inmudalgi
ಜುಲೈ 12, 2021 Recent Posts, ತಾಲ್ಲೂಕು, ಬೆಳಗಾವಿ
ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ: ದೇವರಾಜ್.ಎಂ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದು ಸಸಿ ನೆಟ್ಟು ಅರಣ್ಯ ಬೆಳೆಸಲು ಮುಂದಾಗಬೇಕು. ನಮ್ಮೆಲ್ಲರಿಗೂ ಹಸಿರೇ ಉಸಿರಾಗಿದೆ ಎಂದು ಮೂಡಲಗಿ ಕೇಂದ್ರದ ಶ್ರೀಕ್ಷೇಧಗ್ರಾಯೋ ಬಿಸಿ ಟ್ರಸ್ಟ್ ಯೋಜನಾಧಿಕಾರಿ ದೇವರಾಜ್.ಎಂ ಹೇಳಿದರು. ಮೂಡಲಗಿ ಕೇಂದ್ರ ಹಾಗೂ ಕೌಜಲಗಿ ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಸೋಮವಾರ ಜು.12ರಂದು ನಡೆದ ಪರಿಸರ …
Read More »
inmudalgi
ಜುಲೈ 10, 2021 Recent Posts, ತಾಲ್ಲೂಕು, ಬೆಳಗಾವಿ
ಪ್ರೆಸ್ಕ್ಲಬ್ ಸದಸ್ಯರಿಗೆ ಮಾಸ್ಕ್,ಸ್ಯಾನಿಟೈಜರ ವಿತರಣೆ ಮೂಡಲಗಿ: ಅನ್ಲಾಕ್ ಸಮಯದಲ್ಲಿ ಪತ್ರಕರ್ತರು ಸುದ್ದಿ ಸಂಗ್ರಹಣೆಗಾಗಿ ಅಲೆದಾಡುವ ಸಂದರ್ಭದಲ್ಲಿ ಸುರಕ್ಷಿತವಾಗಿರಲೆಂದು ಗ್ರಾಮೀಣ ಕೂಟದ ಮಾಸ್ಕ್, ಸ್ಯಾನಿಟೈಜರ ವಿತರಣೆ ಕಾರ್ಯವು ಶ್ಲಾಘನೀಯವಾಗಿದೆ ಎಂದು ಪ್ರಸ್ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಹೇಳಿದರು. ಗ್ರಾಮೀಣ ಕೂಟ ಕಿರು ಹಣಕಾಸು ಸಂಸ್ಥೆ ವತಿಂದ ಪ್ರೆಸ್ಕ್ಲಬ್ ಸದಸ್ಯರಿಗೆ ಮಾಸ್ಕ್, ಸ್ಯಾನಿಟೈಜರ ವಿತರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೋನಾ ಎರಡನೆ ಅಲೆಯ ಅಂದರ್ಭದಲ್ಲಿ ಸಾಕಷ್ಟು ಪತ್ರಕರ್ತರು ಕೊರೋನಾಗೆ ಬಲಿಯಾಗಿದ್ದಾರೆ.ಸರ್ಕಾರ ಅವರ …
Read More »
inmudalgi
ಜುಲೈ 9, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ; ಕೊರೋನ ಸಾಂಕ್ರಾಮಿಕ ರೋಗದ ಅಲೆಯ ಭೀತಿಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ತಯಾರಿ ಹಾಗೂ ಸಿದ್ದತೆ ಅತ್ಯಾವಶ್ಯಕವಾಗಿದೆ. ಯಾವುದೇ ಕಾರಣಕ್ಕೂ ಭಯ ಪಡದೆ ವಿದ್ಯಾರ್ಥಿಗಳು ಮತ್ತು ಪಾಲಕರು ಪರೀಕ್ಷೆಗಳಿಗೆ ಹಾಜರಾಗಬೇಕೆಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶುಕ್ರವಾರ ಮೂಡಲಗಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ‘ಕ್ಲಸ್ಟರ ಮಟ್ಟದ’ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊವೀಡ್-19 ಸಂದರ್ಭದಲ್ಲಿ ಶೈಕ್ಷಣಿಕವಾಗಿ ಭೌತಿಕವಾಗಿ ತರಗತಿಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ. ಸಮೂಹ ಮಾದ್ಯಮ ಹಾಗೂ ಸಾಮಾಜಿಕ …
Read More »
inmudalgi
ಜುಲೈ 9, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅರಭಾವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿಯವರ ನೇತೃತ್ವದಲ್ಲಿ ಸೈಕಲ್ ಜಾಥಾ ಹಾಗೂ ತಳ್ಳು ಗಾಡಿಗಳ ಮೂಲಕ ಕಲ್ಮೇಶ್ವರ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜ ರೋಡ ಮಾರ್ಗವಾಗಿ ತಹಶೀಲ್ದಾರ ಕಚೇರಿಯವರೆಗೆ ತೆರಳಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. …
Read More »
inmudalgi
ಜುಲೈ 8, 2021 Recent Posts, ತಾಲ್ಲೂಕು, ಬೆಳಗಾವಿ
ಕುಲಗೋಡ ಪಿಎಚ್ಸಿ ದುರಸ್ತಿಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಕುಲಗೋಡದಲ್ಲಿ ನಾಡಕಛೇರಿ ಮಂಜೂರಾತಿಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವೆ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ತಾಲೂಕಿನ …
Read More »
inmudalgi
ಜುಲೈ 7, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಂತೆ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಅಭಿವೃದ್ಧಿ ಪರ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮದಲ್ಲಿ ಬುಧವಾರ ಜು.7ರಂದು ಅತಿವೃಷ್ಠಿ ಯೋಜನೆಯ ಸುಮಾರು 2 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಬೆಟಗೇರಿ-ಕೆಮ್ಮನಕೋಲ ಮುಖ್ಯ ರಸ್ತೆಯಿಂದ ಸುಮಾರು 2ಕಿ.ಮೀವರೆಗೆ ಬೆಟಗೇರಿ ಗ್ರಾಮದ ಅಡ್ಡಪಟ್ಟಿ ರಸ್ತೆ ದುರಸ್ತಿ ಕಾಮಗಾರಿಗೆ ಗುದ್ದಲಿ ಪೂಜೆ …
Read More »
inmudalgi
ಜುಲೈ 7, 2021 Recent Posts, ತಾಲ್ಲೂಕು, ಬೆಳಗಾವಿ
ಕಿರು ಸಾಲ ಅರ್ಜಿ ಆಹ್ವಾನ ಮೂಡಲಗಿ: ಪುರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಸ್ಥರಿಗೆ ಪ್ರಧಾನ ಮಂತ್ರಿ ಆತ್ಮ ನಿರ್ಭರ ನಿಧಿ ಯೋಜನೆಯಡಿ ಕಿರು ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ 31 ರ ಒಳಗಾಗಿ ಬ್ಯಾಂಕುಗಳಿಂದ ಇದೇ ಯೋಜನೆಯಡಿ 10,000-00 (ಹತ್ತು ಸಾವಿರ) ಸಾಲ ಪಡೆದು ಪೂರ್ಣ ಪ್ರಮಾಣದಲ್ಲಿ ಸಾಲ ಮರುಪಾವತಿ ಮಾಡಿದ ವ್ಯಾಪಾರಿಗಳಿಗೆ ಎರಡನೇ ಬಾರಿ 20,000-00 (ಇಪ್ಪತ್ತು ಸಾವಿರ) ಸಾಲ ನೀಡಲಾಗುತ್ತಿದೆ. ಅರ್ಜಿದಾರರು ಬ್ಯಾಂಕಿನಿಂದ ಸಾಲ …
Read More »
inmudalgi
ಜುಲೈ 7, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ಅನೇಕ ವಾರಿಯರ್ಸ್ನವರು ತಮ್ಮ ಜೀವದ ಹಂಗು ತೊರೆದು ಸಾರ್ವಜನಿಕರ ಸೇವೆಯಲ್ಲಿ ತೊಡಗಿದ್ದಾರೆ. ವರದಿಗಾರರು ಪ್ರತಿನಿತ್ಯ ಜರುಗುವ ಘಟನಾವಳಿಗಳನ್ನು ಪತ್ರಿಕಾ ಕಾರ್ಯಾಲಯಗಳಿಗೆ ಸುದ್ದಿ ಮುಟ್ಟಿಸಿದರೆ ವಿತರಕರು ಪ್ರತಿದಿನ ಮುಂಜಾನೆ ಮನೆ ಮನೆಗಳಿಗೂ ಪತ್ರಿಕೆ ವಿತರಿಸುವರು. ದೃಶ್ಯ, ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ಎಚ್ಚರಿಸುವ ಕಾರ್ಯ ಮೆಚ್ಚುವಂತಹದಾಗಿದೆ ಎಂದು ಅರಭಾಂವಿ ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹೇಳಿದರು. ಅವರು ಪಟ್ಟಣದ ತಾಲೂಕಾ ಪ್ರೇಸ್ ಕ್ಲಬ್ನಲ್ಲಿ ಜರುಗಿದ …
Read More »
inmudalgi
ಜುಲೈ 7, 2021 Recent Posts, ತಾಲ್ಲೂಕು, ಬೆಳಗಾವಿ
ಸಮಗ್ರ ಅಭಿವೃದ್ಧಿಗೆ ಬದ್ಧ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ …
Read More »
inmudalgi
ಜುಲೈ 6, 2021 Recent Posts, ತಾಲ್ಲೂಕು, ಬೆಳಗಾವಿ
ತೇಜಶ್ವಿನಿ ನಾಯ್ಕವಾಡಿ ಪುಣ್ಯಾರಾಧನೆ ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಗುಣಗಾನ ಮೂಡಲಗಿ: ‘ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ತೇಜಶ್ವಿನಿ ನಾಯ್ಕವಾಡಿ ಅವರು ಶಿಕ್ಷಣ, ಸಮಾಜ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲ ಸಮಾಜದವರೊಂದಿಗೆ ಪ್ರೀತಿಗಳಿಸಿ ಅಜಾತಶತ್ರುವಾಗಿದ್ದರು’ ಎಂದು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು. ಕಂಕಣವಾಡಿ ಗ್ರಾಮದಲ್ಲಿ ಜನ ನಾಯಕಿ ತೆಜಶ್ವಿನಿ ನಾಯ್ಕವಾಡಿ ಅವರ ಅಕಾಲಿಕ ನಿಧನಕ್ಕೆ …
Read More »