inmudalgi
ಸೆಪ್ಟೆಂಬರ್ 13, 2025 ಬೆಳಗಾವಿ, ರಾಜ್ಯ
ಮೂಡಲಗಿ: ಇತ್ತೀಚಿನ ದಿನಗಳಲ್ಲಿ ವ್ಯಕ್ತಿಯ ವಯೋಮಿತಿಗೆ ಸಂಬಂಧಿಸದೇ ಕಂಡುಬರುತ್ತಿರುವ ಹೆಚ್ಚಿನ ಪ್ರಮಾಣದ ಹೃದಯಾಘಾತಗಳ ಸಂಭವಿಸುತ್ತಿವೆ. ಜನರು ತಮ್ಮ ದೈಹಿಕ ಹಾಗೂ ಹೃದಯಕ್ಕೆ ಸಂಬಂಧಿಸಿದಂತೆ ದೈನಂದಿನ ವ್ಯಾಯಾಮ, ಯೋಗಾಭ್ಯಾಸವನ್ನು ರೂಢಿಸಿಕೊಳ್ಳಲು ಹಾಗೂ ಆರೋಗ್ಯಕರ ಆಹಾರ ಪದ್ದತಿಯನ್ನು ಅನುಸರಿಸಲು ಬೇಕೆಂದು ಸತೀಶ ಶುಗರ್ಸ್ ಕಾರ್ಖಾನೆಯ ಚೇರಮನ್ ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಅವರು ಸಲಹೆ ನೀಡಿದರು ಅವರು ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ಕಾರ್ಖಾಣೆ …
Read More »
inmudalgi
ಸೆಪ್ಟೆಂಬರ್ 13, 2025 ಬೆಳಗಾವಿ, ರಾಜ್ಯ
ಮೂಡಲಗಿ: ದೇಶದ ಇತಿಹಾಸದಲ್ಲಿ ತಮ್ಮ ಅಪ್ರತಿಮ ಶೌರ್ಯ ಮತ್ತು ಹೋರಾಟದಿಂದ ಸ್ಮರಣೀಯರಾಗಿರುವ ಕಿತ್ತೂರು ರಾಣಿ ಚನ್ನಮ್ಮ, ಅಹಲ್ಯಾಬಾಯಿ ಹೋಳ್ಕರ್ ಮತ್ತು ಉಳ್ಳಾಲ ಅಬ್ಬಕ್ಕರಂತಹ ವೀರವನಿತೆಯರ ಕೊಡುಗೆಗಳನ್ನು ಸ್ಮರಿಸುವ “ಭರತ ವರ್ಷದ ಮೂವರು ವೀರ ನಾರಿಯರು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಂ. ದೀನದಯಾಳ ಉಪಾಧ್ಯಾಯ ಅಧ್ಯಯನ ಪೀಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಹಾಗೂ ಅಖಿಲ …
Read More »
inmudalgi
ಸೆಪ್ಟೆಂಬರ್ 13, 2025 ಬೆಳಗಾವಿ, ರಾಜ್ಯ
ಮೂಡಲಗಿ: ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಸದಸ್ಯರ ಮಕ್ಕಳ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ತೇರ್ಗಡೆಯಾದ ತಲಾ ಮೂವರಿಗೆ ಪ್ರೋತ್ಸಾಹ ಧನವನ್ನು ಮತ್ತು ಸಂಘದ ಸದಸ್ಯರ ಕಲ್ಯಾಣ ಕಾರ್ಯಕ್ರಮಗಳಿಗೆ ಮೂಲಸೌಕರ್ಯ ಒದಗಿಸುವದು ಹಾಗೂ ಸಂಘದ ಸದಸ್ಯರುಗಳಿಗೆ ಮರಣೋತ್ತರ ನಿಧಿಯಿಂದ ಸಾಲಗಾರ ಸದಸ್ಯರಿಗೆ ಹತ್ತು ಸಾವಿರ ಧನಸಹಾಯ ನೀಡಲಾಗುವುದು ಎಂದು ಸಂಘ ಅಧ್ಯಕ್ಷ ನೀಲಕಂಠ ಬಸಪ್ಪ ಕಪಲಗುದ್ದಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ …
Read More »
inmudalgi
ಸೆಪ್ಟೆಂಬರ್ 13, 2025 ಬೆಳಗಾವಿ, ರಾಜ್ಯ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಸನ್2024-25ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆ ಸೆ.11ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಸಂಘವು ಸನ್2024-25ನೇ ಸಾಲಿನಲ್ಲಿ ಸಂಘವು ಒಟ್ಟು 25,52,000/-ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರು ಸದಸ್ಯರಿಗೆ ಶೇ6ರಷ್ಟು ಡಿವ್ಹಿಡೆಂಡ್ ವಿತರಿಸಲಾಗುವದು ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಬಸವಂತ ಕೋಣಿ ಸಭೆಯ …
Read More »
inmudalgi
ಸೆಪ್ಟೆಂಬರ್ 13, 2025 ಬೆಳಗಾವಿ, ರಾಜ್ಯ
*ಅರಿಹಂತ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ. ಮಹಾದೇವ್ ಡಿ. ದೀಕ್ಷಿತ್ ಅವರಿಗೆ “ಲೈಫ್ಟೈಮ್ ಅಚೀವ್ಮೆಂಟ್ ಅವಾರ್ಡ್”* ಬೆಳಗಾವಿ : ನಗರದ ಅರಿಹಂತ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಹಿರಿಯ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಮಹಾದೇವ್ ಡಿ. ದೀಕ್ಷಿತ ಅವರನ್ನು, ಸೊಸೈಟಿ ಆಫ್ ಮಿನಿಮಲಿ ಇನ್ವೇಸಿವ್ ಕಾರ್ಡಿಯೊವ್ಯಾಸ್ಕುಲರ್ ಹಾಗೂ ಥೋರಾಸಿಕ್ ಸರ್ಜನ್ಸ್ ಆಫ್ ಇಂಡಿಯಾ (SMICTS) ಕೊಡಮಾಡುವ ಲೈಫಟೈಮ್ ಅಚೀವಮೆಂಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ …
Read More »
inmudalgi
ಸೆಪ್ಟೆಂಬರ್ 12, 2025 ಬೆಳಗಾವಿ, ರಾಜ್ಯ
ಬೆಳಗಾವಿ: ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಶುಕ್ರವಾರದಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ನಿಮಿತ್ತ ಜರುಗಿದ ಬೆಳಗಾವಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, …
Read More »
inmudalgi
ಸೆಪ್ಟೆಂಬರ್ 12, 2025 ಬೆಳಗಾವಿ, ರಾಜ್ಯ
ಮೂಡಲಗಿ : ಮಾತೃಭೂಮಿ ಯುವಕರ ಸಂಘ (ರಿ) ಬೆಂಗಳೂರು ಇದರ ವತಿಯಿಂದ ಸೆ. 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯಿಂದ ಸಿದ್ದಣ್ಣ ದುರದುಂಡಿ ಯುವಜನ ಕ್ಷೆತ್ರದಲ್ಲಿ ಆಯ್ಕೆಯಾಗಿದ್ದಾರೆ. ಸಿದ್ದಣ್ಣ ದುರದುಂಡಿ ಅವರು 18 ವರ್ಷಗಳಿಂದ ಯುವಜನ ಸೇವೆ, ಕ್ರೀಡೆ, ಜಾನಪದ ಕಲೆ, ಸಾಹಿತ್ಯ ಸಾoಸ್ಕೃತಿಕ, ಸ್ವಚ್ಛ ಪರಿಸರ, ಅರೋಗ್ಯ ಜಾಗೃತಿ, ಯುವಜನ ಸಂಘಟನೆ, ಧಾರ್ಮಿಕ ಡೊಳ್ಳು ಕುಣಿತ, ಯುವ ಮುಂದಾಳತ್ವ ಹಾಗೂ ಸಮುದಾಯ …
Read More »
inmudalgi
ಸೆಪ್ಟೆಂಬರ್ 11, 2025 ಬೆಳಗಾವಿ, ರಾಜ್ಯ
ಮೂಡಲಗಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ರೀಡಾಕೂಟದಲ್ಲಿ ಶಿವಾಪುರದ ಸರಕಾರಿ ಪ್ರೌಢ ಶಾಲೆಯ ಬಾಲಕಿ ಕಾವೇರಿ ಬಿಪಾಟೀಲ 100ಮೀ ಹಡ೯ಲ್ಸ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅಲ್ಲದೆ 100ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ. ತನು ಗದಾಡಿ 3000 ಮೀ ಓಟದಲ್ಲಿ ತೃತೀಯ ಸ್ಥಾನ ಬಾಲಕೀಯರ 4×100 ಮೀ ರಿಲೇ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಬಾಲಕಿಯರನ್ನು ಮುಖ್ಯೋಪಾಧ್ಯಾಯರು, ಎಸ್ ಡಿ ಎಮ್ ಸಿ, ಸಿಬ್ಬಂದಿ …
Read More »
inmudalgi
ಸೆಪ್ಟೆಂಬರ್ 11, 2025 ಬೆಳಗಾವಿ, ರಾಜ್ಯ
ಮೂಡಲಗಿ : ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ದಾಖಲೆಗಳಾದ ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್ಕ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ತಮ್ಮ ಮೂಲ ಶಾಲಾ ದಾಖಲೆಗಳಲ್ಲಿ ತಮ್ಮ ಹೆಸರು, ತಂದೆ, ತಾಯಿಯ ಹೆಸರು, ಜನ್ಮ ದಿನಾಂಕ ಹಾಗೂ ಶಾಲಾ ಮಾಹಿತಿಗಳನ್ನು ಸರಿಯಾಗಿ ನಮೂದಾಗಿರುವ ಮಾಹಿತಿಗಳನ್ನು ಹೊಂದಿ ಶೈಕ್ಷಣಿಕವಾಗಿ ಸರಕಾರ ವಿವಿಧ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ಸಹಾಯ ಸೌಲಭ್ಯಗಳನ್ನು ಪಡೆದು ತಮ್ಮ ಶಿಕ್ಷಣದ ಯಶಸ್ಸನ್ನು ಹೊಂದಲು ಮುಂದಾಗಬೇಕೆಂದು ಮೂಡಲಗಿ …
Read More »
inmudalgi
ಸೆಪ್ಟೆಂಬರ್ 10, 2025 ಬೆಳಗಾವಿ, ರಾಜ್ಯ
ಗೋಕಾಕ: ನಾನು ಮತ್ತು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರನ್ನುದ್ದೇಶಿಸಿ ಮಾತನಾಡಿದ ಅವರು, ಸಂಘಗಳಿಗೆ ಇಷ್ಟವಾಗುವ ರೀತಿಯಲ್ಲಿ …
Read More »