inmudalgi
ಜುಲೈ 29, 2021 Recent Posts, ತಾಲ್ಲೂಕು, ಬೆಳಗಾವಿ
‘ಪತ್ರಿಕಾ ವೃತ್ತಿಯ ಪಾವಿತ್ರ್ಯಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಿ’ ಮೂಡಲಗಿ: ‘ಪತ್ರಕರ್ತರಿಗೆ ವೃತ್ತಿ ಧರ್ಮ ಮುಖ್ಯವಾಗಿದ್ದು, ಪತ್ರಿಕಾ ವೃತ್ತಿಯ ಪಾವಿತ್ರ್ಯತೆಗೆ ಧಕ್ಕೆಯಾಗದಂತೆ ನಿಷ್ಠೆಯಿಂದ ಕಾರ್ಯಮಾಡಬೇಕು’ ಎಂದು ಪತ್ರಿಕಾ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಮಹಾಲಿಂಗಪುರದ ಮಲ್ಲಿಕಾರ್ಜುನ ಹೆಗ್ಗಳಗಿ ಹೇಳಿದರು. ಇಲ್ಲಿಯ ಚೈತನ್ಯ ವಸತಿ ಆಶ್ರಮ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕು ಪತ್ರಕರ್ತರ ಬಳಗದಿಂದ ಆಚರಿಸಿದ ಪತ್ರಿಕಾ ದಿನಾಚರಣೆ ಸಮಾರಂಭದ ಮುಖ್ಯ ಅತಿಥಿಯಾಗಿ ಮತ್ತು ಸಂಘಟಕರು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು …
Read More »
inmudalgi
ಜುಲೈ 28, 2021 Recent Posts, ತಾಲ್ಲೂಕು, ಬೆಳಗಾವಿ
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. …
Read More »
inmudalgi
ಜುಲೈ 28, 2021 Recent Posts, ತಾಲ್ಲೂಕು, ಬೆಳಗಾವಿ
10 ದಿನಗಳೊಳಗೆ ಲೋಳಸೂರ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ. ಶಾಸಕರ ಸೂಚನೆ ಮೇರೆಗೆ ಲೋಳಸೂರ ಸೇತುವೆಯನ್ನು ವೀಕ್ಷಿಸಿದ ಲೋಕೋಪಯೋಗಿ ಇಲಾಖಾಧಿಕಾರಿಗಳು ಗೋಕಾಕ : ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ಸೇತುವೆಯ ದುರಸ್ತಿ ಕಾರ್ಯವನ್ನು ಕೈಗೊಂಡು 10 ದಿನಗಳೊಳಗಾಗಿ ಜನಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. …
Read More »
inmudalgi
ಜುಲೈ 28, 2021 Recent Posts, ತಾಲ್ಲೂಕು, ಬೆಳಗಾವಿ
ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಪ್ರಾರಂಭ : ಸಂಸದ ಈರಣ್ಣ ಕಡಾಡಿ ಸ್ವಾಗತಾರ್ಹ ಮೂಡಲಗಿ: ಈ ಭಾಗದ ಹಲವು ವರ್ಷಗಳಿಂದ ಜನರ ಬೇಡಿಕೆಯಾಗಿದ್ದ ದೆಹಲಿ-ಬೆಳಗಾವಿ ನಡುವೆ ವಿಮಾನಯಾನ ಸೇವೆ ಆಗಸ್ಟ್ 13 ರಿಂದ ವಾರದಲ್ಲಿ ಎರಡು ದಿನ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ಬುಧವಾರ ಜುಲೈ 28 ರಂದು ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಈರಣ್ಣ ಕಡಾಡಿ ಅವರು ಇತ್ತಿಚಿಗೆ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ …
Read More »
inmudalgi
ಜುಲೈ 27, 2021 Recent Posts, ತಾಲ್ಲೂಕು, ಬೆಳಗಾವಿ
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಗೋಕಾಕ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ …
Read More »
inmudalgi
ಜುಲೈ 27, 2021 Recent Posts, ತಾಲ್ಲೂಕು, ಬೆಳಗಾವಿ
ಇಂದು ಪತ್ರಿಕಾ ದಿನಾಚರಣೆ ಮೂಡಲಗಿ: ತಾಲೂಕಾ ಪತ್ರಕರ್ತರ ಬಳಗ ಹಾಗೂ ಚೈತನ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿ 28 ರಂದು ಸಾಯಂಕಾಲ 4 ಗಂಟೆಗೆ ಶಾಲಾ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಶ್ರೀ ಸಿದ್ಧಸಂಸ್ಥಾನ ಮಠದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು.ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಸಂಪನ್ಮೂಲ ಕಾರ್ಯಾಲಯದ ವಾಯ್ ಬಿ ಪಾಟೀಲ ಅಧ್ಯಕ್ಷತೆ ವಹಿಸುವರು. ಮುಖ್ಯ …
Read More »
inmudalgi
ಜುಲೈ 27, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಸಮೀಪ ಹರಿಯುವ ಇಂದ್ರವೇಣಿ ಹಳ್ಳಕ್ಕೆ ಸತತ ಮಳೆಯಿಂದ ಮೇಲಿಂದ ಮೇಲೆ ಪ್ರವಾಹ ಬರುತ್ತಿದ್ದು, ಹಳ್ಳದ ಪಕ್ಕದಲ್ಲಿರುವ ವಾರ್ಡ್ 12ರ ಹಣಮಾಪೂರ ಪ್ರದೇಶವು ಪ್ರವಾಹ ಪೀಡಿತವಾಗಿ ಸಾಕಷ್ಟು ನಷ್ಟವಾಗುತ್ತಲಿದೆ. ಹಣಮಾಪೂರ ಪ್ರದೇಶವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಪರಿಗಣಿಸಿ ಪರಿಹಾರ ಘೋಷಿಸಬೇಕು ಎಂದು ಅಲ್ಲಿಯ ಸಾರ್ವಜನಿಕರು ಮೂಡಲಗಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಿದ್ದಾರೆ. ಪ್ರತಿ ವರ್ಷವೂ ಅನಾವೃಷ್ಟಿಯಿಂದ …
Read More »
inmudalgi
ಜುಲೈ 26, 2021 Recent Posts, ತಾಲ್ಲೂಕು, ಬೆಳಗಾವಿ
ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು: ಡಾ.ರಾಜೇಂದ್ರ ಸಣ್ಣಕ್ಕಿ ಬೆಟಗೇರಿ:ಚುನಾಯಿತ ಜನಪ್ರತಿನಿಧಿಗಳು ತಾವು ಆಯ್ಕೆಗೊಂಡ ಕ್ಷೇತ್ರದಲ್ಲಿ ಅಭಿವೃದ್ಧಿ ಪರ ಕೆಲಸ ಕೈಗೊಳ್ಳಬೇಕು. ಎಲ್ಲಕ್ಕಿಂತ ಬೆಟಗೇರಿ ಗ್ರಾಮಸ್ಥರ ಪ್ರೀತಿ, ಅಭಿಮಾನ ದೊಡ್ಡದು ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸೋಮವಾರ ಜು.26ರಂದು ಆಯೋಜಿಸಿದ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸದಸ್ಯರ ಸತ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ …
Read More »
inmudalgi
ಜುಲೈ 26, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಸೈನಿಕರ ಜೀವನ ರಾಷ್ಟ್ರಕ್ಕೆ ಸಮರ್ಪನೆಯಾಗುವಂತಹದು, ಭಾರತೀಯರಾಗಿ ಸೈನಿಕರು ಗಡಿಯಲ್ಲಿ ಹೊರಾಡುತ್ತಾರೆ. ಯೋದರಲ್ಲಿರುವ ದೇಶಪ್ರೇಮ ಮೆಚ್ಚುವಂತಹದಾಗಿದೆ. ಜಾತಿ, ಮತ, ಪಂಥ ತೊರೆದರೇ ಮಾತ್ರ ಅದ್ಬುತ ಸಾಧನೆ, ಕೆಲಸ ಮಾಡಲು ಸಾಧ್ಯ. ನಾವೆಲ್ಲರೂ ಭಾರತಾಂಬೆಯ ಮಕ್ಕಳು, ದೇಶಭಕ್ತರಾಗಿ ರಾಷ್ಟ್ರಕ್ಕೆ ಶಕ್ತಿಯಾಗೋಣ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕಾರ್ಗಿಲ್ ವಿಜಯ ದಿವಸ ಸಂಸ್ಮರಣೆ ಅಂಗವಾಗಿ ಜುಲೈ.26ರಂದು ನಡೆದ …
Read More »
inmudalgi
ಜುಲೈ 25, 2021 Recent Posts, ತಾಲ್ಲೂಕು, ಬೆಳಗಾವಿ
ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಸತ್ಕರಿಸಿದ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ; ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.
Read More »