inmudalgi
ಜುಲೈ 22, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲಾ ರೈತರು ನನ್ನ ಬೆಳೆ, ನನ್ನ ಹಕ್ಕು ಅಭಿಯಾನದಡಿಯಲ್ಲಿ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯೋಜನೆ ಅನ್ವಯ 2021-22ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕೈಗೊಳ್ಳಲು ಸರ್ಕಾರ ಆದೇಶಿಸಿದ್ದು, ರೈತರು ತಮ್ಮ ಜಮೀನುಗಳ ಸರ್ವೆ ನಂ., ಹಿಸ್ಸಾ ನಂಬರ್ವಾರು ನೀವು ಬೆಳೆದ ಕೃಷಿ, ತೋಟಗಾರಿಕೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಮುಂಗಾರು ಬೆಳೆ ಸಮೀಕ್ಷೆಯನ್ನು ಸ್ವತ: ನೀವೇ ಕೈಗೊಳ್ಳಬೇಕೆಂದು ಗ್ರಾಮಲೆಕ್ಕಾಧಿಕಾರಿ ಜೆ.ಎಂ.ನದಾಫ್ ತಿಳಿಸಿದ್ದಾರೆ. ಬೆಳಗಾವಿ …
Read More »
inmudalgi
ಜುಲೈ 22, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ:ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ವಲಯಗಳಲ್ಲಿ ಸುಗಮ ಹಾಗೂ ಸುಲಲಿತವಾಗಿ ಎರಡನೇಯ ಪರೀಕ್ಷೆ ಜರುಗಿತು. ಕೋವಿಡ್-19 ಎಸ್.ಒ.ಪಿ ಪ್ರಕಾರ ಜರುಗಿದವು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು. ಗುರುವಾರ ಜರುಗಿದ ಎರಡನೇಯ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಂದರ್ಭದಲ್ಲಿ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ …
Read More »
inmudalgi
ಜುಲೈ 22, 2021 Recent Posts, ತಾಲ್ಲೂಕು, ಬೆಳಗಾವಿ
ಅಗಲಿದ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರಿಗೆ ಇಂದು ‘ಗಾನ ಶೃದ್ಧಾಂಜಲಿ’ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಭಜನಾ ಕಲಾವಿದ ಸತ್ಯಪ್ಪ ಮಂಟೂರ ಅವರು ಇತ್ತಿಚೆಗೆ ನಿಧನರಾಗಿದ್ದು ಅವರಿಗೆ ಭಜನಾ ಕಲಾವಿದರಿಂದ ನಾಳೆ ಜುಲೈ 23, ಶುಕ್ರವಾರದಂದು ಬೆಳಿಗ್ಗೆ 10ಕ್ಕೆ ಪಟ್ಟಣದ ಸಿದ್ಧಾರೂಢ ಮಠದಲ್ಲಿ ‘ಗಾನ ಶೃದ್ದಾಂಜಲಿ’ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಇದೇ ಸಂದರ್ಭದಲ್ಲಿ ಜರುಗುವ ನುಡಿ ನಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭೀಮಪ್ಪ ಕಡಾಡಿ ವಹಿಸುವರು. ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಬಸಗೌಡ …
Read More »
inmudalgi
ಜುಲೈ 22, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. ಅದೇ …
Read More »
inmudalgi
ಜುಲೈ 21, 2021 Recent Posts, ತಾಲ್ಲೂಕು, ಬೆಳಗಾವಿ
ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ. ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ ಅಜಿತ್ ಮನ್ನಿಕೇರಿ ಹಾಗೂ ಸಿದ್ರಾಮ್ …
Read More »
inmudalgi
ಜುಲೈ 20, 2021 Recent Posts, ತಾಲ್ಲೂಕು, ಬೆಳಗಾವಿ
‘ಸಮಾಜ ಸೇವೆಗೆ ಇಚ್ಛಾಶಕ್ತಿ, ನಿಸ್ವಾರ್ಥ ಇರಬೇಕು’ ಮೂಡಲಗಿ: ‘ಇಚ್ಛಾಶಕ್ತಿ ಮತ್ತು ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಸಾಹಿತಿ ಪ್ರೊ. ಜಯವಂತ ಕಾಡದೇವರ ಹೇಳಿದರು. ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಿಂದ ದೊರೆಯುವ ಸಂತೋಷಕ್ಕೆ ಬೆಲೆಕಟ್ಟಲಿಕ್ಕಾಗದು ಎಂದರು. ಪದಾಧಿಕಾರಿಗಳಿಗೆ …
Read More »
inmudalgi
ಜುಲೈ 19, 2021 Recent Posts, ತಾಲ್ಲೂಕು, ಬೆಳಗಾವಿ
ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು-ಪ್ರಕಾಶ ಮೂಡಲಗಿ: ಡಾ.ಬಾಬಸಾಹೇಬ ಅಂಬೆಡ್ಕರ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ದ ಹೋರಾಟ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಬಿಜೆಪಿ ದಲಿತ ಮುಖಂಡ ಪ್ರಕಾಶ ಮಾದರ ಮಾತನಾಡಿದರು. ಅವರು ಸ್ಥಳೀಯ ಗಂಗಾನಗರದ ಅಂಬೇಡ್ಕರ ಭವನದಲ್ಲಿ ಸೋಮವಾರ ನಡೆದ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ (ಸಂಯೋಜಕ) ಇದರ ಪದಾಧಿಕಾರಿಗಳ ಆಯ್ಕೆಯ ಸಭೆಯಲ್ಲಿ …
Read More »
inmudalgi
ಜುಲೈ 19, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ : ಕೋವಿಡ್-19 ಎಸ್.ಒ.ಪಿಯ ಪ್ರಕಾರ ಅಗತ್ಯ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಪ್ರಥಮ ಪರೀಕ್ಷೆಯು ಯಶಸ್ವಿಯಾಗಿದೆ. ವಿದ್ಯಾರ್ಥಿಗಳು ಶಾಂತ ರೀತಿಯಲ್ಲಿ ಮಂದಹಾಸದೊಂದಿಗೆ ಸಾಮಾಜಿಕ ಅಂತರದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವದು ಸಂತಸ ತಂದಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜೆ ಮಾಹತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವಾರ ಜರುಗಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪ್ರಥಮ ಪರೀಕ್ಷೆಯ ಹಿನ್ನೆಲೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಕ್ರಮಗಳ ಕುರಿತು ಮಾತನಾಡಿ, ಪರೀಕ್ಷೆಗಳು ಪ್ರತಿಯೊಬ್ಬರಿಗೂ ಪುನರಾವಲೋಕನ ಮಾಡಿಕೊಳ್ಳಲು …
Read More »
inmudalgi
ಜುಲೈ 19, 2021 Recent Posts, ತಾಲ್ಲೂಕು, ಬೆಳಗಾವಿ
ರೈತ ಕಲ್ಯಾಣ ಸಂಘದಿಂದ ಮೃತಪಟ್ಟ ಕುಟುಂಬಗಳಿಗೆ ವಾರಸುದಾರರಿಗೆ ಸಹಾಯಧನ ಚೆಕ್ ವಿತರಣೆ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ …
Read More »
inmudalgi
ಜುಲೈ 19, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿವಿಡಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಕರೊನಾ ಹಿನ್ನಲೆಯಲ್ಲಿ ಸರ್ಕಾರ ನಿರ್ದೇಶಿಸಿದ ಮಾರ್ಗಸೂಚಿಗನುಸಾರ ಜು.19 ರಂದು ಗಣಿತ, ವಿಜ್ಞಾನ, ಸಮಾಜ ವಿಷಯದ ಪರೀಕ್ಷೆ ಯಶ್ವಸಿಯಾಗಿ ನಡೆಯಿತು. ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ 10 ಜನ ವಲಸೆ ಬಂದ ವಿದ್ಯಾರ್ಥಿಗಳ ಸೇರಿ ಒಟ್ಟು 274 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ 23 ಪರೀಕ್ಷಾ …
Read More »