inmudalgi
ಆಗಷ್ಟ್ 2, 2021 Recent Posts, ತಾಲ್ಲೂಕು, ಬೆಳಗಾವಿ
ಬೆಳಗಾವಿ-ಬೆಂಗಳೂರ ನಗರಗಳಿಗೆ ರಿಂಗ್ ರೋಡ್- ಸಂಸದ ಈರಣ್ಣ ಕಡಾಡಿ ಮೂಡಲಗಿ: ಭಾರತಮಾಲಾ ಪರಿಯೋಜನೆಯಲ್ಲಿ ಬೆಳಗಾವಿ ಮತ್ತು ಬೆಂಗಳೂರ ನಗರಕ್ಕೆ 2 ರಿಂಗ್ ರಸ್ತೆಗಳು ಮಂಜೂರಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಆ 2 ರಂದು ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ ಅಧಿವೇಶನದಲ್ಲಿ ಕೇಂದ್ರ ರಸ್ತೆ ಸಾರಿಗೆ, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಲಿಖಿತವಾಗಿ ಉತ್ತರಿಸಿದ ಅವರು ಭಾರತಮಾಲಾ ಪರಿಯೋಜನೆಯ ವಿವಿಧ ಯೋಜನೆಗಳು ಕರ್ನಾಟಕದ 31 ಜಿಲ್ಲೆಗಳಲ್ಲಿ …
Read More »
inmudalgi
ಆಗಷ್ಟ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಸೇವಾ ನಿವೃತ್ತ ಕೇನರಾ ಬ್ಯಾಂಕಿನ ಸಿಬ್ಬಂದಿಗೆ ಬೀಳ್ಕೋಡಿಗೆ ಮೂಡಲಗಿ: ಪಟ್ಟಣದ ಹಳೇಯ ಸಿಂಡಿಕೇಟ್ ಹಾಗೂ ಈಗಿನ ಕೇನರಾ ಬ್ಯಾಂಕಿನಲ್ಲಿ ಸುಮಾರು 33 ವರ್ಷಗಳ ಕಾಲ ಸೇವೆಸಲ್ಲಿಸಿ ಸೇವಾ ನಿವೃತ್ತಿಹೊಂದಿದ ವಿಠ್ಠಲ ಬಂಡು ಮುತಾಲಿಕದೇಶಾಯಿ ಅವರನ್ನು ಬ್ಯಾಂಕಿನ ಸಿಬ್ಬಂದಿ ವರ್ಗದವರು ಬ್ಯಾಂಕಿನಲ್ಲಿ ಸತ್ಕರಿಸಿ ಬೀಳ್ಕೋಟರು. ಈ ಸಮಯದಲ್ಲಿ ಬ್ಯಾಂಕಿನ ಶಾಖಾ ಮುಖ್ಯ ಪ್ರಭಂಧಕ ಸಂದೀಪ ದಾವಸ ಅವರು ದೇಸಾಯಿ ಅವರಿಗೆ ನೇನಪಿನ ಕಾಣಿಕೆ ನೀಡಿ ಮಾತನಾಡಿ, ಬ್ಯಾಂಕಿನ ಸುರ್ಧೀಘ 33 ವರ್ಷಗಳ …
Read More »
inmudalgi
ಆಗಷ್ಟ್ 1, 2021 Recent Posts, ತಾಲ್ಲೂಕು, ಬೆಳಗಾವಿ
ವಿದರ್ಭ ಪ್ರಾಂತ್ಯದಲ್ಲಿ “ನಂದಿನಿ” ಸ್ವಾಗತಿಸಿದ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನಾವಿಸ್ ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ ನಾಗ್ಪುರ್ದಲ್ಲಿ ಕೆಎಂಎಫ್ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ಚಾಲನೆ ನೀಡಿದ ಫಡ್ನಾವಿಸ್ ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ …
Read More »
inmudalgi
ಆಗಷ್ಟ್ 1, 2021 Recent Posts, ತಾಲ್ಲೂಕು, ಬೆಳಗಾವಿ
ಲಯನ್ಸ್ ಕ್ಲಬ್ದಿಂದ ವನಮಹೋತ್ಸವಕ್ಕೆ ಚಾಲನೆ ಮೂಡಲಗಿ: ಇಲ್ಲಿಯ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ ಸಸಿ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಲಯನ್ಸ್ ಕ್ಲಬ್ ಮಾಜಿ ಪ್ರಾಂತೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ ಮಾತನಾಡಿ ‘ಶುದ್ದವಾದ ಪರಿಸರಕ್ಕಾಗಿ ಗಿಡಮರಗಳ ಸಂರಕ್ಷಣೆ ಅವಶ್ಯವಿದೆ. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಬೆಳೆಸಿದರೆ ಮಾತ್ರ ಉತ್ತಮ ಪರಿಸರ ಕಾಯಲು ಸಾಧ್ಯ’ ಎಂದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಸಸಿಯನ್ನು ನೆಡುವ ಮೂಲಕ ಲಯನ್ಸ್ ಕ್ಲಬ್ದ ವನಮಹೋತ್ಸವಕ್ಕೆ …
Read More »
inmudalgi
ಜುಲೈ 31, 2021 Recent Posts, ತಾಲ್ಲೂಕು, ಬೆಳಗಾವಿ
ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು. ಮೂಡಲಗಿ: ನ್ಯಾಯಾದೀಶರ ಮೇಲೆ ಮತ್ತು ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹೀನ ಕೃತ್ಯವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ಮೇಲೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನ್ಯಾಯವಾದಿಗಳು ಕೋರ್ಟ ಕಾರ್ಯ ಕಲಾಪಗಳಿಂದ ಹೋರಗುಳಿದು ಪ್ರತಿಭಟಿಸಿದರು. ದಿವಾನಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ನ್ಯಾಯವಾದಿಗಳ ಸಂಘದ ಸರ್ವ ಸದಸ್ಯರು ಸಭೆ ಸೇರಿ ಆದಷ್ಟು ಬೇಗನೆ ವಕೀಲರ ರಕ್ಷಣಾ ಕಾಯ್ದೆಯನ್ನು …
Read More »
inmudalgi
ಜುಲೈ 31, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಸ್ವಸ್ಥ ನಾಗರಿಕ ಸಮಾಜದ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಗುರುತರವಾಗಿದ್ದು, ಪತ್ರಿಕೆಗಳು ಅನುದಿನದ ಜಾಗತಿಕ ದರ್ಪಣಗಳಾಗಿದ್ದು, ವಿವಿಧ ಕೇತ್ರದಲ್ಲಿ ಅಮೂಲ್ಯ ಮಾಹಿತಿಯನ್ನು ಒದಗಿಸುತ್ತವೆ ಎಂದು ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಪಟ್ಟಣದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯ ಉದ್ಘಾಟನಾ ಕಾರ್ಯಕ್ರಮವನ್ನು ಕೆ.ಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಶುಕ್ರವಾರ ಉದ್ಘಾಟಿಸಿದ ನಂತರ ಸಮಾರಂಭದಲ್ಲಿ ಮಾತನಾಡಿದ …
Read More »
inmudalgi
ಜುಲೈ 30, 2021 Recent Posts, ತಾಲ್ಲೂಕು, ಬೆಳಗಾವಿ
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ಮನವಿ -ಸಂಸದ ಈರಣ್ಣ ಕಡಾಡಿ ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಸಲ್ಲಿಸಲಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಜುಲೈ 30 ರಂದು ನವದೆಹಲಿಯಲ್ಲಿ …
Read More »
inmudalgi
ಜುಲೈ 29, 2021 Recent Posts, ತಾಲ್ಲೂಕು, ಬೆಳಗಾವಿ
ಇಂದು ಪತ್ರಕರ್ತರ ಸಂಘ ಉದ್ಘಾಟನೆ ಮೂಡಲಗಿ: ಪಟ್ಟಣದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಛೇರಿ ಉದ್ಘಾಟನಾ ಸಮಾರಂಭ ಶುಕ್ರವಾರ ಮುಂಜಾನೆ ೯ ಗಂಟೆಗೆ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ಬ್ಯಾಂಕಿನ ಸಭಾ ಭವನದಲ್ಲಿ ಜರುಗಲಿದೆ ಸಂಘದ ಅಧ್ಯಕ್ಷ ಉಮೇಶ ಬೆಳಕೂಡ ತಿಳಿಸಿದ್ದಾರೆ. ಸಾನಿಧ್ಯವನ್ನು ಪಟ್ಟಣದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು, ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಘದ …
Read More »
inmudalgi
ಜುಲೈ 29, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಸರಕಾರಿ ಶಾಲೆಗಳಲ್ಲಿ ಅಕ್ಷರದಾಸೋಹ ಮತ್ತು ಕ್ಷೀರಭಾಗ್ಯ ಯೋಜನೆಗಳಂತಹ ಮಹಾತ್ವಾಕಾಂಕ್ಷೆ ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ಕೂಲಿ ಕಾರ್ಮಿಕ ಮಕ್ಕಳಿಗೆ ಹಸಿವು ನೀಗಿಸಿ ಅವರಿಗೆ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿ ಶಾಲೆಯಲ್ಲಿ ಸರಕಾರದಿಂದ ಕೊಡಮಾಡಿದ ಅಕ್ಷರದಾಸೋಹದ ಕೆನೆಭರಿತ ಹಾಲಿನ ಪೌಡರನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿ, ನಮ್ಮ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ …
Read More »
inmudalgi
ಜುಲೈ 29, 2021 Recent Posts, ತಾಲ್ಲೂಕು, ಬೆಳಗಾವಿ
ಭಜನಾ ಕಲಾವಿದ ಸತ್ಯಪ್ಪ ಮಂಟೂರ ‘ಗಾನ ಶ್ರದ್ಧಾಂಜಲಿ’ ‘ಕಲಾವಿದರ ಕಲೆ ಮತ್ತು ಹೃದಯ ಶ್ರೀಮಂತವಾದದ್ದು’ ಮೂಡಲಗಿ: ‘ಕಲಾವಿದರು ಆರ್ಥಿಕವಾಗಿ ಬಡವರಾಗಿದ್ದರೂ ಸಹ ಅವರ ಕಲೆ ಮತ್ತು ಹೃದಯ ಶ್ರೀಮಂತಿಕೆಯು ದೊಡ್ಡದಾಗಿದೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಸಿದ್ಧರೂಢ ಮಠದ ಸತ್ಸಂಗ ಸಭಾಭವನದಲ್ಲಿ ಕೋವಿಡ್ದಲ್ಲಿ ಸಂದರ್ಭದಲ್ಲಿ ಅಕಾಲಿಕವಾಗಿ ನಿಧನರಾದರ ಸಂಗೀತ, ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಏರ್ಪಡಿಸಿದ್ದ ‘ಗಾನ ಶ್ರದ್ಧಾಂಜಲಿ’ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ …
Read More »