ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು ಮೂಡಲಗಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ಪಡೆಯಲು ಪತ್ರಕರ್ತರು ಆಗಮಿಸಿ ಸರತಿ ಸಾಲಿನಲ್ಲಿ ಕುಳಿತಿರುವುದು.ಅಧ್ಯಕ್ಷ ಲಕ್ಷ್ಮಣ ಅಡಿಹುಡಿ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹಾಗೂ ಬಳಗದ ಸದಸ್ಯರು ಇದ್ದಾರೆ.
Read More »
ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು ಮೂಡಲಗಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ಪಡೆಯಲು ಪತ್ರಕರ್ತರು ಆಗಮಿಸಿ ಸರತಿ ಸಾಲಿನಲ್ಲಿ ಕುಳಿತಿರುವುದು.ಅಧ್ಯಕ್ಷ ಲಕ್ಷ್ಮಣ ಅಡಿಹುಡಿ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹಾಗೂ ಬಳಗದ ಸದಸ್ಯರು ಇದ್ದಾರೆ.
Read More »ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ-ಸಂಸದ ಈರಣ್ಣ ಕಡಾಡಿ ಚಾಲನೆ ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಈರಣ್ಣ ಕಡಾಡಿ ಅವರು ಗ್ರಾಮದ …
Read More »ಮೂಡಲಗಿ : ಪಟ್ಟಣದ ಅಪ್ರಾಪ್ತ ಬಾಲಕಿಯ ಜೊತೆ ದೈಹಿಕ ಸಂಪರ್ಕ ಹೊಂದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕ ಪೊಲೀಸ್ ಅತಿಥಿಯಾಗಿದ್ದಾನೆ. ಬಾಲಕಿಯ ಜೊತೆಯಲ್ಲಿ ಎರಡು ವರ್ಷಗಳಿಂದ ದೈಹಿಕ ಸಂಪರ್ಕ ಹೊಂದಿದ್ದ ಪಟ್ಟಣದ ಶ್ರೀಕಾಂತ ಶಂಕರ ನಾಯಕ ಎಂಬಾತ ಮತ್ತೆ ದೈಹಿಕ ಸಂಪರ್ಕ ಹೊಂದಲು ಬಾಲಕಿಯನ್ನು ಕರೆದೊಯ್ಯಲು ಅವಳು ತಿರಸ್ಕರಿಸಿದ್ದರಿಂದ ಅವಳಿಗೆ ಬಡೆದು ಜೀವಬೆದರಿಕೆ ಹಾಕಿದ್ದಾನೆ. ಈ ವಿಷಯ ತಿಳಿದ ಬಾಲಕಿಯ ಮನೆಯವರು ಹಾಗೂ ಬಾಲಕಿ ಮೂಡಲಗಿ ಪೊಲೀಸ್ ಠಾಣೆಯಲ್ಲಿ …
Read More »ಜಿಲ್ಲಾಧಿಕಾರಿಗಳೇ ಮೂಡಲಗಿಯತ್ತ ಗಮನ ಹರಿಸಿ..! ಗ್ರಾಪಂಗಳ ವ್ಯಾಪ್ತಿ 506 ಸಾವು | ಕೋವಿಡ್ದಿಂದ 123 ಸಾವು | 383 ಜನರ ಸಾವಿಗೆ ಕಾರಣವೇನು ? | ಪುರಸಭೆ, ಪ.ಪಂಚಾಯತ ವ್ಯಾಪ್ತಿ ಮಾಹಿತಿ ಕಲೆ ತಂಡ ರಚನೆ ಮೂಡಲಗಿ: ತಾಲೂಕಿನಾದ್ಯಂತ ಕೊರೋನಾ ಎರಡನೇ ಅಲೆಯ ಸೋಂಕಿಗೆ ಬಲಿಯಾದವರ ಮತ್ತು ಸಹಜ ಸ್ಥಿತಿಯಲ್ಲಿ ಬಲಿಯಾದವರ ಸಂಖ್ಯೆ ಎಷ್ಟು ಎಂಬ ಮಾಹಿತಿ ಹಾಗೂ ಸೋಂಕಿತರು ಎಷ್ಟು ಇದ್ದಾರೆ ಎಂಬುದು ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಇಲ್ಲವಾದರೇ …
Read More »ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ ಆಕ್ಷಿಮೀಟರ್ ಸಹಿತ ಮಾತ್ರೆಗಳು, ಇಂಜೆಕ್ಷನ್, ಸಲಾಯನ್, ಮಾಸ್ಕ್, ಸಾನಿಟೈಸರ್ ಸಹಿತ ಉಪಯುಕ್ತ ಸಲಕರಣೆಗಳ ಹಸ್ತಾಂತರ ಬಾಲಚಂದ್ರ ಅವರ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ …
Read More »ಮೂಡಲಗಿ: ಕೋವಿಡ ಲಾಕಡೌನ ಸಂದರ್ಭವನ್ನು ಎಸ್.ಎಸ್.ಆರ್. ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ಸುಭಾಸ ಕುರಣಿ ದಿನಕೊಂದು ಮಹಾಮಾರಿ ಕೋರೊನ ರೋಗದ ಹಂತಗಳನ್ನು ಚಿತ್ರಗಳ ಮುಖಾಂತರ ರಚ್ಚಿದ್ದಾರೆ ಇಂತಹ ಸಂದಿಗ್ಧತೆಯಲ್ಲಿ ಅವರು ನಿತ್ಯ ಚಿತ್ರವೊಂದನ್ನು ಬಿಡಿಸಿ ಜನರಿಗೆ ಮನವರಿಕೆ ಮಾಡುತಿದ್ದಾರೆ ವ್ಯಾಟ್ಸಾಆಪ ಗ್ರುಫಗಳಲ್ಲಿ ಹಾಗು ಸಮಾಜಿಕ ಜಾಲತಾನದಲ್ಲಿ ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ. ಬೆಟ್ಟ, ಗುಡ್ಡ, ನದಿ, ಕೆರೆ, ಪ್ರಾಣಿ, ಪಕ್ಷೀಸಂಕುಲ, ಗ್ರಾಮಿಣ ಪರಿಸರ ಈ ರೀತಿಯಾದ ಚಿತ್ರಗಳನ್ನು ಬಿಡಿಸುತ್ತ ಪಕೃತಿ ಉತ್ತಮವಾಗಿದ್ದರೆ …
Read More »ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ. ಕೊರೋನಾ ನಿಯಂತ್ರಣ ಸಂಬಂಧ ವಿವಿಧ ಗ್ರಾಮಗಳಿಗೆ ಟೀಂ ಎನ್ಎಸ್ಎಫ್ ಭೇಟಿ. ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ …
Read More »ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
Read More »ರಾಜಕೀಯ ನಿಲ್ಲಿಸಿ ಕರೋನಾ ಹಿಮ್ಮೆಟ್ಟಿಸಲು ಕೈ ಜೋಡಿಸಿ- ಸಂಸದ ಈರಣ್ಣ ಕಡಾಡಿ ಮೂಡಲಗಿ: ಜಿಲ್ಲೆಯ ಕೆಲವು ಕಾಂಗ್ರೇಸ್ ಶಾಸಕರು ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿ ಜನರ ಸಹಾಯಕ್ಕೆ ಬರುವ ಕಾಲದಲ್ಲಿ ಕೇವಲ ಟೀಕೆ ಟಿಪ್ಪಣಿ ಮಾಡುವುದರ ಮೂಲಕ ಅನಗತ್ಯ ಗೊಂದಲ ಸೃಷ್ಠಿಸುತ್ತಿರುವುದು ತುಂಬಾ ಕಳವಳಕಾರಿ ಸಂಗತಿಯಾಗಿದೆ. ಜಿಲ್ಲೆಯ ಜನತೆ ಗಾಳಿ ಸುದ್ದಿಗಳಿಗೆ ಕಿವಿಗೊಡದೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಹಲವಾರು ಕಾರ್ಯಗಳನ್ನು ಗಮನಿಸಬೇಕಾಗಿ ರಾಜ್ಯಸಭಾ ಸದಸ್ಯ …
Read More »ಮೂಡಲಗಿ : ಕೊರೋನಾ ವೈರಸ್ ಕುರಿತು ಹಲವು ಜಾಗೃತಿಕ ಗೀತೆಗಳು ಹೊರಬಂದಿವೆ. ಹಲವಾರು ಕಲಾವಿದರು ಜಾಗೃತಿ ಮೂಡಿಸುವ ಸಾಹಿತ್ಯ ರಚಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅದೇ ರೀತಿ ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿ ಅನಿಲ್ ಮಡಿವಾಳ ಅವರು ಸಾಹಿತ್ಯ ರಚಿಸಿ ಹಾಡುವ ಮೂಲಕ ಕೊರೋನಾ ಜಾಗೃತಿ ಗೀತೆಗಳನ್ನು ಸಾರ್ವಜನಿಕರು ಮನಸೋತು ವೈಲರ್ ಮಾಡತೊಡಗಿದ್ದಾರೆ. ಕಳೆದ ವರ್ಷವೂ ಕೂಡ ಕೊರೋನಾ ಸಂದರ್ಭದಲ್ಲೂ ಸಹ ಅನೇಕ ಗೀತೆಗಳನ್ನು ಹಾಡುವ …
Read More »