inmudalgi
ಜುಲೈ 25, 2021 Reporters
Name SIDHESHWAR TAMMANNA TALWAR Address BASAVA NAGAR, HALLUR TAL-MUDALGI DIST-BELGAVI Contact number 9901196707 POSTION REPORTER Appointment date 01/03/02021 Area covered MUGALKOD Id card number KARKAN/2009/34509/07 Valid till 31/03/2022 QR CODE EMAIL ID Rajveer4998@gmail.com
Read More »
inmudalgi
ಜುಲೈ 24, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಲೆನಾಡಗಾಂಧಿ ಎಚ್.ಜಿ.ಗೋವಿಂದೇಗೌಡ ರಾಜ್ಯ ಪ್ರಶಸ್ತಿ ಪುರಸ್ಕøತ ವಿವಿಡಿ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಬೆಟಗೇರಿ ಸೈನಿಕರ ಬಳಗದ ವತಿಯಿಂದ ನಿರ್ಮಿಸಲಾದ ಭಾರತ ಮಾತೆಯ ನೂತನ ಭವ್ಯ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ಹಾಗೂ ಲೋಕಾರ್ಪನೆ, ನಿವೃತ್ತ ಸೈನಿಕರಿಗೆ ಗೌರವ ಸತ್ಕಾರ ಸಮಾರಂಭ ಕಾರ್ಗಿಲ್ ವಿಜಯ ದಿವಸ ಸಂಸ್ಮರಣೆ ಅಂಗವಾಗಿ ಸೋಮವಾರ ಜುಲೈ.26ರಂದು ಮುಂಜಾನೆ 9 ಗಂಟೆಗೆ ನಡೆಯಲಿದೆ. ಕರೊನಾ ರೋಗ ನಿರ್ಮೂಲನಾರ್ಥ ಹಾಗೂ ಲೋಕ …
Read More »
inmudalgi
ಜುಲೈ 24, 2021 Recent Posts, ತಾಲ್ಲೂಕು, ಬೆಳಗಾವಿ
ಸುಶ್ಮೀತಾ ಎನ್ಎಂಎಂಎಸ್ ಪರೀಕ್ಷೆ ಉತ್ತೀರ್ಣ ಮೂಡಲಗಿ: ಇಲ್ಲಿಯ ಎಸ್ಎಸ್ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮೀತಾ ಎಂ. ಗಸ್ತಿ ಎನ್ಎಂಎಂಎಸ್ ಪರೀಕ್ಷೆ ಉತ್ತೀರ್ಣರಾಗಿ ಕೇಂದ್ರ ಸರ್ಕಾರದ ಶಿಷ್ಯ ವೇತನ ಪಡೆಯಲು ಅರ್ಹತೆ ಪಡೆದುಕೊಂಡಿರುವಳು. ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಪ್ರಾಚಾರ್ಯ ಕೆ.ಎಸ್. ಹೊಸಟ್ಟಿ ಹಾಗೂ ಸಿಬ್ಬಂದಿ ಅಭಿನಂದಿಸಿರುವರು.
Read More »
inmudalgi
ಜುಲೈ 24, 2021 Recent Posts, ತಾಲ್ಲೂಕು, ಬೆಳಗಾವಿ
ರೋಹಿಣಿ ಕೋರೆ 600ಕ್ಕೆ 600 ಅಂಕಗಳು ಮೂಡಲಗಿ: ಇಲ್ಲಿಯ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರೋಹಿಣಿ ಕೋರೆ 600ಕ್ಕೆ 600 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವರು. ಯಶೋಧಾ ಅವಟಿ ಶೇ. 99.16 (ದ್ವಿತೀಯ), ಮಹಾದೇವಿ ದಳವಾಯಿ ಶೇ. 98 (ತೃತೀಯ) ಸ್ಥಾನ ಪಡೆದುಕೊಂಡಿರುವರು. ವಾಣಿಜ್ಯ ವಿಭಾಗ: ಪ್ರಿಯಾ ಬೋಳಿ ಶೇ. 99.83 (ಪ್ರಥಮ), ಹಾಲಪ್ಪ ಹಿರೇಕೋಡಿ 98.50 (ದ್ವಿತೀಯ), …
Read More »
inmudalgi
ಜುಲೈ 24, 2021 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ ನದಿಗೆ 1.36 ಲಕ್ಷ ಕ್ಯೂಸೆಕ್ಸ್ ನೀರು, ಸುರಕ್ಷತೆಯಿಂದಿರಲು ಸಂತ್ರಸ್ತರಿಗೆ ಶಾಸಕರ ಮನವಿ ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …
Read More »
inmudalgi
ಜುಲೈ 23, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ ಸುತ್ತಮುತ್ತ ಧಾರಾಕಾರ ಸುರಿದ ಮಳೆ, ಆತಂಕದಲ್ಲಿ ರೈತರು..! ಬೆಟಗೇರಿ: ಗ್ರಾಮದ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದೆರಡು ದಿನ ಜಿಟಿ ಜಿಟಿ ಮಳೆಯಾಗಿದ್ದರೆ, ಶುಕ್ರವಾರ ಜು.23ರಂದು ದಿನವಿಡಿ ಎಡಬಿಡದೇ ಧಾರಾಕಾರ ಮಳೆ ಸುರಿದು ರೈತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಟಗೇರಿ ಗ್ರಾಮ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಕಳೆದೆರಡ್ಮೂರೂ ದಿನಗಳಿಂದ ಎಡಬಿಡದೇ ಧರೆಗಿಳಿದ ಈ ಮಳೆ ಭೂಮಿ ತಂಪಾಗಿಸಿ ಈ ಭಾಗದ ರೈತರು ಒಂದಡೆ ನಿಟ್ಟಿಸಿರು ಬಿಡುವಂತಾದರೆ, ಇನ್ನೂಂದಡೆ ಧಾರಾಕಾರ …
Read More »
inmudalgi
ಜುಲೈ 23, 2021 Uncategorized
ಸತೀಶ ಶುಗರ್ಸ್ದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಕಿ.ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಇದೇ ಜುಲೈ 25ರಿಂದ ಆಗಷ್ಟ 21ರವರೆಗೆ ಹುಣಶ್ಯಾಳ …
Read More »
inmudalgi
ಜುಲೈ 23, 2021 Recent Posts, ತಾಲ್ಲೂಕು, ಬೆಳಗಾವಿ
ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ …
Read More »
inmudalgi
ಜುಲೈ 22, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ರೈತರು ನನ್ನ ಬೆಳೆ, ನನ್ನ ಹಕ್ಕು ಅಭಿಯಾನದಡಿಯಲ್ಲಿ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯೋಜನೆ ಅನ್ವಯ 2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆದೇಶಿಸಿದ್ದು, ರೈತರು ತಮ್ಮ ಜಮೀನುಗಳ ಸರ್ವೆ ನಂ., ಹಿಸ್ಸಾ ನಂಬರ್ವಾರು ನೀವು ಬೆಳೆದ ಕೃಷಿ, ತೋಟಗಾರಿಕೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಮುಂಗಾರು ಬೆಳೆ ಸಮೀಕ್ಷೆಯನ್ನು ಸ್ವತ: ನೀವೇ ಕೈಗೊಳ್ಳಬೇಕೆಂದು ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್ ತಿಳಿಸಿದ್ದಾರೆ. ಬೆಳಗಾವಿ …
Read More »
inmudalgi
ಜುಲೈ 22, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ವಲಯಗಳಲ್ಲಿ ಸುಗಮ ಹಾಗೂ ಸುಲಲಿತವಾಗಿ ಎರಡನೇಯ ಪರೀಕ್ಷೆ ಜರುಗಿತು. ಕೋವಿಡ್-19 ಎಸ್.ಒ.ಪಿ ಪ್ರಕಾರ ಜರುಗಿದವು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಗುರುವಾರ ಜರುಗಿದ ಎರಡನೇಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ …
Read More »