗ್ರಾಮದ ಅರ್ಜುನ ತಮ್ಮಣ್ಣ ನಾಯಕವಾಡಿ ಇವರುಗಳು ದ್ವಜಾರೋಹಣನ್ನು ನೆರವೇರಿಸಿದರು. ದ್ವಜಾರೋಹಣ …
Read More »
inmudalgi
ಆಗಷ್ಟ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಯಾದವಾಡ: ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಸರ್ಕಾರಿ ಪೂರ್ವ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೊತ್ಸವ ಕಾರ್ಯಕ್ರಮವನ್ನು ವಿμÉೀಷವಾಗಿ ಆಚರಿಸಲಾಯಿತು. ಭಾರತಾಂಬೆ ಭಾವ ಚಿತ್ರಕ್ಕೆ ಎಸ್.ಡಿ.ಎಮ್.ಸಿ. ಅಧ್ಯಕ್ಷ ನಾಗಪ್ಪ ಬಳಿಗಾರ ಇವರು ಪೂಜೆ ಸಲ್ಲಿಸಿ ದ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಿ.ಎನ್.ಕುರುಬಚನಾಳ ಮತ್ತು ಡಾ: ಹಣಮಂತ ಚಿಕ್ಕೇಣ್ಣವರ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯು ತ್ಯಾಗ ಹಾಗೂ …
Read More »
inmudalgi
ಆಗಷ್ಟ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಸಂಗೊಳ್ಳಿ ರಾಯಣ್ಣ ಒಬ್ಬ ಅಪ್ಪಟ ದೇಶ ಭಕ್ತ: ರಮೇಶ ಹಾಲಣ್ಣವರ ಬೆಟಗೇರಿ:ದೇಶಕ್ಕಾಗಿ ತಮ್ಮ ಬದುಕನ್ನು ತ್ಯಾಗಮಾಡಿದ ಮಹಾನ್ ಪುರುಷರನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಪ್ರಧಾನ ಸಂಚಾಲಕ ರಮೇಶ ಹಾಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಆಶ್ರಯದಲ್ಲಿ ರವಿವಾರ ಆ.15 ರಂದು ನಡೆದ ಸಂಗೊಳ್ಳಿ ರಾಯಣ್ಣರವರ 224ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, …
Read More »
inmudalgi
ಆಗಷ್ಟ್ 16, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗ್ರಾಮದ ಪ್ರತಿಯೊಬ್ಬ ರೈತರು ಎರೆಹುಳು ತೊಟ್ಟಿ ನಿರ್ಮಿಸಿಕೊಂಡು ಸಾವಯವ ಕೃಷಿ ಮಾಡಬೇಕು. ಎರೆಹುಳು ರೈತನಿಗೆ ಮಿತ್ರವಾಗಿದೆ. ರೈತರು ತಮ್ಮ ಜಮೀನಿನ ಒಂದಿಷ್ಟು ಜಾಗೆಯಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡಬೇಕು ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿಯಲ್ಲಿ ರವಿವಾರದಂದು ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಜರುಗಿದÀ ಬಳಿಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಬೆಳಗಾವಿ ಜಿಪಂ, …
Read More »
inmudalgi
ಆಗಷ್ಟ್ 15, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಇಲ್ಲಿನ ಕೆ ಎಚ್ ಸೋನವಾಲ್ಕರ ಸರರ್ಕಾರಿ ಫ್ರೌಡ ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮುಖ್ಯೋಪಾಧ್ಯಯ ಎಸ್ ಬಿ ನ್ಯಾಮಗೌಡರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಪಡೆದ ವಿದ್ಯಾರ್ಥಿಗಳಾದ ಶಿವಕಾಂತ ಪರಸಪ್ಪ ಗೋಟೂರ (ನಾಗನೂರ) ,ಸಾನೀಯಾ ಅ. ನದಾಫ್, ವಿಜಯಕುಮಾರ ಮ ಅಂಗಡಿ, ಅಭಿಷೇಕ್ ಮ.ಮಗದುಮ್ ಇವರನ್ನು ಸತ್ಕರಿಸಿ ಗೌರವಿಸಿದರು, ಭೂದಾನಿ, ಪುರಸಭೆ ಸದಸ್ಯ ಸಂತೋಷ ಸೋನವಾಲ್ಕರ, ಅಧ್ಯಕ್ಷ …
Read More »