inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಅರವಿಂದ ಎಂ ದಳವಾಯಿ ಅವರು ಮೂಡಲಗಿ ತಾಲೂಕದಲ್ಲಿ ಕೊರೋನಾ ಎಂಬ ರೋಗ ಅತಿ ಹೆಚ್ಚಾಗಿದ್ದ ಕಾರಣ ಅವರ ಹುಟ್ಟು ಹಬ್ಬವನ್ನು ತಮ್ಮ ತೋಟದಲ್ಲಿ ನೈಸರ್ಗಿಕವಗಿ ಮತ್ತು ಮರ ಗಿಡಗಳ ಮತ್ತು ಸುಂದರವಾದ ಪರಿಸರ ಮಧ್ಯದಲ್ಲಿ ಸರಳವಾಗಿ ಆಚರಣೆ ಮಾಡುಕೊಂಡರು. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿ : ಇನ್ ಮುಡಲಗಿ ನ್ಯೂಸ್ ಕಳಕಳಿ. ಇದೆ ಸಂದರ್ಭದಲ್ಲಿ ಸುರೇಶ ಕ …
Read More »
inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ಕರಾವಳಿ ನಾಡು ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ: ಪ್ರೊ. ಭಾಸ್ಕರ್ ರೈ ಗೋಕಾಕ: ಕನ್ನಡ ಸಾಹಿತ್ಯಕ್ಕೆ ಎಲ್ಲ ಕಾಲಘಟ್ಟಕ್ಕೂ ಕರಾವಳಿಯ ಕೊಡುಗೆ ದೊಡ್ಡದು. ಪ್ರಾಕೃತಿಕ ಶ್ರೀಮಂತಿಕೆಯಂತೆ ಸಾಹಿತ್ಯ ಸಂಸ್ಕ್ರತಿಗೂ ಹೆಸರಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರ ನ ಬಹುಶ್ರುತ ವಿದ್ವಾಂಸರಾದ ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ ಹೇಳಿದರು. ಅವರು ಗೋಕಾವಿ ಗೆಳೆಯರ ಬಳಗ ಕೋರೋನಾ ಲಾಕ್ ಡೌನ್ ನಿಮಿತ್ಯ ಗೂಗಲ್ ಮೀಟ್ ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವೆಬಿನಾರ್ ನ ಹದಿನೇಳನೇ ಉಪನ್ಯಾಸ …
Read More »
inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್ಡೌನ್ ಸಮಯದಲ್ಲಿ ಬಿಸಿ ಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ. ಮತ್ತು ನಿರ್ಗತಿಕ ಕುಟುಂಬಗಳಿಗೆ ಹಾಗೂ ಪತ್ರಕರ್ತರಿಗೆ ಇಲ್ಲಿಯ ಚಿನ್ಮಯ ಕೃಷಿ ಕೇಂದ್ರದ ಮಾಲಿಕ ರಾಘು ಕೊಕಟನೂರ ಪೊಲೀಸ್ ಠಾಣೆಯ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಿದರು. ಊಟ ವಿತರಿಸಿ ಮಾತನಾಡಿದ ಅವರು, ಈ ಲಾಕ್ಡೌನ ಸಮಯದಲ್ಲಿ ಕೊರೋನಾ ಯೋಧರಾಗಿ ಸಾರ್ವಜನಿಕರ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗಳ ಕಾರ್ಯ, ಪತ್ರಕರ್ತರ ಕಾರ್ಯ …
Read More »
inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ರೈತರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ಜಿಲ್ಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ ಬೆಳಗಾವಿ: 2021ರ ಮುಂಗಾರು ಹಂಗಾಮಿನಲ್ಲಿ ಕೃಷಿ ಚಟುವಟಿಕೆಗಳ ಸಿದ್ದತೆಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಾಕಷ್ಟು ದಾಸ್ತಾನು ಆಗಿದ್ದು, ರೈತರು ಗೊಬ್ಬರ ಮತ್ತು ಬೀಜಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 27 ರಂದು …
Read More »
inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಶಶಿಕಾಂತ ದೇಶಪಾಂಡೆ. ಮೂಡಲಗಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕ ಶಶಿಕಾಂತ ಪಾಂಡುರಂಗ ದೇಶಪಾಂಡೆ (42) ಗುರುವಾರ ಬೆಳಿಗ್ಗೆ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರಿ ಹಾಗೂ ಅಪಾರ ಬಂಧು, ಬಳಗ ಇದ್ದಾರೆ.
Read More »
inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಬಸವ್ವ ಬಾಳಪ್ಪ ಸಂಗಟಿ ಮೂಡಲಗಿ:ಸಮೀಪದ ಕಲ್ಲೋಳಿ ಪಟ್ಟಣದ ಬಸವ್ವ ಬಾಳಪ್ಪ ಸಂಗಟಿ (60) ಗುರುವಾರ (ಮೇ-27) ರಂದು ಆಕಸ್ಮಿಕವಾಗಿ ನಿಧನ ಹೊಂದಿದರು, ಮೃತರಿಗೆ ಪತಿ, ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.
Read More »
inmudalgi
ಮೇ 27, 2021 Recent Posts, ತಾಲ್ಲೂಕು, ಬೆಳಗಾವಿ
ಸೋಕಿತರಿಗೆ ನೆರವಾದ ಜನಹಿತ ಟ್ರಸ್ಟ್ ನಿತ್ಯವೂ ಕುಲಗೋಡ ಕೋವಿಡ್ ಕೇಂದ್ರದ ರೋಗಿಗಳಿಗೆ ಮೂರು ಹೊತ್ತು ಊಟ ಉಪಹಾರ ಕುಲಗೋಡ: ಕೋವಿಡ್ ಸೊಂಕಿತರು ಇದ್ದರೆ ಅದೇ ಕುಟುಂಬದ ಸದಸ್ಯರು ಊಟ ಉಪಹಾರವನ್ನು ಆಸ್ಪತ್ರೆ ಬಾಗಿಲಲ್ಲಿ ಇಟ್ಟು ಹೋಗುತ್ತಿರುವ ಹಾಗೂ ಮನೆಯಲ್ಲಿ ಸೊಂಕಿತರಿದ್ದರೆ ಅವರ ರೂಮ್ ಮುಂದೆ ಊಟ ಉಪಹಾರ ಇಡುತ್ತಿರುವ ಇಂದಿನ ದಿನಗಳಲ್ಲಿ ಮುಧೋಳ ಜನ ಹಿತ ಟ್ರಸ್ ಸೊಂಕಿತರ ಸ್ನೇಹಿಯಾಗಿ ಅವರು ಚಿಕಿತ್ಸೆ ಪಡೆಯುತ್ತಿರುವ ಸ್ಥಳಕ್ಕೆ ಹೋಗಿ ಊಟ ಉಪಹಾರ …
Read More »
inmudalgi
ಮೇ 26, 2021 Recent Posts, ತಾಲ್ಲೂಕು, ಬೆಳಗಾವಿ
ಬೆಟಗೇರಿ:ಮಹಾಮಾರಿ ಕರೊನಾ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗ್ರಾಪಂ ಸಿಬ್ಬಂದಿ ಅವರು ಕಳೆದೊಂದು ವಾರದಿಂದ ಗ್ರಾಮದ ಪ್ರಮುಖ ಸ್ಥಳ, ಓಣಿಗಳಲ್ಲಿ ಆಗಾಗ ಫಾಗಿಂಗ್ ಮಾಡುತ್ತಿರುವ ಕಾರ್ಯ ನಡೆದಿದೆ. ಸ್ಥಳೀಯ ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿರಿಸಿಕೊಳ್ಳಬೇಕು. ಕರೊನಾ ವೈರಸ್ ಹರಡದಂತೆ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಅನುಸರಿಸಬೇಕು. ಲಾಕ್ಡೌನ್ ಸಮಯದಲ್ಲಿ ಅನವಶ್ಯಕವಾಗಿ ಸ್ಥಳೀಯರು ತಿರುಗಾಡಬಾರದು ಎಂದು ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಸ್ಥಳೀಯರಿಗೆ …
Read More »
inmudalgi
ಮೇ 26, 2021 Recent Posts, ತಾಲ್ಲೂಕು, ಬೆಳಗಾವಿ
ಮೂಡಲಗಿ: ದಿಲ್ಲಿಯಲ್ಲಿ ಕೃಷಿ ಮಸೂದ್ದೆ ವಾಪಸ ಪಡೆಯಬೇಕೆಂದು ಆಗ್ರಹಿಸಿ ಹೋರಾಟ ಪ್ರಾರಂಭವಾಗಿ ಆರು ತಿಂಗಳ ಪುರೈಸಿದ ಹಿನ್ನಲೇಯಲ್ಲಿ ಪಟ್ಟಣ ಉಪ ಕೃಷಿ ಉತ್ಪನ ಮಾರುಕಟ್ಟೆ ಮುಂದೆ ಮೂಡಲಗಿ ತಾಲೂಕಿನ ರೈತ ಸಂಘದವರು ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಕೇಂದ್ರ ಸರಕಾರ ರೈತ ವಿರೋಧಿ ಕಾಯ್ದೆಗಳು ವಾಪಸ ಪಡೆಯಬೇಕೆಂದು ಆಗ್ರಹಿಸಿದರು. ಈ ಸಂಧರ್ಭದಲ್ಲಿ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ್ ಅಂಗಡಿ ಮಾತನಾಡಿ ಕಳೆದ ಆರು ತಿಂಗಳನಿನಿಂದ ದಿಲ್ಲಿಯಲ್ಲಿ ನಿರಂತರವಾಗಿ ರೈತ …
Read More »
inmudalgi
ಮೇ 26, 2021 Recent Posts, ತಾಲ್ಲೂಕು, ಬೆಳಗಾವಿ
ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಭೇಟಿ ಮಾಡಿ ದೈರ್ಯ ತುಂಬುವ ಕಾರ್ಯವನ್ನು ಮಾಡಿದರು. ಕೊರೋನಾ 2ನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೂ ಕೂಡಾ ಜನರು ಕೋರೋನಾ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತೋರುತ್ತಿದ್ದಾರೆ. …
Read More »